< عَامُوس 5 >

اِسْمَعُوا هَذَا ٱلْقَوْلَ ٱلَّذِي أَنَا أُنَادِي بِهِ عَلَيْكُمْ، مَرْثَاةً يَا بَيْتَ إِسْرَائِيلَ: ١ 1
ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:
«سَقَطَتْ عَذْرَاءُ إِسْرَائِيلَ. لَا تَعُودُ تَقُومُ. ٱنْطَرَحَتْ عَلَى أَرْضِهَا لَيْسَ مَنْ يُقِيمُهَا». ٢ 2
ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
لِأَنَّهُ هَكَذَا قَالَ ٱلسَّيِّدُ ٱلرَّبُّ: «ٱلْمَدِينَةُ ٱلْخَارِجَةُ بِأَلْفٍ، يَبْقَى لَهَا مِئَةٌ، وَٱلْخَارِجَةُ بِمِئَةٍ يَبْقَى لَهَا عَشَرَةٌ مِنْ بَيْتِ إِسْرَائِيلَ». ٣ 3
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
لِأَنَّهُ هَكَذَا قَالَ ٱلرَّبُّ لِبَيْتِ إِسْرَائِيلَ: «ٱطْلُبُوا فَتَحْيَوْا. ٤ 4
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
وَلَا تَطْلُبُوا بَيْتَ إِيلَ، وَإِلَى ٱلْجِلْجَالِ لَا تَذْهَبُوا، وَإِلَى بِئْرَ سَبْعٍ لَا تَعْبُرُوا. لِأَنَّ ٱلْجِلْجَالَ تُسْبَى سَبْيًا، وَبَيْتَ إِيلَ تَصِيرُ عَدَمًا». ٥ 5
ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
اُطْلُبُوا ٱلرَّبَّ فَتَحْيَوْا لِئَلَّا يَقْتَحِمَ بَيْتَ يُوسُفَ كَنَارٍ تُحْرِقُ، وَلَا يَكُونُ مَنْ يُطْفِئُهَا مِنْ بَيْتِ إِيلَ. ٦ 6
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
يَا أَيُّهَا ٱلَّذِينَ يُحَوِّلُونَ ٱلْحَقَّ أَفْسَنْتِينًا، وَيُلْقُونَ ٱلْبِرَّ إِلَى ٱلْأَرْضِ. ٧ 7
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
اَلَّذِي صَنَعَ ٱلثُّرَيَّا وَٱلْجَبَّارَ، وَيُحَوِّلُ ظِلَّ ٱلْمَوْتِ صُبْحًا، وَيُظْلِمُ ٱلنَّهَارَ كَٱللَّيْلِ. ٱلَّذِي يَدْعُو مِيَاهَ ٱلْبَحْرِ وَيَصُبُّهَا عَلَى وَجْهِ ٱلْأَرْضِ، يَهْوَهُ ٱسْمُهُ. ٨ 8
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
ٱلَّذِي يُفْلِحُ ٱلْخَرِبَ عَلَى ٱلْقَوِيِّ، فَيَأْتِي ٱلْخَرِبُ عَلَى ٱلْحِصْنِ. ٩ 9
ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
إِنَّهُمْ فِي ٱلْبَابِ يُبْغِضُونَ ٱلْمُنْذِرَ، وَيَكْرَهُونَ ٱلْمُتَكَلِّمَ بِٱلصِّدْقِ. ١٠ 10
೧೦ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
لِذَلِكَ مِنْ أَجْلِ أَنَّكُمْ تَدُوسُونَ ٱلْمِسْكِينَ، وَتَأْخُذُونَ مِنْهُ هَدِيَّةَ قَمْحٍ، بَنَيْتُمْ بُيُوتًا مِنْ حِجَارَةٍ مَنْحُوتَةٍ وَلَا تَسْكُنُونَ فِيهَا، وَغَرَسْتُمْ كُرُومًا شَهِيَّةً وَلَا تَشْرَبُونَ خَمْرَهَا. ١١ 11
೧೧ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
لِأَنِّي عَلِمْتُ أَنَّ ذُنُوبَكُمْ كَثِيرَةٌ وَخَطَايَاكُمْ وَافِرَةٌ أَيُّهَا ٱلْمُضَايِقُونَ ٱلْبَارَّ، ٱلْآخِذُونَ ٱلرَّشْوَةَ، ٱلصَّادُّونَ ٱلْبَائِسِينَ فِي ٱلْبَابِ. ١٢ 12
೧೨ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
لِذَلِكَ يَصْمُتُ ٱلْعَاقِلُ فِي ذَلِكَ ٱلزَّمَانِ لِأَنَّهُ زَمَانٌ رَدِيءٌ. ١٣ 13
೧೩ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
اُطْلُبُوا ٱلْخَيْرَ لَا ٱلشَّرَّ لِكَىْ تَحْيَوْا، فَعَلَى هَذَا يَكُونُ ٱلرَّبُّ إِلَهُ ٱلْجُنُودِ مَعَكُمْ كَمَا قُلْتُمْ. ١٤ 14
೧೪ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
اُبْغُضُوا ٱلشَّرَّ، وَأَحِبُّوا ٱلْخَيْرَ، وَثَبِّتُوا ٱلْحَقَّ فِي ٱلْبَابِ، لَعَلَّ ٱلرَّبَّ إِلَهَ ٱلْجُنُودِ يَتَرَاءَفُ عَلَى بَقِيَّةِ يُوسُفَ. ١٥ 15
೧೫ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
لِذَلِكَ هَكَذَا قَالَ ٱلسَّيِّدُ ٱلرَّبُّ إِلَهُ ٱلْجُنُودِ: «فِي جَمِيعِ ٱلْأَسْوَاقِ نَحِيبٌ، وَفِي جَمِيعِ ٱلْأَزِقَّةِ يَقُولُونَ: آهِ! آهِ! وَيَدْعُونَ ٱلْفَلَّاحَ إِلَى ٱلنَّوْحِ، وَجَمِيعَ عَارِفِي ٱلرِّثَاءِ لِلنَّدْبِ. ١٦ 16
೧೬ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
وَفِي جَمِيعِ ٱلْكُرُومِ نَدْبٌ، لِأَنِّي أَعْبُرُ فِي وَسَطِكَ، قَالَ ٱلرَّبُّ». ١٧ 17
೧೭ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
وَيْلٌ لِلَّذِينَ يَشْتَهُونَ يَوْمَ ٱلرَّبِّ! لِمَاذَا لَكُمْ يَوْمُ ٱلرَّبِّ؟ هُوَ ظَلَامٌ لَا نُورٌ. ١٨ 18
೧೮ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
كَمَا إِذَا هَرَبَ إِنْسَانٌ مِنْ أَمَامِ ٱلْأَسَدِ فَصَادَفَهُ ٱلدُّبُّ، أَوْ دَخَلَ ٱلْبَيْتَ وَوَضَعَ يَدَهُ عَلَى ٱلْحَائِطِ فَلَدَغَتْهُ ٱلْحَيَّةُ! ١٩ 19
೧೯ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
أَلَيْسَ يَوْمُ ٱلرَّبِّ ظَلَامًا لَا نُورًا، وَقَتَامًا وَلَا نُورَ لَهُ؟ ٢٠ 20
೨೦ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
«بَغَضْتُ، كَرِهْتُ أَعْيَادَكُمْ، وَلَسْتُ أَلْتَذُّ بِٱعْتِكَافَاتِكُمْ. ٢١ 21
೨೧“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
إِنِّي إِذَا قَدَّمْتُمْ لِي مُحْرَقَاتِكُمْ وَتَقْدِمَاتِكُمْ لَا أَرْتَضِي، وَذَبَائِحَ ٱلسَّلَامَةِ مِنْ مُسَمَّنَاتِكُمْ لَا أَلْتَفِتُ إِلَيْهَا. ٢٢ 22
೨೨ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
أَبْعِدْ عَنِّي ضَجَّةَ أَغَانِيكَ، وَنَغْمَةَ رَبَابِكَ لَا أَسْمَعُ. ٢٣ 23
೨೩ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
وَلْيَجْرِ ٱلْحَقُّ كَٱلْمِيَاهِ، وَٱلْبِرُّ كَنَهْرٍ دَائِمٍ. ٢٤ 24
೨೪ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
«هَلْ قَدَّمْتُمْ لِي ذَبَائِحَ وَتَقْدِمَاتٍ فِي ٱلْبَرِّيَّةِ أَرْبَعِينَ سَنَةً يَا بَيْتَ إِسْرَائِيلَ؟ ٢٥ 25
೨೫ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
بَلْ حَمَلْتُمْ خَيْمَةَ مَلْكُومِكُمْ، وَتِمْثَالَ أَصْنَامِكُمْ، نَجْمَ إِلَهِكُمُ ٱلَّذِي صَنَعْتُمْ لِنُفُوسِكُمْ. ٢٦ 26
೨೬ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
فَأَسْبِيكُمْ إِلَى مَا وَرَاءَ دِمَشْقَ، قَالَ ٱلرَّبُّ إِلَهُ ٱلْجُنُودِ ٱسْمُهُ». ٢٧ 27
೨೭ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.

< عَامُوس 5 >