< إِشَعْيَاءَ 21 >
وَحْيٌ مِنْ جِهَةِ بَرِّيَّةِ ٱلْبَحْرِ: كَزَوَابِعَ فِي ٱلْجَنُوبِ عَاصِفَةٍ، يَأْتِي مِنَ ٱلْبَرِّيَّةِ مِنْ أَرْضٍ مَخُوفَةٍ. | ١ 1 |
೧ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
قَدْ أُعْلِنَتْ لِي رُؤْيَا قَاسِيَةٌ: ٱلنَّاهِبُ نَاهِبًا وَٱلْمُخْرِبُ مُخْرِبًا. اِصْعَدِي يَا عِيلَامُ. حَاصِرِي يَا مَادِي. قَدْ أَبْطَلْتُ كُلَّ أَنِينِهَا. | ٢ 2 |
೨ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
لِذَلِكَ ٱمْتَلَأَتْ حَقْوَايَ وَجَعًا، وَأَخَذَنِي مَخَاضٌ كَمَخَاضِ ٱلْوَالِدَةِ. تَلَوَّيْتُ حَتَّى لَا أَسْمَعُ. اَنْدَهَشْتُ حَتَّى لَا أَنْظُرُ. | ٣ 3 |
೩ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
تَاهَ قَلْبِي. بَغَتَنِي رُعْبٌ. لَيْلَةُ لَذَّتِي جَعَلَهَا لِي رِعْدَةً. | ٤ 4 |
೪ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
يُرَتِّبُونَ ٱلْمَائِدَةَ، يَحْرُسُونَ ٱلْحِرَاسَةَ، يَأْكُلُونَ. يَشْرَبُونَ. قُومُوا أَيُّهَا ٱلرُّؤَسَاءُ ٱمْسَحُوا ٱلْمِجَنَّ! | ٥ 5 |
೫ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
لِأَنَّهُ هَكَذَا قَالَ لِي ٱلسَّيِّدُ: «ٱذْهَبْ أَقِمِ ٱلْحَارِسَ. لِيُخْبِرْ بِمَا يَرَى». | ٦ 6 |
೬ಕರ್ತನು ನನಗೆ ಹೇಳುವುದೇನೆಂದರೆ, “ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
فَرَأَى رُكَّابًا أَزْوَاجَ فُرْسَانٍ. رُكَّابَ حَمِيرٍ. رُكَّابَ جِمَالٍ. فَأَصْغَى إِصْغَاءً شَدِيدًا، | ٧ 7 |
೭ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ, ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ, ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ” ಎಂಬುದೇ.
ثُمَّ صَرَخَ كَأَسَدٍ: «أَيُّهَا ٱلسَّيِّدُ، أَنَا قَائِمٌ عَلَى ٱلْمَرْصَدِ دَائِمًا فِي ٱلنَّهَارِ، وَأَنَا وَاقِفٌ عَلَى ٱلْمَحْرَسِ كُلَّ ٱللَّيَالِي. | ٨ 8 |
೮ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
وَهُوَذَا رُكَّابٌ مِنَ ٱلرِّجَالِ. أَزْوَاجٌ مِنَ ٱلْفُرْسَانِ». فَأَجَابَ وَقَالَ: «سَقَطَتْ، سَقَطَتْ بَابِلُ، وَجَمِيعُ تَمَاثِيلِ آلِهَتِهَا ٱلْمَنْحُوتَةِ كَسَّرَهَا إِلَى ٱلْأَرْضِ». | ٩ 9 |
೯ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.
يَا دِيَاسَتِي وَبَنِي بَيْدَرِي. مَا سَمِعْتُهُ مِنْ رَبِّ ٱلْجُنُودِ إِلَهِ إِسْرَائِيلَ أَخْبَرْتُكُمْ بِهِ. | ١٠ 10 |
೧೦ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
وَحْيٌ مِنْ جِهَةِ دُومَةَ: صَرَخَ إِلَيَّ صَارِخٌ مِنْ سَعِيرَ: «يَا حَارِسُ، مَا مِنَ ٱللَّيْلِ؟ يَا حَارِسُ، مَا مِنَ ٱللَّيْلِ؟» | ١١ 11 |
೧೧ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
قَالَ ٱلْحَارِسُ: «أَتَى صَبَاحٌ وَأَيْضًا لَيْلٌ. إِنْ كُنْتُمْ تَطْلُبُونَ فَٱطْلُبُوا. ٱرْجِعُوا، تَعَالَوْا». | ١٢ 12 |
೧೨ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.
وَحْيٌ مِنْ جِهَةِ بِلَادِ ٱلْعَرَبِ: فِي ٱلْوَعْرِ فِي بِلَادِ ٱلْعَرَبِ تَبِيتِينَ، يَا قَوَافِلَ ٱلدَّدَانِيِّينَ. | ١٣ 13 |
೧೩ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
هَاتُوا مَاءً لِمُلَاقَاةِ ٱلْعَطْشَانِ، يَا سُكَّانَ أَرْضِ تَيْمَاءَ. وَافُوا ٱلْهَارِبَ بِخُبْزِهِ. | ١٤ 14 |
೧೪ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
فَإِنَّهُمْ مِنْ أَمَامِ ٱلسُّيُوفِ قَدْ هَرَبُوا. مِنْ أَمَامِ ٱلسَّيْفِ ٱلْمَسْلُولِ، وَمِنْ أَمَامِ ٱلْقَوْسِ ٱلْمَشْدُودَةِ، وَمِنْ أَمَامِ شِدَّةِ ٱلْحَرْبِ. | ١٥ 15 |
೧೫ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು, ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
فَإِنَّهُ هَكَذَا قَالَ لِيَ ٱلسَّيِّدُ: «فِي مُدَّةِ سَنَةٍ كَسَنَةِ ٱلْأَجِيرِ يَفْنَى كُلُّ مَجْدِ قِيدَارَ، | ١٦ 16 |
೧೬ಕರ್ತನು ನನಗೆ ಹೇಳುವುದೇನೆಂದರೆ, “ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.
وَبَقِيَّةُ عَدَدِ قِسِيِّ أَبْطَالِ بَنِي قِيدَارَ تَقِلُّ، لِأَنَّ ٱلرَّبَّ إِلَهَ إِسْرَائِيلَ قَدْ تَكَلَّمَ». | ١٧ 17 |
೧೭ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.