< ಮತ್ತಾಯನು 18 >

1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
Այն օրը աշակերտները մօտեցան Յիսուսին եւ ասացին. «Մեզնից ո՞վ է մեծ երկնքի արքայութեան մէջ»:
2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
Եւ Յիսուս իր մօտ կանչեց մի մանուկ, կանգնեցրեց նրան նրանց մէջ
3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ու ասաց. «Ճշմարիտ եմ ասում ձեզ, եթէ չդառնաք ու չլինէք մանուկների պէս, երկնքի արքայութիւնը չէք մտնի:
4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
Արդ, ով իր անձը խոնարհեցնում է ինչպէս այս մանուկը, երկնքի արքայութեան մէջ նա՛ է մեծ:
5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
Եւ ով որ իմ անունով մի այսպիսի մանուկ ընդունելու լինի, ի՛նձ կ՚ընդունի:
6 ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
Եւ ով որ ինձ հաւատացող այս փոքրիկներից մէկին գայթակղեցնի, նրա համար լաւ կը լինի, որ նրա պարանոցից էշի երկանաքար կախուի, եւ նա սուզուի ծովի խորքը:
7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Վա՜յ աշխարհին՝ գայթակղութիւնների պատճառով. գայթակղութիւններ պէտք է որ գան, բայց վա՜յ այն մարդուն, որի միջոցով կը գայ գայթակղութիւնը:
8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios g166)
Եթէ քո ձեռքը կամ ոտքը քեզ գայթակղեցնում է, կտրի՛ր այն եւ դէ՛ն գցիր քեզնից. լաւ է, որ դու մէկ ձեռքով կամ կաղ մտնես կեանք, քան երկու ձեռք ու երկու ոտք ունենաս եւ յաւիտենական կրակի մէջ ընկնես: (aiōnios g166)
9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
Եւ եթէ քո աչքն է գայթակղեցնում քեզ, հանի՛ր այն եւ դէ՛ն գցիր քեզնից. լաւ է, որ դու միականի մտնես կեանք, քան երկու աչք ունենաս եւ ընկնես գեհենի կրակը: (Geenna g1067)
10 ೧೦ ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Զգո՛յշ եղէք, որ այս փոքրիկներից մէկին չարհամարհէք. ասում եմ ձեզ, որ երկնքում նրանց հրեշտակները մշտապէս տեսնում են երեսն իմ Հօր, որ երկնքում է.
11 ೧೧ ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
որովհետեւ մարդու Որդին եկաւ փրկելու կորածը»:
12 ೧೨ “ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
«Ձեզ ինչպէ՞ս է թւում. եթէ մի մարդ հարիւր ոչխար ունենայ, եւ նրանցից մէկը մոլորուի, իննսունինը ոչխարը լերան վրայ չի՞ թողնի ու գնայ որոնելու մոլորուածին:
13 ೧೩ ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Եւ եթէ պատահի, որ այն գտնի, ճշմարիտ եմ ասում ձեզ, թէ նրա վրայ աւելի կ՚ուրախանայ, քան իննսունիննի վրայ, որ մոլորուած չեն:
14 ೧೪ ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
Այսպէս՝ իմ երկնաւոր Հօր կամքը չէ, որ այս փոքրիկներից մէկը կորչի»:
15 ೧೫ “ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
«Եթէ եղբայրդ քո դէմ մեղանչի, գնա յանդիմանի՛ր նրան, երբ դու եւ նա մենակ էք. եթէ քեզ լսի, քո եղբօրը շահեցիր:
16 ೧೬ ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
Իսկ եթէ քեզ չլսի, ա՛ռ քեզ հետ մէկին եւ կամ երկուսին, որպէսզի երկու կամ երեք վկաների բերանով հաստատուի ամէն ինչ:
17 ೧೭ ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.
Իսկ եթէ նրանց էլ չլսի, կ՚ասես հաւատացեալների ժողովում. իսկ եթէ նրանց էլ չլսի, թող նա քեզ համար լինի ինչպէս հեթանոսը եւ մաքսաւորը:
18 ೧೮ “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Ճշմարիտ եմ ասում ձեզ, ինչ որ կապէք երկրի վրայ, կապուած պիտի լինի երկնքում: Եւ ինչ որ արձակէք երկրի վրայ, թող արձակուած լինի երկնքում:
19 ೧೯ ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
Դարձեալ ձեզ ասում եմ. եթէ ձեզնից երկուսը միաբանուեն երկրի վրայ որեւէ խնդրանքի համար, ինչ էլ որ խնդրեն, կը կատարուի նրանց համար իմ Հօր կողմից, որ երկնքում է.
20 ೨೦ ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
որովհետեւ ուր երկու կամ երեք հոգի հաւաքուած լինեն իմ անունով, այնտեղ եմ ես, նրանց մէջ»:
21 ೨೧ ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
Այն ժամանակ Պետրոսը մօտեցաւ նրան ու ասաց. «Տէ՛ր, քանի՞ անգամ, եթէ եղբայրս իմ դէմ մեղանչի, պէտք է ներեմ նրան. մինչեւ եօ՞թն անգամ»:
22 ೨೨ ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
Յիսուս նրան ասաց. «Քեզ չեմ ասում, թէ՝ մինչեւ եօթն անգամ, այլ՝ մինչեւ եօթանասուն անգամ եօթը»:
23 ೨೩ ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
«Այսպէս, երկնքի արքայութիւնը նմանւում է մի թագաւորի, որ կամեցաւ ծառաների հետ իր հաշիւները կարգադրել:
24 ೨೪ ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
Եւ երբ սկսեց հաշիւն ընդունել, նրա մօտ բերուեց տասը հազար քանքարի մի պարտապան:
25 ೨೫ ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
Եւ քանի որ նա վճարելու բան չունէր, նրա տէրը հրամայեց վաճառել նրան եւ նրա կնոջն ու որդիներին եւ այն ամէնը, ինչ նա ունէր, եւ պարտքը հատուցել:
26 ೨೬ ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
Եւ ծառան գետին ընկնելով՝ երկրպագում էր նրան եւ ասում. «Համբերո՛ղ եղիր իմ հանդէպ, եւ բոլորը կը վճարեմ քեզ»:
27 ೨೭ ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
Այդ ծառայի տէրը, գթալով, արձակեց նրան եւ պարտքը նրան շնորհեց:
28 ೨೮ ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
Իսկ ծառան դուրս ելնելով՝ գտաւ իր ծառայակիցներից մէկին, որ իրեն հարիւր դահեկան պարտք էր: Եւ նրան բռնելով՝ խեղդում էր ու ասում. «Վճարի՛ր ինձ, ինչ որ պարտք ես»:
29 ೨೯ ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
Իսկ ծառայակիցը, ընկնելով նրա ոտքերը, աղաչում էր նրան եւ ասում. «Համբերո՛ղ եղիր իմ հանդէպ, եւ կը վճարեմ քեզ»:
30 ೩೦ ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Իսկ սա չէր կամենում. գնաց նրան բանտ նետել տուեց, մինչեւ որ պարտքը վճարէր:
31 ೩೧ ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
Նրա ծառայակիցները, երբ տեսան եղածը, շատ տրտմեցին եւ եկան ու իրենց տիրոջը պատմեցին այն ամէնը, ինչ եղել էր:
32 ೩೨ ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
Այն ժամանակ տէրը կանչեց նրան եւ ասաց. «Չա՛ր ծառայ, քո ամբողջ պարտքը քեզ շնորհեցի նրա համար, որ աղաչեցիր ինձ.
33 ೩೩ ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
իսկ պէտք չէ՞ր, որ դու էլ գթայիր քո ծառայակցին, ինչպէս ես էլ քեզ գթացի»:
34 ೩೪ ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
Եւ նրա տէրը բարկանալով՝ նրան յանձնեց դահիճներին, մինչեւ որ հատուցէր բոլոր պարտքերը:
35 ೩೫ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
Նոյնը պիտի անի ձեզ եւ իմ Հայրը, որ երկնքում է, եթէ ձեզանից իւրաքանչիւրը սրտանց չների իր եղբօրը՝ նրա յանցանքները»:

< ಮತ್ತಾಯನು 18 >