< ಎಸ್ತೇರಳು 7 >
1 ೧ ಅರಸನು ಹಾಮಾನನೊಡನೆ ಎಸ್ತೇರಳ ಮನೆಗೆ ಔತಣಕ್ಕಾಗಿ ಬಂದನು.
၁ဤသို့ဖြင့်မင်းကြီးနှင့်ဟာမန်သည် ဧသတာ ၏ညစာစားပွဲသို့-
2 ೨ ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
၂ဒုတိယအကြိမ်သွားရောက်ကြ၏။ မင်းကြီး သည်စပျစ်ရည်သောက်လျက်နေစဉ်ဧသတာ အား``မိဖုရားဧသတာ၊ အဘယ်ဆုကိုတောင်း လိုပါသနည်း။ ငါ့အားပြောကြားလော့။ သင့် အားငါပေးမည်။ ငါ၏အင်ပါယာနိုင်ငံတော် တစ်ဝက်တိုင်အောင်သင့်အားငါပေးမည်'' ဟု မိန့်တော်မူ၏။
3 ೩ ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.
၃မိဖုရားဧသတာက``အရှင်မင်းကြီးကျွန် တော်မသည်စိတ်တော်နှင့်တွေ့၍တောင်းလျှောက် သည်ကိုပေးတော်မူမည်ဆိုပါလျှင် ကျွန်တော် မ၏အသက်နှင့်ကျွန်တော်မ၏အမျိုးသား ချင်းတို့၏အသက်ကိုချမ်းသာပေးတော် မူပါ။-
4 ೪ ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.
၄ကျွန်တော်မနှင့်ကျွန်တော်မ၏အမျိုးသား ချင်းတို့အားရောင်းစားလိုက်ကြပြီဖြစ်၍ ကျွန်တော်မတို့သည်သေရကြပါတော့မည်။ အကယ်၍ကျွန်ဘဝသို့ရောက်ရကြရုံသာ ဆိုလျှင်ကျွန်တော်မသည်အရှင်မင်းကြီး အားအနှောင့်အယှက်မပေးဘဲကြိတ်၍ခံ မည်သာဖြစ်ပါ၏။ ယခုမှာမူကျွန်တော် မတို့သည်အမျိုးပြုတ်အောင်သုတ်သင် ဖျက်ဆီးခြင်းကိုခံရကြပါတော့မည်'' ဟုလျှောက်၏။
5 ೫ ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.
၅ထိုအခါဧကရာဇ်မင်းက``ဤသို့သော အမှုမျိုးကိုအဘယ်သူပြုရဲသနည်း။ ထိုသူကားအဘယ်မှာရှိသနည်း'' ဟု မေးတော်မူ၏။
6 ೬ ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
၆ဧသတာက``ကျွန်တော်မတို့၏ရန်သူ၊ ကျွန် တော်မတို့အား နှိပ်စက်ညှင်းပန်းသူမှာဤ သူယုတ်မာဟာမန်ပင်ဖြစ်ပါသည်'' ဟု ပြန်၍လျှောက်လေ၏။ ထိုအခါဟာမန်သည်ကြောက်လန့်တုန်လှုပ် လျက်နေတော့၏။-
7 ೭ ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.
၇မင်းကြီးသည်အမျက်ထွက်၍ညစာစား ပွဲမှထပြီးလျှင်ဥယျာဉ်တော်သို့ကြွတော် မူ၏။ ဟာမန်သည်ဤအမှုကိစ္စအတွက် မိမိအားဧကန်မုချမင်းကြီးအပြစ်ပေး တော်မူမည်ကိုသိသဖြင့် မိမိ၏အသက် ကိုချမ်းသာပေးပါမည့်အကြောင်း ဧသတာအားအသနားခံရန်နေ ရစ်ခဲ့၏။-
8 ೮ ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
၈သူသည်ဧသတာ၏သလွန်ထက်သို့လှဲချ ကာအသနားခံမည်အပြုတွင်မင်းကြီး သည် ဥယျာဉ်တော်မှပြန်လည်ရောက်ရှိကာ ညစာခန်းမဆောင်သို့ဝင်လာလေသည်။ ဟာမန်၏အမူအရာကိုမြင်သောအခါ မင်းကြီးက``ဤသူသည်မိဖုရားအားနန်း တော်အတွင်းငါ့ရှေ့မှောက်၌ပင်မတရား ပြုကျင့်မည်လော'' ဟုဟစ်အော်မိန့်မြွက် တော်မူ၏။ ယင်းသို့မင်းကြီးမိန့်မြွက်လိုက်သည့်အခါ မိန်းမစိုးတို့သည်ဟာမန်၏မျက်နှာကို ဖုံးအုပ်ကြလေသည်။
9 ೯ ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.
၉ထိုနောက်မိန်းမစိုးဟာဗောနက``ဟာမန် သည်အရှင်မင်းကြီး၏အသက်ကိုကယ် ဆယ်သူမော်ဒကဲအားသတ်ရန် မိမိ၏ အိမ်၌လည်ဆွဲစိုက်ထူထားပါသည်။ ထို လည်ဆွဲတိုင်သည်ခုနစ်ဆယ့်ငါးပေမြင့် ပါ၏'' ဟုလျှောက်လေ၏။ မင်းကြီးက``ဟာမန်ကိုထိုတိုင်၌ဆွဲထား ကွပ်မျက်စေ'' ဟုအမိန့်ပေးတော်မူ၏။
10 ೧೦ ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
၁၀သို့ဖြစ်၍ဟာမန်သည်မော်ဒကဲအတွက် မိမိစိုက်ထူထားသည့်လည်ဆွဲတိုင်၌ပင် ကွပ်မျက်ခြင်းခံရလေတော့၏။ ထိုနောက် မှမင်းကြီးသည်အမျက်တော်ပြေသွား လေသည်။