< ՂՈԻԿԱՍ 17 >

1 Եւ ըսաւ իր աշակերտներուն. «Անկարելի է որ գայթակղութիւններ չգան. բայց վա՜յ անոր, որուն միջոցով կու գան:
ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ.
2 Աւելի օգտակար պիտի ըլլար անոր, որ իշու ջաղացքի քար մը կախուէր իր վիզէն ու ծովը ձգուէր, քան թէ գայթակղեցնէր այս պզտիկներէն մէ՛կը:
ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.
3 Ուշադի՛ր եղէք դուք ձեզի: Եթէ եղբայրդ մեղանչէ քեզի դէմ՝ յանդիմանէ՛ զայն. ու եթէ ապաշխարէ՝ ներէ՛ անոր:
ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.
4 Եթէ օրը եօթն անգամ մեղանչէ քեզի դէմ, եւ օրը եօթն անգամ վերադառնայ քեզի ու ըսէ՝ “կ՚ապաշխարեմ”, ներէ՛ անոր»:
ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.
5 Առաքեալները ըսին Տէրոջ. «Աւելցո՛ւր մեր հաւատքը»:
ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.
6 Տէրը ըսաւ. «Եթէ մանանեխի հատիկի չափ հաւատք ունենայիք, կրնայիք ըսել այս թթենիին. “Արմատախի՛լ եղիր եւ տնկուէ՛ ծովուն մէջ”. ան ալ պիտի հնազանդէր ձեզի»:
ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.
7 «Բայց ձեզմէ ո՞վ, ունենալով երկրագործ կամ հովիւ ծառայ մը, երբ ան տուն մտնէ արտէն՝ իսկոյն կ՚ըսէ անոր. “Գնա՛, սեղա՛ն նստէ”:
“ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?
8 Հապա չ՚ը՞սեր անոր. “Պատրաստէ՛ իմ ընթրիքս, ու գօտիդ կապած՝ սպասարկէ՛ ինծի, մինչեւ որ ես ուտեմ եւ խմեմ. յե՛տոյ դուն ալ կեր ու խմէ”:
ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?
9 Միթէ շնորհապա՞րտ կ՚ըլլայ այդ ծառային՝ իրեն հրամայուած բաները ընելուն համար. չեմ կարծեր:
ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ?
10 Նոյնպէս դուք, երբ ընէք ձեզի հրամայուած բոլոր բաները՝ ըսէ՛ք. “Մենք անպէտ ծառաներ ենք. ըրինք ինչ որ պարտական էինք ընել”»:
ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’” ಎಂದು ಹೇಳಿದರು.
11 Երբ ինք Երուսաղէմ կ՚երթար՝ Սամարիայի եւ Գալիլեայի մէջտեղէն անցաւ:
ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.
12 Ու երբ գիւղ մը պիտի մտնէր՝ տասը բորոտ մարդիկ հանդիպեցան անոր: Անոնք հեռուն կայնեցան,
ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,
13 իրենց ձայները բարձրացուցին եւ ըսին. «Յիսո՛ւս վարդապետ, ողորմէ՜ մեզի»:
“ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!” ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.
14 Տեսնելով՝ ըսաւ անոնց. «Գացէ՛ք, ցո՛յց տուէք դուք ձեզ քահանաներուն»: Երբ կ՚երթային՝ մաքրուեցան:
ಯೇಸು ಅವರನ್ನು ನೋಡಿ, “ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,” ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
15 Անոնցմէ մէկը, երբ տեսաւ թէ բժշկուեցաւ, վերադարձաւ եւ բարձրաձայն Աստուած կը փառաբանէր,
ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು,
16 ու երեսի վրայ անոր ոտքը իյնալով՝ շնորհակալ կ՚ըլլար անկէ. եւ ինք Սամարացի էր:
ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
17 Յիսուս ըսաւ. «Միթէ տա՛սն ալ չմաքրուեցա՞ն. իսկ ո՞ւր են միւս ինը:
ಯೇಸು ಅವನಿಗೆ, “ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ?
18 Այս օտարազգիէն զատ չգտնուեցա՞ն ուրիշներ՝ որ վերադառնալով փառաբանէին Աստուած»:
ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?”
19 Եւ ըսաւ անոր. «Կանգնէ՛ ու գնա՛. հաւատքդ բժշկեց քեզ»:
ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
20 Երբ Փարիսեցիները հարցուցին իրեն. «Աստուծոյ թագաւորութիւնը ե՞րբ պիտի գայ», պատասխանեց անոնց. «Աստուծոյ թագաւորութիւնը չի գար դուրսէն երեւցած բաներով:
ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,
21 Եւ պիտի չըսեն. “Ահա՛ հոս է”, կամ. “Ահա՛ հոն”. որովհետեւ ահա՛ Աստուծոյ թագաւորութիւնը ձեր ներսն է»:
‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ,” ಎಂದರು.
22 Աշակերտներուն ալ ըսաւ. «Օրե՛ր պիտի գան, երբ դուք պիտի ցանկաք տեսնել մարդու Որդիին օրերէն մէկը, բայց պիտի չտեսնէք:
ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.
23 Ու եթէ ըսեն ձեզի. “Ահա՛ հոս է”, կամ. “Ահա՛ հոն”, մի՛ երթաք եւ հետամուտ մի՛ ըլլաք:
ಜನರು ನಿಮಗೆ, ‘ಇಲ್ಲಿ ಇದ್ದಾನೆ!’ ಇಲ್ಲವೆ, ‘ಅಲ್ಲಿ ಇದ್ದಾನೆ’ ಎಂದು ಹೇಳಿದರೆ ಅವರ ಹಿಂದೆ ಓಡಬೇಡಿರಿ.
24 Որովհետեւ ինչպէս փայլակը՝ երկինքին տակ մէկ ծայրէն փայլատակելով՝ կը լուսաւորէ մինչեւ երկինքին տակ միւս ծայրը, նո՛յնպէս պիտի ըլլայ մարդու Որդին՝ իր գալուստին օրը:
ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.
25 Սակայն պէտք է որ ինք նախ շատ չարչարանքներ կրէ ու մերժուի այս սերունդէն:
ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.
26 Ի՛նչպէս պատահեցաւ Նոյի օրերուն, ա՛յնպէս պիտի ըլլայ մարդու Որդիին օրերուն ալ:
“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.
27 Կ՚ուտէին, կը խմէին, կ՚ամուսնանային, ամուսնութեան կու տային, մինչեւ այն օրը՝ երբ Նոյ մտաւ տապանը, ու ջրհեղեղը եկաւ եւ կորսնցուց բոլորը:
ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.
28 Նմանապէս՝ ինչպէս Ղովտի օրերուն ալ պատահեցաւ՝ կ՚ուտէին, կը խմէին, կը գնէին, կը ծախէին, կը տնկէին, կը կառուցանէին:
“ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಜನರೆಲ್ಲರೂ ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29 Բայց այն օրը՝ երբ Ղովտ դուրս ելաւ Սոդոմէն, երկինքէն կրակ ու ծծումբ տեղաց եւ կորսնցուց բոլորը:
ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.
30 Նոյնպէս պիտի ըլլայ այն օրը՝ երբ մարդու Որդին յայտնուի:
“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.
31 Այդ օրը, ա՛ն որ տանիքին վրայ է եւ իր կարասիները՝ տան մէջ, թող չիջնէ՝ զանոնք առնելու. նմանապէս ա՛ն որ արտին մէջ է՝ թող չվերադառնայ:
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.
32 Յիշեցէ՛ք Ղովտի կինը:
ಲೋಟನ ಹೆಂಡತಿಯನ್ನು ಜ್ಞಾಪಕಮಾಡಿಕೊಳ್ಳಿರಿ!
33 Ո՛վ որ ջանայ փրկել իր անձը՝ պիտի կորսնցնէ զայն, իսկ ո՛վ որ կորսնցնէ իր անձը՝ պիտի ապրեցնէ զայն:
ಯಾರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುವರೋ ಅವರು ಅದನ್ನು ಕಳೆದುಕೊಳ್ಳುವರು ಮತ್ತು ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಕಾಪಾಡಿಕೊಳ್ಳುವರು.
34 Կը յայտարարեմ ձեզի. “Այդ գիշերը եթէ երկու անձեր մէ՛կ մահիճի մէջ ըլլան, մէկը պիտի առնուի ու միւսը մնայ.
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
35 եթէ երկու կիներ միասին աղան, մէկը պիտի առնուի եւ միւսը մնայ. եթէ երկու մարդիկ արտի մը մէջ ըլլան, մէկը պիտի առնուի ու միւսը մնայ”»:
ಇಬ್ಬರು ಹೆಂಗಸರು ಜೊತೆಯಾಗಿ ಕಾಳುಬೀಸುತ್ತಿರುವರು; ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.
36 Անոնք պատասխանեցին անոր. «Տէ՛ր, ո՞ւր պիտի ըլլայ այս բանը»:
ಇಬ್ಬರು ಹೊಲದಲ್ಲಿರುವರು. ಒಬ್ಬರನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬರನ್ನು ಬಿಡಲಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
37 Ան ալ ըսաւ անոնց. «Ո՛ւր մարմին կայ, հոն պիտի հաւաքուին արծիւները»:
ಅವರು ಯೇಸುವಿಗೆ, “ಕರ್ತದೇವರೇ, ಇದು ಎಲ್ಲಿ ನಡೆಯುವುದು?” ಎಂದು ಕೇಳಲು ಯೇಸು ಅವರಿಗೆ, “ಹೆಣ ಎಲ್ಲಿದೆಯೋ, ಅಲ್ಲಿ ಹದ್ದುಗಳು ಬಂದು ಸೇರುತ್ತವೆ,” ಎಂದರು.

< ՂՈԻԿԱՍ 17 >