< ಅರಸುಗಳು - ಪ್ರಥಮ ಭಾಗ 12 >
1 ೧ ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
၁ရောဗောင်သည်မိမိအားမင်းမြှောက်ရန် ဣသရေလ ပြည်မြောက်ပိုင်းရှိလူတို့စုရုံးလျက်ရှိရာရှေခင် မြို့သို့သွား၏။-
2 ೨ ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
၂ရှောလမုန်မင်း၏ဘေးမှလွတ်မြောက်ရန်ထွက် ပြေးသွားသူနေဗက်၏သားယေရောဗောင်သည် ထိုသတင်းကိုကြားသောအခါအီဂျစ်ပြည် မှပြန်လာလေသည်။-
3 ೩ ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
၃ဣသရေလပြည်မြောက်ပိုင်းမှလူတို့သည်သူ့ကို ခေါ်ယူပြီးလျှင် သူနှင့်အတူရောဗောင်မင်းထံသို့ သွားကြ၏။ သူတို့က၊-
4 ೪ ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
၄``အရှင့်ခမည်းတော်ရှောလမုန်သည်ကျွန်ုပ်တို့ အပေါ်လေးလံသောထမ်းပိုးကိုတင်တော်မူခဲ့ ပါ၏။ အရှင်သည်ထိုလေးလံသောထမ်းပိုးနှင့် ပင်ပန်းသောဝန်ကိုပေါ့ပါးစေလျက် အကျွန်ုပ်တို့ အားနေသာထိုင်သာရှိအောင်ပြုတော်မူမည်ဆို ပါက အကျွန်ုပ်တို့သည်သစ္စာရှိစွာအရှင့်၏ အမှုတော်ကိုထမ်းဆောင်ပါမည်'' ဟုလျှောက် ထားကြ၏။
5 ೫ ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
၅ရောဗောင်ကလည်း``သုံးရက်ကြာလျှင်ငါ့ထံသို့ ပြန်ခဲ့ကြ။ ထိုအခါမှသင်တို့အားငါအဖြေ ပေးမည်'' ဟုဆို၏။
6 ೬ ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
၆ထို့နောက်ရောဗောင်သည် ခမည်းတော်ရှောလမုန်၏ အတိုင်ပင်ခံအသက်ကြီးသူအမတ်များအား``ထို သူတို့ကိုငါအဘယ်သို့ဖြေကြားရပါမည်နည်း။ သင်တို့အဘယ်သို့အကြံပေးလိုကြပါသနည်း'' ဟုမေးတော်မူ၏။
7 ೭ ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.
၇မှူးမတ်တို့က``အရှင်သည်ထိုသူတို့အားအကျိုး ပြုလိုတော်မူပါလျှင် သူတို့၏ပန်ကြားချက်ကို လိုက်လျောတော်မူပါ။ သူတို့သည်အရှင်၏အမှု တော်ကို အစဉ်အမြဲသစ္စာနှင့်ထမ်းဆောင်ကြ ပါလိမ့်မည်'' ဟုလျှောက်ထားကြ၏။
8 ೮ ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
၈သို့ရာတွင်ရောဗောင်သည်ထိုမှူးမတ်တို့ပေးသည့် အကြံကိုလျစ်လူရှု၍ အပါးတော်တွင်ခစား နေကျဖြစ်သောမိမိ၏ငယ်သူငယ်ချင်း လူငယ်လူရွယ်များထံသို့သွားပြီးလျှင်၊-
9 ೯ “ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
၉``သင်တို့ကငါ့အားအဘယ်သို့အကြံပေးကြ ပါမည်နည်း။ သူတို့၏ဝန်ကိုပေါ့ပါးအောင်ပြု လုပ်ပေးရန် ငါ့ထံပန်ကြားလျှောက်ထားနေသူ တို့အားအဘယ်သို့ဖြေကြားရပါမည်နည်း'' ဟုမေးတော်မူ၏။
10 ೧೦ ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
၁၀ထိုသူငယ်များက``အရှင်သည်သူတို့အား`ငါ၏ လက်သန်းသည်ခမည်းတော်၏ခါးထက်ပို၍ တုတ်၏။-
11 ೧೧ ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.
၁၁ငါ့ခမည်းတော်တင်သောဝန်လေးသည်မှန်၏။ ငါ တင်သောဝန်ကားထိုထက်ပင်ပို၍လေးလိမ့်မည်။ သူသည်သင်တို့အားကြိမ်နှင့်ရိုက်၏။ ငါမူကား ကြာပွတ်နှင့်ရိုက်အံ့' ဟုဖြေကြားတော်မူပါ'' ဟုလျှောက်ကြ၏။
12 ೧೨ ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
၁၂သုံးရက်မျှကြာသောအခါယေရောဗောင်နှင့် ဣသရေလအမျိုးသားတို့သည် ရောဗောင်မင်း မှာကြားလိုက်သည့်အတိုင်းပြန်လာကြ၏။-
13 ೧೩ ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
၁၃ထိုအခါရောဗောင်သည်အသက်ကြီးသူအတိုင် ပင်ခံအမတ်များပေးသည့်အကြံကိုလျစ်လူ ရှုပြီးလျှင်၊-
14 ೧೪ “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
၁၄လူငယ်လူရွယ်တို့ပေးသည့်အကြံအတိုင်းထို သူတို့အား``ငါ့ခမည်းတော်တင်သောဝန်လေး သည်မှန်၏။ ငါတင်သောဝန်ကားထိုထက်ပင်ပို ၍လေးလိမ့်မည်။ သူသည်သင်တို့အားကြိမ်နှင့် ရိုက်၏။ ငါမူကားကြာပွတ်နှင့်ရိုက်အံ့'' ဟု ခက်ထန်စွာဖြေကြားတော်မူ၏။-
15 ೧೫ ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
၁၅မင်းကြီးသည်ဤသို့ပြည်သူတို့အားအလေး ဂရုမပြုဘဲနေတော်မူခြင်းမှာ ပရောဖက် အဟိယအားဖြင့်ယေရောဗောင်အားကိုယ်တော် ပေးတော်မူခဲ့သည့်ကတိတော်ကို အကောင် အထည်ပေါ်စေရန်ထာဝရဘုရားအလို ရှိတော်မူသောကြောင့်ဖြစ်၏။
16 ೧೬ ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
၁၆မိမိတို့၏ပန်ကြားချက်ကို မင်းကြီးနားထောင် တော့မည်မဟုတ်ကြောင်းသိရှိကြသောအခါ လူ တို့က``ဒါဝိဒ်၌ငါတို့လူမျိုးတော်မရှိ။ ယေရှဲ ၏သား၌ငါတို့အမွေမရှိ။ အို ဣသရေလပြည် သူတို့၊ ငါတို့နေရပ်သို့ပြန်ကြကုန်အံ့။ အို ဒါဝိဒ်၊ သင်၏အိမ်ကိုပြန်ကြည့်လော့'' ဟုဟစ်အော်ကြ ကုန်၏။ သို့ဖြစ်၍ဣသရေလပြည်သူတို့သည်ပုန်ကန် ကြ၏။-
17 ೧೭ ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
၁၇ရောဗောင်သည်ယုဒနယ်မြေတွင်နေထိုင်သူတို့ ကိုသာလျှင် အုပ်စိုးရလေသည်။
18 ೧೮ ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
၁၈ထိုအခါရောဗောင်မင်းသည် ချွေးတပ်တာဝန်ခံ အဒေါနိရံအား ဣသရေလအမျိုးသားတို့ထံ သို့စေလွှတ်တော်မူ၏။ သို့ရာတွင်ဣသရေလ အမျိုးသားတို့က ထိုသူ့အားခဲနှင့်ပစ်သတ်ကြ သဖြင့် ရောဗောင်သည်မိမိရထားပေါ်သို့အဆော တလျင်တက်၍ယေရုရှလင်မြို့သို့ထွက်ပြေး လေ၏။-
19 ೧೯ ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
၁၉ထိုကာလမှစ၍ဣသရေလပြည်မြောက်ပိုင်း ပြည်သူတို့သည် ဒါဝိဒ်မင်းမျိုးကိုပုန်ကန် ကြလေသတည်း။
20 ೨೦ ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
၂၀ဣသရေလအမျိုးသားတို့သည် အီဂျစ်ပြည် မှယေရောဗောင်ပြန်လည်ရောက်ရှိလာသည့် သတင်းကိုကြားသောအခါ သူ့အားလူထု အစည်းအဝေးသို့ဖိတ်ခေါ်ကာ ဣသရေလ ဘုရင်အဖြစ်မင်းမြှောက်ကြကုန်၏။ ယုဒ အနွယ်သာလျှင်ဒါဝိဒ်၏သားမြေးတို့ အပေါ်တွင်သစ္စာစောင့်ကြလေသည်။
21 ೨೧ ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
၂၁ရောဗောင်သည်ယေရုရှလင်မြို့သို့ရောက်ရှိလာ သောအခါ ဣသရေလပြည်မြောက်ပိုင်းကိုပြန် လည်သိမ်းပိုက်ရန်ကြံစည်လျက် ယုဒနှင့်ဗင်္ယာ မိန်အနွယ်များမှလက်ရွေးစင်တပ်သား တစ်သိန်းရှစ်သောင်းကိုစုရုံးစေတော်မူ၏။
22 ೨೨ ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
၂၂သို့ရာတွင်ဘုရားသခင်သည် ပရောဖက် ရှေမာယကိုစေလွှတ်၍၊-
23 ೨೩ “ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
၂၃ရောဗောင်မင်းနှင့်တကွယုဒအနွယ်ဝင်နှင့် ဗင်္ယာမိန်အနွယ်ဝင်အပေါင်းတို့အား၊-
24 ೨೪ ‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
၂၄``သင်တို့သည်သင်တို့၏ညီအစ်ကိုများဖြစ် ကြသောဣသရေလပြည်သူတို့ကိုမတိုက် မခိုက်ကြနှင့်။ ယခုဖြစ်ပျက်ခဲ့သောအမှု သည်ငါ၏အလိုတော်အတိုင်းဖြစ်သဖြင့် သင်တို့အားလုံးမိမိတို့နေရပ်သို့ပြန်ကြ လော့'' ဟုထာဝရဘုရားမိန့်တော်မူကြောင်း ဆင့်ဆိုစေတော်မူ၏။ သူတို့အားလုံးသည် လည်းထာဝရဘုရား၏အမိန့်တော်ကို နာခံလျက်မိမိတို့နေရပ်သို့ပြန်သွား ကြ၏။
25 ೨೫ ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
၂၅ဣသရေလဘုရင်ယေရောဗောင်သည်တောင် ပေါများသောဧဖရိမ်ပြည်၊ ရှေခင်မြို့ကို တံတိုင်းကာပြီးလျှင်ကာလအတန်ကြာမျှ နန်းစံတော်မူ၏။ ထို့နောက်ထိုမြို့မှထွက်ခွာ ၍ပေနွေလမြို့ကိုတံတိုင်းကာတော်မူ၍၊-
26 ೨೬ ಅವನು ತನ್ನ ಮನಸ್ಸಿನಲ್ಲಿ, “ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
၂၆``ငါ၏ပြည်သူတို့သည်ယခုအတိုင်းယေရု ရှလင်မြို့ရှိဗိမာန်တော်သို့သွား၍ ထာဝရ ဘုရားအားဝတ်ပြုကိုးကွယ်ကြလျှင် သူတို့ သည်ယုဒဘုရင်ရောဗောင်၏ကျေးဇူးသစ္စာ ကိုပြောင်းလဲခံယူကာငါ့အားလုပ်ကြံ ကြပေလိမ့်မည်'' ဟုတွေးတောလျက်နေ၏။
27 ೨೭ ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.
၂၇
28 ೨೮ ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
၂၈ယင်းသို့တွေးတောပြီးနောက် ယေရောဗောင်သည် ရွှေနွားလားဥသဘရုပ်နှစ်ကောင်ကိုသွန်း လုပ်၍ပြည်သူတို့အား``သင်တို့သည်ကိုးကွယ် ဝတ်ပြုရန်အတွက် ယေရုရှလင်မြို့သို့သွားရ ကြသည်မှာကာလအတော်ကြာပြီ။ အို ဣသ ရေလပြည်သူတို့၊ သင်တို့အားအီဂျစ်ပြည် မှထုတ်ဆောင်လာတော်မူသောဘုရားများ ကားဤဘုရားများပင်တည်း'' ဟုမိန့်တော် မူ၏။-
29 ೨೯ ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
၂၉ထို့နောက်ရွှေနွားလားဥသဘရုပ်တစ်ကောင် ကိုဗေသလမြို့၌လည်းကောင်း၊ အခြားတစ် ကောင်ကိုဒန်မြို့၌လည်းကောင်းထားတော်မူ၏။-
30 ೩೦ ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
၃၀ထို့ကြောင့်ပြည်သူတို့သည်ထိုမြို့များသို့သွား ရောက်ကာ ကိုးကွယ်ဝတ်ပြုလျက်အပြစ်ကူး လွန်ကြကုန်၏။-
31 ೩೧ ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
၃၁ယေရောဗောင်သည်တောင်ထိပ်များတွင်ကိုးကွယ် ဝတ်ပြုရာဌာနများကိုလည်းတည်ဆောက်ပြီး လျှင် လေဝိအနွယ်ဝင်မဟုတ်သောသူတို့အား ပုရောဟိတ်များအဖြစ်ခန့်ထားတော်မူလေ သည်။
32 ೩೨ ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
၃၂ယေရောဗောင်သည်ယုဒပြည်တွင်ကျင်းပသည့် ပွဲတော်နှင့်အလားတူဘာသာရေးပွဲတော်ကို လည်း အဋ္ဌမလတစ်ဆယ့်ငါးရက်နေ့၌ကျင်းပ ရန်ပြဋ္ဌာန်းတော်မူ၏။ သူသည်မိမိသွန်းလုပ် ထားသောနွားလားဥသဘရုပ်များအား ဗေသလမြို့ရှိယဇ်ပလ္လင်တွင်ယဇ်များကို ပူဇော်၍ မိမိဆောက်လုပ်ထားသည့်ကိုးကွယ် ဝတ်ပြုရာဌာနများတွင် အမှုတော်ဆောင် လျက်ရှိသောယဇ်ပုရောဟိတ်တို့ကိုထို မြို့၌တာဝန်ပေးအပ်တော်မူ၏။-
33 ೩೩ ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
၃၃မင်းကြီးသည်မိမိသတ်မှတ်ပေးသည့်နေ့ရက် ဖြစ်သည့် အဋ္ဌမလတစ်ဆယ့်ငါးရက်နေ့၌ ဗေသလမြို့ရှိယဇ်ပလ္လင်သို့သွား၍ ယဇ်ပူဇော် ကာဣသရေလပြည်သူတို့အတွက် မိမိကိုယ် တိုင်တီထွင်ပြဋ္ဌာန်းပေးသည့်ပွဲတော်ကို ကျင်းပတော်မူသတည်း။