< ٢ أخبار 29 >

مَلَكَ حَزَقِيَّا وَهُوَ ٱبْنُ خَمْسٍ وَعِشْرِينَ سَنَةً، وَمَلَكَ تِسْعًا وَعِشْرِينَ سَنَةً فِي أُورُشَلِيمَ، وَٱسْمُ أُمِّهِ أَبِيَّةُ بِنْتُ زَكَرِيَّا. ١ 1
ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
وَعَمِلَ ٱلْمُسْتَقِيمَ فِي عَيْنَيِ ٱلرَّبِّ حَسَبَ كُلِّ مَا عَمِلَ دَاوُدُ أَبُوهُ. ٢ 2
ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
هُوَ فيِ ٱلسَّنَةِ ٱلْأُولَى مِنْ مُلْكِهِ فِي ٱلشَّهْرِ ٱلْأَوَّلِ فَتَحَ أَبْوَابَ بَيْتِ ٱلرَّبِّ وَرَمَّمَهَا. ٣ 3
ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
وَأَدْخَلَ ٱلْكَهَنَةَ وَٱللَّاوِيِّينَ وَجَمَعَهُمْ إِلَى ٱلسَّاحَةِ ٱلشَّرْقِيَّةِ، ٤ 4
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
وَقَالَ لَهُمُ: «ٱسْمَعُوا لِي أَيُّهَا ٱللَّاوِيُّونَ، تَقَدَّسُوا ٱلْآنَ وَقَدِّسُوا بَيْتَ ٱلرَّبِّ إِلَهِ آبَائِكُمْ، وَأَخْرِجُوا ٱلنَّجَاسَةَ مِنَ ٱلْقُدْسِ، ٥ 5
ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
لِأَنَّ آبَاءَنَا خَانُوا وَعَمِلُوا ٱلشَّرَّ فِي عَيْنَيِ ٱلرَّبِّ إِلَهِنَا وَتَرَكُوهُ، وَحَوَّلُوا وُجُوهَهُمْ عَنْ مَسْكَنِ ٱلرَّبِّ وَأَعْطَوْا قَفًا، ٦ 6
ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
وَأَغْلَقُوا أَيْضًا أَبْوَابَ ٱلرِّوَاقِ وَأَطْفَأُوا ٱلسُّرُجَ وَلَمْ يُوقِدُوا بَخُورًا وَلَمْ يُصْعِدُوا مُحْرَقَةً فِي ٱلْقُدْسِ لِإِلَهِ إِسْرَائِيلَ. ٧ 7
ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
فَكَانَ غَضَبُ ٱلرَّبِّ عَلَى يَهُوذَا وَأُورُشَلِيمَ، وَأَسْلَمَهُمْ لِلْقَلَقِ وَٱلدَّهْشِ وَٱلصَّفِيرِ كَمَا أَنْتُمْ رَاؤُونَ بِأَعْيُنِكُمْ. ٨ 8
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
وَهُوَذَا قَدْ سَقَطَ آبَاؤُنَا بِٱلسَّيْفِ، وَبَنُونَا وَبَنَاتُنَا وَنِسَاؤُنَا فِي ٱلسَّبْيِ لِأَجْلِ هَذَا. ٩ 9
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
فَٱلْآنَ فِي قَلْبِي أَنْ أَقْطَعَ عَهْدًا مَعَ ٱلرَّبِّ إِلَهِ إِسْرَائِيلَ فَيَرُدُّ عَنَّا حُمُوَّ غَضَبِهِ. ١٠ 10
೧೦ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
يَا بَنِيَّ، لَا تَضِلُّوا ٱلْآنَ لِأَنَّ ٱلرَّبَّ ٱخْتَارَكُمْ لِكَيْ تَقِفُوا أَمَامَهُ وَتَخْدِمُوهُ وَتَكُونُوا خَادِمِينَ وَمُوقِدِينَ لَهُ». ١١ 11
೧೧ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
فَقَامَ ٱللَّاوِيُّونَ: مَحَثُ بْنُ عَمَاسَايَ وَيُوئِيلُ بْنُ عَزَرْيَا مِنْ بَنِي ٱلْقَهَاتِيِّينَ، وَمِنْ بَنِي مَرَارِي: قَيْسُ بْنُ عَبْدِي وَعَزَرْيَا بْنُ يَهْلَلْئِيلَ، وَمِنَ ٱلْجَرْشُونِيِّينَ: يُوآخُ بْنُ زِمَّةَ وَعِيدَنُ بْنُ يُوآخَ، ١٢ 12
೧೨ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
وَمِنْ بَنِي أَلِيصَافَانَ: شِمْرِي وَيَعِيئِيلُ، وَمِنْ بَنِي آسَافَ: زَكَرِيَّا وَمَتَّنْيَا، ١٣ 13
೧೩ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
وَمِنْ بَنِي هَيْمَانَ: يَحِيئِيلُ وَشِمْعِي، وَمِنْ بَنِي يَدُوثُونَ: شِمْعِيَا وَعُزِّيئِيلُ. ١٤ 14
೧೪ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
وَجَمَعُوا إِخْوَتَهُمْ وَتَقَدَّسُوا وَأَتَوْا حَسَبَ أَمْرِ ٱلْمَلِكِ بِكَلَامِ ٱلرَّبِّ لِيُطَهِّرُوا بَيْتَ ٱلرَّبِّ. ١٥ 15
೧೫ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
وَدَخَلَ ٱلْكَهَنَةُ إِلَى دَاخِلِ بَيْتِ ٱلرَّبِّ لِيُطَهِّرُوهُ، وَأَخْرَجُوا كُلَّ ٱلنَّجَاسَةِ ٱلَّتِي وَجَدُوهَا فِي هَيْكَلِ ٱلرَّبِّ إِلَى دَارِ بَيْتِ ٱلرَّبِّ، وَتَنَاوَلَهَا ٱللَّاوِيُّونَ لِيُخْرِجُوهَا إِلَى ٱلْخَارِجِ إِلَى وَادِي قَدْرُونَ. ١٦ 16
೧೬ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
وَشَرَعُوا فِي ٱلتَّقْدِيسِ فِي أَوَّلِ ٱلشَّهْرِ ٱلْأَوَّلِ. وَفِي ٱلْيَوْمِ ٱلثَّامِنِ مِنَ ٱلشَّهْرِ ٱنْتَهَوْا إِلَى رِوَاقِ ٱلرَّبِّ وَقَدَّسُوا بَيْتَ ٱلرَّبِّ فِي ثَمَانِيَةِ أَيَّامٍ، وَفِي ٱلْيَوْمِ ٱلسَّادِسَ عَشَرَ مِنَ ٱلشَّهْرِ ٱلْأَوَّلِ ٱنْتَهَوْا. ١٧ 17
೧೭ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
وَدَخَلُوا إِلَى دَاخِلٍ إِلَى حَزَقِيَّا ٱلْمَلِكِ وَقَالُوا: «قَدْ طَهَّرْنَا كُلَّ بَيْتِ ٱلرَّبِّ وَمَذْبَحَ ٱلْمُحْرَقَةِ وَكُلَّ آنِيَتِهِ وَمَائِدَةَ خُبْزِ ٱلْوُجُوهِ وَكُلَّ آنِيَتِهَا. ١٨ 18
೧೮ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
وَجَمِيعُ ٱلْآنِيَةِ ٱلَّتِي طَرَحَهَا ٱلْمَلِكُ آحَازُ فِي مُلْكِهِ بِخِيَانَتِهِ، قَدْ هَيَّأْنَاهَا وَقَدَّسْنَاهَا، وَهَا هِيَ أَمَامَ مَذْبَحِ ٱلرَّبِّ». ١٩ 19
೧೯ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
وَبَكَّرَ حَزَقِيَّا ٱلْمَلِكُ وَجَمَعَ رُؤَسَاءَ ٱلْمَدِينَةِ وَصَعِدَ إِلَى بَيْتِ ٱلرَّبِّ. ٢٠ 20
೨೦ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
فَأَتَوْا بِسَبْعَةِ ثِيرَانٍ وَسَبْعَةِ كِبَاشٍ وَسَبْعَةِ خِرْفَانٍ وَسَبْعَةِ تُيُوسِ مِعْزًى ذَبِيحَةَ خَطِيَّةٍ عَنِ ٱلْمَمْلَكَةِ وَعَنِ ٱلْمَقْدِسِ وَعَنْ يَهُوذَا. وَقَالَ لِبَنِي هَارُونَ ٱلْكَهَنَةِ أَنْ يُصْعِدُوهَا عَلَى مَذْبَحِ ٱلرَّبِّ. ٢١ 21
೨೧ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
فَذَبَحُوا ٱلثِّيرَانَ، وَتَنَاوَلَ ٱلْكَهَنَةُ ٱلدَّمَ وَرَشُّوهُ عَلَى ٱلْمَذْبَحِ، ثُمَّ ذَبَحُوا ٱلْكِبَاشَ وَرَشُّوا ٱلدَّمَ عَلَى ٱلْمَذْبَحِ، ثُمَّ ذَبَحُوا ٱلْخِرْفَانَ وَرَشُّوا ٱلدَّمَ عَلَى ٱلْمَذْبَحِ. ٢٢ 22
೨೨ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
ثُمَّ تَقَدَّمُوا بِتُيُوسِ ذَبِيحَةِ ٱلْخَطِيَّةِ أَمَامَ ٱلْمَلِكِ وَٱلْجَمَاعَةِ، وَوَضَعُوا أَيْدِيَهُمْ عَلَيْهَا، ٢٣ 23
೨೩ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
وَذَبَحَهَا ٱلْكَهَنَةُ وَكَفَّرُوا بِدَمِهَا عَلَى ٱلْمَذْبَحِ تَكْفِيرًا عَنْ جَمِيعِ إِسْرَائِيلَ، لِأَنَّ ٱلْمَلِكَ قَالَ إِنَّ ٱلْمُحْرَقَةَ وَذَبِيحَةَ ٱلْخَطِيَّةِ هُمَا عَنْ كُلِّ إِسْرَائِيلَ. ٢٤ 24
೨೪ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
وَأَوْقَفَ ٱللَّاوِيِّينَ فِي بَيْتِ ٱلرَّبِّ بِصُنُوجٍ وَرَبَابٍ وَعِيدَانٍ حَسَبَ أَمْرِ دَاوُدَ وَجَادَ رَائِي ٱلْمَلِكِ وَنَاثَانَ ٱلنَّبِيِّ، لِأَنَّ مِنْ قِبَلِ ٱلرَّبِّ ٱلْوَصِيَّةَ عَنْ يَدِ أَنْبِيَائِهِ. ٢٥ 25
೨೫ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
فَوَقَفَ ٱللَّاوِيُّونَ بِآلَاتِ دَاوُدَ، وَٱلْكَهَنَةُ بِٱلْأَبْوَاقِ. ٢٦ 26
೨೬ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
وَأَمَرَ حَزَقِيَّا بِإِصْعَادِ ٱلْمُحْرَقَةِ عَلَى ٱلْمَذْبَحِ. وَعِنْدَ ٱبْتِدَاءِ ٱلْمُحْرَقَةِ ٱبْتَدَأَ نَشِيدُ ٱلرَّبِّ وَٱلْأَبْوَاقُ بِوَاسِطَةِ آلَاتِ دَاوُدَ مَلِكِ إِسْرَائِيلَ. ٢٧ 27
೨೭ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
وَكَانَ كُلُّ ٱلْجَمَاعَةِ يَسْجُدُونَ وَٱلْمُغَنُّونَ يُغَنُّونَ وَٱلْمُبَوِّقُونَ يُبَوِّقُونَ. ٱلْجَمِيعُ، إِلَى أَنِ ٱنْتَهَتِ ٱلْمُحْرَقَةُ. ٢٨ 28
೨೮ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
وَعِنْدَ ٱنْتِهَاءِ ٱلْمُحْرَقَةِ خَرَّ ٱلْمَلِكُ وَكُلُّ ٱلْمَوْجُودِينَ مَعَهُ وَسَجَدُوا. ٢٩ 29
೨೯ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
وَقَالَ حَزَقِيَّا ٱلْمَلِكُ وَٱلرُّؤَسَاءُ لِلَّاوِيِّينَ أَنْ يُسَبِّحُوا ٱلرَّبَّ بِكَلَامِ دَاوُدَ وَآسَافَ ٱلرَّائِي، فَسَبَّحُوا بِٱبْتِهَاجٍ وَخَرُّوا وَسَجَدُوا. ٣٠ 30
೩೦ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
ثُمَّ أَجَابَ حَزَقِيَّا وَقَالَ: «ٱلْآنَ مَلَأْتُمْ أَيْدِيَكُمْ لِلرَّبِّ. تَقَدَّمُوا وَأْتُوا بِذَبَائِحَ وَقَرَابِينِ شُكْرٍ لِبَيْتِ ٱلرَّبِّ». فَأَتَتِ ٱلْجَمَاعَةُ بِذَبَائِحَ وَقَرَابِينِ شُكْرٍ، وَكُلُّ سَمُوحِ ٱلْقَلْبِ أَتَى بِمُحْرَقَاتٍ. ٣١ 31
೩೧ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
وَكَانَ عَدَدُ ٱلْمُحْرَقَاتِ ٱلَّتِي أَتَى بِهَا ٱلْجَمَاعَةُ سَبْعِينَ ثَوْرًا وَمِئَةَ كَبْشٍ وَمِئَتَيْ خَرُوفٍ. كُلُّ هَذِهِ مُحْرَقَةٌ لِلرَّبِّ. ٣٢ 32
೩೨ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
وَٱلْأَقْدَاسُ سِتُّ مِئَةٍ مِنَ ٱلْبَقَرِ وَثَلَاثَةُ آلَافٍ مِنَ ٱلضَّأْنِ. ٣٣ 33
೩೩ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
إِلَّا إِنَّ ٱلْكَهَنَةَ كَانُوا قَلِيلِينَ فَلَمْ يَقْدِرُوا أَنْ يَسْلُخُوا كُلَّ ٱلْمُحْرَقَاتِ، فَسَاعَدَهُمْ إِخْوَتُهُمُ ٱللَّاوِيُّونَ حَتَّى كَمَلَ ٱلْعَمَلُ وَحَتَّى تَقَدَّسَ ٱلْكَهَنَةُ. لِأَنَّ ٱللَّاوِيِّينَ كَانُوا أَكْثَرَ ٱسْتِقَامَةَ قَلْبٍ مِنَ ٱلْكَهَنَةِ فِي ٱلتَّقَدُّسِ. ٣٤ 34
೩೪ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
وَأَيْضًا كَانَتِ ٱلْمُحْرَقَاتُ كَثِيرَةً بِشَحْمِ ذَبَائِحِ ٱلسَّلَامَةِ وَسَكَائِبِ ٱلْمُحْرَقَاتِ. فَٱسْتَقَامَتْ خِدْمَةُ بَيْتِ ٱلرَّبِّ. ٣٥ 35
೩೫ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
وَفَرِحَ حَزَقِيَّا وَكُلُّ ٱلشَّعْبِ مِنْ أَجْلِ أَنَّ ٱللهَ أَعَدَّ ٱلشَّعْبَ، لِأَنَّ ٱلْأَمْرَ كَانَ بَغْتَةً. ٣٦ 36
೩೬ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

< ٢ أخبار 29 >