< ಅರಸುಗಳು - ದ್ವಿತೀಯ ಭಾಗ 19 >
1 ೧ ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
၁ထိုသူတို့၏အစီရင်ခံချက်ကိုကြားလျှင် ကြားချင်းဟေဇကိမင်းသည် မိမိ၏အဝတ် တော်ကိုဆုတ်ပြီးလျှင်လျှော်တေကိုဝတ်၍ ထာဝရဘုရား၏ဗိမာန်တော်သို့ကြွတော် မူ၏။-
2 ೨ ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
၂မင်းကြီးသည်နန်းတော်အုပ်ဧလျာကိမ်၊ နန်း တော်အတွင်းဝန်ရှေဗနနှင့်အသက်ကြီးသူ ယဇ်ပုရောဟိတ်များကို အာမုတ်၏သားဟေရှာ ယထံသို့စေလွှတ်တော်မူ၏။ ထိုသူတို့သည် လည်းလျှော်တေကိုဝတ်ဆင်ထားကြ၏။-
3 ೩ ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
၃မင်းကြီးက``ယနေ့သည်ဒုက္ခရောက်ရာနေ့ဖြစ် ပါ၏။ အကျွန်ုပ်တို့သည်အပြစ်ဒဏ်ကိုခံရ၍ အရှက်ကွဲလျက်ရှိကြပါ၏။ အကျွန်ုပ်တို့သည် သားဖွားချိန်စေ့သော်လည်း သားဖွားနိုင်ရန် အားမရှိသည့်အမျိုးသမီးနှင့်တူပါ၏။-
4 ೪ ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.
၄အာရှုရိဧကရာဇ်ဘုရင်သည်မိမိ၏ဗိုလ်ချုပ် ကိုစေလွှတ်၍ အသက်ရှင်တော်မူသောဘုရားသခင်အားစော်ကားသည့်စကားကိုပြောဆို စေပါ၏။ သင်၏ဘုရားသခင်ထာဝရဘုရား သည်ထိုစကားကိုကြားတော်မူ၍ယင်းသို့ ပြောဆိုသူတို့အားအပြစ်ဒဏ်စီရင်တော် မူပါစေသော။ သို့ဖြစ်၍အသက်မသေဘဲ ကျန်ရှိနေသေးသောသူတို့အတွက်ဘုရားသခင်ထံတော်သို့ဆုတောင်းပတ္ထနာပြုပါ လော့'' ဟုဟေရှာယထံလျှောက်ထားစေ၏။
5 ೫ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,
၅ဟေဇကိမင်း၏စကားကိုကြားသောအခါ ဟေရှာယက``ထာဝရဘုရားဤသို့မိန့်တော် မူ၏။ အာရှုရိမင်း၏ကျွန်တို့သည် ငါ့ကိုပြစ် မှား၍ပြောဆိုသည့်စကားကိုသင်တို့ကြား ရသောအခါမကြောက်နှင့်။-
6 ೬ ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.
၆
7 ೭ ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.
၇ငါသည်ဧကရာဇ်မင်းအားမိမိ၏တိုင်းပြည် သို့ပြန်စေရန် သတင်းတစ်စုံတရာကိုကြား စေတော်မူမည်။ ထိုနောက်သူ့ကိုထိုပြည်၌ပင် လုပ်ကြံခြင်းကိုခံရစေလတ္တံ့'' ဟုပြန်ကြား လိုက်၏။
8 ೮ ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.
၈ဧကရာဇ်မင်းသည်လာခိရှမြို့မှထွက်ခွာပြီး လျှင် အနီးအနားရှိလိဗနမြို့ကိုတိုက်ခိုက် လျက်ရှိကြောင်းကို အာရှုရိအရာရှိကြားသိ သောအခါ မင်းကြီးနှင့်ဆွေးနွေးတိုင်ပင်ရန် ထိုအရပ်သို့သွားလေသည်။-
9 ೯ ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,
၉ထိုအခါအာရှုရိအမျိုးသားတို့သည် မိမိ တို့အားတိုက်ခိုက်ရန်ဆူဒန်ဘုရင်တိရက္ကဦး စီးခေါင်းဆောင်သည့် အီဂျစ်တပ်မတော်ချီ တက်လာနေကြောင်းကိုသတင်းရရှိကြ၏။-
10 ೧೦ ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
၁၀ထိုသတင်းကိုကြားသောအခါဧကရာဇ်မင်း သည် ယုဒဘုရင်ဟေဇကိထံသို့အမှာတော် စာပေးပို့လိုက်လေသည်။ ထိုအမှာတော်စာ တွင်``သင်ကိုးစားသည့်ဘုရားကသင်သည် ငါ ၏လက်တွင်းသို့ကျရောက်လိမ့်မည်မဟုတ် ကြောင်းမိန့်တော်မူသောစကားကြောင့်နား မယောင်နှင့်။-
11 ೧೧ ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
၁၁အာရှုရိဧကရာဇ်မင်းသည်မိမိဖျက်ဆီးရန် ဆုံးဖြတ်ထားသည့်တိုင်းနိုင်ငံကိုအဘယ်သို့ ပြုတော်မူတတ်ကြောင်းသင်ကြားသိရပြီ ဖြစ်၏။ သင်သည်ငါ၏လက်မှလွတ်မြောက် နိုင်လိမ့်မည်ဟုထင်မှတ်ပါသလော။-
12 ೧೨ ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
၁၂ငါ၏ဘိုးဘေးတို့သည်ဂေါဇန်မြို့၊ ခါရန် မြို့၊ ရေဇပ်မြို့တို့ကိုဖျက်ဆီးပြီးလျှင် တေလ သာမြို့တွင်နေထိုင်သူဘေသေဒင်အမျိုးသား တို့အားသုတ်သင်သတ်ဖြတ်ခဲ့ကြ၏။ သူတို့၏ ဘုရားများအနက်အဘယ်ဘုရားမျှသူ တို့ကိုမကယ်နိုင်ကြ။-
13 ೧೩ ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”
၁၃ဟာမတ်မြို့၊ အာပဒ်မြို့၊ သေဖရဝိမ်မြို့၊ ဟေန မြို့နှင့်ဣဝါမြို့တို့တွင်စိုးစံခဲ့သောဘုရင် များသည်အဘယ်မှာနည်း'' ဟုဖော်ပြပါ ရှိ၏။
14 ೧೪ ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.
၁၄ဟေဇကိမင်းသည်ထိုအမှာတော်စာကိုစေ တမန်များထံမှယူ၍ဖတ်ပြီးလျှင် ဗိမာန်တော် သို့သွား၍ထာဝရဘုရား၏ရှေ့တော်၌ချ ထား၏။-
15 ೧೫ ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
၁၅ထိုနောက်ဤသို့ပတ္ထနာပြု၏။ ``ခမ်းနားတင့် တယ်သည့်ပလ္လင်ပေါ်တွင်စံတော်မူသော အို ဣသ ရေလအမျိုးသားတို့၏ဘုရားသခင်ထာဝရ ဘုရား၊ ကိုယ်တော်တစ်ပါးတည်းသာလျှင်ကမ္ဘာ နိုင်ငံအရပ်ရပ်ကိုအစိုးရသောဘုရားဖြစ် တော်မူပါ၏။ ကိုယ်တော်သည်မိုးမြေကိုဖန် ဆင်းတော်မူပါ၏။-
16 ೧೬ ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
၁၆အို ထာဝရဘုရား၊ ယခုအကျွန်ုပ်တို့တွေ့ကြုံ နေရကြသောအမှုကိုကြည့်ရှုတော်မူပါ။ အသက်ရှင်တော်မူသောဘုရားတည်းဟူ သော ကိုယ်တော်အားသနာခရိပ်စော်ကား ပြောဆိုသောစကားကိုကြားတော်မူပါ။-
17 ೧೭ ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.
၁၇အို ထာဝရဘုရား၊ အာရှုရိဧကရာဇ်မင်း များသည် လူမျိုးတကာတို့ကိုပျက်ပြုန်း စေ၍ သူတို့၏ပြည်များကိုလူသူဆိတ် ငြိမ်ရာဖြစ်စေလျက်၊-
18 ೧೮ ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
၁၈သူတို့၏ဘုရားများကိုလည်းမီးရှို့ဖျက်ဆီး ကြသည်ကို အကျွန်ုပ်တို့သိကြပါ၏။ ထိုဘုရား တို့သည်ဘုရားအစစ်မဟုတ်။ လူ့လက်ဖြင့် လုပ်သည့်သစ်သားရုပ်၊ ကျောက်ရုပ်များသာ ဖြစ်ပါ၏။-
19 ೧೯ ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
၁၉အို အကျွန်ုပ်တို့၏ဘုရားသခင်ထာဝရဘုရား၊ ကိုယ်တော်တစ်ပါးတည်းသာလျှင်ဘုရားသခင် ဖြစ်တော်မူကြောင်း ကမ္ဘာပေါ်ရှိလူမျိုးအပေါင်း တို့သိရှိကြစေရန် ယခုပင်အကျွန်ုပ်တို့အား အာရှုရိအမျိုးသားတို့၏လက်မှကယ်တော် မူပါ။''
20 ೨೦ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
၂၀ထိုနောက်မင်းကြီး၏ပတ္ထနာကိုထာဝရ ဘုရားနားညောင်းတော်မူသဖြင့် ဟေဇကိ မင်းအတွက် ဟေရှာယမှတစ်ဆင့်ရောက် လာသောဗျာဒိတ်တော်မှာ၊-
21 ೨೧ ಯೆಹೋವನು ಅವನನ್ನು ಕುರಿತು, “ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ. ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
၂၁``အချင်းသနာခရိပ်၊ ယေရုရှလင်မြို့သည် သင့်ကိုကြည့်၍ပြုံးကာပြက်ရယ်ပြုလေပြီ။-
22 ೨೨ ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
၂၂သင်သည်အဘယ်သူအားစော်ကားကဲ့ရဲ့လျက် နေသည်ကို သင်သိပါသလော။ သင်သည်ဣသ ရေလအမျိုးသားတို့၏သန့်ရှင်းမြင့်မြတ် တော်မူသော ငါဘုရားအားမလေးမခန့် ပြု၍ နေပါသည်တကား။-
23 ೨೩ ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
၂၃သင်သည်မိမိ၏စစ်ရထားအပေါင်းဖြင့် လေဗနုန် ပြည်ရှိအမြင့်ဆုံးတောင်များကိုနှိမ်နင်းအောင်မြင် ခဲ့ကြောင်း ငါ့အားကြွားဝါရန်သံတမန်များကို စေလွှတ်ခဲ့၏။ သင်သည်ထိုအရပ်ရှိအမြင့်ဆုံး သစ်ကတိုးပင်များနှင့် အလှဆုံးထင်းရှူးပင် များကိုခုတ်လှဲကာ တောနက်ကြီးများသို့ ရောက်ရှိခဲ့ကြောင်းကြွားဝါခဲ့၏။-
24 ೨೪ ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”
၂၄သင်သည်ရေတွင်းများကိုတူး၍တိုင်းတစ်ပါး မှရေကိုသောက်ခဲ့သည်ဟူ၍လည်းကောင်း၊ သင် ၏တပ်မတော်သားတို့သည် ခြေဖြင့်နင်း၍နိုင်း မြစ်ရေကိုခန်းခြောက်စေခဲ့သည်ဟူ၍လည်း ကောင်းကြွားခဲ့၏။
25 ೨೫ ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
၂၅``ရှေးမဆွကပင်လျှင်ဤအမှုအရာများ ကို ငါစီမံခဲ့ကြောင်းသင်အဘယ်အခါ၌မျှ မကြားဘူးသလော။ ယခုထိုအမှုအရာ များကိုငါဖြစ်ပွားစေပြီ။ ခံတပ်မြို့များကို အမှိုက်ပုံဖြစ်စေနိုင်သောတန်ခိုးကိုသင့် အားငါပေးအပ်ခဲ့၏။-
26 ೨೬ ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
၂၆ထိုမြို့များတွင်နေထိုင်သူတို့သည်စွမ်းရည် မရှိ၊ ထိတ်လန့်ကြောက်ရွံ့လျက်အရှေ့အရပ်မှ လေပူတိုက်၍ ညှိုးနွမ်းသွားသည့်စားကျက် မြက်၊ အိမ်ခေါင်မိုးပေါ်ရှိပေါင်းပင်များနှင့် တူကြ၏။
27 ೨೭ “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
၂၇``သို့ရာတွင်သင်၏အကြောင်းကိုအကုန်အစင် ငါသိ၏။ သင်အဘယ်အမှုကိုပြု၍အဘယ် အရပ်သို့သွားသည်ကိုလည်းကောင်း၊ ငါ့အား အဘယ်မျှအမျက်ထွက်လျက်နေသည်ကို လည်းကောင်းငါသိ၏။-
28 ೨೮ ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
၂၈သင်အမျက်ထွက်ပုံ၊ မာန်မာနကြီးပုံတို့ကို ငါကြားသိရပြီ။ သို့ဖြစ်၍ငါသည်သင့်ကို နှာကွင်းတပ်၍ဇက်ခွံ့ပြီးလျှင် လာလမ်းအတိုင်း ပြန်စေမည်'' ဟူ၍တည်း။
29 ೨೯ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
၂၉ထိုနောက်ဟေရှာယသည်ဟေဇကိမင်း အား``နောင်အခါဖြစ်ပျက်မည့်အမှုအရာ များ၏ရှေ့ပြေးနိမိတ်ကားဤသို့တည်း။ သင်သည်ယခုနှစ်နှင့်နောင်နှစ်ခါ၌ စပါး ရိုင်းကိုသာလျှင်စားရလိမ့်မည်။ သို့ရာတွင် တတိယနှစ်၌မူဂျုံစပါးကိုစိုက်ပျိုး ရိတ်သိမ်းရလိမ့်မည်။ စပျစ်ပင်များကိုလည်း စိုက်၍ စပျစ်သီးများကိုစားရလိမ့်မည်။-
30 ೩೦ ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
၃၀ယုဒပြည်တွင်အသက်မသေဘဲကျန်ရှိ နေသူတို့သည် မြေတွင်နက်စွာအမြစ်စွဲ ၍သီးနှံများကိုဆောင်သည့်အပင်များ ကဲ့သို့တိုးတက်ဖွံ့ဖြိုးကြလိမ့်မည်။-
31 ೩೧ ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
၃၁ယေရုရှလင်မြို့နှင့်ဇိအုန်တောင်ပေါ်တွင်လူ တို့သည် အသက်မသေဘဲကျန်ရှိကြလိမ့်မည်။ အဘယ်ကြောင့်ဆိုသော်ယင်းသို့ဖြစ်ပျက်စေ ရန်ထာဝရဘုရားသန္နိဋ္ဌာန်ချမှတ်ထား တော်မူသောကြောင့်ဖြစ်၏။
32 ೩೨ ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
၃၂``အာရှုရိဧကရာဇ်မင်း၏အကြောင်းနှင့်ပတ် သက်၍ ထာဝရဘုရားက`သူသည်ဤမြို့သို့ ဝင်ရမည်မဟုတ်။ မြို့ထဲသို့လည်းမြားတစ် လက်မျှပစ်လွှတ်ရမည်မဟုတ်။ မြို့ကိုဝိုင်းရံ တိုက်ခိုက်ရန်မြေကတုတ်များကိုလည်းဖို့ လုပ်ရမည်မဟုတ်။-
33 ೩೩ ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು. ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
၃၃သူသည်မြို့ထဲသို့မဝင်ရဘဲလာလမ်းဖြင့်ပြန် ရမည်။ ဤကားငါထာဝရဘုရားမိန့်တော်မူ သောစကားဖြစ်၏။-
34 ೩೪ ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ವಾಗ್ದಾನ ಮಾಡಿದ್ದಾನೆ.
၃၄ငါသည်ငါ၏ဂုဏ်တော်ကိုလည်းကောင်း၊ ငါ ၏အစေခံဒါဝိဒ်အားပေးခဲ့သည့်ကတိ တော်ကိုလည်းကောင်းထောက်၍ ဤမြို့ကိုကာ ကွယ်မည်' ဟုမိန့်တော်မူ၏'' ဟူ၍ဗျာဒိတ် တော်ကိုပြန်ကြားလေသည်။
35 ೩೫ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
၃၅ထိုည၌ထာဝရဘုရား၏ကောင်းကင်တမန်သည် အာရှုရိတပ်စခန်းသို့ဝင်၍တပ်သားတစ်သိန်း ရှစ်သောင်းငါးထောင်ကိုဒဏ်ခတ်သဖြင့် နောက် တစ်နေ့အရုဏ်တက်ချိန်၌ထိုသူအပေါင်း တို့သည်သေလျက်နေကြ၏။-
36 ೩೬ ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.
၃၆ထိုအခါအာရှုရိဧကရာဇ်မင်းသည် တပ် ခေါက်၍နိနေဝေမြို့သို့ပြန်တော်မူ၏။-
37 ೩೭ ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
၃၇တစ်နေ့သ၌သူသည်မိမိဘုရားနိသရုတ် ၏ဗိမာန်တော်တွင် ဝတ်ပြုနေစဉ်သားတော်များ ဖြစ်သောအာဒြမ္မေလက်နှင့်ရှရေဇာတို့သည် မင်း ကြီးအားဋ္ဌားဖြင့်လုပ်ကြံပြီးလျှင်အာရရတ် ပြည်သို့ထွက်ပြေးကြ၏။ အခြားသားတော် တစ်ပါးဖြစ်သူဧသရဟဒ္ဒုန်သည် ခမည်း တော်၏အရိုက်အရာကိုဆက်ခံ၍နန်းတက် လေသည်။