< ՄԱՏԹԷՈՍ 16 >

1 Փարիսեցիներն ու Սադուկեցիները քովը եկան՝ փորձելու համար զինք, եւ կը խնդրէին իրմէ որ երկինքէն նշան մը ցոյց տայ իրենց:
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
2 Ան ալ պատասխանեց անոնց. «Երբ իրիկուն ըլլայ՝ կ՚ըսէք. “Վաղը լաւ օդ պիտի ըլլայ, որովհետեւ երկինքը շառագունած է”,
ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
3 իսկ առտուն. “Այսօր մրրիկ պիտի ըլլայ, որովհետեւ երկինքը շառագունած ու մթագնած է”: Կեղծաւորնե՛ր, գիտէ՛ք զննել երկինքի երեսը, բայց չէ՞ք կրնար գիտնալ ժամանակներուն նշանները:
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
4 Չար ու շնացող սերունդը նշան կը խնդրէ: Սակայն ուրիշ նշան պիտի չտրուի անոր, բայց միայն Յովնան մարգարէին նշանը»: Եւ ձգեց զանոնք ու գնաց:
ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
5 Երբ իր աշակերտները անցան միւս եզերքը, մոռցած էին հաց առնել:
ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
6 Յիսուս ըսաւ անոնց. «Ուշադի՛ր եղէք, զգուշացէ՛ք Փարիսեցիներու եւ Սադուկեցիներու խմորէն»:
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
7 Անոնք ալ կը մտածէին իրենց մէջ՝ ըսելով. «Հաց չբերինք մեզի հետ»:
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
8 Երբ Յիսուս ըմբռնեց՝ ըսաւ անոնց. «Ինչո՞ւ կը մտածէք ձեր մէջ, թերահաւատնե՛ր, թէ հաց չառիք:
ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
9 Տակաւին չէ՞ք հասկնար եւ չէ՞ք յիշեր հինգ նկանակները՝ որ բաժնեցիք հինգ հազարին, ու քանի՞ կողով վերցուցիք.
ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
10 ո՛չ ալ եօթը նկանակները՝ որ բաժնեցիք չորս հազարին, եւ քանի՞ զամբիւղ վերցուցիք:
೧೦ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
11 Ի՞նչպէս չէք հասկնար թէ հացի՛ համար չըսի ձեզի. “Զգուշացէ՛ք Փարիսեցիներու եւ Սադուկեցիներու խմորէն”»:
೧೧ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
12 Այդ ատեն հասկցան թէ չըսաւ որ զգուշանան հացի խմորէն, հապա՝ Փարիսեցիներու եւ Սադուկեցիներու ուսուցումէն:
೧೨ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
13 Երբ Յիսուս կ՚երթար Փիլիպպոսի Կեսարիային երկրամասը՝ հարցուց իր աշակերտներուն. «Մարդիկ ի՞նչ կ՚ըսեն, ո՞վ եմ ես՝ մարդու Որդին»:
೧೩ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
14 Անոնք ըսին. «Ոմանք կ՚ըսեն թէ Յովհաննէս Մկրտիչն ես, ուրիշներ՝ Եղիան, ուրիշներ ալ՝ Երեմիան կամ մարգարէներէն մէկը»:
೧೪ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
15 Ըսաւ անոնց. «Իսկ դո՛ւք ի՞նչ կ՚ըսէք, ո՞վ եմ»:
೧೫ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
16 Սիմոն Պետրոս պատասխանեց. «Դուն Քրիստո՛սն ես, ապրող Աստուծոյ Որդին»:
೧೬ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
17 Յիսուս ըսաւ անոր. «Երանի՜ քեզի, Սիմո՛ն, Յովնանի՛ որդի. որովհետեւ ո՛չ թէ մարմինն ու արիւնը յայտնեցին քեզի ասիկա, հապա իմ Հայրս՝ որ երկինքն է:
೧೭ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
18 Ես ալ կը յայտարարեմ քեզի. “Դուն Պետրոս ես, եւ այս վէմին վրայ պիտի կառուցանեմ իմ եկեղեցիս, ու դժոխքին դռները պիտի չյաղթեն անոր: (Hadēs g86)
೧೮ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs g86)
19 Երկինքի թագաւորութեան բանալիները պիտի տամ քեզի, եւ ի՛նչ որ երկրի վրայ կապես՝ երկինքի մէջ կապուած պիտի ըլլայ, ու ի՛նչ որ երկրի վրայ արձակես՝ երկինքի մէջ արձակուած պիտի ըլլայ”»:
೧೯ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
20 Այն ատեն աշակերտներուն պատուիրեց՝ որ ո՛չ մէկուն ըսեն թէ ինք Քրիստոսն է:
೨೦ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
21 Այդ ատենէն ետք Յիսուս ցոյց տուաւ իր աշակերտներուն թէ պէտք էր որ երթար Երուսաղէմ, շատ չարչարանքներ կրէր երէցներէն, քահանայապետներէն եւ դպիրներէն, սպաննուէր ու յարութիւն առնէր երրորդ օրը:
೨೧ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
22 Պետրոս մէկդի առաւ զինք, եւ սկսաւ յանդիմանել զինք՝ ըսելով. «Ամե՛նեւին, Տէ՛ր. այդ բանը չպատահի՛ քեզի»:
೨೨ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
23 Ինք ալ դառնալով՝ Պետրոսի ըսաւ. «Ետե՛ւս գնա, Սատանա՛յ, դուն գայթակղութիւն ես ինծի. որովհետեւ ո՛չ թէ Աստուծոյ բաները կը մտածես, հապա՝ մարդոց բաները»:
೨೩ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
24 Այն ատեն Յիսուս ըսաւ իր աշակերտներուն. «Եթէ մէկը ուզէ գալ իմ ետեւէս, թող ուրանայ ինքզինք, վերցնէ իր խաչը, ու հետեւի ինծի:
೨೪ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 Որովհետեւ ո՛վ որ ուզէ փրկել իր անձը՝ պիտի կորսնցնէ զայն, իսկ ո՛վ որ կորսնցնէ իր անձը՝ ինծի համար, պիտի գտնէ զայն:
೨೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
26 Քանի որ մարդ ի՞նչ օգուտ կ՚ունենայ, եթէ շահի ամբողջ աշխարհը բայց կորսնցնէ իր անձը. կամ՝ մարդ ի՞նչ փրկանք պիտի տայ իր անձին փոխարէն:
೨೬ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
27 Որովհետեւ մարդու Որդին պիտի գայ իր Հօր փառքով՝ իր հրեշտակներուն հետ, եւ այն ատեն պիտի հատուցանէ իւրաքանչիւրին՝ իր գործերուն համեմատ:
೨೭ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
28 Ճշմա՛րտապէս կը յայտարարեմ ձեզի. “Հոս ներկայ եղողներէն կան ոմանք՝ որ մահ պիտի չհամտեսեն, մինչեւ որ տեսնեն մարդու Որդին՝ եկած իր թագաւորութեամբ”»:
೨೮“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

< ՄԱՏԹԷՈՍ 16 >