< ಎಸ್ತೇರಳು 3 >
1 ೧ ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
१इन बातों के बाद राजा क्षयर्ष ने अगागी हम्मदाता के पुत्र हामान को उच्च पद दिया, और उसको महत्त्व देकर उसके लिये उसके साथी हाकिमों के सिंहासनों से ऊँचा सिंहासन ठहराया।
2 ೨ ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
२राजा के सब कर्मचारी जो राजभवन के फाटक में रहा करते थे, वे हामान के सामने झुककर दण्डवत् किया करते थे क्योंकि राजा ने उसके विषय ऐसी ही आज्ञा दी थी; परन्तु मोर्दकै न तो झुकता था और न उसको दण्डवत् करता था।
3 ೩ ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.
३तब राजा के कर्मचारी जो राजभवन के फाटक में रहा करते थे, उन्होंने मोर्दकै से पूछा, “तू राजा की आज्ञा का क्यों उल्लंघन करता है?”
4 ೪ ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
४जब वे उससे प्रतिदिन ऐसा ही कहते रहे, और उसने उनकी एक न मानी, तब उन्होंने यह देखने की इच्छा से कि मोर्दकै की यह बात चलेगी कि नहीं, हामान को बता दिया; उसने उनको बता दिया था कि मैं यहूदी हूँ।
5 ೫ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
५जब हामान ने देखा, कि मोर्दकै नहीं झुकता, और न मुझ को दण्डवत् करता है, तब हामान बहुत ही क्रोधित हुआ।
6 ೬ ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
६उसने केवल मोर्दकै पर हाथ उठाना अपनी मर्यादा से कम जाना। क्योंकि उन्होंने हामान को यह बता दिया था, कि मोर्दकै किस जाति का है, इसलिए हामान ने क्षयर्ष के साम्राज्य में रहनेवाले सारे यहूदियों को भी मोर्दकै की जाति जानकर, विनाश कर डालने की युक्ति निकाली।
7 ೭ ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
७राजा क्षयर्ष के बारहवें वर्ष के नीसान नामक पहले महीने में, हामान ने अदार नामक बारहवें महीने तक के एक-एक दिन और एक-एक महीने के लिये “पूर” अर्थात् चिट्ठी अपने सामने डलवाई।
8 ೮ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
८हामान ने राजा क्षयर्ष से कहा, “तेरे राज्य के सब प्रान्तों में रहनेवाले देश-देश के लोगों के मध्य में तितर-बितर और छिटकी हुई एक जाति है, जिसके नियम और सब लोगों के नियमों से भिन्न हैं; और वे राजा के कानून पर नहीं चलते, इसलिए उन्हें रहने देना राजा को लाभदायक नहीं है।
9 ೯ ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
९यदि राजा को स्वीकार हो तो उन्हें नष्ट करने की आज्ञा लिखी जाए, और मैं राजा के भण्डारियों के हाथ में राजभण्डार में पहुँचाने के लिये, दस हजार किक्कार चाँदी दूँगा।”
10 ೧೦ ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
१०तब राजा ने अपनी मुहर वाली अंगूठी अपने हाथ से उतारकर अगागी हम्मदाता के पुत्र हामान को, जो यहूदियों का बैरी था दे दी।
11 ೧೧ ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
११और राजा ने हामान से कहा, “वह चाँदी तुझे दी गई है, और वे लोग भी, ताकि तू उनसे जैसा तेरा जी चाहे वैसा ही व्यवहार करे।”
12 ೧೨ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
१२फिर उसी पहले महीने के तेरहवें दिन को राजा के लेखक बुलाए गए, और हामान की आज्ञा के अनुसार राजा के सब अधिपतियों, और सब प्रान्तों के प्रधानों, और देश-देश के लोगों के हाकिमों के लिये चिट्ठियाँ, एक-एक प्रान्त के अक्षरों में, और एक-एक देश के लोगों की भाषा में राजा क्षयर्ष के नाम से लिखी गईं; और उनमें राजा की मुहर वाली अंगूठी की छाप लगाई गई।
13 ೧೩ ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.
१३राज्य के सब प्रान्तों में इस आशय की चिट्ठियाँ हर डाकियों के द्वारा भेजी गई कि एक ही दिन में, अर्थात् अदार नामक बारहवें महीने के तेरहवें दिन को, क्या जवान, क्या बूढ़ा, क्या स्त्री, क्या बालक, सब यहूदी घात और नाश किए जाएँ; और उनकी धन-सम्पत्ति लूट ली जाए।
14 ೧೪ ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
१४उस आज्ञा के लेख की नकलें सब प्रान्तों में खुली हुई भेजी गईं कि सब देशों के लोग उस दिन के लिये तैयार हो जाएँ।
15 ೧೫ ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
१५यह आज्ञा शूशन गढ़ में दी गई, और डाकिए राजा की आज्ञा से तुरन्त निकल गए। राजा और हामान तो दाखमधु पीने बैठ गए; परन्तु शूशन नगर में घबराहट फैल गई।