< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
अहाब की मृत्यु के बाद मोआब देश ने इस्राएल के विरुद्ध विद्रोह कर दिया.
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
अहज़्याह शमरिया नगर में अपने राजघराने के ऊपरी कमरे की जालीदार खिड़की से नीचे गिर पड़ा और बीमार हो गया. तब उसने दूतों को बुलवाया और उन्हें यह आदेश दिया, “जाओ और बाल-ज़बूब, एक्रोन के देवता से यह मालूम करो, क्या मैं अपनी इस रोगी अवस्था से ठीक हो सकूंगा?”
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
मगर याहवेह का दूत तिशबेवासी एलियाह से यह कह चुका था, “उठो, जाकर शमरिया के राजा के दूतों से भेंटकर उनसे कहना, ‘क्या इस्राएल राज्य में परमेश्वर नहीं हैं, कि तुम एक्रोन के देवता, बाल-ज़बूब से पूछताछ करने जा रहे हो?’
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
इसलिये अब याहवेह का संदेश यह है ‘अब तुम अपने बिछौने से, जिस पर तुम इस समय लेटे हुए हो, नीचे कभी न आ सकोगे—तुम्हारी मृत्यु तय है.’” यह सुन एलियाह चल पड़े.
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
जब दूत राजा के पास लौटे, राजा ने उनसे प्रश्न किया, “तुम लौट क्यों आए हो?”
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
उन्होंने उत्तर दिया, “एक व्यक्ति हमसे भेंटकरने आया था, उसी ने हमें आदेश दिया, ‘राजा के पास लौट जाओ, जिसने तुम्हें भेजा है. उससे कहना, “यह याहवेह का संदेश है: क्या इस्राएल राज्य में परमेश्वर नहीं हैं, कि तुम एक्रोन के देवता, बाल-ज़बूब से पूछताछ करने जा रहे हो? इसलिये अब तुम जिस बिछौने पर लेटे हुए हो, उससे नीचे नहीं आओगे—तुम्हारी मृत्यु ज़रूर हो जाएगी!”’”
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
राजा ने उनसे पूछा, “किस प्रकार का व्यक्ति था वह, जो तुमसे भेंटकरने आया था, जिसने तुमसे यह सब कहा है?”
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
उन्होंने उत्तर दिया, “वह बालों का एक वस्त्र पहिना हुआ था, और वह चमड़े का कमरबंध बांधा हुआ था.” राजा बोल उठा, “वह तिशबेवासी एलियाह है!”
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
राजा ने एक सेना के प्रधान को उसके पचास सैनिकों के साथ एलियाह के पास भेज दिया. सेना के प्रधान ने वहां जाकर देखा कि एलियाह पहाड़ी की चोटी पर बैठे हुए थे. सेना के प्रधान ने एलियाह से कहा, “परमेश्वर के जन, राजा का आदेश है, ‘नीचे उतर आओ.’”
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
एलियाह ने सेना के प्रधान को उत्तर दिया, “यदि मैं वास्तव में परमेश्वर का जन हूं, तो आकाश से आग बरसे और तुम्हें और तुम्हारे पचासों को खत्म कर जाए.” उनका यह कहना खत्म होते ही आकाश से आग बरसी और सेना के प्रधान और उसके पचासों सैनिकों को चट कर गई.
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
राजा ने पचास सैनिकों की दूसरी टुकड़ी को उनके प्रधान के साथ एलियाह के पास भेजी. सेना के प्रधान ने एलियाह से कहा, “परमेश्वर के जन, यह राजा का आदेश है, ‘जल्द ही नीचे उतर आओ.’”
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
एलियाह ने उसे उत्तर दिया, “यदि मैं सच में परमेश्वर का जन हूं, तो आकाश से आग बरसे और तुम्हें और तुम्हारे पचासों सैनिकों को चट कर जाए.” उसी समय आकाश से आग बरसी और उसे और उसके पचासों सैनिकों को चट कर गई.
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
राजा ने पचास सैनिकों की तीसरी टुकड़ी को उनके प्रधान के साथ एलियाह के पास भेजी. जब वह तीसरी पचास सैनिकों की टुकड़ी का प्रधान एलियाह के पास पहुंचा, उसने उनके आगे घुटने टेक दिए और उनसे विनती की, “परमेश्वर के जन, आपकी दृष्टि में मेरा और इन पचास सैनिकों का जीवन कीमती बना रहे.
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
आकाश से आग बरसी और मुझसे पहले आए दो सेना प्रधानों और उनके पचास-पचास सैनिकों को चट कर गई; मगर अब आपकी दृष्टि में मेरा जीवन कीमती हो.”
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
एलियाह को याहवेह के दूत ने आदेश दिया, “निड़र होकर उसके साथ चले जाओ.” तब एलियाह उठे और उसके साथ राजा के सामने जा पहुंचे.
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
उन्होंने राजा को कहा, “याहवेह का संदेश यह है: आपने एक्रोन के देवता, बाल-ज़बूब से पूछताछ करने दूत भेजे थे, क्या इसलिये कि अब इस्राएल देश में कोई परमेश्वर न रहा, जिनसे उनकी इच्छा मालूम की जा सके? इसलिये आप जिस बिछौने पर लेटे हैं, उससे नीचे नहीं उतरेंगे; आपकी मृत्यु ज़रूर ही हो जाएगी!”
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
तब याहवेह की भविष्यवाणी के अनुसार, जो उन्होंने एलियाह के द्वारा की थी, अहज़्याह की मृत्यु हुई. इसलिये कि अहज़्याह के कोई पुत्र न था, उसकी जगह पर उसका भाई योराम राजा बन गया. यह यहूदिया के राजा यहोशाफ़ात के पुत्र यहोराम के शासनकाल का दूसरा साल था.
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
अहज़्याह द्वारा किए गए बाकी कामों का ब्यौरा इस्राएल के राजाओं की इतिहास पुस्तक में दिया गया है.

< ಅರಸುಗಳು - ದ್ವಿತೀಯ ಭಾಗ 1 >