< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.
दारा बादशाह की सल्तनत के चौथे बरस के नवें महीने, या'नी किसलेव महीने की चौथी तारीख़ को ख़ुदावन्द का कलाम ज़करियाह पर नाज़िल हुआ।
2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.
और बैतएल के बाशिन्दों ने शराज़र और रजममलिक और उसके लोगों को भेजा कि ख़ुदावन्द से दरख़्वास्त करें,
3 ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
और रब्ब — उल — अफ़वाज के घर के काहिनों और नबियों से पूछे, कि “क्या मैं पाँचवें महीने में गोशानशीन होकर मातम करूँ, जैसा कि मैंने सालहाँ साल से किया है?”
4 ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
तब रब्ब — उल — अफ़वाज का कलाम मुझ पर नाज़िल हुआ:
5 “ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?
कि मम्लुकत के सब लोगों और काहिनों से कह कि जब तुम ने पाँचवें और सातवें महीने में, इन सत्तर बरस तक रोज़ा रख्खा और मातम किया, तो क्या था कभी मेरे लिए ख़ास मेरे ही लिए रोज़ा रख्खा था?
6 ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?
और जब तुम खाते — पीते थे तो अपने ही लिए न खाते — पीते थे?
7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”
“क्या यह वही कलाम नहीं जो ख़ुदावन्द ने गुज़िश्ता नबियों की मा'रिफ़त फ़रमाया, जब येरूशलेम आबाद और आसूदा हाल था, और उसके 'इलाक़े के शहर और दक्खिन की सर ज़मीन और सैदान आबाद थे?”
8 ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
फिर ख़ुदावन्द का कलाम ज़करियाह पर नाज़िल हुआ:
9 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;
कि “रब्ब — उल — अफ़वाज यूँ फ़रमाया था, कि रास्ती से 'अदालत करो, और हर शख़्स अपने भाई पर करम और रहम किया करे,
10 ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’” ಎಂಬುದು.
और बेवा और यतीम और मुसाफ़िर और मिस्कीन पर ज़ुल्म न करो, और तुम में से कोई अपने भाई के ख़िलाफ़ दिल में बुरा मन्सूबा न बाँधे।”
11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.
लेकिन वह सुनने वाले न हुए, बल्कि उन्होंने गर्दनकशी की तरफ़ अपने कानों को बंद किया ताकि न सुनें।
12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.
और उन्होंने अपने दिलों को अल्मास की तरह सख़्त किया, ताकि शरी'अत और उस कलाम को न सुनें जो रब्बुल — अफ़वाज ने गुज़िश्ता नबियों पर अपने रूह की मा'रिफ़त नाज़िल फ़रमाया था। इसलिए रब्ब — उल — अफ़वाज की तरफ़ से क़हर — ए — शदीद नाज़िल हुआ।
13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
और रब्ब — उल — अफ़वाज ने फ़रमाया था: “जिस तरह मैंने पुकार कर कहा और वह सुनने वाले न हुए, उसी तरह वह पुकारेंगे और मैं नहीं सुनूँगा।
14 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”
बल्कि उनको सब क़ौमों में जिनसे वह नावाक़िफ़ हैं तितर — बितर करूँगा। यूँ उनके बाद मुल्क वीरान हुआ, यहाँ तक कि किसी ने उसमें आमद — ओ — रफ़्त न की, क्यूँकि उन्होंने उस दिलकुशा मुल्क को वीरान कर दिया।”

< ಜೆಕರ್ಯನು 7 >