< ಧರ್ಮೋಪದೇಶಕಾಂಡ 33 >

1 ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:
ପରମେଶ୍ୱରଙ୍କ ଲୋକ ମୋଶା ଆପଣା ମୃତ୍ୟୁୁ ପୁର୍ବରୁ ଇସ୍ରାଏଲ-ସନ୍ତାନଗଣକୁ ଯେଉଁ ଆଶୀର୍ବାଦ କଲେ, ସେହି ଆଶୀର୍ବାଦ ଏହି।
2 “ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
ସେ କହିଲେ, “ସଦାପ୍ରଭୁ ସୀନୟରୁ ଆସିଲେ, ସେ ସେୟୀରରୁ ସେମାନଙ୍କ ପ୍ରତି ଉଦିତ ହେଲେ; ସେ ପାରଣ ପର୍ବତରୁ ସୁପ୍ରକାଶିତ ହେଲେ ଓ ସେ ଅୟୁତ ଅୟୁତ ପବିତ୍ର ପ୍ରାଣୀମାନଙ୍କ ନିକଟରୁ ଆସିଲେ; ତାହାଙ୍କ ଦକ୍ଷିଣ ହସ୍ତରେ ସେମାନଙ୍କ ପାଇଁ ଅଗ୍ନିମୟ ବ୍ୟବସ୍ଥା ଥିଲା।”
3 “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
ହଁ, ସେ ଲୋକମାନଙ୍କୁ ପ୍ରେମ କରନ୍ତି; ତାହାଙ୍କର ସମସ୍ତ ପବିତ୍ର ଲୋକ ତୁମ୍ଭର ହସ୍ତଗତ ଓ ସେମାନେ ତୁମ୍ଭର ଚରଣ ତଳେ ବସିଲେ; ପ୍ରତ୍ୟେକ ଜଣ ତୁମ୍ଭ ବାକ୍ୟରୁ ଗ୍ରହଣ କରିବେ।
4 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.
ମୋଶା ଆମ୍ଭମାନଙ୍କୁ ବ୍ୟବସ୍ଥା ଆଦେଶ କଲେ, ତାହା ଯାକୁବ-ସମାଜର ଅଧିକାର।
5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.
ଲୋକମାନଙ୍କ ପ୍ରଧାନବର୍ଗର ସମାଗମ ସମୟରେ, ସମସ୍ତ ଇସ୍ରାଏଲ ବଂଶ ଏକତ୍ର ହେବା ବେଳେ ସେ ଯିଶୁରୁଣରେ ରାଜା ଥିଲେ।
6 “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
ରୁବେନ୍‍ ବଞ୍ଚି ଥାଉ ଓ ନ ମରୁ; ତଥାପି ତାହାର ଲୋକ ସଂଖ୍ୟକ ହେଉନ୍ତୁ।
7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
ଯିହୁଦା ପ୍ରତି ଆଶୀର୍ବାଦ ଏହି ସେ କହିଲେ, “ହେ ସଦାପ୍ରଭୋ, ଯିହୁଦାର ରବ ଶୁଣ ଓ ତାହାର ନିଜ ଲୋକଙ୍କ ନିକଟକୁ ତାହାକୁ ଆଣ; ସେ ନିଜ ହସ୍ତରେ ଆପଣା ପାଇଁ ଯୁଦ୍ଧ କଲା; ତାହାର ବିପକ୍ଷଗଣ ବିରୁଦ୍ଧରେ ତୁମ୍ଭେ ତାହାର ଉପକାରୀ ହେବ।”
8 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
ପୁଣି, ସେ ଲେବୀ ବିଷୟରେ କହିଲେ, “ତୁମ୍ଭର ତୁମ୍ମୀମ୍‍ ଓ ଉରୀମ୍‍ ତୁମ୍ଭ ଧାର୍ମିକ ପୁରୁଷ ସହିତ ଅଛି, ତୁମ୍ଭେ ମଃସାରେ ତାହାର ପରୀକ୍ଷା କଲ, ମିରୀବାଃ ଜଳ ନିକଟରେ ତୁମ୍ଭେ ତାହା ସଙ୍ଗେ ବିରୋଧ କଲ।”
9 ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
ସେ ଆପଣା ପିତା ଓ ଆପଣା ମାତା ବିଷୟରେ କହିଲା, “ଆମ୍ଭେ ସେମାନଙ୍କୁ ଦେଖି ନାହୁଁ; ଅବା ସେ ଆପଣା ଭାଇମାନଙ୍କୁ ସ୍ୱୀକାର କଲା ନାହିଁ, କିଅବା ସେ ତାହାର ନିଜ ସନ୍ତାନମାନଙ୍କୁ ଚିହ୍ନିଲା ନାହିଁ। ସେମାନେ ତୁମ୍ଭର ବାକ୍ୟ ମାନିଅଛନ୍ତି ଓ ତୁମ୍ଭର ନିୟମ ରକ୍ଷା କରନ୍ତି।”
10 ೧೦ ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
ସେମାନେ ଯାକୁବକୁ ତୁମ୍ଭର ଶାସନ ଓ ଇସ୍ରାଏଲକୁ ତୁମ୍ଭର ବ୍ୟବସ୍ଥା ଶିକ୍ଷା ଦେବେ। ସେମାନେ ତୁମ୍ଭ ସମ୍ମୁଖରେ ଧୂପ ଓ ତୁମ୍ଭ ବେଦି ଉପରେ ହୋମବଳି ରଖିବେ।
11 ೧೧ ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
ହେ ସଦାପ୍ରଭୋ, ତାହାର ସମ୍ପତ୍ତିକୁ ଆଶୀର୍ବାଦ କର ଓ ତାହା ହସ୍ତର କର୍ମ ଗ୍ରହଣ କର; ଯେଉଁମାନେ ତାହା ବିରୁଦ୍ଧରେ ଉଠନ୍ତି ଓ ଯେଉଁମାନେ ତାହାକୁ ଘୃଣା କରନ୍ତି, ସେମାନଙ୍କ କଟିଦେଶ ଭାଙ୍ଗି ପକାଅ, ଯେପରି ସେମାନେ ପୁନର୍ବାର ଉଠି ନ ପାରିବେ।
12 ೧೨ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
ସେ ବିନ୍ୟାମୀନ୍ ବିଷୟରେ କହିଲେ, “ସଦାପ୍ରଭୁଙ୍କ ପ୍ରିୟ ଲୋକ ତାହାଙ୍କ ନିକଟରେ ନିର୍ଭୟରେ ବାସ କରିବ; ସେ ସାରାଦିନ ତାହାକୁ ଆବୋରି ରଖନ୍ତି ଓ ସେ ତାହାର ସ୍କନ୍ଧଦ୍ୱୟ ମଧ୍ୟରେ ବାସ କରନ୍ତି।”
13 ೧೩ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
ଆଉ ସେ ଯୋଷେଫ ବିଷୟରେ କହିଲେ, “ସଦାପ୍ରଭୁଙ୍କ ଦ୍ୱାରା ତାହାର ଦେଶ ଆଶୀର୍ବାଦ ପ୍ରାପ୍ତ ହେଉ; ଆକାଶର ଉତ୍ତମ ଦ୍ରବ୍ୟରେ, ଶିଶିରରେ ଓ ଅଧଃସ୍ଥାନରେ ବିସ୍ତୀର୍ଣ୍ଣ ବାରିଧିରେ,
14 ೧೪ ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,
ପୁଣି, ସୂର୍ଯ୍ୟର ଫଳ ସ୍ୱରୂପ ଉତ୍ତମ ଦ୍ରବ୍ୟରେ ଓ ଚନ୍ଦ୍ରର ଫଳ ସ୍ୱରୂପ ଉତ୍ତମ ଦ୍ରବ୍ୟରେ,
15 ೧೫ ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
ପୁରାତନ ପର୍ବତମାନର ଉତ୍ତମ ଦ୍ରବ୍ୟରେ ଓ ନିତ୍ୟସ୍ଥାୟୀ ଗିରିଗଣର ଉତ୍ତମ ଦ୍ରବ୍ୟରେ,
16 ೧೬ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
ଆଉ ପୃଥିବୀର ଓ ତତ୍‍ପୂରକ ବସ୍ତୁର ଉତ୍ତମ ଦ୍ରବ୍ୟରେ ଓ ଯେ ବୁଦାରେ ବାସ କଲେ, ତାହାଙ୍କ ଅନୁଗ୍ରହରେ (ତାହାର ଦେଶ ସଦାପ୍ରଭୁଙ୍କ ଦ୍ୱାରା ଆଶୀର୍ବାଦ ପ୍ରାପ୍ତ ହେଉ) ଯୋଷେଫର ମସ୍ତକରେ ଆଶୀର୍ବାଦ ବର୍ତ୍ତୁ, ଯେ ଆପଣା ଭ୍ରାତୃଗଣ ନିକଟରୁ ପୃଥକ ହୋଇଥିଲା, ତାହାର ମସ୍ତକାଗ୍ରରେ ଆଶୀର୍ବାଦ ବର୍ତ୍ତୁ।
17 ೧೭ ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.
ତାହାର ବୃଷଭର ପ୍ରଥମଜାତ ତାହାର ମହିମା ସ୍ୱରୂପ, ପୁଣି ତାହାର ଶୃଙ୍ଗ ଅରଣା ଷଣ୍ଢର ଶୃଙ୍ଗ ତୁଲ୍ୟ ତଦ୍ଦ୍ୱାରା ସେ ସବୁ ଗୋଷ୍ଠୀକୁ, ପୃଥିବୀର ସୀମାସ୍ଥିତ ସମସ୍ତଙ୍କୁ ଭୁସି ପକାଇବ। ସେ ଶୃଙ୍ଗ ଇଫ୍ରୟିମର ଅୟୁତ ଲୋକ ଓ ସେ ଶୃଙ୍ଗ ମନଃଶିର ସହସ୍ର ସହସ୍ର ଲୋକ।”
18 ೧೮ ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
ସବୂଲୂନ ବିଷୟରେ ସେ କହିଲେ, “ହେ ସବୂଲୂନ, ତୁମ୍ଭେ ଆପଣା ଯାତ୍ରାରେ ଓ ହେ ଇଷାଖର, ତୁମ୍ଭେ ଆପଣା ତମ୍ବୁରେ ଆନନ୍ଦ କର;
19 ೧೯ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
ସେମାନେ ଲୋକମାନଙ୍କୁ ପର୍ବତକୁ ନିମନ୍ତ୍ରଣ କରିବେ; ସେଠାରେ ସେମାନେ ଧର୍ମବଳି ଉତ୍ସର୍ଗ କରିବେ; କାରଣ ସେମାନେ ସମୁଦ୍ରର ବହୁଳ ପଦାର୍ଥ ଓ ବାଲୁକାର ଗୁପ୍ତ ଧନ ଭୋଗ କରିବେ।”
20 ೨೦ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
ପୁଣି, ଗାଦ୍‍ ବିଷୟରେ ସେ କହିଲେ, “ଯେ ଗାଦ୍‍କୁ ବିସ୍ତାର କରନ୍ତି, ସେ ଧନ୍ୟ; ସେ ସିଂହ ପରି ବାସ କରେ, ପୁଣି, ସେ ବାହୁ, ମସ୍ତକର ତାଳୁ ସୁଦ୍ଧା ବିଦୀର୍ଣ୍ଣ କରେ।
21 ೨೧ ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
ସେ ଆପଣା ପାଇଁ ପ୍ରଥମ ଅଂଶ ନିରୀକ୍ଷଣ କଲା; କାରଣ ସେଠାରେ ବ୍ୟବସ୍ଥାପକର (ଦତ୍ତ) ଅଂଶ ରକ୍ଷିତ ଥିଲା; ମାତ୍ର ସେ ଲୋକମାନଙ୍କ ପ୍ରଧାନବର୍ଗ ସହିତ ଆସିଲା; ସେ ସଦାପ୍ରଭୁଙ୍କ ନ୍ୟାୟକର୍ମ ଓ ଇସ୍ରାଏଲ ସହିତ ତାହାଙ୍କର ଶାସନ ସିଦ୍ଧ କଲା।”
22 ೨೨ ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.
ପୁଣି, ସେ ଦାନ୍ ବିଷୟରେ କହିଲେ, “ଦାନ୍ ସିଂହଛୁଆ ସେ ବାଶନରୁ କୁଦା ମାରେ।”
23 ೨೩ ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.
ପୁଣି, ସେ ନପ୍ତାଲି ବିଷୟରେ କହିଲେ, “ହେ ନପ୍ତାଲି, ତୁମ୍ଭେ ଅନୁଗ୍ରହରେ ତୃପ୍ତ ଓ ସଦାପ୍ରଭୁଙ୍କ ଆଶୀର୍ବାଦରେ ପରିପୂର୍ଣ୍ଣ; ତୁମ୍ଭେ ପଶ୍ଚିମ ଓ ଦକ୍ଷିଣ ଦିଗ ଅଧିକାର କର।”
24 ೨೪ ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
ପୁଣି, ସେ ଆଶେର ବିଷୟରେ କହିଲେ, “ଆଶେର ସନ୍ତାନସନ୍ତତିରେ ଆଶୀର୍ବାଦ ପ୍ରାପ୍ତ ହେଉ; ସେ ଆପଣା ଭ୍ରାତୃଗଣ ନିକଟରେ ଗ୍ରାହ୍ୟ ହେଉ ଓ ସେ ଆପଣା ଚରଣ ତୈଳରେ ବୁଡ଼ାଉ।
25 ೨೫ ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
ତୁମ୍ଭର ଅର୍ଗଳ ଲୌହ ଓ ପିତ୍ତଳମୟ ହେବ; ପୁଣି, ଯେପରି ତୁମ୍ଭର ଦିନ, ସେପରି ତୁମ୍ଭର ବଳ ହେବ।”
26 ೨೬ ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
ହେ ଯିଶୁରୁଣ, ପରମେଶ୍ୱରଙ୍କ ତୁଲ୍ୟ କେହି ନାହିଁ, ସେ ତୁମ୍ଭ ଉପକାରାର୍ଥେ ଆକାଶମଣ୍ଡଳରେ ଓ ନିଜ ଗୌରବରେ ଗଗନମଣ୍ଡଳରେ ଆରୋହଣ କରି ଗମନ କରନ୍ତି।
27 ೨೭ ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
ଅନାଦି ପରମେଶ୍ୱର ତୁମ୍ଭର ବାସସ୍ଥାନ ଓ ତଳେ ତାହାଙ୍କର ଅନନ୍ତକାଳସ୍ଥାୟୀ ବାହୁ ଅଛି; ପୁଣି ସେ ତୁମ୍ଭ ସମ୍ମୁଖରୁ ଶତ୍ରୁମାନଙ୍କୁ ତଡ଼ିଦେଲେ, ଆଉ “ବିନାଶ କର” ବୋଲି କହିଲେ।
28 ೨೮ ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
ତହିଁରେ ଇସ୍ରାଏଲ ନିର୍ଭୟରେ ବାସ କଲା, ଯାକୁବର ନିର୍ଝର ଏକାକୀ ଶସ୍ୟ ଓ ଦ୍ରାକ୍ଷାରସମୟ ଦେଶରେ ବାସ କଲା ହଁ, ତାହାର ଆକାଶରୁ ମଧ୍ୟ ଶିଶିର କ୍ଷରେ।
29 ೨೯ “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
ହେ ଇସ୍ରାଏଲ, ତୁମ୍ଭେ ଧନ୍ୟ ଅଟ; ତୁମ୍ଭ ତୁଲ୍ୟ କିଏ ଅଛି? ତୁମ୍ଭେ ସଦାପ୍ରଭୁଙ୍କ ଦ୍ୱାରା ଉଦ୍ଧାର ପ୍ରାପ୍ତ ଲୋକ, ସେ ତୁମ୍ଭର ଉପକାର ରୂପ ଢାଲ ଓ ସେ ତୁମ୍ଭର ମାହାତ୍ମ୍ୟ ରୂପ ଖଡ୍ଗ! ଏଣୁ ତୁମ୍ଭର ଶତ୍ରୁମାନେ ଆପେ ତୁମ୍ଭର ବଶୀଭୂତ ହେବେ; ପୁଣି ତୁମ୍ଭେ ସେମାନଙ୍କ ଉଚ୍ଚସ୍ଥଳୀମାନ ଦଳନ କରିବ।

< ಧರ್ಮೋಪದೇಶಕಾಂಡ 33 >