< ՄԱՏԹԷՈՍ 17 >

1 Եւ վեց օր յետոյ Յիսուս իր հետ վերցրեց Պետրոսին, Յակոբոսին եւ նրա եղբօրը՝ Յովհաննէսին եւ նրանց հանեց, առանձին, մի բարձր լեռ
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
2 եւ նրանց առաջ պայծառակերպուեց. եւ նրա դէմքը փայլեց ինչպէս արեգակը. եւ նրա զգեստները դարձան սպիտակ ինչպէս լոյսը:
ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
3 Եւ ահա նրանց երեւացին Մովսէսն ու Եղիան, որ խօսում էին նրա հետ:
ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
4 Պետրոսը պատասխան տուեց եւ ասաց Յիսուսին. «Տէ՛ր, լաւ է, որ մենք այստեղ ենք. եթէ կամենաս, երեք տաղաւարներ շինենք, մէկը՝ քեզ համար, մէկը՝ Մովսէսի, մէկն էլ՝ Եղիայի»:
ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
5 Եւ մինչ նա դեռ խօսում էր, ահա մի լուսաւոր ամպ նրանց վրայ հովանի եղաւ. ամպից մի ձայն եկաւ ու ասաց. «Դա՛ է իմ սիրելի Որդին, որին հաւանեցի, դրա՛ն լսեցէք»:
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
6 Երբ աշակերտները այս լսեցին, իրենց երեսի վրայ ընկան եւ սաստիկ վախեցան:
ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
7 Եւ Յիսուս, մօտենալով, դիպաւ նրանց ու ասաց. «Ոտքի՛ ելէք եւ մի՛ վախեցէք»:
ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
8 Նրանք աչքները բարձրացրին եւ Յիսուսից բացի ոչ ոքի չտեսան:
ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
9 Եւ մինչ լեռից իջնում էին, Յիսուս նրանց պատուիրեց ու ասաց. «Այդ տեսիլքը մարդու չասէք, մինչեւ որ մարդու Որդին մեռելներից յարութիւն առնի»:
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
10 Աշակերտները նրան հարցրին եւ ասացին. «Հապա ինչո՞ւ օրէնսգէտներն ասում են, թէ նախ Եղիան պիտի գայ»:
೧೦ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
11 Յիսուս պատասխանեց եւ ասաց նրանց. «Եղիան կը գայ եւ կը վերահաստատի ամէն ինչ.
೧೧ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
12 բայց ձեզ ասում եմ, որ Եղիան արդէն իսկ եկել է. բայց նրան չճանաչեցին, այլ, ինչ որ կամեցան, արեցին նրան. նոյնպէս եւ մարդու Որդին նրանց ձեռքով չարչարուելու է»:
೧೨ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
13 Այն ժամանակ աշակերտները հասկացան, թէ Յովհաննէս Մկրտչի մասին էր ասել իրենց:
೧೩ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
14 Երբ ժողովրդի մէջ եկան, մի մարդ մօտեցաւ, ծնկի եկաւ եւ ասաց.
೧೪ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
15 «Տէ՛ր, ողորմի՛ր իմ որդուն, որովհետեւ լուսնոտութիւնից է տառապում եւ չարաչար տանջւում է. շատ անգամ կրակի մէջ է ընկնում եւ երբեմն՝ ջրի մէջ:
೧೫“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
16 Նրան քո աշակերտների մօտ տարայ, եւ չկարողացան բժշկել»:
೧೬ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
17 Յիսուս պատասխան տուեց ու ասաց. «Ո՛վ անհաւատ եւ մոլորուած սերունդ, մինչեւ ե՞րբ ձեզ հետ պիտի լինեմ, մինչեւ ե՞րբ ձեզ պիտի հանդուրժեմ. նրան ինձ մօ՛տ բեր»:
೧೭ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
18 Եւ Յիսուս նրան սաստեց, դեւը նրանից դուրս եկաւ, եւ մանուկը հէնց այդ րոպէից բժշկուեց:
೧೮ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
19 Այն ժամանակ աշակերտները, առանձին, մօտեցան եւ Յիսուսին ասացին. «Մենք ինչո՞ւ այն հանել չկարողացանք»:
೧೯ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
20 Եւ Յիսուս նրանց ասաց. «Ձեր թերահաւատութեան պատճառով. ճշմարիտ եմ ասում ձեզ, եթէ մանանեխի հատիկի չափ հաւատ ունենաք, այս լերանը կ՚ասէք՝ տեղափոխուի՛ր այստեղից այնտեղ, եւ կը տեղափոխուի. եւ որեւէ բան ձեզ համար անհնարին չի լինի:
೨೦ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
21 Բայց այս տեսակ դեւը այլ կերպ դուրս չի ելնում, եթէ ոչ աղօթքով ու ծոմապահութեամբ»:
೨೧ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
22 Եւ մինչ նրանք Գալիլիայում դեռ շրջում էին, Յիսուս իր աշակերտներին ասաց. «Մարդու Որդին մատնուելու է մարդկանց ձեռքը,
೨೨ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
23 ու նրան պիտի սպանեն, եւ նա երրորդ օրը յարութիւն պիտի առնի»: Եւ նրանք շատ տխրեցին:
೨೩ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
24 Երբ նրանք Կափառնայում եկան, երկդրամեան տուրքը պահանջողները մօտեցան Պետրոսին եւ ասացին. «Ձեր վարդապետը երկդրամեանը չի՞ տալիս»: Եւ Պետրոսն ասաց՝ այո՛:
೨೪ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
25 Եւ երբ տուն մտան, Յիսուս կանխեց նրան ու ասաց. «Քեզ ինչպէ՞ս է թւում, Սիմո՛ն. ազգերի թագաւորները հարկերը կամ տուրքը ումի՞ց են առնում, իրենց որդիների՞ց, թէ՞ օտարներից»:
೨೫ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
26 Եւ երբ ասաց՝ օտարներից, Յիսուս նրան ասաց. «Ապա ուրեմն որդիներն ազատ են:
೨೬ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
27 Բայց որպէսզի նրանց չգայթակղեցնենք, գնա՛ ծով ու կարթ գցի՛ր, եւ առաջին ձուկը, որ դուրս կ՚ելնի, վերցրո՛ւ ու բա՛ց նրա բերանը եւ մի արծաթ դրամ կը գտնես. այն ա՛ռ եւ իմ ու քո տեղ նրանց կը տաս»:
೨೭ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

< ՄԱՏԹԷՈՍ 17 >