< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
ဣသ​ရေ​လ​ဘု​ရင်​အာ​ဟပ်​ကွယ်​လွန်​သော​အ​ခါ မော​ဘ​ပြည်​သည်​ဣသ​ရေ​လ​ပြည်​ကို​ပုန်​ကန် လေ​သည်။
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
ဣ​သ​ရေ​လ​ဘု​ရင်​အာ​ခ​ဇိ​သည် ရှ​မာ​ရိ​မြို့ နန်း​တော်​အ​မိုး​ထက်​ရှိ​လ​သာ​ဆောင်​မှ​လိမ့် ကျ​သ​ဖြင့် ပြင်း​ထန်​စွာ​ဒဏ်​ရာ​ရ​ရှိ​၏။ သို့ ဖြစ်​၍​သူ​သည်​ဖိ​လိတ္တိ​ပြည်​ဧ​ကြုန်​မြို့​၏​ဘု​ရား ဗာ​လ​ဇေ​ဗုပ်​ထံ​သံ​တ​မန်​များ​စေ​လွှတ်​ကာ မိ​မိ​ပြန်​လည်​ကျန်း​မာ​လာ​မည်​မ​လာ​မည် ကို​စုံ​စမ်း​မေး​မြန်း​စေ​၏။-
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
သို့​ရာ​တွင်​ထာ​ဝရ​ဘု​ရား​၏​ကောင်း​ကင်​တ​မန် သည် တိ​ရှ​ဘိ​မြို့​သား​ပ​ရော​ဖက်​ဧ​လိ​ယ အား``အာ​ခ​ဇိ​မင်း​၏​သံ​တ​မန်​များ​နှင့်​သွား ရောက်​တွေ့​ဆုံ​လော့။ သူ​တို့​အား​ဣ​သ​ရေ​လ ပြည်​တွင်​ဘု​ရား​မ​ရှိ​သော​ကြောင့် ဧ​ကြုန် ဘု​ရား​ဗာ​လ​ဇေ​ဗုပ်​ထံ​သွား​ရောက်​စုံ​စမ်း မေး​မြန်း​ရ​သ​လော​ဟု​မေး​လော့။-
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
မင်း​ကြီး​အား`မိ​မိ​၏​သ​လွန်​မှ​တစ်​ဖန်​ပြန်​၍ ထ​နိုင်​မည်​မ​ဟုတ်​ကြောင်း၊ သေ​မည်​ဖြစ်​ကြောင်း ထာ​ဝ​ရ​ဘု​ရား​မိန့်​တော်​မူ​သည်​ကို​သင်​တို့ လျှောက်​ထား​ကြ​လော့' ဟု​ဆင့်​ဆို​ရ​မည်'' ဟု မိန့်​တော်​မူ​သည်။ ဧ​လိ​ယ​သည်​ထာ​ဝရ​ဘု​ရား​မိန့်​မှာ​တော်​မူ​သည့် အ​တိုင်း​ပြု​သ​ဖြင့်၊-
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
သံ​တ​မန်​တို့​သည်​မင်း​ကြီး​ထံ​သို့​ပြန်​ကြ​၏။ မင်း​ကြီး​က``အ​ဘယ်​ကြောင့်​သင်​တို့​ပြန်​လာ ကြ​သ​နည်း'' ဟု​မေး​တော်​မူ​၏။
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
ထို​သူ​တို့​က``လူ​တစ်​ယောက်​သည် အ​ကျွန်ုပ်​တို့​နှင့် လာ​ရောက်​တွေ့​ဆုံ​ပြီး​လျှင် ထာ​ဝရ​ဘု​ရား​သည် အ​ရှင့်​အား`ဣ​သ​ရေ​လ​ပြည်​တွင်​ဘု​ရား​မ​ရှိ သော​ကြောင့် ဧ​ကြုန်​ဘု​ရား​ထံ​သံ​တ​မန်​များ စေ​လွှတ်​၍​စုံ​စမ်း​မေး​မြန်း​ရ​သ​လော။ သင်​သည် သင်​၏​သ​လွန်​မှ​တစ်​ဖန်​ပြန်​၍​ထ​နိုင်​မည် မ​ဟုတ်။ သေ​လိမ့်​မည်'' ဟု​မိန့်​တော်​မူ​ကြောင်း အ​ရှင့်​ထံ​ပြန်​ကြား​လျှောက်​ထား​ရန် အ​ကျွန်ုပ် တို့​အား​ပြော​ကြား​သွား​ပါ​သည်'' ဟု​သံ တော်​ဦး​တင်​ကြ​၏။
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
မင်း​ကြီး​က``ထို​သူ​၏​ပုံ​ပန်း​သဏ္ဌာန်​ကား အ​ဘယ်​သို့​နည်း'' ဟု​မေး​တော်​မူ​၏။
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
ထို​သူ​တို့​က``သူ​သည်​တိ​ရစ္ဆာန်​သား​ရေ​ဖြင့် ချုပ်​လုပ်​ထား​သည့်​ဝတ်​လုံ​ကို​ဝတ်​၍ သား​ရေ ခါး​ပတ်​ကို​စည်း​ထား​ပါ​သည်'' ဟု​လျှောက် ကြ​၏။ မင်း​ကြီး​က``ထို​သူ​သည်​ဧ​လိ​ယ​ဖြစ် ပါ​သည်​တကား'' ဟု​မြွက်​ဆို​တော်​မူ​၏။
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
ထို​နောက်​မင်း​ကြီး​သည်​တပ်​မှူး​တစ်​ယောက်​ကို လူ​ငါး​ဆယ်​တပ်​နှင့်​အ​တူ​ဧ​လိ​ယ​ထံ​သို့ စေ​လွှတ်​တော်​မူ​၏။ တပ်​မှူး​သည်​တောင်​ကုန်း တစ်​ခု​ပေါ်​တွင်​ဧ​လိ​ယ​ထိုင်​နေ​သည်​ကို​တွေ့ မြင်​သ​ဖြင့် သူ့​အား``ဘု​ရား​သ​ခင်​၏​အ​စေ​ခံ၊ ဆင်း​ခဲ့​လော့။ ဘု​ရင်​အမိန့်​တော်​ရှိ​သည်'' ဟု ဆို​၏။
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၀ဧ​လိ​ယ​က``ငါ​သည်​ဘု​ရား​သ​ခင်​၏​အ​စေ ခံ​မှန်​လျှင် ကောင်း​ကင်​မှ​မီး​ကျ​၍​သင်​နှင့်​သင် ၏​တပ်​သား​တို့​ကို​ကျွမ်း​လောင်​ပါ​စေ​သော'' ဟု ဆို​သော်​ချက်​ချင်း​ပင်​မီး​ကျလာ​သ​ဖြင့် တပ်​မှူး နှင့်​သူ​၏​တပ်​သား​တို့​သည်​ကျွမ်း​လောင်​လေ ၏။
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
၁၁မင်း​ကြီး​သည်​အ​ခြား​တပ်​မှူး​တစ်​ယောက်​နှင့် လူ​ငါး​ဆယ်​တပ်​ကို​စေ​လွှတ်​ပြန်​၏။ သူ​တို့ သည်​ဧ​လိ​ယ​ထံ​သို့​သွား​၍``ဘု​ရား​သ​ခင် ၏​အ​စေ​ခံ၊ အ​မြန်​ဆင်း​ခဲ့​လော့။ ဘု​ရင် အ​မိန့်​တော်​ရှိ​သည်'' ဟု​ဆို​၏။
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၂ဧ​လိ​ယ​က``ငါ​သည်​ဘု​ရား​သ​ခင်​၏​အ​စေ ခံ​မှန်​လျှင် ကောင်း​ကင်​မှ​မီး​ကျ​၍​သင်​နှင့်​သင် ၏​တပ်​သား​တို့​ကို​ကျွမ်း​လောင်​ပါ​စေ​သော'' ဟု ဆို​သော်​ချက်​ချင်း​ပင်​ကောင်း​ကင်​မှ​မီး​ကျ သ​ဖြင့် တပ်​မှူး​နှင့်​တပ်​သား​တို့​သည်​ကျွမ်း လောင်​လေ​၏။
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
၁၃မင်း​ကြီး​သည်​တပ်​မှူး​တစ်​ယောက်​နှင့်​လူ​ငါး ဆယ်​တပ်​ကို​နောက်​တစ်​ကြိမ်​စေ​လွှတ်​ပြန်​၏။ ထို​တပ်​မှူး​သည်​တောင်​ကုန်း​ပေါ်​သို့​တက်​၍ ဧ​လိ​ယ​ရှေ့​တွင်​ဒူး​ထောက်​လျက်``ဘု​ရား​သ​ခင်​၏​အ​စေ​ခံ၊ အ​ကျွန်ုပ်​နှင့်​အ​ကျွန်ုပ်​၏ တပ်​သား​တို့​ကို​သ​နား​တော်​မူ​ပါ။ အ​ကျွန်ုပ် တို့​၏​အ​သက်​ကို​ချမ်း​သာ​ပေး​တော်​မူ​ပါ။-
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
၁၄အ​ခြား​တပ်​မှူး​နှစ်​ယောက်​နှင့်​သူ​တို့​၏​တပ် သား​များ​သည် ကောင်း​ကင်​မှ​မီး​ကျ​၍​သေ ရ​ကြ​ပါ​၏။ သို့​ရာ​တွင်​အ​ကျွန်ုပ်​ကို​သ​နား တော်​မူ​ပါ'' ဟု​တောင်း​ပန်​၏။
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
၁၅ထာ​ဝရ​ဘု​ရား​၏​ကောင်း​ကင်​တ​မန်​က​ဧ​လိ​ယ အား``မ​ကြောက်​နှင့်။ ထို​သူ​နှင့်​အ​တူ​လိုက်​သွား လော့'' ဟု​ဆို​သ​ဖြင့် ဧ​လိ​ယ​သည်​မင်း​ကြီး​ထံ သို့​တပ်​မှူး​နှင့်​အ​တူ​လိုက်​သွား​ပြီး​လျှင်၊-
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
၁၆``ထာ​ဝ​ရ​ဘု​ရား​က`ဣ​သ​ရေ​လ​ပြည်​တွင် ဗျာ​ဒိတ်​တော်​ကို​မေး​လျှောက်​ရန် ဘု​ရား​မ​ရှိ သော​ကြောင့်​ဧ​ကြုန်​မြို့​၏​ဘု​ရား​ဗာ​လ​ဇေ​ဗုပ် အား​စုံ​စမ်း​မေး​မြန်း​ရန်​သံ​တမန်​တို့​ကို​စေ လွှတ်​ရ​သ​လော။ သို့​ဖြစ်​၍​သင်​သည်​ပြန်​လည် ကျန်း​မာ​လာ​လိမ့်​မည်​မ​ဟုတ်။ သေ​လိမ့်​မည်' ဟု​မိန့်​တော်​မူ​၏'' ဟု​ဆင့်​ဆို​လေ​၏။
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
၁၇ဧ​လိ​ယ​ဆင့်​ဆို​သော​ထာ​ဝရ​ဘု​ရား​၏​ဗျာ ဒိတ်​တော်​အ​တိုင်း အာ​ခ​ဇိ​သည်​ကွယ်​လွန်​လေ​၏။ အာ​ခ​ဇိ​တွင်​သား​တော်​မ​ရှိ​သ​ဖြင့်​ညီ​တော် ယော​ရံ​သည် ယော​ရှ​ဖတ်​၏​သား​ယု​ဒ​ဘု​ရင် ယ​ဟော​ရံ​၏​နန်း​စံ​ဒုတိ​ယ​နှစ်​၌​နန်း​တက် လေ​သည်။
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
၁၈အာ​ခ​ဇိ​မင်း​၏​အ​ခြား​လုပ်​ဆောင်​ချက်​ရှိ သ​မျှ​တို့​ကို ဣ​သ​ရေ​လ​ရာ​ဇဝင်​တွင်​ရေး ထား​သ​တည်း။

< ಅರಸುಗಳು - ದ್ವಿತೀಯ ಭಾಗ 1 >