< إِرْمِيَا 39 >

فِي ٱلسَّنَةِ ٱلتَّاسِعَةِ لِصِدْقِيَّا مَلِكِ يَهُوذَا فِي ٱلشَّهْرِ ٱلْعَاشِرِ، أَتَى نَبُوخَذْرَاصَّرُ مَلِكُ بَابِلَ وَكُلُّ جَيْشِهِ إِلَى أُورُشَلِيمَ وَحَاصَرُوهَا. ١ 1
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
وَفِي ٱلسَّنَةِ ٱلْحَادِيَةِ عَشَرَةَ لِصِدْقِيَّا، فِي ٱلشَّهْرِ ٱلرَّابِعِ، فِي تَاسِعِ ٱلشَّهْرِ فُتِحَتِ ٱلْمَدِينَةُ. ٢ 2
ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
وَدَخَلَ كُلُّ رُؤَسَاءِ مَلِكِ بَابِلَ وَجَلَسُوا فِي ٱلْبَابِ ٱلْأَوْسَطِ: نَرْجَلَ شَرَاصَرُ، وَسَمْجَرْ نَبُو، وَسَرْسَخِيمُ رَئِيسُ ٱلْخِصْيَانِ، وَنَرْجَلَ شَرَاصَرُ رَئِيسُ ٱلْمَجُوسِ، وَكُلُّ بَقِيَّةِ رُؤَسَاءِ مَلِكِ بَابِلَ. ٣ 3
ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
فَلَمَّا رَآهُمْ صِدْقِيَّا مَلِكُ يَهُوذَا وَكُلُّ رِجَالِ ٱلْحَرْبِ، هَرَبُوا وَخَرَجُوا لَيْلًا مِنَ ٱلْمَدِينَةِ فِي طَرِيقِ جَنَّةِ ٱلْمَلِكِ، مِنَ ٱلْبَابِ بَيْنَ ٱلسُّورَيْنِ، وَخَرَجَ هُوَ فِي طَرِيقِ ٱلْعَرَبَةِ. ٤ 4
ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
فَسَعَى جَيْشُ ٱلْكَلْدَانِيِّينَ وَرَاءَهُمْ، فَأَدْرَكُوا صِدْقِيَّا فِي عَرَبَاتِ أَرِيحَا، فَأَخَذُوهُ وَأَصْعَدُوهُ إِلَى نَبُوخَذْنَاصَّرَ مَلِكِ بَابِلَ إِلَى رَبْلَةَ فِي أَرْضِ حَمَاةَ، فَكَلَّمَهُ بِٱلْقَضَاءِ عَلَيْهِ. ٥ 5
ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
فَقَتَلَ مَلِكُ بَابِلَ بَنِي صِدْقِيَّا فِي رَبْلَةَ أَمَامَ عَيْنَيْهِ، وَقَتَلَ مَلِكُ بَابِلَ كُلَّ أَشْرَافِ يَهُوذَا. ٦ 6
ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
وَأَعْمَى عَيْنَيْ صِدْقِيَّا، وَقَيَّدَهُ بِسَلَاسِلِ نُحَاسٍ لِيَأْتِيَ بِهِ إِلَى بَابِلَ. ٧ 7
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
أَمَّا بَيْتُ ٱلْمَلِكِ وَبُيُوتُ ٱلشَّعْبِ فَأَحْرَقَهَا ٱلْكَلْدَانِيُّونَ بِٱلنَّارِ، وَنَقَضُوا أَسْوَارَ أُورُشَلِيمَ. ٨ 8
ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
وَبَقِيَّةُ ٱلشَّعْبِ ٱلَّذِينَ بَقُوا فِي ٱلْمَدِينَةِ، وَٱلْهَارِبُونَ ٱلَّذِينَ سَقَطُوا لَهُ، وَبَقِيَّةُ ٱلشَّعْبِ ٱلَّذِينَ بَقُوا، سَبَاهُمْ نَبُوزَرَادَانُ رَئِيسُ ٱلشُّرَطِ إِلَى بَابِلَ. ٩ 9
ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
وَلَكِنَّ بَعْضَ ٱلشَّعْبِ ٱلْفُقَرَاءَ ٱلَّذِينَ لَمْ يَكُنْ لَهُمْ شَيْءٌ، تَرَكَهُمْ نَبُوزَرَادَانُ رَئِيسُ ٱلشُّرَطِ فِي أَرْضِ يَهُوذَا، وَأَعْطَاهُمْ كُرُومًا وَحُقُولًا فِي ذَلِكَ ٱلْيَوْمِ. ١٠ 10
೧೦ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
وَأَوْصَى نَبُوخَذْرَاصَّرُ مَلِكُ بَابِلَ عَلَى إِرْمِيَا نَبُوزَرَادَانَ رَئِيسَ ٱلشُّرَطِ قَائِلًا: ١١ 11
೧೧ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
«خُذْهُ وَضَعْ عَيْنَيْكَ عَلَيْهِ، وَلَا تَفْعَلْ بِهِ شَيْئًا رَدِيئًا، بَلْ كَمَا يُكَلِّمُكَ هَكَذَا ٱفْعَلْ مَعَهُ». ١٢ 12
೧೨“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
فَأَرْسَلَ نَبُوزَرَادَانُ رَئِيسُ ٱلشُّرَطِ وَنَبُوشَزْبَانُ رَئِيسُ ٱلْخِصْيَانِ وَنَرْجَلُ شَرَاصَرُ رَئِيسُ ٱلْمَجُوسِ وَكُلُّ رُؤَسَاءِ مَلِكِ بَابِلَ، ١٣ 13
೧೩ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
أَرْسَلُوا فَأَخَذُوا إِرْمِيَا مِنْ دَارِ ٱلسِّجْنِ وَأَسْلَمُوهُ لِجَدَلْيَا بْنِ أَخِيقَامَ بْنِ شَافَانَ لِيَخْرُجَ بِهِ إِلَى ٱلْبَيْتِ. فَسَكَنَ بَيْنَ ٱلشَّعْبِ. ١٤ 14
೧೪ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
وَصَارَتْ كَلِمَةُ ٱلرَّبِّ إِلَى إِرْمِيَا إِذْ كَانَ مَحْبُوسًا فِي دَارِ ٱلسِّجْنِ قَائِلَةً: ١٥ 15
೧೫ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
«ٱذْهَبْ وَكَلِّمْ عَبْدَ مَلِكَ ٱلْكُوشِيَّ قَائِلًا: هَكَذَا قَالَ رَبُّ ٱلْجُنُودِ إِلَهُ إِسْرَائِيلَ: هَأَنَذَا جَالِبٌ كَلَامِي عَلَى هَذِهِ ٱلْمَدِينَةِ لِلشَّرِّ لَا لِلْخَيْرِ، فَيَحْدُثُ أَمَامَكَ فِي ذَلِكَ ٱلْيَوْمِ. ١٦ 16
೧೬“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
وَلَكِنَّنِي أُنْقِذُكَ فِي ذَلِكَ ٱلْيَوْمِ، يَقُولُ ٱلرَّبُّ، فَلَا تُسْلَمُ لِيَدِ ٱلنَّاسِ ٱلَّذِينَ أَنْتَ خَائِفٌ مِنْهُمْ. ١٧ 17
೧೭ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
بَلْ إِنَّمَا أُنَجِّيكَ نَجَاةً، فَلَا تَسْقُطُ بِٱلسَّيْفِ، بَلْ تَكُونُ لَكَ نَفْسُكَ غَنِيمَةً، لِأَنَّكَ قَدْ تَوَكَّلْتَ عَلَيَّ، يَقُولُ ٱلرَّبُّ». ١٨ 18
೧೮ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.

< إِرْمِيَا 39 >