< ՄԱՏԹԷՈՍ 25 >

1 «Այն ժամանակ երկնքի արքայութիւնը պիտի նմանեցուի տասը կոյսերի, որոնք իրենց լապտերներն առած՝ փեսային եւ հարսին դիմաւորելու ելան:
“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
2 Նրանցից հինգը յիմար էին, իսկ հինգը՝ իմաստուն:
ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
3 Յիմարները լապտերներն առան, բայց իրենց հետ պահեստի ձէթ չվերցրին:
ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
4 Իսկ իմաստունները իրենց լապտերների հետ միասին ամաններով ձէթ վերցրին:
ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
5 Եւ երբ փեսան ուշացաւ, ամէնքն էլ նիրհեցին եւ քուն մտան:
ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6 Եւ կէսգիշերին ձայն լսուեց՝ ահա՛ փեսան գալիս է, նրան դիմաւորելո՛ւ ելէք:
ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
7 Այն ժամանակ բոլոր կոյսերը վեր կացան եւ իրենց լապտերները կարգի բերեցին:
ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
8 Յիմարները իմաստուններին ասացին. «Ձեր այդ իւղից տուէ՛ք մեզ, որովհետեւ ահա մեր լապտերները հանգչում են»:
ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
9 Իմաստունները պատասխան տուեցին եւ ասացին. «Գուցէ թէ՛ մեզ եւ թէ՛ ձեզ չբաւականացնի, ուստի գնացէ՛ք վաճառողների մօտ եւ ձեզ համար գնեցէ՛ք»:
ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
10 Երբ նրանք գնացին, որ գնեն, փեսան եկաւ, եւ ովքեր պատրաստ էին, նրա հետ հարսանիքի սրահը մտան, ու դուռը փակուեց:
೧೦ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
11 Յետոյ եկան միւս կոյսերն էլ ու ասացին. «Տէ՛ր, տէ՛ր, բա՛ց արա»:
೧೧ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
12 Նա պատասխան տուեց ու ասաց. «Ճշմարիտ եմ ասում ձեզ, որ ձեզ չեմ ճանաչում»:
೧೨ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
13 Արթո՛ւն կացէք, որովհետեւ չգիտէք ո՛չ օրը եւ ո՛չ էլ ժամը»:
೧೩ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
14 «Նոյնպէս, մի մարդ, հեռու երկիր գնալիս, կանչեց իր ծառաներին եւ իր ունեցուածքը նրանց տուեց.
೧೪“ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
15 մէկին տուեց հինգ քանքար, միւսին՝ երկու եւ մի ուրիշին՝ մէկ. իւրաքանչիւրին ըստ իր կարողութեան. եւ գնաց:
೧೫ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
16 Ով հինգն առաւ, իսկոյն գնաց, դրանով գործ արեց եւ հինգ եւս շահեց:
೧೬ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
17 Նոյնպէս նա էլ, որ երկուսն առաւ, երկու եւս շահեց:
೧೭ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
18 Իսկ ով մէկն առաւ, գնաց հողը փորեց եւ իր տիրոջ դրամը թաքցրեց:
೧೮ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 Շատ ժամանակ անց, այն ծառաների տէրը եկաւ եւ նրանց հետ հաշիւ տեսաւ:
೧೯ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
20 Ով հինգ քանքար էր առել, մօտենալով՝ հինգ քանքար եւս տուեց ու ասաց. «Տէ՛ր, հինգ քանքար տուիր ինձ. արդ, ահաւասիկ վրան հինգ քանքար եւս շահեցի»:
೨೦ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
21 Իր տէրը նրան ասաց. «Ապրե՛ս, բարի՛ եւ հաւատարի՛մ ծառայ, որովհետեւ այդ քչի մէջ հաւատարիմ եղար, շատի վրայ կը կարգեմ քեզ. մտի՛ր քո տիրոջ ուրախութեան մէջ»:
೨೧ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
22 Ով երկու քանքարն էր առել, նա էլ մօտեցաւ ու ասաց. «Տէ՛ր, ինձ երկու քանքար տուիր, ահաւասիկ երկու այլ քանքար եւս, որ դրանց վրայ շահեցի»:
೨೨ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
23 Իր տէրը նրան ասաց. «Ապրե՛ս, բարի՛ եւ հաւատարի՛մ ծառայ, որովհետեւ այդ քչի մէջ հաւատարիմ եղար, շատի վրայ կը կարգեմ քեզ. մտի՛ր քո տիրոջ ուրախութեան մէջ»:
೨೩ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
24 Մօտեցաւ նաեւ նա, որ մէկ քանքար էր առել, ու ասաց. «Տէ՛ր, գիտէի, որ դու մի խիստ մարդ ես, հնձում ես, ինչ որ չես սերմանել, եւ հաւաքում ես այնտեղից, ուր չես ցանել.
೨೪ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
25 վախեցայ. գնացի եւ թաքցրի քո այս քանքարը հողի մէջ: Արդ, ահա՛ւասիկ, քոնը՝ քեզ»:
೨೫ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
26 Տէրը պատասխան տուեց եւ ասաց նրան. «Չա՛ր եւ ծո՛յլ ծառայ, գիտէիր, որ հնձում եմ, ուր չեմ սերմանել, եւ հաւաքում այնտեղից, ուր չեմ ցանել.
೨೬ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
27 դու պէտք է իմ այդ դրամը լումայափոխների մօտ դնէիր, եւ ես, գալով, տոկոսով միասին պահանջէի այն, ինչ որ իմն է:
೨೭ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
28 Արդ, դրանից առէ՛ք այդ քանքարը եւ տուէ՛ք նրան, ով տասը քանքար ունի.
೨೮ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
29 քանի որ՝ ով ունի, նրան պիտի տրուի եւ ունեցածը պիտի աւելացուի, իսկ ով չունի, նրանից ունեցածն էլ պիտի վերցուի:
೨೯ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
30 Իսկ այդ անպիտան ծառային հանեցէ՛ք դուրս, արտաքին խաւարը. այնտեղ կը լինի լաց եւ ատամների կրճտում»:
೩೦ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
31 «Արդ, երբ որ մարդու Որդին գայ իր փառքով եւ բոլոր հրեշտակները՝ իր հետ, այն ժամանակ նա պիտի նստի իր փառքի գահի վրայ,
೩೧“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
32 ու նրա առաջ պիտի հաւաքուեն բոլոր ազգերը, եւ նա նրանց միմեանցից պիտի զատի, ինչպէս մի հովիւ, որ զատում է ոչխարները այծերից:
೩೨ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
33 Եւ ոչխարները իր աջին պիտի կանգնեցնի, իսկ այծերը՝ ձախին:
೩೩ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
34 Այն ժամանակ թագաւորը պիտի ասի նրանց, որ իր աջին են. «Եկէ՛ք, իմ Հօր օրհնեալնե՛ր, ժառանգեցէ՛ք աշխարհի սկզբից ձեզ համար պատրաստուած արքայութիւնը.
೩೪ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
35 որովհետեւ քաղցած էի, եւ ինձ ուտելիք տուիք, ծարաւ էի, եւ ինձ ջուր տուիք՝ խմելու. օտար էի, եւ ինձ ձեր մէջ առաք,
೩೫ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
36 մերկ էի, եւ ինձ հագցրիք, հիւանդ էի, եւ ինձ տեսնելու եկաք, բանտում էի, եւ ինձ այցի եկաք»:
೩೬ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
37 Այն ժամանակ արդարները պիտի պատասխանեն նրան ու ասեն. «Տէ՛ր, ե՞րբ տեսանք քեզ քաղցած ու կերակրեցինք, կամ՝ ծարաւ եւ ջուր տուեցինք.
೩೭ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
38 ե՞րբ տեսանք քեզ օտար եւ մեր մէջ առանք, կամ՝ մերկ եւ հագցրինք.
೩೮ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
39 ե՞րբ տեսանք քեզ հիւանդ կամ բանտի մէջ ու եկանք քեզ այցի»:
೩೯ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
40 Թագաւորը պիտի պատասխանի ու ասի նրանց. «Ճշմարիտ եմ ասում ձեզ, քանի որ իմ այս փոքր եղբայրներից մէկին արեցիք այդ՝ ի՛նձ համար արեցիք»:
೪೦ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
41 Այն ժամանակ նա պիտի ասի նրանց, որ իր ձախին են. «Անիծեալնե՛ր, գնացէ՛ք ինձնից յաւիտենական կրակը, որ պատրաստուած է սատանայի եւ իր հրեշտակների համար. (aiōnios g166)
೪೧ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios g166)
42 որովհետեւ քաղցած էի, եւ ինձ ուտելիք չտուիք, ծարաւ էի, եւ ինձ ջուր չտուիք,
೪೨ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
43 օտար էի, եւ ինձ ձեր մէջ չառաք, մերկ էի, եւ ինձ չհագցրիք, հիւանդ էի ու բանտի մէջ, եւ ինձ տեսնելու չեկաք»:
೪೩ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
44 Այն ժամանակ նրանք էլ պիտի պատասխանեն ու ասեն. «Տէ՛ր, ե՞րբ տեսանք քեզ քաղցած, կամ ծարաւ, կամ օտար, կամ մերկ, կամ հիւանդ, կամ բանտի մէջ ու քեզ չծառայեցինք»:
೪೪ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
45 Այն ժամանակ պիտի պատասխանի նրանց ու ասի. «Ճշմարիտ եմ ասում ձեզ, որովհետեւ այս փոքրերից մէկին ա՛յդ չարեցիք, ինձ համար էլ չարեցիք»:
೪೫ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
46 Եւ նրանք պիտի գնան դէպի յաւիտենական տանջանք, իսկ արդարները՝ յաւիտենական կեանք»: (aiōnios g166)
೪೬ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios g166)

< ՄԱՏԹԷՈՍ 25 >