< ಅಪೊಸ್ತಲರ ಕೃತ್ಯಗಳ 4 >

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
યસ્મિન્ સમયે પિતરયોહનૌ લોકાન્ ઉપદિશતસ્તસ્મિન્ સમયે યાજકા મન્દિરસ્ય સેનાપતયઃ સિદૂકીગણશ્ચ
2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
તયોર્ ઉપદેશકરણે ખ્રીષ્ટસ્યોત્થાનમ્ ઉપલક્ષ્ય સર્વ્વેષાં મૃતાનામ્ ઉત્થાનપ્રસ્તાવે ચ વ્યગ્રાઃ સન્તસ્તાવુપાગમન્|
3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
તૌ ધૃત્વા દિનાવસાનકારણાત્ પરદિનપર્ય્યનન્તં રુદ્ધ્વા સ્થાપિતવન્તઃ|
4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
તથાપિ યે લોકાસ્તયોરુપદેશમ્ અશૃણ્વન્ તેષાં પ્રાયેણ પઞ્ચસહસ્રાણિ જના વ્યશ્વસન્|
5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
પરેઽહનિ અધિપતયઃ પ્રાચીના અધ્યાપકાશ્ચ હાનનનામા મહાયાજકઃ
6 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
કિયફા યોહન્ સિકન્દર ઇત્યાદયો મહાયાજકસ્ય જ્ઞાતયઃ સર્વ્વે યિરૂશાલમ્નગરે મિલિતાઃ|
7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
અનન્તરં પ્રેરિતૌ મધ્યે સ્થાપયિત્વાપૃચ્છન્ યુવાં કયા શક્તયા વા કેન નામ્ના કર્મ્માણ્યેતાનિ કુરુથઃ?
8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
તદા પિતરઃ પવિત્રેણાત્મના પરિપૂર્ણઃ સન્ પ્રત્યવાદીત્, હે લોકાનામ્ અધિપતિગણ હે ઇસ્રાયેલીયપ્રાચીનાઃ,
9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
એતસ્ય દુર્બ્બલમાનુષસ્ય હિતં યત્ કર્મ્માક્રિયત, અર્થાત્, સ યેન પ્રકારેણ સ્વસ્થોભવત્ તચ્ચેદ્ અદ્યાવાં પૃચ્છથ,
10 ೧೦ ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
તર્હિ સર્વ્વ ઇસ્રાયેલીયલોકા યૂયં જાનીત નાસરતીયો યો યીશુખ્રીષ્ટઃ ક્રુશે યુષ્માભિરવિધ્યત યશ્ચેશ્વરેણ શ્મશાનાદ્ ઉત્થાપિતઃ, તસ્ય નામ્ના જનોયં સ્વસ્થઃ સન્ યુષ્માકં સમ્મુખે પ્રોત્તિષ્ઠતિ|
11 ೧೧ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
નિચેતૃભિ ર્યુષ્માભિરયં યઃ પ્રસ્તરોઽવજ્ઞાતોઽભવત્ સ પ્રધાનકોણસ્ય પ્રસ્તરોઽભવત્|
12 ೧೨ ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
તદ્ભિન્નાદપરાત્ કસ્માદપિ પરિત્રાણં ભવિતું ન શક્નોતિ, યેન ત્રાણં પ્રાપ્યેત ભૂમણ્ડલસ્યલોકાનાં મધ્યે તાદૃશં કિમપિ નામ નાસ્તિ|
13 ೧೩ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
તદા પિતરયોહનોરેતાદૃશીમ્ અક્ષેભતાં દૃષ્ટ્વા તાવવિદ્વાંસૌ નીચલોકાવિતિ બુદ્ધ્વા આશ્ચર્ય્યમ્ અમન્યન્ત તૌ ચ યીશોઃ સઙ્ગિનૌ જાતાવિતિ જ્ઞાતુમ્ અશક્નુવન્|
14 ೧೪ ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
કિન્તુ તાભ્યાં સાર્દ્ધં તં સ્વસ્થમાનુષં તિષ્ઠન્તં દૃષ્ટ્વા તે કામપ્યપરામ્ આપત્તિં કર્ત્તં નાશક્નુન્|
15 ೧೫ ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,
તદા તે સભાતઃ સ્થાનાન્તરં ગન્તું તાન્ આજ્ઞાપ્ય સ્વયં પરસ્પરમ્ ઇતિ મન્ત્રણામકુર્વ્વન્
16 ೧೬ “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
તૌ માનવૌ પ્રતિ કિં કર્ત્તવ્યં? તાવેકં પ્રસિદ્ધમ્ આશ્ચર્ય્યં કર્મ્મ કૃતવન્તૌ તદ્ યિરૂશાલમ્નિવાસિનાં સર્વ્વેષાં લોકાનાં સમીપે પ્રાકાશત તચ્ચ વયમપહ્નોતું ન શક્નુમઃ|
17 ೧೭ ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
કિન્તુ લોકાનાં મધ્યમ્ એતદ્ યથા ન વ્યાપ્નોતિ તદર્થં તૌ ભયં પ્રદર્શ્ય તેન નામ્ના કમપિ મનુષ્યં નોપદિશતમ્ ઇતિ દૃઢં નિષેધામઃ|
18 ೧೮ ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
તતસ્તે પ્રેરિતાવાહૂય એતદાજ્ઞાપયન્ ઇતઃ પરં યીશો ર્નામ્ના કદાપિ કામપિ કથાં મા કથયતં કિમપિ નોપદિશઞ્ચ|
19 ೧೯ ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
તતઃ પિતરયોહનૌ પ્રત્યવદતામ્ ઈશ્વરસ્યાજ્ઞાગ્રહણં વા યુષ્માકમ્ આજ્ઞાગ્રહણમ્ એતયો ર્મધ્યે ઈશ્વરસ્ય ગોચરે કિં વિહિતં? યૂયં તસ્ય વિવેચનાં કુરુત|
20 ೨೦ ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
વયં યદ્ અપશ્યામ યદશૃણુમ ચ તન્ન પ્રચારયિષ્યામ એતત્ કદાપિ ભવિતું ન શક્નોતિ|
21 ೨೧ ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
યદઘટત તદ્ દૃષ્ટા સર્વ્વે લોકા ઈશ્વરસ્ય ગુણાન્ અન્વવદન્ તસ્માત્ લોકભયાત્ તૌ દણ્ડયિતું કમપ્યુપાયં ન પ્રાપ્ય તે પુનરપિ તર્જયિત્વા તાવત્યજન્|
22 ೨೨ ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
યસ્ય માનુષસ્યૈતત્ સ્વાસ્થ્યકરણમ્ આશ્ચર્ય્યં કર્મ્માક્રિયત તસ્ય વયશ્ચત્વારિંશદ્વત્સરા વ્યતીતાઃ|
23 ೨೩ ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
તતઃ પરં તૌ વિસૃષ્ટૌ સન્તૌ સ્વસઙ્ગિનાં સન્નિધિં ગત્વા પ્રધાનયાજકૈઃ પ્રાચીનલોકૈશ્ચ પ્રોક્તાઃ સર્વ્વાઃ કથા જ્ઞાપિતવન્તૌ|
24 ೨೪ ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು; , “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
તચ્છ્રુત્વા સર્વ્વ એકચિત્તીભૂય ઈશ્વરમુદ્દિશ્ય પ્રોચ્ચૈરેતત્ પ્રાર્થયન્ત, હે પ્રભો ગગણપૃથિવીપયોધીનાં તેષુ ચ યદ્યદ્ આસ્તે તેષાં સ્રષ્ટેશ્વરસ્ત્વં|
25 ೨೫ ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
ત્વં નિજસેવકેન દાયૂદા વાક્યમિદમ્ ઉવચિથ, મનુષ્યા અન્યદેશીયાઃ કુર્વ્વન્તિ કલહં કુતઃ| લોકાઃ સર્વ્વે કિમર્થં વા ચિન્તાં કુર્વ્વન્તિ નિષ્ફલાં|
26 ೨೬ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
પરમેશસ્ય તેનૈવાભિષિક્તસ્ય જનસ્ય ચ| વિરુદ્ધમભિતિષ્ઠન્તિ પૃથિવ્યાઃ પતયઃ કુતઃ||
27 ೨೭ ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
ફલતસ્તવ હસ્તેન મન્ત્રણયા ચ પૂર્વ્વ યદ્યત્ સ્થિરીકૃતં તદ્ યથા સિદ્ધં ભવતિ તદર્થં ત્વં યમ્ અથિષિક્તવાન્ સ એવ પવિત્રો યીશુસ્તસ્ય પ્રાતિકૂલ્યેન હેરોદ્ પન્તીયપીલાતો
28 ೨೮ ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ઽન્યદેશીયલોકા ઇસ્રાયેલ્લોકાશ્ચ સર્વ્વ એતે સભાયામ્ અતિષ્ઠન્|
29 ೨೯ ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
હે પરમેશ્વર અધુના તેષાં તર્જનં ગર્જનઞ્ચ શૃણુ;
30 ೩೦ ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
તથા સ્વાસ્થ્યકરણકર્મ્મણા તવ બાહુબલપ્રકાશપૂર્વ્વકં તવ સેવકાન્ નિર્ભયેન તવ વાક્યં પ્રચારયિતું તવ પવિત્રપુત્રસ્ય યીશો ર્નામ્ના આશ્ચર્ય્યાણ્યસમ્ભવાનિ ચ કર્મ્માણિ કર્ત્તુઞ્ચાજ્ઞાપય|
31 ೩೧ ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
ઇત્થં પ્રાર્થનયા યત્ર સ્થાને તે સભાયામ્ આસન્ તત્ સ્થાનં પ્રાકમ્પત; તતઃ સર્વ્વે પવિત્રેણાત્મના પરિપૂર્ણાઃ સન્ત ઈશ્વરસ્ય કથામ્ અક્ષોભેણ પ્રાચારયન્|
32 ೩೨ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
અપરઞ્ચ પ્રત્યયકારિલોકસમૂહા એકમનસ એકચિત્તીભૂય સ્થિતાઃ| તેષાં કેપિ નિજસમ્પત્તિં સ્વીયાં નાજાનન્ કિન્તુ તેષાં સર્વ્વાઃ સમ્પત્ત્યઃ સાધારણ્યેન સ્થિતાઃ|
33 ೩೩ ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
અન્યચ્ચ પ્રેરિતા મહાશક્તિપ્રકાશપૂર્વ્વકં પ્રભો ર્યીશોરુત્થાને સાક્ષ્યમ્ અદદુઃ, તેષુ સર્વ્વેષુ મહાનુગ્રહોઽભવચ્ચ|
34 ೩೪ ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
તેષાં મધ્યે કસ્યાપિ દ્રવ્યન્યૂનતા નાભવદ્ યતસ્તેષાં ગૃહભૂમ્યાદ્યા યાઃ સમ્પત્તય આસન્ તા વિક્રીય
35 ೩೫ ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
તન્મૂલ્યમાનીય પ્રેરિતાનાં ચરણેષુ તૈઃ સ્થાપિતં; તતઃ પ્રત્યેકશઃ પ્રયોજનાનુસારેણ દત્તમભવત્|
36 ೩೬ ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
વિશેષતઃ કુપ્રોપદ્વીપીયો યોસિનામકો લેવિવંશજાત એકો જનો ભૂમ્યધિકારી, યં પ્રેરિતા બર્ણબ્બા અર્થાત્ સાન્ત્વનાદાયક ઇત્યુક્ત્વા સમાહૂયન્,
37 ೩೭ ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
સ જનો નિજભૂમિં વિક્રીય તન્મૂલ્યમાનીય પ્રેરિતાનાં ચરણેષુ સ્થાપિતવાન્|

< ಅಪೊಸ್ತಲರ ಕೃತ್ಯಗಳ 4 >