< ԳՈՐԾՔ ԱՌԱՔԵԼՈՑ 2 >

1 Երբ Պենտեկոստէի տօնը հասաւ, բոլորն ալ միաբան՝ մէկ տեղ էին:
ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
2 Յանկարծ շառաչ մը եղաւ երկինքէն՝ սաստկաշունչ հովի մը ձայնին պէս, ու լեցուց ամբողջ տունը՝ ուր նստած էին:
ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 Եւ բաժնուած լեզուներ երեւցան իրենց՝ որպէս թէ կրակէ, ու հանգչեցան անոնցմէ իւրաքանչիւրին վրայ:
ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
4 Բոլորն ալ լեցուեցան Սուրբ Հոգիով եւ սկսան խօսիլ ուրիշ լեզուներով, ինչպէս Հոգին իրենց խօսիլ կու տար:
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
5 Երուսաղէմ բնակող Հրեաներ կային, բարեպաշտ մարդիկ՝ երկինքի տակ եղած ամէն ազգէ:
ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
6 Երբ այս ձայնը եղաւ, բազմութիւնը համախմբուեցաւ ու շփոթեցաւ, որովհետեւ կը լսէին թէ անոնք կը խօսէին իրենցմէ իւրաքանչիւրին սեփական բարբառով:
ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
7 Բոլորն ալ զմայլած էին եւ կը զարմանային՝ իրարու ըսելով. «Ահա՛ ասոնք բոլորն ալ՝ որ կը խօսին, միթէ Գալիլեացի չե՞ն:
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
8 Ուրեմն ի՞նչպէս կը լսենք՝ մեր իւրաքանչիւրին սեփական բարբառով, այն երկրին՝ որուն մէջ ծնած ենք.
ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
9 Պարթեւներ, Մարեր ու Եղամացիներ, եւ անոնք որ կը բնակին Միջագետքի, Հրէաստանի, Կապադովկիայի, Պոնտոսի, Ասիայի,
ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10 Փռիւգիայի, Պամփիւլիայի ու Եգիպտոսի մէջ, եւ Կիւրենէի մօտ՝ Լիպիայի կողմերը, նաեւ Հռոմէն գաղթած Հրեաներ ու նորահաւատներ,
೧೦ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
11 Կրետացիներ եւ Արաբներ, կը լսենք թէ անոնք կը խօսին Աստուծոյ մեծամեծ գործերուն մասին՝ մե՛ր լեզուներով»:
೧೧ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12 Բոլորն ալ զմայլած էին, ու տարակուսած՝ կ՚ըսէին իրարու. «Ի՞նչ կրնայ ըլլալ ասիկա»:
೧೨ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13 Ոմանք ալ ծաղրելով կ՚ըսէին. «Անոնք լի են անոյշ գինիով»:
೧೩ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 Բայց Պետրոս կանգնեցաւ տասնմէկին հետ, բարձրացուց ձայնը եւ ըսաւ անոնց. «Ո՛վ Հրէաստանցիներ, ու դուք բոլորդ՝ որ կը բնակիք Երուսաղէմ, սա՛ գիտցէ՛ք եւ մտի՛կ ըրէք իմ խօսքերս.
೧೪ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 որովհետեւ ասոնք ո՛չ թէ արբեցած են՝ ինչպէս դուք կ՚ենթադրէք, քանի դեռ օրուան երրորդ ժամն՝՝ է,
೧೫ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 հապա ասիկա ա՛յն է՝ որ ըսուեցաւ Յովէլ մարգարէին միջոցով.
೧೬ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 “Վերջին օրերը, - կ՚ըսէ Աստուած, - իմ Հոգիէս պիտի թափեմ ամէն մարմինի վրայ, եւ ձեր որդիներն ու աղջիկները պիտի մարգարէանան, ձեր երիտասարդները տեսիլքներ պիտի տեսնեն, ու ձեր ծերերը երազներ պիտի տեսնեն:
೧೭“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18 Իմ ծառաներուս եւ աղախիններուս վրայ ալ այդ օրերը իմ Հոգիէս պիտի թափեմ, ու պիտի մարգարէանան:
೧೮ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19 Վերը՝ երկինքը՝ սքանչելիքներ ցոյց պիտի տամ, եւ վարը՝ երկիրը՝ նշաններ, արիւն, կրակ ու ծուխի մառախուղ.
೧೯ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
20 արեւը պիտի փոխուի խաւարի, եւ լուսինը՝ արիւնի, դեռ Տէրոջ մեծ ու երեւելի օրը չեկած:
೨೦
21 Եւ ո՛վ որ կանչէ Տէրոջ անունը՝ պիտի փրկուի”:
೨೧ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22 Իսրայելացի՛ մարդիկ, լսեցէ՛ք սա՛ խօսքերը. Յիսուս Նազովրեցին, Աստուծմէ ձեզի ցոյց տրուած մարդ մը՝ հրաշքներով, սքանչելիքներով ու նշաններով - որ Աստուած անոր միջոցով ըրաւ ձեր մէջ, ինչպէս դուք ալ գիտէք -,
೨೨“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ; , ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23 Աստուծոյ որոշած ծրագիրով եւ կանխագիտութեամբ մատնուած ըլլալով՝ առիք եւ սպաննեցիք անօրէններու ձեռքով՝ փայտի վրայ գամելով:
೨೩ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24 Բայց Աստուած յարուցանեց զայն՝ քակելով մահուան ցաւերը, քանի որ կարելի չէր որ ան բռնուէր անկէ:
೨೪ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25 Որովհետեւ Դաւիթ կ՚ըսէ անոր մասին. “Ամէն ատեն կը տեսնեմ Տէրը իմ առջեւս, քանի որ իմ աջ կողմս է՝ որպէսզի չսասանիմ:
೨೫ಆತನ ವಿಷಯದಲ್ಲಿ ದಾವೀದನು; , “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26 Ուստի իմ սիրտս ուրախացաւ եւ իմ լեզուս ցնծաց. նաեւ իմ մարմինս ալ պիտի հանգստանայ յոյսով.
೨೬ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27 որովհետեւ իմ անձս պիտի չթողուս դժոխքին մէջ, ու պիտի չթոյլատրես որ քու Սուրբդ ապականութիւն տեսնէ: (Hadēs g86)
೨೭ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs g86)
28 Կեանքի ճամբաները գիտցուցիր ինծի. քու երեսիդ ուրախութեամբ պիտի լեցնես զիս”:
೨೮ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
29 Մարդի՛կ եղբայրներ, արտօնուած է ինծի համարձակութեամբ խօսիլ ձեզի Դաւիթ նահապետին մասին, որ վախճանեցաւ ու թաղուեցաւ, եւ անոր գերեզմանը մինչեւ այսօր մեր մէջ է:
೨೯“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
30 Ուրեմն, որովհետեւ ան մարգարէ էր, - եւ գիտէր թէ Աստուած երդումով իրեն խոստացաւ, թէ պիտի յարուցանէ մարմինի համեմատ իր մէջքին պտուղէն եղող Քրիստոսը՝ որ բազմի իր գահին վրայ, -
೩೦ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
31 ինք կանխատեսութեամբ խօսեցաւ Քրիստոսի յարութեան մասին, թէ անոր անձը դժոխքը չմնաց եւ անոր մարմինը ապականութիւն չտեսաւ: (Hadēs g86)
೩೧ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs g86)
32 Աստուած այս Յիսուսը յարուցանեց, որուն մենք բոլորս ալ վկայ ենք:
೩೨ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33 Ուստի Աստուծոյ աջ ձեռքով բարձրանալով ու Հօրմէն ստանալով Սուրբ Հոգիին խոստումը՝ թափեց ասիկա, որ դուք հիմա կը տեսնէք ու կը լսէք:
೩೩ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34 Որովհետեւ Դաւիթ երկինք չելաւ, բայց ինք կ՚ըսէ. “Տէրը ըսաւ իմ Տէրոջս. «Բազմէ՛ իմ աջ կողմս,
೩೪ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
35 մինչեւ որ քու թշնամիներդ պատուանդան դնեմ ոտքերուդ»”:
೩೫
36 Ուրեմն Իսրայէլի ամբողջ տունը ստուգապէս թող գիտնայ թէ Աստուած զայն Տէ՛ր ալ ըրաւ, Օծեա՛լ ալ, այդ Յիսուսը՝ որ դուք խաչեցիք»:
೩೬“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
37 Երբ լսեցին ասիկա, զղջացին իրենց սիրտին մէջ եւ ըսին Պետրոսի ու միւս առաքեալներուն. «Մարդի՛կ եղբայրներ, ի՞նչ ընենք»:
೩೭ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
38 Պետրոս ըսաւ անոնց. «Ապաշխարեցէ՛ք, ու ձեզմէ իւրաքանչիւրը թող մկրտուի Յիսուս Քրիստոսի անունով՝ մեղքերու ներումին համար, եւ պիտի ստանաք Սուրբ Հոգիին պարգեւը:
೩೮ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
39 Որովհետեւ խոստումը ձեզի համար է, նաեւ ձեր զաւակներուն, ու բոլոր հեռու եղողներուն, որ Տէրը՝ մեր Աստուածը պիտի կանչէ»:
೩೯ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
40 Եւ ուրիշ շատ խօսքերով կը վկայէր, կը յորդորէր զանոնք ու կ՚ըսէր. «Ազատեցէ՛ք դուք ձեզ այս կամակոր սերունդէն»:
೪೦ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
41 Ուստի անոնք՝ որ սիրայօժար ընդունեցին անոր խօսքերը՝ մկրտուեցան. եւ այդ օրը երեք հազար անձի չափ աւելցան եկեղեցիին թիւին վրայ:
೪೧ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
42 Անոնք միշտ կը յարատեւէին առաքեալներուն ուսուցումին ու հաղորդութեան, հաց կտրելու եւ աղօթելու մէջ:
೪೨ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
43 Վախը համակեց ամէն անձ՝՝, եւ շատ սքանչելիքներ ու նշաններ կատարուեցան առաքեալներուն միջոցով:
೪೩ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
44 Բոլոր հաւատացեալները միասին էին, եւ բոլոր բաները հասարակաց էին:
೪೪ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
45 Կը ծախէին իրենց ստացուածքներն ու ինչքերը, եւ անոնց գինը կը բաժնէին բոլորին, որո՛ւ որ պէտք ըլլար:
೪೫ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
46 Ամէն օր կը յարատեւէին միաբանութեամբ տաճարը երթալու մէջ, եւ հաց կտրելով իրենց տուներուն մէջ՝ իրենց կերակուրը կ՚ուտէին ցնծութեամբ ու պարզամտութեամբ:
೪೬ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
47 Աստուած կը գովաբանէին եւ շնորհք կը գտնէին ամբողջ ժողովուրդին առջեւ. ու Տէրը օրէ օր փրկուածներ կ՚աւելցնէր եկեղեցիին թիւին վրայ:
೪೭ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

< ԳՈՐԾՔ ԱՌԱՔԵԼՈՑ 2 >