< ಅರಸುಗಳು - ದ್ವಿತೀಯ ಭಾಗ 7 >
1 ೧ ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
၁ဧလိရှဲက``ထာဝရဘုရားမိန့်တော်မူသော စကားကိုနားထောင်တော်မူပါ။ နက်ဖြန်ဤ အချိန်ရောက်သော် ရှမာရိမြို့စျေးထဲတွင် အကောင်းဆုံးဂျုံဆန်ဆယ်ပေါင် သို့မဟုတ် မုရောဆန်ပေါင်နှစ်ဆယ်ကိုငွေသားတစ်ကျပ် ဖြင့်ဝယ်ယူနိုင်လိမ့်မည်'' ဟုပြန်လည်လျှောက် ထား၏။
2 ೨ ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
၂မင်းကြီး၏သက်တော်စောင့်အဖြစ်ဖြင့် လိုက်ပါ လာသည့်တပ်မှူးက``အကယ်၍ထာဝရဘုရား ကိုယ်တော်တိုင်ပင်လျှင်မိုးကိုချက်ချင်းရွာစေ ကာမူ ဤသို့ဖြစ်နိုင်လိမ့်မည်မဟုတ်'' ဟုပြော၏။ ဧလိရှဲက``သင်သည်ဤသို့ဖြစ်ပျက်သည်ကို တွေ့မြင်ရမည်ဖြစ်သော်လည်း စားရလိမ့်မည် မဟုတ်'' ဟုပြန်ပြောလေ၏။
3 ೩ ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
၃အရေပြားရောဂါစွဲကပ်သူလူလေးယောက်တို့ သည် မြို့တံခါးပြင်တွင်ထိုင်လျက်``ငါတို့သည် မသေမချင်းဤအရပ်တွင်အဘယ်ကြောင့် စောင့်နေရကြမည်နည်း။-
4 ೪ ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
၄မြို့ထဲသို့ဝင်လျှင်ငါတို့အစာငတ်၍သေရ မည်။ ဤအရပ်တွင်နေလျှင်လည်းသေရကြမည်။ ထို့ကြောင့်ရှုရိတပ်စခန်းသို့ငါတို့သွားကြ ကုန်အံ့။ သူတို့ထားလျှင်ရှင်ရမည်။ သတ်လျှင် သေရမည်'' ဟုအချင်းချင်းပြောဆိုကြ၏။-
5 ೫ ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
၅ထိုနောက်သူတို့သည်မှောင်စပြုချိန်၌ရှုရိတပ် စခန်းသို့သွားကြ၏။ သို့ရာတွင်ထိုအရပ်သို့ ရောက်သောအခါ လူတစ်စုံတစ်ယောက်ကိုမျှ မတွေ့ရကြ။-
6 ೬ ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
၆ထာဝရဘုရားသည်ရှုရိအမျိုးသားတို့ အားမြင်းစီးသူရဲများ၊ စစ်ရထားများဖြင့် တပ်မတော်ကြီးချီတက်လာသောအသံကို ကြားစေတော်မူသဖြင့် ရှုရိအမျိုးသားတို့ က``ငါတို့ကိုတိုက်ခိုက်ရန်ဣသရေလဘုရင် သည် ဟိတ္တိဘုရင်နှင့်အီဂျစ်ဘုရင်တို့ကိုစစ် ကူတောင်းလေပြီ'' ဟုအချင်းချင်းပြောဆို ကြ၏။-
7 ೭ ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
၇သို့ဖြစ်၍ထိုညဦး၌သူတို့သည်မိမိတို့၏ တဲများ၊ မြင်းများနှင့်မြည်းတို့ကိုစွန့်ကာ အ သက်ဘေးမှလွတ်ရန်ထွက်ပြေးကြကုန်၏။ သူ တို့၏တပ်စခန်းကိုမူရှိမြဲအတိုင်းထားခဲ့ ကြ၏။
8 ೮ ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
၈ထိုသူလေးယောက်တို့သည်တပ်စခန်းအစပ် သို့ရောက်သောအခါ တဲတစ်ခုကိုဝင်၍ထို တဲတွင်ရှိသောအစားအစာများကိုစား သောက်ကြ၏။ ထိုနောက်မိမိတို့တွေ့ရှိသည့် ရွှေ၊ ငွေ၊ အဝတ်အစားများကိုယူ၍ထွက်သွား ပြီးလျှင် ထိုပစ္စည်းများကိုဝှက်ထားကြ၏။ သူ တို့သည်နောက်တစ်ဖန်ပြန်လာ၍ အခြားတဲ တစ်ခုသို့ဝင်ကာရှေးနည်းတူပြုကြပြန်၏။-
9 ೯ ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
၉သို့ရာတွင်သူတို့က``ငါတို့ဤသို့ပြုနေကြ ရန်မသင့်။ ငါတို့မှာသတင်းကောင်းရှိသည် ဖြစ်၍ ထိုသတင်းကိုမျိုသိပ်မထားသင့်ကြ။ အကယ်၍ငါတို့သည်ထိုသတင်းကိုမိုး လင်းချိန်တိုင်အောင်မပြောဘဲနေလျှင် ဧကန် မုချအပြစ်ဒဏ်သင့်ရကြပေမည်။ သို့ဖြစ် ၍ယခုပင်မင်းကြီး၏မှူးမတ်တို့ထံသွား ရောက်ပြောကြားကုန်အံ့'' ဟုအချင်းချင်း ပြောဆိုကြ၏။-
10 ೧೦ ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
၁၀ထိုနောက်သူတို့သည်ရှုရိတပ်စခန်းမှထွက် ခွာ၍မြို့သို့သွားပြီးလျှင် မြို့တံခါးရှိအစောင့် တပ်သားတို့အား``ငါတို့သည်ရှုရိတပ်စခန်း သို့သွားရောက်ရာလူတစ်စုံတစ်ယောက်ကိုမျှ မမြင်ခဲ့ပါ။ လူသံကိုလည်းမကြားခဲ့ပါ။ မြင်းများနှင့်မြည်းများသည်ချည်လျက်ပင် ရှိပါသည်။ တဲများမှာလည်းရှုရိအမျိုးသား တို့ထားခဲ့သည့်အတိုင်းပင်ရှိနေပါသည်'' ဟု အော်ဟစ်၍ပြောကြားကြ၏။
11 ೧೧ ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
၁၁တံခါးစောင့်တို့သည်ထိုသတင်းကိုကြေညာ ၍ နန်းတော်သို့သတင်းရောက်ရှိသွား၏။-
12 ೧೨ ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
၁၂ထိုအချိန်၌မိုးမလင်းသေးသော်လည်း မင်းကြီး သည်အိပ်ယာမှထ၍မှူးမတ်တို့အား``ရှုရိ အမျိုးသားတို့၏ပရိယာယ်ကိုငါပြောမည်။ ဤမြို့တွင်ငါတို့အစာငတ်လျက်နေကြ ကြောင်းသိသဖြင့်သူတို့သည် မိမိတို့တပ် စခန်းမှထွက်ခွာ၍တပ်ပုန်းချထားလေပြီ။ မြို့ပြင်သို့ငါတို့ထွက်၍အစားအစာရှာဖွေ ကြသောအခါမှ ငါတို့အားလက်ရဖမ်းဆီး ကာမြို့ကိုသိမ်းယူကြလိမ့်မည်'' ဟုဆို၏။
13 ೧೩ ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
၁၃အမတ်တစ်ဦးက``ဤမြို့ရှိလူတို့သည်သေ ဆုံးသွားကြသူတို့နည်းတူသေရကြမည် ဖြစ်ပါသည်။ သို့ဖြစ်၍အဖြစ်မှန်ကိုသိရှိ နိုင်ရန် အကျွန်ုပ်တို့တွင်ကျန်ရှိနေသေးသော မြင်းငါးကောင်နှင့်လူအချို့ကိုစေလွှတ် တော်မူပါ'' ဟုလျှောက်၏။-
14 ೧೪ ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
၁၄ထို့နောက်သူတို့သည်လူအချို့ကိုရွေးချယ် ကြ၏။ မင်းကြီးသည်ထိုသူတို့အားရှုရိတပ် မတော်၏ဖြစ်ရပ်ကို စုံစမ်းရန်စစ်ရထားနှစ် စီးနှင့်စေလွှတ်တော်မူ၏။-
15 ೧೫ ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
၁၅သူတို့သည်ယော်ဒန်မြစ်တိုင်အောင်သွားရောက် ကြရာ ရှုရိအမျိုးသားတို့ထွက်ပြေးစဉ်အခါ က စွန့်ထားခဲ့သည့်အဝတ်အစားများနှင့်လက် နက်ပစ္စည်းများကို လမ်းတစ်လျှောက်လုံးတွင်တွေ့ မြင်ရကြ၏။ ထိုနောက်သူတို့သည်မင်းကြီး ထံပြန်၍အစီရင်ခံကြ၏။-
16 ೧೬ ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
၁၆ရှမာရိမြို့သားတို့သည်ပြေး၍ထွက်လာပြီး လျှင် ရှုရိတပ်စခန်းကိုလုယက်ကြကုန်၏။ ထို့ နောက်ထာဝရဘုရားမိန့်တော်မူခဲ့သည်အတိုင်း အကောင်းဆုံးဂျုံဆန်ဆယ်ပေါင်သို့မဟုတ် မုယောဆန်ပေါင်နှစ်ဆယ်ကို ငွေသားတစ်ကျပ် ဖြင့်ရောင်းချကြလေသည်။
17 ೧೭ ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
၁၇မင်းကြီး၏သက်တော်စောင့်အဖြစ်ဆောင်ရွက် ခဲ့သူတပ်မှူးသည် ထိုအချိန်၌မြို့တံခါး အစောင့်တပ်ကိုကြီးကြပ်အုပ်ချုပ်နေရစဉ် လူတို့တိုးကြိတ်ထွက်ဝင်ရာတွင် သူ့အားနင်း မိကြသဖြင့်သေလေ၏။ ဧလိရှဲအားတွေ့ဆုံ ရန်မင်းကြီးလာရောက်စဉ်အခါက ဧလိရှဲ ကြိုတင်ဟောကြားခဲ့သည်အတိုင်းဖြစ်ပျက် လေသည်။-
18 ೧೮ ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
၁၈ဧလိရှဲက``နောက်တစ်နေ့ဤအချိန်ရောက် လျှင် ရှမာရိမြို့စျေးထဲတွင်အကောင်းဆုံး ဂျုံဆန်ဆယ်ပေါင် သို့မဟုတ်မုယောဆန်ပေါင် နှစ်ဆယ်ကိုငွေသားတစ်ကျပ်နှင့်ရောင်းချ ကြလိမ့်မည်'' ဟုမင်းကြီးအားလျှောက်ထား သောအခါ၊-
19 ೧೯ ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
၁၉ထိုတပ်မှူးက``ထာဝရဘုရားကိုယ်တော်တိုင်ပင် မိုးကိုချက်ချင်းရွာစေကာမူဤသို့ဖြစ်နိုင် လိမ့်မည်မဟုတ်ပါ'' ဟုပြောကြားခဲ့လေသည်။ ထိုအခါဧလိရှဲက``သင်သည်ဤသို့ဖြစ်ပျက် သည်ကိုတွေ့မြင်ရမည်ဖြစ်သော်လည်းစားရ လိမ့်မည်မဟုတ်'' ဟုဆိုခဲ့၏။-
20 ೨೦ ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.
၂၀ဧလိရှဲပြောကြားခဲ့သည့်အတိုင်းပင်တပ် မှူးသည် မြို့တံခါးဝတွင်လူတို့နင်းမိကြ သဖြင့်သေလေသတည်း။