< حِزْقِيَال 46 >

«هَكَذَا قَالَ ٱلسَّيِّدُ ٱلرَّبُّ: بَابُ ٱلدَّارِ ٱلدَّاخِلِيَّةِ ٱلْمُتَّجِهُ لِلْمَشْرِقِ يَكُونُ مُغْلَقًا سِتَّةَ أَيَّامِ ٱلْعَمَلِ، وَفِي ٱلسَّبْتِ يُفْتَحُ. وَأَيْضًا فِي يَوْمِ رَأْسِ ٱلشَّهْرِ يُفْتَحُ. ١ 1
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.
وَيَدْخُلُ ٱلرَّئِيسُ مِنْ طَرِيقِ رِوَاقِ ٱلْبَابِ مِنْ خَارِجٍ وَيَقِفُ عِنْدَ قَائِمَةِ ٱلْبَابِ، وَتَعْمَلُ ٱلْكَهَنَةُ مُحْرَقَتَهُ وَذَبَائِحَهُ ٱلسَّلَامِيَّةَ، فَيَسْجُدُ عَلَى عَتَبَةِ ٱلْبَابِ ثُمَّ يَخْرُجُ. أَمَّا ٱلْبَابُ فَلَا يُغْلَقُ إِلَى ٱلْمَسَاءِ. ٢ 2
ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.
وَيَسْجُدُ شَعْبُ ٱلْأَرْضِ عِنْدَ مَدْخَلِ هَذَا ٱلْبَابِ قُدَّامَ ٱلرَّبِّ فِي ٱلسُّبُوتِ وَفِي رُؤُوسِ ٱلشُّهُورِ. ٣ 3
ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.
وَٱلْمُحْرَقَةُ ٱلَّتِي يُقَرِّبُهَا ٱلرَّئِيسُ لِلرَّبِّ فِي يَوْمِ ٱلسَّبْتِ: سِتَّةُ حُمْلَانٍ صَحِيحَةٍ وَكَبْشٌ صَحِيحٌ. ٤ 4
ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
وَٱلتَّقْدِمَةُ إِيفَةٌ لِلْكَبْشِ، وَلِلْحُمْلَانِ تَقْدِمَةُ عَطِيَّةِ يَدِهِ، وَهِينُ زَيْتٍ لِلْإِيفَةِ. ٥ 5
ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.
وَفِي يَوْمِ رَأْسِ ٱلشَّهْرِ: ثَوْرٌ ٱبْنُ بَقَرٍ صَحِيحٌ وَسِتَّةُ حُمْلَانٍ وَكَبْشٌ تَكُونُ صَحِيحَةً. ٦ 6
ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.
وَيَعْمَلُ تَقْدِمَةً إِيفَةً لِلثَّوْرِ وَإِيفَةً لِلْكَبْشِ. أَمَّا لِلْحُمْلَانِ فَحَسْبَمَا تَنَالُ يَدُهُ، وَلِلْإِيفَةِ هِينُ زَيْتٍ. ٧ 7
ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.
«وَعْنْدَ دُخُولِ ٱلرَّئِيسِ يَدْخُلُ مِنْ طَرِيقِ رِوَاقِ ٱلْبَابِ، وَمِنْ طَرِيقِهِ يَخْرُجُ. ٨ 8
ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
وَعِنْدَ دُخُولِ شَعْبِ ٱلْأَرْضِ قُدَّامَ ٱلرَّبِّ فِي ٱلْمَوَاسِمِ، فَٱلدَّاخِلُ مِنْ طَرِيقِ بَابِ ٱلشِّمَالِ لِيَسْجُدَ يَخْرُجُ مِنْ طَرِيقِ بَابِ ٱلْجَنُوبِ، وَٱلدَّاخِلُ مِنْ طَرِيقِ بَابِ ٱلْجَنُوبِ يَخْرُجُ مِنْ طَرِيقِ بَابِ ٱلشِّمَالِ. لَا يَرْجِعُ مِنْ طَرِيقِ ٱلْبَابِ ٱلَّذِي دَخَلَ مِنْهُ، بَلْ يَخْرُجُ مُقَابِلَهُ. ٩ 9
“‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.
وَٱلرَّئِيسُ فِي وَسْطِهِمْ يَدْخُلُ عِنْدَ دُخُولِهِمْ، وَعِنْدَ خُرُوجِهِمْ يَخْرُجُونَ مَعًا. ١٠ 10
ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.
وَفِي ٱلْأَعْيَادِ وَفِي ٱلْمَوَاسِمِ تَكُونُ ٱلتَّقْدِمَةُ إِيفَةً لِلثَّوْرِ وَإِيفَةً لِلْكَبْشِ. وَلِلْحُمْلَانِ عَطِيَّةُ يَدِهِ، وَلِلْإِيفَةِ هِينُ زَيْتٍ. ١١ 11
ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
وَإِذَا عَمِلَ ٱلرَّئِيسُ نَافِلَةً، مُحْرَقَةً أَوْ ذَبَائِحَ سَلَامَةٍ، نَافِلَةً لِلرَّبِّ، يُفْتَحُ لَهُ ٱلْبَابُ ٱلْمُتَّجِهُ لِلْمَشْرِقِ، فَيَعْمَلُ مُحْرَقَتَهُ وَذَبَائِحَهُ ٱلسَّلَامِيَّةَ كَمَا يَعْمَلُ فِي يَوْمِ ٱلسَّبْتِ ثُمَّ يَخْرُجُ. وَبَعْدَ خُرُوجِهِ يُغْلَقُ ٱلْبَابُ. ١٢ 12
“‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.
وَتَعْمَلُ كُلَّ يَوْمٍ مُحْرَقَةً لِلرَّبِّ حَمَلًا حَوْلِيًّا صَحِيحًا. صَبَاحًا صَبَاحًا تَعْمَلُهُ. ١٣ 13
“‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
وَتَعْمَلُ عَلَيْهِ تَقْدِمَةً صَبَاحًا صَبَاحًا سُدْسَ ٱلْإِيفَةِ، وَزَيْتًا ثُلُثَ ٱلْهِينِ لِرَشِّ ٱلدَّقِيقِ. تَقْدِمَةً لِلرَّبِّ، فَرِيضَةً أَبَدِيَّةً دَائِمَةً. ١٤ 14
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.
وَيَعْمَلُونَ ٱلْحَمَلَ وَٱلتَّقْدِمَةَ وَٱلزَّيْتَ صَبَاحًا صَبَاحًا مُحْرَقَةً دَائِمَةً. ١٥ 15
ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
«هَكَذَا قَالَ ٱلسَّيِّدُ ٱلرَّبُّ: إِنْ أَعْطَى ٱلرَّئِيسُ رَجُلًا مِنْ بَنِيهِ عَطِيَّةً، فَإِرْثُهَا يَكُونُ لِبَنِيهِ. مُلْكُهُمْ هِيَ بِٱلْوَرَاثَةِ. ١٦ 16
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.
فَإِنْ أَعْطَى أَحَدًا مِنْ عَبِيدِهِ عَطِيَّةً مِنْ مِيرَاثِهِ فَتَكُونُ لَهُ إِلَى سَنَةِ ٱلْعِتْقِ، ثُمَّ تَرْجِعُ لِلرَّئِيسِ. وَلَكِنَّ مِيرَاثَهُ يَكُونُ لِأَوْلَادِهِ. ١٧ 17
ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.
وَلَا يَأْخُذُ ٱلرَّئِيسُ مِنْ مِيرَاثِ ٱلشَّعْبِ طَرْدًا لَهُمْ مِنْ مُلْكِهِمْ. مِنْ مُلْكِهِ يُورِثُ بَنِيهِ، لِكَيْلَا يُفَرَّقَ شَعْبِي، ٱلرَّجُلُ عَنْ مِلْكِهِ». ١٨ 18
ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’”
ثُمَّ أَدْخَلَنِي بِٱلْمَدْخَلِ ٱلَّذِي بِجَانِبِ ٱلْبَابِ إِلَى مَخَادِعِ ٱلْقُدْسِ ٱلَّتِي لِلْكَهَنَةِ ٱلْمُتَّجِهَةِ لِلشِّمَالِ، وَإِذَا هُنَاكَ مَوْضِعٌ عَلَى ٱلْجَانِبَيْنِ إِلَى ٱلْغَرْبِ. ١٩ 19
ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
وَقَالَ لِي: «هَذَا هُوَ ٱلْمَوْضِعُ ٱلَّذِي تَطْبُخُ فِيهِ ٱلْكَهَنَةُ ذَبِيحَةَ ٱلْإِثْمِ وَذَبِيحَةَ ٱلْخَطِيَّةِ، وَحَيْثُ يَخْبِزُونَ ٱلتَّقْدِمَةَ، لِئَلَّا يَخْرُجُوا بِهَا إِلَى ٱلدَّارِ ٱلْخَارِجِيَّةِ لِيُقَدِّسُوا ٱلشَّعْبَ». ٢٠ 20
ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.
ثُمَّ أَخْرَجَنِي إِلَى ٱلدَّارِ ٱلْخَارِجِيَّةِ وَعَبَّرَنِي عَلَى زَوَايَا ٱلدَّارِ ٱلْأَرْبَعِ، فَإِذَا فِي كُلِّ زَاوِيَةٍ مِنَ ٱلدَّارِ دَارٌ. ٢١ 21
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.
فِي زَوَايَا ٱلدَّارِ ٱلْأَرْبَعِ دُورٌ مُصَوَّنَةٌ طُولُهَا أَرْبَعُونَ وَعَرْضُهَا ثَلَاثُونَ. لِلزَّوَايَا ٱلْأَرْبَعِ قِيَاسٌ وَاحِدٌ. ٢٢ 22
ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
وَمُحِيطَةٌ بِهَا حَافَةٌ حَوْلَ ٱلْأَرْبَعَةِ، وَمَطَابِخُ مَعْمُولَةٌ تَحْتَ ٱلْحَافَاتِ ٱلْمُحِيطَةِ بِهَا. ٢٣ 23
ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.
ثُمَّ قَالَ لِي: «هَذَا بَيْتُ ٱلطَّبَّاخِينَ حَيْثُ يَطْبُخُ خُدَّامُ ٱلْبَيْتِ ذَبِيحَةَ ٱلشَّعْبِ». ٢٤ 24
ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”

< حِزْقِيَال 46 >