< ԵՓԵՍԱՑԻՍ 4 >

1 Ուստի ես՝ Տէրոջ բանտարկեալը՝ կ՚աղաչե՛մ ձեզի, որ ձեր ընթացքը արժանավայել ըլլայ այն կոչումին՝ որով կանչուեցաք,
ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 լման խոնարհութեամբ ու հեզութեամբ, համբերատարութեամբ, սիրով իրարու հանդուրժելով,
ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
3 ջանալով պահել Սուրբ Հոգիին միաբանութիւնը՝ խաղաղութեան կապով:
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.
4 Մէ՛կ մարմին կայ, եւ մէ՛կ Հոգի, ինչպէս մէ՛կ յոյսով կանչուեցաք ձեր կոչումին:
ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,
5 Տէրը մէ՛կ է, հաւատքը՝ մէ՛կ, մկրտութիւնը՝ մէ՛կ:
ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,
6 Մէ՛կ է Աստուած եւ բոլորին Հայրը, որ բոլորէն վեր, բոլորին հետ եւ ձեր բոլորին մէջն է:
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
7 Բայց մեզմէ իւրաքանչիւրին շնորհք տրուած է՝ Քրիստոսի պարգեւին չափին համեմատ:
ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
8 Ուստի կ՚ըսէ. «Երբ ելաւ բարձր տեղը՝ գերեվարեց գերութիւնը եւ նուէրներ տուաւ մարդոց»:
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
9 (Իսկ այդ «ելաւ»ը ի՞նչ ըսել է, եթէ ոչ նշանակել՝ թէ ինք նաեւ նախապէս իջաւ երկրի ստորին մասերը:
“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?
10 Ա՛ն՝ որ իջաւ, նաեւ նոյնն է՝ որ ելաւ բոլոր երկինքներէն աւելի վեր, որպէսզի լեցնէ ամէն բան: )
೧೦ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.
11 Եւ ինք տուաւ ոմանք՝ առաքեալներ ըլլալու, ոմանք՝ մարգարէներ, ոմանք՝ աւետարանիչներ, ոմանք՝ հովիւներ ու վարդապետներ,
೧೧ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
12 սուրբերուն կատարելութեան համար, սպասարկութեան գործին համար, Քրիստոսի մարմինին շինութեան համար.
೧೨ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
13 մինչեւ որ բոլորս հասնինք հաւատքին եւ Աստուծոյ Որդին ճանչնալու միաբանութեան, կատարեալ մարդու վիճակին, Քրիստոսի լիութեան հասակի չափին:
೧೩ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
14 Որպէսզի ա՛լ ասկէ ետք մանուկ չըլլանք, տարուբերած ու վարդապետութեան ամէն հովէ հոս-հոն քշուած՝ մարդոց խաբեբայութեամբ, որոնք կը մոլորեցնեն խորամանկութեան հնարքներով.
೧೪ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
15 հապա՝ ճշմարտութիւնը խօսելով սիրոյ մէջ, ամէն բանի մէջ աճինք անո՛վ՝ որ գլուխն է, այսինքն՝ Քրիստոսով:
೧೫ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
16 Անով է որ ամբողջ մարմինը, յարմարութեամբ միասին կազմուած եւ իրարու կցուած ամէն յօդի օժանդակութեամբ՝ ամէն մասի ներգործութեան չափին համեմատ, կ՚աճի սիրոյ մէջ՝ իր շինութեան համար:
೧೬ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
17 Ուրեմն սա՛ կը յայտարարեմ ու Տէրոջմով կը վկայեմ, որ դուք այլեւս չընթանաք այնպէս՝ ինչպէս ուրիշ հեթանոսները կ՚ընթանան, իրենց միտքին ունայնութեան մէջ:
೧೭ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
18 Անոնց միտքը խաւարած է, եւ իրենք ուծացած են Աստուծոյ կեանքէն՝ իրենց մէջ եղած անգիտութեան եւ իրենց սիրտին կուրութեան պատճառով:
೧೮ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
19 Անզգայ դարձած՝ անձնատուր եղան ցոփութեան, որպէսզի ամէն տեսակ անմաքրութիւն գործեն ագահութեամբ:
೧೯ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
20 Բայց դուք ա՛յսպէս չսորվեցաք Քրիստոսը,
೨೦ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.
21 եթէ իսկապէս լսեցիք զինք եւ սորվեցաք իրմէ՝ Յիսուսի մէջ եղող ճշմարտութեան համաձայն՝
೨೧ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.
22 որպէսզի թօթափէք ձեր նախկին վարքին վերաբերող հին մարդը, - որ ապականած է խաբեբայ ցանկութիւններով, -
೨೨ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
23 նորոգուիք ձեր միտքին հոգիով,
೨೩ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
24 ու հագնիք նո՛ր մարդը, որ ստեղծուած է արդարութեամբ եւ ճշմարիտ սրբութեամբ՝ Աստուծոյ պատկերին համաձայն:
೨೪ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
25 Ուստի՝ թօթափելով ստելը՝ ճշմարտութի՛ւնը խօսեցէք իրարու հետ՝՝, որովհետեւ մենք իրարու անդամներ ենք:
೨೫ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
26 Բարկացէ՛ք, բայց մի՛ մեղանչէք. արեւը թող մայր չմտնէ ձեր բարկացած վիճակին վրայ,
೨೬“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
27 ու տեղ մի՛ տաք Չարախօսին:
೨೭ಸೈತಾನನಿಗೆ ಅವಕಾಶಕೊಡಬೇಡಿರಿ.
28 Ա՛ն որ կը գողնար՝ ա՛լ թող չգողնայ. այլ մանաւանդ թող աշխատի՝ իր ձեռքերով գործելով ինչ որ բարի է, որպէսզի բան մը ունենայ տալու կարօտեալին:
೨೮ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
29 Ո՛չ մէկ վատ խօսք թող ելլէ ձեր բերանէն, հապա՝ ինչ որ բարի է, շինութեան կարիքին համեմատ, որպէսզի շնորհք տայ լսողներուն:
೨೯ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
30 Եւ մի՛ տրտմեցնէք Աստուծոյ Սուրբ Հոգին, որով դուք կնքուեցաք ազատագրութեան օրուան համար:
೩೦ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
31 Ամէն տեսակ դառնութիւն, զայրոյթ, բարկութիւն, գոչիւն ու հայհոյութիւն թող վերցուին ձեզմէ՝ ամէն տեսակ չարամտութեան հետ:
೩೧ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
32 Եւ քա՛ղցր եղէք իրարու հանդէպ, գթած, ներելով իրարու, ինչպէս Աստուած Քրիստոսով ներեց ձեզի:
೩೨ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

< ԵՓԵՍԱՑԻՍ 4 >