< أَسْتِير 3 >

بَعْدَ هَذِهِ ٱلْأُمُورِ عَظَّمَ ٱلْمَلِكُ أَحَشْوِيرُوشُ هَامَانَ بْنَ هَمَدَاثَا ٱلْأَجَاجِيَّ وَرَقَّاهُ، وَجَعَلَ كُرْسِيَّهُ فَوْقَ جَمِيعِ ٱلرُّؤَسَاءِ ٱلَّذِينَ مَعَهُ. ١ 1
ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
فَكَانَ كُلُّ عَبِيدِ ٱلْمَلِكِ ٱلَّذِينَ بِبَابِ ٱلْمَلِكِ يَجْثُونَ وَيَسْجُدُونَ لِهَامَانَ، لِأَنَّهُ هَكَذَا أَوْصَى بِهِ ٱلْمَلِكُ. وَأَمَّا مُرْدَخَايُ فَلَمْ يَجْثُ وَلَمْ يَسْجُدْ. ٢ 2
ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
فَقَالَ عَبِيدُ ٱلْمَلِكِ ٱلَّذِينَ بِبَابِ ٱلْمَلِكِ لِمُرْدَخَايَ: «لِمَاذَا تَتَعَدَّى أَمْرَ ٱلْمَلِكِ؟» ٣ 3
ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.
وَإِذْ كَانُوا يُكَلِّمُونَهُ يَوْمًا فَيَوْمًا وَلَمْ يَكُنْ يَسْمَعْ لَهُمْ، أَخْبَرُوا هَامَانَ لِيَرَوْا هَلْ يَقُومُ كَلَامُ مُرْدَخَايَ، لِأَنَّهُ أَخْبَرَهُمْ بِأَنَّهُ يَهُودِيٌّ. ٤ 4
ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
وَلَمَّا رَأَى هَامَانُ أَنَّ مُرْدَخَايَ لَا يَجْثُو وَلَا يَسْجُدُ لَهُ، ٱمْتَلَأَ هَامَانُ غَضَبًا. ٥ 5
ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
وَٱزْدُرِيَ فِي عَيْنَيْهِ أَنْ يَمُدَّ يَدَهُ إِلَى مُرْدَخَايَ وَحْدَهُ، لِأَنَّهُمْ أَخْبَرُوهُ عَنْ شَعْبِ مُرْدَخَايَ. فَطَلَبَ هَامَانُ أَنْ يُهْلِكَ جَمِيعَ ٱلْيَهُودِ ٱلَّذِينَ فِي كُلِّ مَمْلَكَةِ أَحَشْوِيرُوشَ، شَعْبَ مُرْدَخَايَ. ٦ 6
ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
فِي ٱلشَّهْرِ ٱلْأَوَّلِ، أَيْ شَهْرِ نِيسَانَ، فِي ٱلسَّنَةِ ٱلثَّانِيَةِ عَشَرَةَ لِلْمَلِكِ أَحَشْوِيرُوشَ، كَانُوا يُلْقُونَ فُورًا، أَيْ قُرْعَةً، أَمَامَ هَامَانَ، مِنْ يَوْمٍ إِلَى يَوْمٍ، وَمِنْ شَهْرٍ إِلَى شَهْرٍ، إِلَى ٱلثَّانِي عَشَرَ، أَيْ شَهْرِ أَذَارَ. ٧ 7
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
فَقَالَ هَامَانُ لِلْمَلِكِ أَحَشْوِيرُوشَ: «إِنَّهُ مَوْجُودٌ شَعْبٌ مَّا مُتَشَتِّتٌ وَمُتَفَرِّقٌ بَيْنَ ٱلشُّعُوبِ فِي كُلِّ بِلَادِ مَمْلَكَتِكَ، وَسُنَنُهُمْ مُغَايِرَةٌ لِجَمِيعِ ٱلشُّعُوبِ، وَهُمْ لَا يَعْمَلُونَ سُنَنَ ٱلْمَلِكِ، فَلَا يَلِيقُ بِٱلْمَلِكِ تَرْكُهُمْ. ٨ 8
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
فَإِذَا حَسُنَ عِنْدَ ٱلْمَلِكِ فَلْيُكْتَبْ أَنْ يُبَادُوا، وَأَنَا أَزِنُ عَشَرَةَ آلَافِ وَزْنَةٍ مِنَ ٱلْفِضَّةِ فِي أَيْدِي ٱلَّذِينَ يَعْمَلُونَ ٱلْعَمَلَ لِيُؤْتَى بِهَا إِلَى خَزَائِنِ ٱلْمَلِكِ». ٩ 9
ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
فَنَزَعَ ٱلْمَلِكُ خَاتَمَهُ مِنْ يَدِهِ وَأَعْطَاهُ لِهَامَانَ بْنِ هَمَدَاثَا ٱلْأَجَاجِيِّ عَدُوِّ ٱلْيَهُودِ. ١٠ 10
೧೦ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
وَقَالَ ٱلْمَلِكُ لِهَامَانَ: «ٱلْفِضَّةُ قَدْ أُعْطِيَتْ لَكَ، وَٱلشَّعْبُ أَيْضًا، لِتَفْعَلَ بِهِ مَا يَحْسُنُ فِي عَيْنَيْكَ». ١١ 11
೧೧ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
فَدُعِيَ كُتَّابُ ٱلْمَلِكِ فِي ٱلشَّهْرِ ٱلْأَوَّلِ، فِي ٱلْيَوْمِ ٱلثَّالِثَ عَشَرَ مِنْهُ، وَكُتِبَ حَسَبَ كُلِّ مَا أَمَرَ بِهِ هَامَانُ إِلَى مَرَازِبَةِ ٱلْمَلِكِ وَإِلَى وُلَاةِ بِلَادٍ فَبِلَادٍ، وَإِلَى رُؤَسَاءِ شَعْبٍ فَشَعْبٍ، كُلِّ بِلَادٍ كَكِتَابَتِهَا، وَكُلِّ شَعْبٍ كَلِسَانِهِ، كُتِبَ بِٱسْمِ ٱلْمَلِكِ أَحَشْوِيرُوشَ وَخُتِمَ بِخَاتَمِ ٱلْمَلِكِ. ١٢ 12
೧೨ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
وَأُرْسِلَتِ ٱلْكِتَابَاتُ بِيَدِ ٱلسُّعَاةِ إِلَى كُلِّ بُلْدَانِ ٱلْمَلِكِ لِإِهْلَاكِ وَقَتْلِ وَإِبَادَةِ جَمِيعِ ٱلْيَهُودِ، مِنَ ٱلْغُلَامِ إِلَى ٱلشَّيْخِ وَٱلْأَطْفَالِ وَٱلنِّسَاءِ فِي يَوْمٍ وَاحِدٍ، فِي ٱلثَّالِثَ عَشَرَ مِنَ ٱلشَّهْرِ ٱلثَّانِي عَشَرَ، أَيْ شَهْرِ أَذَارَ، وَأَنْ يَسْلِبُوا غَنِيمَتَهُمْ. ١٣ 13
೧೩ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
صُورَةُ ٱلْكِتَابَةِ ٱلْمُعْطَاةِ سُنَّةً فِي كُلِّ ٱلْبُلْدَانِ، أُشْهِرَتْ بَيْنَ جَمِيعِ ٱلشُّعُوبِ لِيَكُونُوا مُسْتَعِدِّينَ لِهَذَا ٱلْيَوْمِ. ١٤ 14
೧೪ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
فَخَرَجَ ٱلسُّعَاةُ وَأَمْرُ ٱلْمَلِكِ يَحُثُّهُمْ، وَأُعْطِيَ ٱلْأَمْرُ فِي شُوشَنَ ٱلْقَصْرِ. وَجَلَسَ ٱلْمَلِكُ وَهَامَانُ لِلشُّرْبِ، وَأَمَّا ٱلْمَدِينَةُ شُوشَنُ فَٱرْتَبَكَتْ. ١٥ 15
೧೫ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.

< أَسْتِير 3 >