< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >

1 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
तब दाऊदले भने, “इस्राएलको निम्‍ति होमबलिको वेदी सहितको परमप्रभु परमेश्‍वरका मन्‍दिरको ठाउँ यहीं हुनेछ ।”
2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
यसैले दाऊदले आफ्ना सेवकहरूलाई इस्राएलमा बसोबास गर्ने परदेशीहरूलाई भेला गराउने हुकुम गरे । तिनले उनीहरूलाई परमेश्‍वरको मन्दिर बनाउन ढुङ्गा काटेर तयार गर्ने काममा खटाए ।
3 ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
तिनले ढोकाहरू र चौकोसहरूका लागि कीला बनाउनका निम्‍ति धेरै मात्रामा फलाम दिए । तिनले जोख्‍न सक्‍नेभन्‍दा धेरै काँसा,
4 ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
र गन्‍न सक्‍नेभन्‍दा धेरै देवदारुका काठ पनि दिए (सीदोनी र टुरोसका मानिसहरूले गन्‍नै नसक्‍ने गरी प्रशस्‍त मात्रामा देवदारु दाऊदकहाँ ल्‍याइदिए) ।
5 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
दाऊदले भने, “मेरो छोरो सोलोमन कलिलै र अनुभवहीन छ, र परमप्रभुको निम्‍ति निर्माण गरिने भवन विशेष रूपले भव्य हुनुपर्छ, ताकि यो अरू सबै देशमा प्रसिद्ध र महिमित हुनेछ । यसैले यसको भवन निर्माणको तयारी म नै गर्नेछु ।” यसैले दाऊदले आफ्‍नो मृत्‍यु हुनुअगि ठुलो तयारी गरे ।
6 ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
तब तिनले आफ्‍नो छोरा सोलोमनलाई बोलाए र परमप्रभु इस्राएलका परमेश्‍वरको निम्‍ति एउटा मन्‍दिर बनाउने आज्ञा दिए ।
7 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
दाऊदले सोलोमनलाई भने, “ए मेरो छोरो, परमप्रभु मेरा परमेश्‍वरका नाउँको निम्‍ति एउटा मन्‍दिर बनाउने मेरो इच्‍छा थियो ।
8 ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
तर परमप्रभुले मकहाँ आउनुभयो र भन्‍नुभयो, ‘तैंले धेरै रक्तपात गरेको र धेरै युद्ध गरेको छस्‌ । मेरो नाउँको निम्‍ति मन्‍दिर तैंले बनाउनेछैनन्, किनभने मेरो दृष्‍टिमा तैंले पृथ्‍वीमा धेरै रगत बगाएको छस्‌ ।
9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
तापनि, तेरो एउटा छोरो हुनेछ जो शान्तिप्रिय मानिस हुनेछ । उसका चारैतिरका शत्रुहरूबाट म उसलाई आराम दिनेछु । किनकि उसको नाउँ सोलोमन हुनेछ, र उसको समयमा म इस्राएललाई शान्‍ति र चैन दिनेछु ।
10 ೧೦ ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
मेरो नाउँको निम्‍ति एउटा मन्दिर उसैले बनाउनेछ । ऊ मेरो छोरो हुनेछ, र म उसका पिता हुनेछु । म उसको राज्यको सिंहासन इस्राएलमा सदासर्वदाको स्थापित गर्नेछु ।’
11 ೧೧ ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
अब ए मेरो छोरो, परमप्रभु तँसँग रहनुभएको होस् र तँलाई सफलता दिनुभएको होस् । परमप्रभु तेरा परमेश्‍वरको मन्‍दिर तैंले नै बनाउनेछस् भनी उहाँले भन्‍नुभएझैं तैंले त्‍यो बनाउनेछस्।
12 ೧೨ ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
परमप्रभुले नै तँलाई अन्तर्दृष्‍टि र समझ दिनुभएको होस्, ताकि उहाँले तँलाई इस्राएलमाथि अधिकार दिनुहुँदा तैंले परमप्रभु तेरा परमेश्‍वरको व्‍यवस्‍था पालन गर्नेछस् ।
13 ೧೩ ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
तब इस्राएलको निम्‍ति परमप्रभुले मोशालाई दिनुभएका विधि र नियमहरूलाई तैंले होशियारसाथ पालन गरिस् भने तँ सफल हुनेछस् । बलियो र साहसी हो । नडरा वा निरुत्‍साहित नहो ।
14 ೧೪ ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
अब हेर्, ज्‍यादै प्रयत्‍नका साथ मैले परमप्रभुका मन्‍दिरको निम्‍ति एक लाख तोडा सुन, दश लाख तोडा चाँदी, धेरै मात्रामा काँसा र फलाम तयार गरेको छु । मैले काठपात र ढुङ्गा पनि तयार गरिराखेको छु । यी सबैमा तैंले अरू थप्‍नुपर्छ ।
15 ೧೫ ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
तँसित धेरै कामगर्ने मानिसहरू छन्: ढुङ्गा काट्‌नेहरू, डकर्मीहरू, सिकर्मीहरू, र हरेक किसिमका शिल्पकारहरू अनगिन्ती छन्,
16 ೧೬ ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
जसले सुन, चाँदी, काँसा र फलामका काम गर्न सक्छन् । उठ् र काम सुरु गर्, र परमप्रभु तँसित हुनुभएको होस् ।”
17 ೧೭ ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
दाऊदले इस्राएलका सबै अगुवाहरूलाई आफ्‍ना छोरा सोलोमनलाई सघाउन भनी यसो भनेर आदेश दिए,
18 ೧೮ ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
“परमप्रभु तिमीहरूका परमेश्‍वर तिमीहरूसँग हुनुहुन्‍छ र उहाँले तिमीहरूलाई चारैतिरबाट शान्‍ति दिनुभएको छ । उहाँले यस क्षेत्रका बासिन्‍दाहरूलाई मेरो हातमा दिनुभएको छ । यो क्षेत्र परमप्रभु र उहाँका मानिसहरूका अधीनमा छन्‌ ।
19 ೧೯ ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
अब आफ्‍नो सारा हृदय र आफ्‍नो प्राणले परमप्रभु आफ्‍ना परमेश्‍वरको खोजी गर । उठ र परमप्रभु परमेश्‍वरको पवित्रस्‍थान निर्माण गर । त्यसपछि तिमीहरूले परमप्रभुका करारको सन्‍दूक र परमेश्‍वरका पवित्र कुराहरू परमेश्‍वरको नाउँको निम्‍ति बनाइएको मन्‍दिरमा ल्‍याओ ।”

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 22 >