< ಯೆರೆಮೀಯನು 33 >

1 ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.
नंतर यिर्मया पहारेकऱ्यांच्या अंगणात अजूनही बंदीस्त असता त्याच्याकडे दुसऱ्यांदा परमेश्वराचे वचन आले. ते म्हणाले,
2 “ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,
परमेश्वर जो हे करतो, परमेश्वर जो हे स्थापित करण्यासाठी योजितो, परमेश्वर हे त्याचे नाव आहे, तो असे म्हणतो,
3 ‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
मला हाक मार आणि मी तुला उत्तर देईन. ज्या तुला समजत नाही अशा महान, गहन गोष्टी मी तुला दाखवीन.
4 ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.
कारण परमेश्वर, इस्राएलाचा देव, नगराची घरे व यहूदाच्या राजाची घरे वेढ्याच्या उतरंडीमुळे व तलवारीमुळे पडले आहे याविषयी म्हणत आहे.
5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
खास्दी लढाईस येत असताना ज्या लोकांस मी आपल्या क्रोधाने आणि कोपाने ठार केले तेव्हा त्यांच्या सर्व दुष्टतेमुळे मी आपले मुख या नगरापासून लपविले आहे त्यांच्या मृतदेहाने जी घरे भरली.
6 “‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
पण पाहा, मी या नगराला आरोग्य आणि उपचार आणून देईन. कारण मी त्यांना बरे करीन आणि शांतीची व सत्यतेची विपुलता त्यांना देईन.
7 ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.
कारण मी यहूदी आणि इस्राएल यांचे भाकीत परत आणीन; मी पूर्वीप्रमाणेच त्यांना बांधीन.
8 ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.
मग त्यांनी ज्या अन्यायाने माझ्याविरूद्ध पाप केले त्या सर्वापासून मी त्यांना धुवून स्वच्छ करीन. मी त्यांनी ज्या आपल्या सर्व अन्यायाने माझ्याविरूद्ध पाप केले व ज्या सर्व मार्गाने त्यांनी माझ्याविरूद्ध बंड केले त्या सर्वांची मी त्यांना क्षमा करीन.
9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’
कारण हे नगर पृथ्वीतल्या सर्व राष्ट्रांसमोर मला आंनदाचे नाव, स्तुतीचे गीत, सन्मानास कारण असे होईल. त्यांचे सर्व हित मी करीन ते ती ऐकतील आणि जे सर्व हित व जे सर्व कुशल मी त्यांना प्राप्त करून देईन त्यावरून ती भयभीत होतील व थरथर कापतील.
10 “ಯೆಹೋವ ದೇವರು ಹೇಳುವುದೇನೆಂದರೆ: ‘“ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ
१०परमेश्वर असे म्हणतो, या स्थानाविषयी तुम्ही आता म्हणता की हे ओसाड आहे. तेथे यहूद्याच्या नगरात कोणी माणसे व प्राणी नाहीत आणि यरूशलेमेचे रस्ते निर्जन झाले आहेत, माणसे व पशू नाहीत.
11 ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “‘“ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
११तेथे पुन्हा आनंद व हर्षाचा शब्द ऐकू येईल. नवऱ्याची व नवरीची वाणी ऐकू येईल, कारण परमेश्वर चांगला आहे. त्याची दया सर्वकाळची आहे. असे म्हणून जे परमेश्वराच्या मंदिरात उपकारस्तुतीचे अर्पण आणतील त्यांचा आवाज पुन्हा ऐकू येईल. कारण मी देशाचा बंदिवास परत उलटवून सुरुवातीला जसे होते तसे करीन, असे परमेश्वर म्हणतो.
12 “ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.
१२सेनाधीश परमेश्वर असे म्हणतो, या निर्जन स्थानात, जेथे आता मनुष्य व प्राणी कोणीही नाही. त्यातल्या सर्व नगरात कळप बसविणाऱ्या मेंढपाळांची वस्ती पुन्हा होईल.
13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.
१३डोंगराळ प्रदेशातील नगरात, मैदानातील नगरात, आणि दक्षिणप्रदेशातील नगरात, बन्यामिनाच्या देशात, यरूशलेमेच्या सभोवतालच्या प्रदेशात व यहूदाच्या नगरात, व नेगेबातील प्रदेशात मोजदाद करणाऱ्याच्या हाती पुन्हा कळप जातील, असे परमेश्वर म्हणतो.
14 “‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.
१४परमेश्वराचे असे म्हणणे आहे, पाहा! असे दिवस येत आहेत जे मी इस्राएल आणि यहूदाच्या घराण्यासाठी जे वचन दिले आहे ते मी करीन.
15 “‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
१५त्या दिवसात आणि त्यावेळी मी दावीदासाठी धार्मिकतेची शाखा वाढवीन आणि ती देशात न्याय आणि धार्मिकता चालवील.
16 ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’
१६त्या दिवसात यहूदाचे तारण होईल आणि यरूशलेम सुरक्षित राहील. कारण तिला परमेश्वर आमची धार्मिकता आहे या नावाने बोलवतील.
17 ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ
१७कारण परमेश्वर असे म्हणतो, “इस्राएलाच्या घराण्याच्या सिंहासनावर बसणाऱ्यांची उणीव दावीदाला कधीच पडणार नाही.
18 ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’”
१८तसेच माझ्यासमोर होमार्पणे अर्पिणारा, अन्नार्पणाचा यज्ञ करणारा व नित्य यज्ञ करणारा यांची लेवीय याजकास उणीव पडणार नाही.”
19 ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
१९यिर्मयाकडे परमेश्वराचे वचन आले व म्हणाले,
20 “ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?
२०परमेश्वर असे म्हणतो, “जर तू दिवस आणि रात्र या विषयीचा जो माझा करार तुमच्याने मोडवेल यासाठी की, दिवस आणि रात्र आपापल्या योग्यवेळी होऊ नयेत म्हणून,
21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
२१तर माझा सेवक दावीद याच्याशी जो करार आहे तोही मोडून जाईल यासाठी की त्यास त्याच्या सिंहासनावर राज्य करायला मुलगा होऊ नये आणि माझी सेवा करणारे लेवी जे याजक त्यांच्याशी जो करार आहे तोही मोडून जाईल.
22 ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’”
२२ज्याप्रमाणे आकाशातील सैन्य मोजू शकत नाही आणि जसे समुद्रकाठच्या वाळूचे मापन होऊ शकत नाही. त्याप्रमाणे माझा सेवक दावीद याच्या वंशजांना आणि जे लेवी माझी सेवा करतात त्यांनाही मी बहुगुणित करीन.”
23 ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:
२३यिर्मयाकडे परमेश्वराचे वचन आले व म्हणाले,
24 “‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?
२४“हे लोक जे काय बोलले, ते तू ऐकलेस लक्षात घेतले नाहीस, ते म्हणतात की, जी दोन घराणी परमेश्वराने निवडली ती त्यांना सोडून दिले आहेत काय? याप्रकारे त्यांच्या दृष्टीने पुन्हा राष्ट्र होऊ नये असे ते माझ्या लोकांस तुच्छ लेखतात.”
25 ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,
२५परमेश्वर असे म्हणतो, “जर माझा दिवस व रात्र याविषयीचा माझा करार अढळ नाही किंवा मी जर आकाशाचे आणि पृथ्वीचे नियम स्थापिले नाहीत,
26 ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’”
२६तर याकोबाची संतती व माझा सेवक दावीद याच्या संततीचा मी त्याग करीन आणि दावीदाच्या संततीपैकी कोणी अब्राहाम, इसहाक व याकोब याच्या संततीवर सत्ता चालविण्यास ठेवणार नाही; कारण मी त्यांचा बंदिवास उलटवीन व त्याजवर दया करीन.”

< ಯೆರೆಮೀಯನು 33 >