< ՅՈՎՀԱՆՆՈԻ 21 +

1 Սրանից յետոյ Յիսուս դարձեալ իրեն յայտնեց իր աշակերտներին Տիբերիայի ծովեզերքի մօտ. եւ յայտնեց այսպէս.
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 միասին էին Սիմոն Պետրոսը, Թովմասը՝ Երկուորեակ կոչուածը, Նաթանայէլը, որ Գալիլիայի Կանա քաղաքից էր, Զեբեդէոսի որդիները եւ աշակերտներից ուրիշ երկու հոգի:
ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
3 Սիմոն Պետրոսը նրանց ասաց. «Գնում եմ ձուկ որսալու»: Նրան ասացին. «Մենք էլ ենք գալիս քեզ հետ»: Գնացին եւ նաւակը մտան. եւ այդ գիշեր ոչինչ չբռնեցին:
ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 Երբ առաւօտ եղաւ, Յիսուս կանգնած էր ծովի եզերքին. բայց աշակերտները չիմացան, որ Յիսուսն է:
ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5 Յիսուս նրանց ասաց. «Տղանե՛ր, ուտելու բան չունէ՞ք»: Նրան պատասխանեցին՝ ո՛չ:
ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6 Նրանց ասաց. «Ուռկանը գցեցէ՛ք նաւակի աջ կողմը եւ կը գտնէք»: Գցեցին. եւ ձկների բազմութիւնից չէին կարողանում այն դուրս քաշել:
ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7 Այն աշակերտը, որին Յիսուս սիրում էր, Պետրոսին ասաց՝ Տէրն է: Երբ Սիմոն Պետրոսը լսեց, թէ Տէրն է, հագուստը վրան գցեց, քանի որ մերկ էր, եւ իրեն նետեց ծովի մէջ:
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 Միւս աշակերտներն էլ նաւակով եկան. եւ քանի որ ցամաքից հեռու չէին, այլ երկու հարիւր կանգունի չափ միայն, քաշում էին ուռկանը ձկներով հանդերձ:
ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9 Երբ ցամաք ելան, տեսան վառուած ածուխի մի կրակատեղ՝ մի ձուկ նրա վրայ եւ հաց:
ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 Յիսուս նրանց ասաց. «Բերէ՛ք այն ձկներից, որ դուք հիմա որսացիք»:
೧೦ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 Սիմոն Պետրոսը նաւակ մտաւ եւ ցամաք քաշեց ուռկանը, որ լիքն էր հարիւր յիսուներեք մեծ-մեծ ձկներով:
೧೧ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 Թէեւ այնչափ բան կար, բայց ուռկանը չպատռուեց:
೧೨ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 Յիսուս նրանց ասաց՝ եկէք ճաշեցէ՛ք: Եւ աշակերտներից ոչ ոք չէր համարձակւում հարցնել, թէ՝ դու ո՞վ ես, որովհետեւ գիտէին, որ Տէրն է:
೧೩ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14 Եկաւ Յիսուս, առաւ հացը եւ տուեց նրանց. նոյնպէս եւ ձուկը:
೧೪ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 Այս երրորդ անգամն էր, որ Յիսուս երեւաց իր աշակերտներին՝ մեռելներից յարութիւն առնելուց յետոյ:
೧೫ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16 Եւ երբ ճաշեցին, Յիսուս Սիմոն Պետրոսին ասաց. «Սիմո՛ն, որդի՛ Յովնանի, սիրո՞ւմ ես ինձ աւելի, քան դրանք»: Սա ասաց նրան. «Այո՛, Տէ՛ր, եւ դու գիտես, որ սիրում եմ քեզ»: Նրան ասաց՝ արածացրո՛ւ իմ գառներին:
೧೬ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17 Դարձեալ ասաց նրան. «Սիմո՛ն, որդի՛ Յովնանի, սիրո՞ւմ ես ինձ»: Նա ասաց նրան. «Այո՛, Տէ՛ր, եւ դու գիտես, որ սիրում եմ քեզ»: Նրան ասաց՝ արածացրո՛ւ իմ ոչխարներին:
೧೭ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18 Երրորդ անգամ նրան ասաց. «Սիմո՛ն, որդի՛ Յովնանի, սիրո՞ւմ ես ինձ»: Պետրոսը տխրեց, որ երրորդ անգամ իրեն ասաց, թէ՝ սիրո՞ւմ ես ինձ: Ու նրան պատասխանեց. «Տէ՛ր, դու ամէն ինչ գիտես. դու ինքդ ճանաչում ես բոլորին եւ գիտես, թէ սիրում »մ ք»զ»: Յիսուս նրան ասաց. «Արածացրո՛ւ իմ ոչխարն»րին:
೧೮“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 Ճշմարիտ, ճշմարիտ եմ ասում քեզ, որ մինչ դու երիտասարդ էիր, ինքդ էիր գօտիդ կապում եւ գնում էիր՝ ուր եւ կամենում էիր. սակայն երբ ծերանաս, ձեռքերդ վեր կը բարձրացնես, եւ ուրիշները քեզ գօտի կը կապեն ու կը տանեն՝ ուր չես կամ»նայ»:
೧೯ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20 Այս ասաց, նշելով, թէ ինչ մահով նա պիտի փառաւորի Աստծուն: Եւ երբ այս ասաց, աւելացրեց՝ արի՛ իմ յետեւից:
೨೦ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21 Պետրոսը դարձաւ եւ տեսաւ, որ այն աշակերտը, ում Յիսուս սիրում էր, գալիս է յետեւից. նա, որ ընկել էր նրա կրծքովն ու ասել. «Տէ՛ր, ո՞վ է, որ մատնելու է քեզ»:
೨೧ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 Պետրոսը, նրան տեսնելով, ասաց Յիսուսին. «Տէ՛ր, իսկ սա ի՞նչ կը լինի»:
೨೨ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 Յիսուս նրան ասաց. «Եթէ ես կամենում եմ, որ դա ապրի, մինչեւ որ ես գամ, այդ քեզ ի՞նչ հոգ, դու արի՛ իմ յետեւից»:
೨೩ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
24 Եւ այս խօսքը տարածուեց եղբայրների մէջ. եւ կարծեցին, թէ այն աշակերտը չպիտի մեռնի: Բայց Յիսուս նրան չասաց, թէ չպիտի մեռնի, այլ թէ՝ ես կամենում եմ, որ դա ապրի, մինչեւ որ ես գամ:
೨೪ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 Այս աշակերտն է, որ վկայում է այս բաների մասին, որ եւ գրեց իսկ դրանք. եւ գիտենք, որ նրա վկայութիւնը ճշմարիտ է: Բայց ուրիշ շատ բաներ էլ կան, որ Յիսուս արեց, որոնք, եթէ մէկը մէկ առ մէկ գրած լինէր, կարծում եմ, թէ աշխարհն իսկ բաւական չէր լինի պարփակելու այդ գրքերը, եթէ դրանք գրուած լինէին:
೨೫ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

< ՅՈՎՀԱՆՆՈԻ 21 +