< عِبرانِيّين 4 >

فَلْنَخَفْ، أَنَّهُ مَعَ بَقَاءِ وَعْدٍ بِٱلدُّخُولِ إِلَى رَاحَتِهِ، يُرَى أَحَدٌ مِنْكُمْ أَنَّهُ قَدْ خَابَ مِنْهُ! ١ 1
ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
لِأَنَّنَا نَحْنُ أَيْضًا قَدْ بُشِّرْنَا كَمَا أُولَئِكَ، لَكِنْ لَمْ تَنْفَعْ كَلِمَةُ ٱلْخَبَرِ أُولَئِكَ. إِذْ لَمْ تَكُنْ مُمْتَزِجَةً بِٱلْإِيمَانِ فِي ٱلَّذِينَ سَمِعُوا. ٢ 2
ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
لِأَنَّنَا نَحْنُ ٱلْمُؤْمِنِينَ نَدْخُلُ ٱلرَّاحَةَ، كَمَا قَالَ: «حَتَّى أَقْسَمْتُ فِي غَضَبِي: لَنْ يَدْخُلُوا رَاحَتِي» مَعَ كَوْنِ ٱلْأَعْمَالِ قَدْ أُكْمِلَتْ مُنْذُ تَأْسِيسِ ٱلْعَالَمِ. ٣ 3
ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
لِأَنَّهُ قَالَ فِي مَوْضِعٍ عَنِ ٱلسَّابِعِ هَكَذَا: «وَٱسْتَرَاحَ ٱللهُ فِي ٱلْيَوْمِ ٱلسَّابِعِ مِنْ جَمِيعِ أَعْمَالِهِ». ٤ 4
ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
وَفِي هَذَا أَيْضًا: «لَنْ يَدْخُلُوا رَاحَتِي». ٥ 5
“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ.
فَإِذْ بَقِيَ أَنَّ قَوْمًا يَدْخُلُونَهَا، وَٱلَّذِينَ بُشِّرُوا أَوَّلًا لَمْ يَدْخُلُوا لِسَبَبِ ٱلْعِصْيَانِ، ٦ 6
ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು.
يُعَيِّنُ أَيْضًا يَوْمًا قَائِلًا فِي دَاوُدَ: «ٱلْيَوْمَ» بَعْدَ زَمَانٍ هَذَا مِقْدَارُهُ، كَمَا قِيلَ: «ٱلْيَوْمَ، إِنْ سَمِعْتُمْ صَوْتَهُ، فَلَا تُقَسُّوا قُلُوبَكُمْ». ٧ 7
ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.
لِأَنَّهُ لَوْ كَانَ يَشُوعُ قَدْ أَرَاحَهُمْ لَمَا تَكَلَّمَ بَعْدَ ذَلِكَ عَنْ يَوْمٍ آخَرَ. ٨ 8
ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.
إِذًا بَقِيَتْ رَاحَةٌ لِشَعْبِ ٱللهِ! ٩ 9
ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
لِأَنَّ ٱلَّذِي دَخَلَ رَاحَتَهُ ٱسْتَرَاحَ هُوَ أَيْضًا مِنْ أَعْمَالِهِ، كَمَا ٱللهُ مِنْ أَعْمَالِهِ. ١٠ 10
೧೦ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
فَلْنَجْتَهِدْ أَنْ نَدْخُلَ تِلْكَ ٱلرَّاحَةَ، لِئَلَّا يَسْقُطَ أَحَدٌ فِي عِبْرَةِ ٱلْعِصْيَانِ هَذِهِ عَيْنِهَا. ١١ 11
೧೧ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
لِأَنَّ كَلِمَةَ ٱللهِ حَيَّةٌ وَفَعَّالَةٌ وَأَمْضَى مِنْ كُلِّ سَيْفٍ ذِي حَدَّيْنِ، وَخَارِقَةٌ إِلَى مَفْرَقِ ٱلنَّفْسِ وَٱلرُّوحِ وَٱلْمَفَاصِلِ وَٱلْمِخَاخِ، وَمُمَيِّزَةٌ أَفْكَارَ ٱلْقَلْبِ وَنِيَّاتِهِ. ١٢ 12
೧೨ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
وَلَيْسَتْ خَلِيقَةٌ غَيْرَ ظَاهِرَةٍ قُدَّامَهُ، بَلْ كُلُّ شَيْءٍ عُرْيَانٌ وَمَكْشُوفٌ لِعَيْنَيْ ذَلِكَ ٱلَّذِي مَعَهُ أَمْرُنَا. ١٣ 13
೧೩ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
فَإِذْ لَنَا رَئِيسُ كَهَنَةٍ عَظِيمٌ قَدِ ٱجْتَازَ ٱلسَّمَاوَاتِ، يَسُوعُ ٱبْنُ ٱللهِ، فَلْنَتَمَسَّكْ بِٱلْإِقْرَارِ. ١٤ 14
೧೪ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
لِأَنْ لَيْسَ لَنَا رَئِيسُ كَهَنَةٍ غَيْرُ قَادِرٍ أَنْ يَرْثِيَ لِضَعَفَاتِنَا، بَلْ مُجَرَّبٌ فِي كُلِّ شَيْءٍ مِثْلُنَا، بِلَا خَطِيَّةٍ. ١٥ 15
೧೫ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
فَلْنَتَقَدَّمْ بِثِقَةٍ إِلَى عَرْشِ ٱلنِّعْمَةِ لِكَيْ نَنَالَ رَحْمَةً وَنَجِدَ نِعْمَةً عَوْنًا فِي حِينِهِ. ١٦ 16
೧೬ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

< عِبرانِيّين 4 >