< ԳՈՐԾՔ ԱՌԱՔԵԼՈՑ 8 >

1 Սօղոս ալ կամակից էր անոր սպաննուելուն: Այդ օրը մեծ հալածանք եղաւ Երուսաղէմի մէջ եղող եկեղեցիին դէմ: Առաքեալներէն զատ՝ բոլորն ալ ցրուեցան Հրէաստանի ու Սամարիայի երկրամասերուն մէջ:
ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
2 Բարեպաշտ մարդիկ վերցուցին Ստեփանոսը, եւ մեծապէս հեծեծեցին անոր վրայ:
ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3 Իսկ Սօղոս կ՚աւերէր եկեղեցին. կը մտնէր տուները, կը քաշկռտէր այր մարդիկ ու կիներ, եւ կը մատնէր զանոնք՝ բանտ նետուելու:
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
4 Ուրեմն անոնք որ ցրուած էին՝ կը շրջէին խօսքը աւետելով:
ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
5 Փիլիպպոս ալ Սամարիայի մէկ քաղաքը իջնելով՝ Քրիստոսը կը քարոզէր անոնց:
ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
6 Եւ բազմութիւնը՝ միաբան՝ ուշադիր էր Փիլիպպոսի ըսածներուն, լսելով ու տեսնելով անոր ըրած նշանները:
ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
7 Որովհետեւ անմաքուր ոգիները բարձրաձայն գոռալով դուրս կ՚ելլէին բազմաթիւ դիւահարներէ,
ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
8 եւ շատ անդամալոյծներ ու կաղեր կը բուժուէին:
ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
9 Ուստի մեծ ուրախութիւն եղաւ այդ քաղաքին մէջ: Բայց մարդ մը կար՝ Սիմոն անունով, որ նախապէս մոգութիւն կ՚ընէր այդ քաղաքին մէջ եւ կը շշմեցնէր Սամարիայի ազգը, իր մասին ըսելով թէ մեծ մէկն է:
ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
10 Բոլորն ալ, պզտիկէն մինչեւ մեծը, ուշադիր էին անոր ու կ՚ըսէին. «Ասիկա Աստուծոյ մեծ (կոչուած) զօրութիւնն է»:
೧೦ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
11 Ուշադրութիւն կը դարձնէին իրեն, որովհետեւ կը շշմեցնէր զիրենք մոգութիւններով՝ երկար ժամանակէ ի վեր:
೧೧ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
12 Բայց երբ հաւատացին Փիլիպպոսի՝ որ կ՚աւետէր Աստուծոյ թագաւորութեան ու Յիսուս Քրիստոսի անունին մասին, մկրտուեցան թէ՛ այր մարդիկ եւ թէ կիներ:
೧೨ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
13 Սիմոն ինք ալ հաւատաց, ու մկրտուելով՝ չէր թողուր Փիլիպպոսը՝՝, եւ կը զմայլէր՝ տեսնելով կատարուած հրաշքներն ու մեծ նշանները:
೧೩ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
14 Երբ Երուսաղէմի մէջ եղող առաքեալները լսեցին թէ Սամարացիները ընդունած են Աստուծոյ խօսքը, ղրկեցին անոնց Պետրոսն ու Յովհաննէսը,
೧೪ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15 որոնք հոն հասնելով՝ աղօթեցին անոնց համար, որպէսզի ստանան Սուրբ Հոգին:
೧೫ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
16 (Որովհետեւ դեռ անոնցմէ ոեւէ մէկուն վրայ իջած չէր, հապա միայն մկրտուած էին Տէր Յիսուսի անունով: )
೧೬ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
17 Այն ատեն իրենց ձեռքերը դրին անոնց վրայ, ու կը ստանային Սուրբ Հոգին:
೧೭ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
18 Սիմոն, տեսնելով թէ Սուրբ Հոգին կը տրուի՝ առաքեալներուն ձեռնադրութեամբ, դրամ մատուցանեց անոնց եւ ըսաւ.
೧೮ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
19 «Ինծի՛ ալ տուէք այս իշխանութիւնը, որպէսզի որո՛ւ վրայ որ ձեռք դնեմ՝ ստանայ Սուրբ Հոգին»:
೧೯“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
20 Պետրոս ըսաւ անոր. «Քու արծաթդ թող կորսուի քեզի հետ, որովհետեւ կարծեցիր թէ Աստուծոյ պարգեւը կը ստացուի դրամով:
೨೦ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
21 Դուն մաս ու բաժին չունիս այդ բանին մէջ, որովհետեւ սիրտդ ուղիղ չէ Աստուծոյ առջեւ:
೨೧ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
22 Ուրեմն զղջա՛ այդ չարամտութենէդ եւ աղերսէ՛ Աստուծոյ. թերեւս ներուի քեզի սիրտիդ չար մտածումը:
೨೨ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
23 Որովհետեւ կը տեսնեմ քեզ մաղձի դառնութեան եւ անիրաւութեան կապին մէջ»:
೨೩ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
24 Սիմոն պատասխանեց. «Դո՛ւք աղերսեցէք Տէրոջ ինծի համար, որպէսզի այդ ձեր ըսածներէն ոչինչ պատահի ինծի՝՝»:
೨೪ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
25 Անոնք ալ՝ վկայելէ ու Տէրոջ խօսքը քարոզելէ ետք՝ վերադարձան Երուսաղէմ, աւետարանելով Սամարացիներու բազմաթիւ գիւղերուն մէջ:
೨೫ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
26 Տէրոջ հրեշտակը խօսեցաւ Փիլիպպոսի՝ ըսելով. «Կանգնէ՛ ու գնա՛ հարաւային կողմը, այն ճամբան՝ որ կ՚իջնէ Երուսաղէմէն դէպի Գազա եւ ամայի է»:
೨೬ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
27 Ան ալ կանգնեցաւ ու գնաց: Եւ ահա՛ եթովպիացի ներքինի մը, Եթովպիացիներու Կանդակա թագուհիին մէկ պալատականը, - որ անոր բոլոր գանձերուն վերակացուն էր ու Երուսաղէմ եկած էր երկրպագելու, -
೨೭ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
28 կը վերադառնար եւ իր կառքը նստած՝ կը կարդար Եսայի մարգարէին գիրքը:
೨೮ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29 Հոգին ըսաւ Փիլիպպոսի. «Մօտեցի՛ր ու գնա՛ այդ կառքին քով»:
೨೯ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
30 Փիլիպպոս ալ վազելով գնաց մօտը, լսեց թէ կը կարդար Եսայի մարգարէին գիրքը,
೩೦ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
31 եւ ըսաւ. «Արդեօք կը հասկնա՞ս կարդացածդ»: Ան ալ ըսաւ. «Ի՞նչպէս կրնամ հասկնալ, եթէ մէկը չառաջնորդէ զիս». եւ աղաչեց Փիլիպպոսի՝ որ ելլէ իր քով նստի:
೩೧ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
32 Գիրքին մէջ կարդացած հատուածը սա՛ էր. «Ոչխարի պէս սպանդանոց տարուեցաւ, ու զինք խուզողին առջեւ մունջ կեցող գառի պէս՝ իր բերանը չբացաւ:
೩೨ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
33 Իր նուաստացումին մէջ՝ իր իրաւունքը առնուեցաւ, եւ ո՞վ պիտի պատմէ անոր սերունդին մասին. որովհետեւ անոր կեանքը երկրէն վերցուած է»:
೩೩ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
34 Ներքինին հարցուց Փիլիպպոսի. «Կ՚աղերսե՛մ քեզի, մարգարէն որո՞ւ համար կ՚ըսէ ասիկա. ինքնիրե՞ն համար՝ թէ ուրիշի մը համար»:
೩೪ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
35 Ուստի Փիլիպպոս բացաւ իր բերանը, եւ սկսելով Գիրքին այդ խօսքէն՝ Յիսուսը աւետեց անոր:
೩೫ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
36 Մինչ կ՚երթային իրենց ճամբան, եկան ջուրի մը քով: Ներքինին ըսաւ. «Ահա՛ ջուր, ա՛լ ի՞նչ կ՚արգիլէ զիս մկրտուելէ»:
೩೬ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
37 (Փիլիպպոս ըսաւ անոր. «Եթէ կը հաւատաս ամբողջ սիրտովդ՝ արտօնուած է»: Ան ալ պատասխանեց. «Կը հաւատամ թէ Յիսուս Քրիստոս՝ Աստուծոյ Որդին է»: )
೩೭ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
38 Ու հրամայեց որ կայնեցնեն կառքը: Երկուքն ալ իջան ջուրը, թէ՛ Փիլիպպոս, թէ՛ ներքինին. ու մկրտեց զայն:
೩೮ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39 Երբ դուրս ելան ջուրէն, Տէրոջ Հոգին յափշտակեց Փիլիպպոսը. ներքինին ա՛լ չտեսաւ զայն, եւ գնաց իր ճամբան ուրախութեամբ:
೩೯ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
40 Իսկ Փիլիպպոս գտնուեցաւ Ազովտոսի մէջ, ու շրջելով աւետարանեց բոլոր քաղաքներուն մէջ՝ մինչեւ որ հասաւ Կեսարիա:
೪೦ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

< ԳՈՐԾՔ ԱՌԱՔԵԼՈՑ 8 >