< أعمال 4 >

وَبَيْنَمَا هُمَا يُخَاطِبَانِ ٱلشَّعْبَ، أَقْبَلَ عَلَيْهِمَا ٱلْكَهَنَةُ وَقَائِدُ جُنْدِ ٱلْهَيْكَلِ وَٱلصَّدُّوقِيُّونَ، ١ 1
ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
مُتَضَجِّرِينَ مِنْ تَعْلِيمِهِمَا ٱلشَّعْبَ، وَنِدَائِهِمَا فِي يَسُوعَ بِٱلْقِيَامَةِ مِنَ ٱلْأَمْوَاتِ. ٢ 2
ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
فَأَلْقَوْا عَلَيْهِمَا ٱلْأَيَادِيَ وَوَضَعُوهُمَا فِي حَبْسٍ إِلَى ٱلْغَدِ، لِأَنَّهُ كَانَ قَدْ صَارَ ٱلْمَسَاءُ. ٣ 3
ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
وَكَثِيرُونَ مِنَ ٱلَّذِينَ سَمِعُوا ٱلْكَلِمَةَ آمَنُوا، وَصَارَ عَدَدُ ٱلرِّجَالِ نَحْوَ خَمْسَةِ آلَافٍ. ٤ 4
ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
وَحَدَثَ فِي ٱلْغَدِ أَنَّ رُؤَسَاءَهُمْ وَشُيُوخَهُمْ وَكَتَبَتَهُمُ ٱجْتَمَعُوا إِلَى أُورُشَلِيمَ ٥ 5
ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
مَعَ حَنَّانَ رَئِيسِ ٱلْكَهَنَةِ وَقَيَافَا وَيُوحَنَّا وَٱلْإِسْكَنْدَرِ، وَجَمِيعِ ٱلَّذِينَ كَانُوا مِنْ عَشِيرَةِ رُؤَسَاءِ ٱلْكَهَنَةِ. ٦ 6
ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
وَلَمَّا أَقَامُوهُمَا فِي ٱلْوَسْطِ، جَعَلُوا يَسْأَلُونَهُمَا: «بِأَيَّةِ قُوَّةٍ وَبِأَيِّ ٱسْمٍ صَنَعْتُمَا أَنْتُمَا هَذَا؟». ٧ 7
ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
حِينَئِذٍ ٱمْتَلَأَ بُطْرُسُ مِنَ ٱلرُّوحِ ٱلْقُدُسِ وَقَالَ لَهُمْ: «يَا رُؤَسَاءَ ٱلشَّعْبِ وَشُيُوخَ إِسْرَائِيلَ، ٨ 8
ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
إِنْ كُنَّا نُفْحَصُ ٱلْيَوْمَ عَنْ إِحْسَانٍ إِلَى إِنْسَانٍ سَقِيمٍ، بِمَاذَا شُفِيَ هَذَا، ٩ 9
ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
فَلْيَكُنْ مَعْلُومًا عِنْدَ جَمِيعِكُمْ وَجَمِيعِ شَعْبِ إِسْرَائِيلَ، أَنَّهُ بِٱسْمِ يَسُوعَ ٱلْمَسِيحِ ٱلنَّاصِرِيِّ، ٱلَّذِي صَلَبْتُمُوهُ أَنْتُمُ، ٱلَّذِي أَقَامَهُ ٱللهُ مِنَ ٱلْأَمْوَاتِ، بِذَاكَ وَقَفَ هَذَا أَمَامَكُمْ صَحِيحًا. ١٠ 10
೧೦ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
هَذَا هُوَ: ٱلْحَجَرُ ٱلَّذِي ٱحْتَقَرْتُمُوهُ أَيُّهَا ٱلْبَنَّاؤُونَ، ٱلَّذِي صَارَ رَأْسَ ٱلزَّاوِيَةِ. ١١ 11
೧೧“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
وَلَيْسَ بِأَحَدٍ غَيْرِهِ ٱلْخَلَاصُ. لِأَنْ لَيْسَ ٱسْمٌ آخَرُ تَحْتَ ٱلسَّمَاءِ، قَدْ أُعْطِيَ بَيْنَ ٱلنَّاسِ، بِهِ يَنْبَغِي أَنْ نَخْلُصَ». ١٢ 12
೧೨ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
فَلَمَّا رَأَوْا مُجَاهَرَةَ بُطْرُسَ وَيُوحَنَّا، وَوَجَدُوا أَنَّهُمَا إِنْسَانَانِ عَدِيمَا ٱلْعِلْمِ وَعَامِّيَّانِ، تَعَجَّبُوا. فَعَرَفُوهُمَا أَنَّهُمَا كَانَا مَعَ يَسُوعَ. ١٣ 13
೧೩ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
وَلَكِنْ إِذْ نَظَرُوا ٱلْإِنْسَانَ ٱلَّذِي شُفِيَ وَاقِفًا مَعَهُمَا، لَمْ يَكُنْ لَهُمْ شَيْءٌ يُنَاقِضُونَ بِهِ. ١٤ 14
೧೪ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
فَأَمَرُوهُمَا أَنْ يَخْرُجَا إِلَى خَارِجِ ٱلْمَجْمَعِ، وَتَآمَرُوا فِيمَا بَيْنَهُمْ ١٥ 15
೧೫ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,
قَائِلِينَ: «مَاذَا نَفْعَلُ بِهَذَيْنِ ٱلرَّجُلَيْنِ؟ لِأَنَّهُ ظَاهِرٌ لِجَمِيعِ سُكَّانِ أُورُشَلِيمَ أَنَّ آيَةً مَعْلُومَةً قَدْ جَرَتْ بِأَيْدِيهِمَا، وَلَا نَقْدِرُ أَنْ نُنْكِرَ. ١٦ 16
೧೬“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
وَلَكِنْ لِئَلَّا تَشِيعَ أَكْثَرَ فِي ٱلشَّعْبِ، لِنُهَدِّدْهُمَا تَهْدِيدًا أَنْ لَا يُكَلِّمَا أَحَدًا مِنَ ٱلنَّاسِ فِيمَا بَعْدُ بِهَذَا ٱلِٱسْمِ». ١٧ 17
೧೭ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
فَدَعَوْهُمَا وَأَوْصَوْهُمَا أَنْ لَا يَنْطِقَا ٱلْبَتَّةَ، وَلَا يُعَلِّمَا بِٱسْمِ يَسُوعَ. ١٨ 18
೧೮ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
فَأَجَابَهُمْ بُطْرُسُ وَيُوحَنَّا وَقَالَا: «إِنْ كَانَ حَقًّا أَمَامَ ٱللهِ أَنْ نَسْمَعَ لَكُمْ أَكْثَرَ مِنَ ٱللهِ، فَٱحْكُمُوا. ١٩ 19
೧೯ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
لِأَنَّنَا نَحْنُ لَا يُمْكِنُنَا أَنْ لَا نَتَكَلَّمَ بِمَا رَأَيْنَا وَسَمِعْنَا». ٢٠ 20
೨೦ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
وَبَعْدَمَا هَدَّدُوهُمَا أَيْضًا أَطْلَقُوهُمَا، إِذْ لَمْ يَجِدُوا ٱلْبَتَّةَ كَيْفَ يُعَاقِبُونَهُمَا بِسَبَبِ ٱلشَّعْبِ، لِأَنَّ ٱلْجَمِيعَ كَانُوا يُمَجِّدُونَ ٱللهَ عَلَى مَا جَرَى، ٢١ 21
೨೧ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
لِأَنَّ ٱلْإِنْسَانَ ٱلَّذِي صَارَتْ فِيهِ آيَةُ ٱلشِّفَاءِ هَذِهِ، كَانَ لَهُ أَكْثَرُ مِنْ أَرْبَعِينَ سَنَةً. ٢٢ 22
೨೨ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
وَلَمَّا أُطْلِقَا أَتَيَا إِلَى رُفَقَائِهِمَا وَأَخْبَرَاهُمْ بِكُلِّ مَا قَالَهُ لَهُمَا رُؤَسَاءُ ٱلْكَهَنَةِ وَٱلشُّيُوخُ. ٢٣ 23
೨೩ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
فَلَمَّا سَمِعُوا، رَفَعُوا بِنَفْسٍ وَاحِدَةٍ صَوْتًا إِلَى ٱللهِ وَقَالُوا: «أَيُّهَا ٱلسَّيِّدُ، أَنْتَ هُوَ ٱلْإِلَهُ ٱلصَّانِعُ ٱلسَّمَاءَ وَٱلْأَرْضَ وَٱلْبَحْرَ وَكُلَّ مَا فِيهَا، ٢٤ 24
೨೪ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು; , “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
ٱلْقَائِلُ بِفَمِ دَاوُدَ فَتَاكَ: لِمَاذَا ٱرْتَجَّتِ ٱلْأُمَمُ وَتَفَكَّرَ ٱلشُّعُوبُ بِٱلْبَاطِلِ؟ ٢٥ 25
೨೫ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
قَامَتْ مُلُوكُ ٱلْأَرْضِ، وَٱجْتَمَعَ ٱلرُّؤَسَاءُ مَعًا عَلَى ٱلرَّبِّ وَعَلَى مَسِيحِهِ. ٢٦ 26
೨೬ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
لِأَنَّهُ بِٱلْحَقِيقَةِ ٱجْتَمَعَ عَلَى فَتَاكَ ٱلْقُدُّوسِ يَسُوعَ، ٱلَّذِي مَسَحْتَهُ، هِيرُودُسُ وَبِيلَاطُسُ ٱلْبُنْطِيُّ مَعَ أُمَمٍ وَشُعُوبِ إِسْرَائِيلَ، ٢٧ 27
೨೭ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
لِيَفْعَلُوا كُلَّ مَا سَبَقَتْ فَعَيَّنَتْ يَدُكَ وَمَشُورَتُكَ أَنْ يَكُونَ. ٢٨ 28
೨೮ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
وَٱلْآنَ يَارَبُّ، ٱنْظُرْ إِلَى تَهْدِيدَاتِهِمْ، وَٱمْنَحْ عَبِيدَكَ أَنْ يَتَكَلَّمُوا بِكَلَامِكَ بِكُلِّ مُجَاهَرَةٍ، ٢٩ 29
೨೯ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
بِمَدِّ يَدِكَ لِلشِّفَاءِ، وَلْتُجْرَ آيَاتٌ وَعَجَائِبُ بِٱسْمِ فَتَاكَ ٱلْقُدُّوسِ يَسُوعَ». ٣٠ 30
೩೦ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
وَلَمَّا صَلَّوْا تَزَعْزَعَ ٱلْمَكَانُ ٱلَّذِي كَانُوا مُجْتَمِعِينَ فِيهِ، وَٱمْتَلَأَ ٱلْجَمِيعُ مِنَ ٱلرُّوحِ ٱلْقُدُسِ، وَكَانُوا يَتَكَلَّمُونَ بِكَلَامِ ٱللهِ بِمُجَاهَرَةٍ. ٣١ 31
೩೧ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
وَكَانَ لِجُمْهُورِ ٱلَّذِينَ آمَنُوا قَلْبٌ وَاحِدٌ وَنَفْسٌ وَاحِدَةٌ، وَلَمْ يَكُنْ أَحَدٌ يَقُولُ إِنَّ شَيْئًا مِنْ أَمْوَالِهِ لَهُ، بَلْ كَانَ عِنْدَهُمْ كُلُّ شَيْءٍ مُشْتَرَكًا. ٣٢ 32
೩೨ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
وَبِقُوَّةٍ عَظِيمَةٍ كَانَ ٱلرُّسُلُ يُؤَدُّونَ ٱلشَّهَادَةَ بِقِيَامَةِ ٱلرَّبِّ يَسُوعَ، وَنِعْمَةٌ عَظِيمَةٌ كَانَتْ عَلَى جَمِيعِهِمْ، ٣٣ 33
೩೩ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
إِذْ لَمْ يَكُنْ فِيهِمْ أَحَدٌ مُحْتَاجًا، لِأَنَّ كُلَّ ٱلَّذِينَ كَانُوا أَصْحَابَ حُقُولٍ أَوْ بُيُوتٍ كَانُوا يَبِيعُونَهَا، وَيَأْتُونَ بِأَثْمَانِ ٱلْمَبِيعَاتِ، ٣٤ 34
೩೪ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
وَيَضَعُونَهَا عِنْدَ أَرْجُلِ ٱلرُّسُلِ، فَكَانَ يُوزَّعُ عَلَى كُلِّ أَحَدٍ كَمَا يَكُونُ لَهُ ٱحْتِيَاجٌ. ٣٥ 35
೩೫ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
وَيُوسُفُ ٱلَّذِي دُعِيَ مِنَ ٱلرُّسُلِ بَرْنَابَا، ٱلَّذِي يُتَرْجَمُ ٱبْنَ ٱلْوَعْظِ، وَهُوَ لَاوِيٌّ قُبْرُسِيُّ ٱلْجِنْسِ، ٣٦ 36
೩೬ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
إِذْ كَانَ لَهُ حَقْلٌ بَاعَهُ، وَأَتَى بِٱلدَّرَاهِمِ وَوَضَعَهَا عِنْدَ أَرْجُلِ ٱلرُّسُلِ. ٣٧ 37
೩೭ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.

< أعمال 4 >