< رُوما 5 >

فَإِذْ قَدْ تَبَرَّرْنَا بِٱلْإِيمَانِ لَنَا سَلَامٌ مَعَ ٱللهِ بِرَبِّنَا يَسُوعَ ٱلْمَسِيحِ، ١ 1
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
ٱلَّذِي بِهِ أَيْضًا قَدْ صَارَ لَنَا ٱلدُّخُولُ بِٱلْإِيمَانِ، إِلَى هَذِهِ ٱلنِّعْمَةِ ٱلَّتِي نَحْنُ فِيهَا مُقِيمُونَ، وَنَفْتَخِرُ عَلَى رَجَاءِ مَجْدِ ٱللهِ. ٢ 2
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
وَلَيْسَ ذَلِكَ فَقَطْ، بَلْ نَفْتَخِرُ أَيْضًا فِي ٱلضِّيقَاتِ، عَالِمِينَ أَنَّ ٱلضِّيقَ يُنْشِئُ صَبْرًا، ٣ 3
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
وَٱلصَّبْرُ تَزْكِيَةً، وَٱلتَّزْكِيَةُ رَجَاءً، ٤ 4
ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
وَٱلرَّجَاءُ لَا يُخْزِي، لِأَنَّ مَحَبَّةَ ٱللهِ قَدِ ٱنْسَكَبَتْ فِي قُلُوبِنَا بِٱلرُّوحِ ٱلْقُدُسِ ٱلْمُعْطَى لَنَا. ٥ 5
ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
لِأَنَّ ٱلْمَسِيحَ، إِذْ كُنَّا بَعْدُ ضُعَفَاءَ، مَاتَ فِي ٱلْوَقْتِ ٱلْمُعَيَّنِ لِأَجْلِ ٱلْفُجَّارِ. ٦ 6
ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
فَإِنَّهُ بِٱلْجَهْدِ يَمُوتُ أَحَدٌ لِأَجْلِ بَارٍّ. رُبَّمَا لِأَجْلِ ٱلصَّالِحِ يَجْسُرُ أَحَدٌ أَيْضًا أَنْ يَمُوتَ. ٧ 7
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
وَلَكِنَّ ٱللهَ بَيَّنَ مَحَبَّتَهُ لَنَا، لِأَنَّهُ وَنَحْنُ بَعْدُ خُطَاةٌ مَاتَ ٱلْمَسِيحُ لِأَجْلِنَا. ٨ 8
ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
فَبِٱلْأَوْلَى كَثِيرًا وَنَحْنُ مُتَبَرِّرُونَ ٱلْآنَ بِدَمِهِ نَخْلُصُ بِهِ مِنَ ٱلْغَضَبِ! ٩ 9
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
لِأَنَّهُ إِنْ كُنَّا وَنَحْنُ أَعْدَاءٌ قَدْ صُولِحْنَا مَعَ ٱللهِ بِمَوْتِ ٱبْنِهِ، فَبِٱلْأَوْلَى كَثِيرًا وَنَحْنُ مُصَالَحُونَ نَخْلُصُ بِحَيَاتِهِ! ١٠ 10
೧೦ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
وَلَيْسَ ذَلِكَ فَقَطْ، بَلْ نَفْتَخِرُ أَيْضًا بِٱللهِ، بِرَبِّنَا يَسُوعَ ٱلْمَسِيحِ، ٱلَّذِي نِلْنَا بِهِ ٱلْآنَ ٱلْمُصَالَحَةَ. ١١ 11
೧೧ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
مِنْ أَجْلِ ذَلِكَ كَأَنَّمَا بِإِنْسَانٍ وَاحِدٍ دَخَلَتِ ٱلْخَطِيَّةُ إِلَى ٱلْعَالَمِ، وَبِٱلْخَطِيَّةِ ٱلْمَوْتُ، وَهَكَذَا ٱجْتَازَ ٱلْمَوْتُ إِلَى جَمِيعِ ٱلنَّاسِ، إِذْ أَخْطَأَ ٱلْجَمِيعُ. ١٢ 12
೧೨ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
فَإِنَّهُ حَتَّى ٱلنَّامُوسِ كَانَتِ ٱلْخَطِيَّةُ فِي ٱلْعَالَمِ. عَلَى أَنَّ ٱلْخَطِيَّةَ لَا تُحْسَبُ إِنْ لَمْ يَكُنْ نَامُوسٌ. ١٣ 13
೧೩ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
لَكِنْ قَدْ مَلَكَ ٱلْمَوْتُ مِنْ آدَمَ إِلَى مُوسَى، وَذَلِكَ عَلَى ٱلَّذِينَ لَمْ يُخْطِئُوا عَلَى شِبْهِ تَعَدِّي آدَمَ، ٱلَّذِي هُوَ مِثَالُ ٱلْآتِي. ١٤ 14
೧೪ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.
وَلَكِنْ لَيْسَ كَٱلْخَطِيَّةِ هَكَذَا أَيْضًا ٱلْهِبَةُ. لِأَنَّهُ إِنْ كَانَ بِخَطِيَّةِ وَاحِدٍ مَاتَ ٱلْكَثِيرُونَ، فَبِٱلْأَوْلَى كَثِيرًا نِعْمَةُ ٱللهِ، وَٱلْعَطِيَّةُ بِٱلنِّعْمَةِ ٱلَّتِي بِٱلْإِنْسَانِ ٱلْوَاحِدِ يَسُوعَ ٱلْمَسِيحِ، قَدِ ٱزْدَادَتْ لِلْكَثِيرِينَ! ١٥ 15
೧೫ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
وَلَيْسَ كَمَا بِوَاحِدٍ قَدْ أَخْطَأَ هَكَذَا ٱلْعَطِيَّةُ. لِأَنَّ ٱلْحُكْمَ مِنْ وَاحِدٍ لِلدَّيْنُونَةِ، وَأَمَّا ٱلْهِبَةُ فَمِنْ جَرَّى خَطَايَا كَثِيرَةٍ لِلتَّبْرِيرِ. ١٦ 16
೧೬ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
لِأَنَّهُ إِنْ كَانَ بِخَطِيَّةِ ٱلْوَاحِدِ قَدْ مَلَكَ ٱلْمَوْتُ بِٱلْوَاحِدِ، فَبِٱلْأَوْلَى كَثِيرًا ٱلَّذِينَ يَنَالُونَ فَيْضَ ٱلنِّعْمَةِ وَعَطِيَّةَ ٱلْبِرِّ، سَيَمْلِكُونَ فِي ٱلْحَيَاةِ بِٱلْوَاحِدِ يَسُوعَ ٱلْمَسِيحِ! ١٧ 17
೧೭ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
فَإِذًا كَمَا بِخَطِيَّةٍ وَاحِدَةٍ صَارَ ٱلْحُكْمُ إِلَى جَمِيعِ ٱلنَّاسِ لِلدَّيْنُونَةِ، هَكَذَا بِبِرٍّ وَاحِدٍ صَارَتِ ٱلْهِبَةُ إِلَى جَمِيعِ ٱلنَّاسِ، لِتَبْرِيرِ ٱلْحَيَاةِ. ١٨ 18
೧೮ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
لِأَنَّهُ كَمَا بِمَعْصِيَةِ ٱلْإِنْسَانِ ٱلْوَاحِدِ جُعِلَ ٱلْكَثِيرُونَ خُطَاةً، هَكَذَا أَيْضًا بِإِطَاعَةِ ٱلْوَاحِدِ سَيُجْعَلُ ٱلْكَثِيرُونَ أَبْرَارًا. ١٩ 19
೧೯ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
وَأَمَّا ٱلنَّامُوسُ فَدَخَلَ لِكَيْ تَكْثُرَ ٱلْخَطِيَّةُ. وَلَكِنْ حَيْثُ كَثُرَتِ ٱلْخَطِيَّةُ ٱزْدَادَتِ ٱلنِّعْمَةُ جِدًّا. ٢٠ 20
೨೦ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
حَتَّى كَمَا مَلَكَتِ ٱلْخَطِيَّةُ فِي ٱلْمَوْتِ، هَكَذَا تَمْلِكُ ٱلنِّعْمَةُ بِٱلْبِرِّ، لِلْحَيَاةِ ٱلْأَبَدِيَّةِ، بِيَسُوعَ ٱلْمَسِيحِ رَبِّنَا. (aiōnios g166) ٢١ 21
೨೧ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios g166)

< رُوما 5 >