< مَتَّى 13 >

فِي ذَلِكَ ٱلْيَوْمِ خَرَجَ يَسُوعُ مِنَ ٱلْبَيْتِ وَجَلَسَ عِنْدَ ٱلْبَحْرِ، ١ 1
ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
فَٱجْتَمَعَ إِلَيْهِ جُمُوعٌ كَثِيرَةٌ، حَتَّى إِنَّهُ دَخَلَ ٱلسَّفِينَةَ وَجَلَسَ. وَٱلْجَمْعُ كُلُّهُ وَقَفَ عَلَى ٱلشَّاطِئِ. ٢ 2
ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
فَكَلَّمَهُمْ كَثِيرًا بِأَمْثَالٍ قَائِلًا: «هُوَذَا ٱلزَّارِعُ قَدْ خَرَجَ لِيَزْرَعَ، ٣ 3
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
وَفِيمَا هُوَ يَزْرَعُ سَقَطَ بَعْضٌ عَلَى ٱلطَّرِيقِ، فَجَاءَتِ ٱلطُّيُورُ وَأَكَلَتْهُ. ٤ 4
“ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
وَسَقَطَ آخَرُ عَلَى ٱلْأَمَاكِنِ ٱلْمُحْجِرَةِ، حَيْثُ لَمْ تَكُنْ لَهُ تُرْبَةٌ كَثِيرَةٌ، فَنَبَتَ حَالًا إِذْ لَمْ يَكُنْ لَهُ عُمْقُ أَرْضٍ. ٥ 5
ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.
وَلَكِنْ لَمَّا أَشْرَقَتِ ٱلشَّمْسُ ٱحْتَرَقَ، وَإِذْ لَمْ يَكُنْ لَهُ أَصْلٌ جَفَّ. ٦ 6
ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.
وَسَقَطَ آخَرُ عَلَى ٱلشَّوْكِ، فَطَلَعَ ٱلشَّوْكُ وَخَنَقَهُ. ٧ 7
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
وَسَقَطَ آخَرُ عَلَى ٱلْأَرْضِ ٱلْجَيِّدَةِ فَأَعْطَى ثَمَرًا، بَعْضٌ مِئَةً وَآخَرُ سِتِّينَ وَآخَرُ ثَلَاثِينَ. ٨ 8
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
مَنْ لَهُ أُذُنَانِ لِلسَّمْعِ، فَلْيَسْمَعْ». ٩ 9
ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
فَتَقَدَّمَ ٱلتَّلَامِيذُ وَقَالُوا لَهُ: «لِمَاذَا تُكَلِّمُهُمْ بِأَمْثَالٍ؟». ١٠ 10
೧೦ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
فَأَجَابَ وَقَالَ لَهُمْ: «لِأَنَّهُ قَدْ أُعْطِيَ لَكُمْ أَنْ تَعْرِفُوا أَسْرَارَ مَلَكُوتِ ٱلسَّمَاوَاتِ، وَأَمَّا لِأُولَئِكَ فَلَمْ يُعْطَ. ١١ 11
೧೧ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
فَإِنَّ مَنْ لَهُ سَيُعْطَى وَيُزَادُ، وَأَمَّا مَنْ لَيْسَ لَهُ فَٱلَّذِي عِنْدَهُ سَيُؤْخَذُ مِنْهُ. ١٢ 12
೧೨ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
مِنْ أَجْلِ هَذَا أُكَلِّمُهُمْ بِأَمْثَالٍ، لِأَنَّهُمْ مُبْصِرِينَ لَا يُبْصِرُونَ، وَسَامِعِينَ لَا يَسْمَعُونَ وَلَا يَفْهَمُونَ. ١٣ 13
೧೩ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
فَقَدْ تَمَّتْ فِيهِمْ نُبُوَّةُ إِشَعْيَاءَ ٱلْقَائِلَةُ: تَسْمَعُونَ سَمْعًا وَلَا تَفْهَمُونَ، وَمُبْصِرِينَ تُبْصِرُونَ وَلَا تَنْظُرُونَ. ١٤ 14
೧೪“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
لِأَنَّ قَلْبَ هَذَا ٱلشَّعْبِ قَدْ غَلُظَ، وَآذَانَهُمْ قَدْ ثَقُلَ سَمَاعُهَا. وَغَمَّضُوا عُيُونَهُمْ، لِئَلَّا يُبْصِرُوا بِعُيُونِهِمْ، وَيَسْمَعُوا بِآذَانِهِمْ، وَيَفْهَمُوا بِقُلُوبِهِمْ، وَيَرْجِعُوا فَأَشْفِيَهُمْ. ١٥ 15
೧೫ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.
وَلَكِنْ طُوبَى لِعُيُونِكُمْ لِأَنَّهَا تُبْصِرُ، وَلِآذَانِكُمْ لِأَنَّهَا تَسْمَعُ. ١٦ 16
೧೬“ಆದರೆ ನೀವು ಧನ್ಯರು ಏಕೆಂದರೆನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
فَإِنِّي ٱلْحَقَّ أَقُولُ لَكُمْ: إِنَّ أَنْبِيَاءَ وَأَبْرَارًا كَثِيرِينَ ٱشْتَهَوْا أَنْ يَرَوْا مَا أَنْتُمْ تَرَوْنَ وَلَمْ يَرَوْا، وَأَنْ يَسْمَعُوا مَا أَنْتُمْ تَسْمَعُونَ وَلَمْ يَسْمَعُوا. ١٧ 17
೧೭ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
«فَٱسْمَعُوا أَنْتُمْ مَثَلَ ٱلزَّارِعِ: ١٨ 18
೧೮“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.
كُلُّ مَنْ يَسْمَعُ كَلِمَةَ ٱلْمَلَكُوتِ وَلَا يَفْهَمُ، فَيَأْتِي ٱلشِّرِّيرُ وَيَخْطَفُ مَا قَدْ زُرِعَ فِي قَلْبِهِ. هَذَا هُوَ ٱلْمَزْرُوعُ عَلَى ٱلطَّرِيقِ. ١٩ 19
೧೯ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
وَٱلْمَزْرُوعُ عَلَى ٱلْأَمَاكِنِ ٱلْمُحْجِرَةِ هُوَ ٱلَّذِي يَسْمَعُ ٱلْكَلِمَةَ، وَحَالًا يَقْبَلُهَا بِفَرَحٍ، ٢٠ 20
೨೦ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
وَلَكِنْ لَيْسَ لَهُ أَصْلٌ فِي ذَاتِهِ، بَلْ هُوَ إِلَى حِينٍ. فَإِذَا حَدَثَ ضِيقٌ أَوِ ٱضْطِهَادٌ مِنْ أَجْلِ ٱلْكَلِمَةِ فَحَالًا يَعْثُرُ. ٢١ 21
೨೧ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
وَٱلْمَزْرُوعُ بَيْنَ ٱلشَّوْكِ هُوَ ٱلَّذِي يَسْمَعُ ٱلْكَلِمَةَ، وَهَمُّ هَذَا ٱلْعَالَمِ وَغُرُورُ ٱلْغِنَى يَخْنُقَانِ ٱلْكَلِمَةَ فَيَصِيرُ بِلَا ثَمَرٍ. (aiōn g165) ٢٢ 22
೨೨ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (aiōn g165)
وَأَمَّا ٱلْمَزْرُوعُ عَلَى ٱلْأَرْضِ ٱلْجَيِّدَةِ فَهُوَ ٱلَّذِي يَسْمَعُ ٱلْكَلِمَةَ وَيَفْهَمُ. وَهُوَ ٱلَّذِي يَأْتِي بِثَمَرٍ، فَيَصْنَعُ بَعْضٌ مِئَةً وَآخَرُ سِتِّينَ وَآخَرُ ثَلَاثِينَ». ٢٣ 23
೨೩ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
قَدَّمَ لَهُمْ مَثَلًا آخَرَ قَائِلًا: «يُشْبِهُ مَلَكُوتُ ٱلسَّمَاوَاتِ إِنْسَانًا زَرَعَ زَرْعًا جَيِّدًا فِي حَقْلِهِ. ٢٤ 24
೨೪ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
وَفِيمَا ٱلنَّاسُ نِيَامٌ جَاءَ عَدُوُّهُ وَزَرَعَ زَوَانًا فِي وَسْطِ ٱلْحِنْطَةِ وَمَضَى. ٢٥ 25
೨೫ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.
فَلَمَّا طَلَعَ ٱلنَّبَاتُ وَصَنَعَ ثَمَرًا، حِينَئِذٍ ظَهَرَ ٱلزَّوَانُ أَيْضًا. ٢٦ 26
೨೬ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.
فَجَاءَ عَبِيدُ رَبِّ ٱلْبَيْتِ وَقَالُوا لَهُ: يَا سَيِّدُ، أَلَيْسَ زَرْعًا جَيِّدًا زَرَعْتَ فِي حَقْلِكَ؟ فَمِنْ أَيْنَ لَهُ زَوَانٌ؟. ٢٧ 27
೨೭ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
فَقَالَ لَهُمْ: إِنْسَانٌ عَدُوٌّ فَعَلَ هَذَا. فَقَالَ لَهُ ٱلْعَبِيدُ: أَتُرِيدُ أَنْ نَذْهَبَ وَنَجْمَعَهُ؟ ٢٨ 28
೨೮ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
فَقَالَ: لَا! لِئَلَّا تَقْلَعُوا ٱلْحِنْطَةَ مَعَ ٱلزَّوَانِ وَأَنْتُمْ تَجْمَعُونَهُ. ٢٩ 29
೨೯ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.
دَعُوهُمَا يَنْمِيَانِ كِلَاهُمَا مَعًا إِلَى ٱلْحَصَادِ، وَفِي وَقْتِ ٱلْحَصَادِ أَقُولُ لِلْحَصَّادِينَ: ٱجْمَعُوا أَوَّلًا ٱلزَّوَانَ وَٱحْزِمُوهُ حُزَمًا لِيُحْرَقَ، وَأَمَّا ٱلْحِنْطَةَ فَٱجْمَعُوهَا إِلَى مَخْزَنِي». ٣٠ 30
೩೦ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
قَدَّمَ لَهُمْ مَثَلًا آخَرَ قَائِلًا: «يُشْبِهُ مَلَكُوتُ ٱلسَّمَاوَاتِ حَبَّةَ خَرْدَلٍ أَخَذَهَا إِنْسَانٌ وَزَرَعَهَا فِي حَقْلِهِ، ٣١ 31
೩೧ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
وَهِيَ أَصْغَرُ جَمِيعِ ٱلْبُزُورِ. وَلَكِنْ مَتَى نَمَتْ فَهِيَ أَكْبَرُ ٱلْبُقُولِ، وَتَصِيرُ شَجَرَةً، حَتَّى إِنَّ طُيُورَ ٱلسَّمَاءِ تَأْتِي وَتَتَآوَى فِي أَغْصَانِهَا». ٣٢ 32
೩೨ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
قَالَ لَهُمْ مَثَلًا آخَرَ: «يُشْبِهُ مَلَكُوتُ ٱلسَّمَاوَاتِ خَمِيرَةً أَخَذَتْهَا ٱمْرَأَةٌ وَخَبَّأَتْهَا فِي ثَلَاثَةِ أَكْيَالِ دَقِيقٍ حَتَّى ٱخْتَمَرَ ٱلْجَمِيعُ». ٣٣ 33
೩೩ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
هَذَا كُلُّهُ كَلَّمَ بِهِ يَسُوعُ ٱلْجُمُوعَ بِأَمْثَالٍ، وَبِدُونِ مَثَلٍ لَمْ يَكُنْ يُكَلِّمُهُمْ، ٣٤ 34
೩೪ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
لِكَيْ يَتِمَّ مَا قِيلَ بِٱلنَّبِيِّ ٱلْقَائِلِ: «سَأَفْتَحُ بِأَمْثَالٍ فَمِي، وَأَنْطِقُ بِمَكْتُومَاتٍ مُنْذُ تَأْسِيسِ ٱلْعَالَمِ». ٣٥ 35
೩೫ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
حِينَئِذٍ صَرَفَ يَسُوعُ ٱلْجُمُوعَ وَجَاءَ إِلَى ٱلْبَيْتِ. فَتَقَدَّمَ إِلَيْهِ تَلَامِيذُهُ قَائِلِينَ: «فَسِّرْ لَنَا مَثَلَ زَوَانِ ٱلْحَقْلِ». ٣٦ 36
೩೬ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
فَأَجَابَ وَقَالَ لَهُمْ: «اَلزَّارِعُ ٱلزَّرْعَ ٱلْجَيِّدَ هُوَ ٱبْنُ ٱلْإِنْسَانِ. ٣٧ 37
೩೭ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
وَٱلْحَقْلُ هُوَ ٱلْعَالَمُ. وَٱلزَّرْعُ ٱلْجَيِّدُ هُوَ بَنُو ٱلْمَلَكُوتِ. وَٱلزَّوَانُ هُوَ بَنُو ٱلشِّرِّيرِ. ٣٨ 38
೩೮ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು.
وَٱلْعَدُوُّ ٱلَّذِي زَرَعَهُ هُوَ إِبْلِيسُ. وَٱلْحَصَادُ هُوَ ٱنْقِضَاءُ ٱلْعَالَمِ. وَٱلْحَصَّادُونَ هُمُ ٱلْمَلَائِكَةُ. (aiōn g165) ٣٩ 39
೩೯ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiōn g165)
فَكَمَا يُجْمَعُ ٱلزَّوَانُ وَيُحْرَقُ بِٱلنَّارِ، هَكَذَا يَكُونُ فِي ٱنْقِضَاءِ هَذَا ٱلْعَالَمِ: (aiōn g165) ٤٠ 40
೪೦ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiōn g165)
يُرْسِلُ ٱبْنُ ٱلْإِنْسَانِ مَلَائِكَتَهُ فَيَجْمَعُونَ مِنْ مَلَكُوتِهِ جَمِيعَ ٱلْمَعَاثِرِ وَفَاعِلِي ٱلْإِثْمِ، ٤١ 41
೪೧ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
وَيَطْرَحُونَهُمْ فِي أَتُونِ ٱلنَّارِ. هُنَاكَ يَكُونُ ٱلْبُكَاءُ وَصَرِيرُ ٱلْأَسْنَانِ. ٤٢ 42
೪೨ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
حِينَئِذٍ يُضِيءُ ٱلْأَبْرَارُ كَٱلشَّمْسِ فِي مَلَكُوتِ أَبِيهِمْ. مَنْ لَهُ أُذُنَانِ لِلسَّمْعِ، فَلْيَسْمَعْ. ٤٣ 43
೪೩ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
«أَيْضًا يُشْبِهُ مَلَكُوتُ ٱلسَّمَاوَاتِ كَنْزًا مُخْفًى فِي حَقْلٍ، وَجَدَهُ إِنْسَانٌ فَأَخْفَاهُ. وَمِنْ فَرَحِهِ مَضَى وَبَاعَ كُلَّ مَا كَانَ لَهُ وَٱشْتَرَى ذَلِكَ ٱلْحَقْلَ. ٤٤ 44
೪೪“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
أَيْضًا يُشْبِهُ مَلَكُوتُ ٱلسَّمَاوَاتِ إِنْسَانًا تَاجِرًا يَطْلُبُ لَآلِئَ حَسَنَةً، ٤٥ 45
೪೫ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
فَلَمَّا وَجَدَ لُؤْلُؤَةً وَاحِدَةً كَثِيرَةَ ٱلثَّمَنِ، مَضَى وَبَاعَ كُلَّ مَا كَانَ لَهُ وَٱشْتَرَاهَا. ٤٦ 46
೪೬ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
أَيْضًا يُشْبِهُ مَلَكُوتُ ٱلسَّمَاوَاتِ شَبَكَةً مَطْرُوحَةً فِي ٱلْبَحْرِ، وَجَامِعَةً مِنْ كُلِّ نَوْعٍ. ٤٧ 47
೪೭“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
فَلَمَّا ٱمْتَلَأَتْ أَصْعَدُوهَا عَلَى ٱلشَّاطِئِ، وَجَلَسُوا وَجَمَعُوا ٱلْجِيَادَ إِلَى أَوْعِيَةٍ، وَأَمَّا ٱلْأَرْدِيَاءُ فَطَرَحُوهَا خَارِجًا. ٤٨ 48
೪೮ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
هَكَذَا يَكُونُ فِي ٱنْقِضَاءِ ٱلْعَالَمِ: يَخْرُجُ ٱلْمَلَائِكَةُ وَيُفْرِزُونَ ٱلْأَشْرَارَ مِنْ بَيْنِ ٱلْأَبْرَارِ، (aiōn g165) ٤٩ 49
೪೯ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiōn g165)
وَيَطْرَحُونَهُمْ فِي أَتُونِ ٱلنَّارِ. هُنَاكَ يَكُونُ ٱلْبُكَاءُ وَصَرِيرُ ٱلْأَسْنَانِ». ٥٠ 50
೫೦ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
قَالَ لَهُمْ يَسُوعُ: «أَفَهِمْتُمْ هَذَا كُلَّهُ؟». فَقَالُوا: «نَعَمْ، يا سَيِّدُ». ٥١ 51
೫೧“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
فَقَالَ لَهُمْ: «مِنْ أَجْلِ ذَلِكَ كُلُّ كَاتِبٍ مُتَعَلِّمٍ فِي مَلَكُوتِ ٱلسَّمَاوَاتِ يُشْبِهُ رَجُلًا رَبَّ بَيْتٍ يُخْرِجُ مِنْ كَنْزِهِ جُدُدًا وَعُتَقَاءَ». ٥٢ 52
೫೨ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
وَلَمَّا أَكْمَلَ يَسُوعُ هَذِهِ ٱلْأَمْثَالَ ٱنْتَقَلَ مِنْ هُنَاكَ. ٥٣ 53
೫೩ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.
وَلَمَّا جَاءَ إِلَى وَطَنِهِ كَانَ يُعَلِّمُهُمْ فِي مَجْمَعِهِمْ حَتَّى بُهِتُوا وَقَالُوا: «مِنْ أَيْنَ لِهَذَا هَذِهِ ٱلْحِكْمَةُ وَٱلْقُوَّاتُ؟ ٥٤ 54
೫೪ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
أَلَيْسَ هَذَا ٱبْنَ ٱلنَّجَّارِ؟ أَلَيْسَتْ أُمُّهُ تُدْعَى مَرْيَمَ، وَإِخْوَتُهُ يَعْقُوبَ وَيُوسِي وَسِمْعَانَ وَيَهُوذَا؟ ٥٥ 55
೫೫ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
أَوَلَيْسَتْ أَخَوَاتُهُ جَمِيعُهُنَّ عِنْدَنَا؟ فَمِنْ أَيْنَ لِهَذَا هَذِهِ كُلُّهَا؟». ٥٦ 56
೫೬ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
فَكَانُوا يَعْثُرُونَ بِهِ. وَأَمَّا يَسُوعُ فَقَالَ لَهُمْ: «لَيْسَ نَبِيٌّ بِلَا كَرَامَةٍ إِلَّا فِي وَطَنِهِ وَفِي بَيْتِهِ». ٥٧ 57
೫೭ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
وَلَمْ يَصْنَعْ هُنَاكَ قُوَّاتٍ كَثِيرَةً لِعَدَمِ إِيمَانِهِمْ. ٥٨ 58
೫೮ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.

< مَتَّى 13 >