< ಎಜ್ರನು 5 >
1 ೧ ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
၁ပရောဖက်ဟ္ဂဲနှင့်ဣဒေါသားပရောဖက်ဇာခရိတို့သည် ယုဒပြည်နှင့်ယေရုရှလင်မြို့တွင်နေထိုင်သူယုဒအမျိုးသားတို့အား ဣသရေလအမျိုးသားတို့ဘုရားသခင်၏ဗျာဒိတ်တော်ကိုပြန်ကြားကြ၏။-
2 ೨ ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.
၂ရှာလသေလ၏သားဇေရုဗဗေလနှင့်ယောဇဒက်၏သားယောရှုတို့သည် ထိုဗျာဒိတ်စကားများကိုကြားသောအခါယေရုရှလင်မြို့၊ ဗိမာန်တော်ကိုပြန်လည်စတင်တည်ဆောက်ကြလေသည်။ ပရောဖက်နှစ်ပါးတို့သည်သူတို့အားဝိုင်းဝန်းကူညီကြ၏။
3 ೩ ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.
၃ဥဖရတ်မြစ်ကြီးအနောက်ဘက်ပြည်နယ်၏ဘုရင်ခံတာတနဲ၊ ရှေသာဗောဇနဲနှင့်သူတို့၏လုပ်ဖော်ဆောင်ဘက်အရာရှိများသည် ချက်ချင်းပင်ယေရုရှလင်မြို့သို့သွား၍``ဤဗိမာန်တော်ကိုတည်ဆောက်မွမ်းမံရန် သင်တို့အားအဘယ်သူအမိန့်ပေးပါသနည်း'' ဟုမေးမြန်းကြ၏။-
4 ೪ ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.
၄သူတို့သည်ဗိမာန်တော်တည်ဆောက်မှုတွင် ပါဝင်ကူညီကြသူတို့၏အမည်များကိုတောင်းယူကြ၏။-
5 ೫ ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.
၅သို့ရာတွင်ဘုရားသခင်သည်ယုဒခေါင်းဆောင်များအားစောင့်ထိန်းကြည့်ရှုလျက်နေတော်မူသဖြင့် ပေရသိအရာရှိတို့သည်ဒါရိမင်းထံသို့စာရေးအကြောင်းကြားရန်နှင့် ထိုမင်းထံမှအမိန့်တစ်စုံတစ်ရာပြန်လည်မရမချင်းမည်သို့မျှအရေးယူဆောင်ရွက်ခြင်းမပြုရန်ဆုံးဖြတ်ကြ၏။-
6 ೬ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.
၆သူတို့သည်မင်းကြီးထံသို့အစီရင်ခံစာပေးပို့ကြ၏။
7 ೭ ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.
၇ထိုအစီရင်ခံစာတွင်``ဧကရာဇ်မင်းဒါရိထံသို့အစီရင်ခံအပ်ပါသည်။ အရှင်သည်ငြိမ်းချမ်းစွာစိုးစံတော်မူနိုင်ပါစေသော။
8 ೮ ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.
၈``အကျွန်ုပ်တို့သည်ယုဒပြည်သို့သွားရောက်ကြရာ ကြီးမြတ်သောဘုရားသခင်၏ဗိမာန်တော်ကို ကျောက်တုံးကြီးများဖြင့်တည်ဆောက်၍ ကျောက်နံရံများပေါ်တွင်သစ်သားယက်မများကပ်လျက်လုပ်ဆောင်နေကြသည်ကိုတွေ့မြင်ရကြောင်း အရှင်မင်းကြီးအားလျှောက်ထားအစီရင်ခံအပ်ပါသည်။ တည်ဆောက်မှုကိုလုံ့လဖြင့်လုပ်ဆောင်ကြသောကြောင့် တိုးတက်အောင်မြင်လျက်ရှိပါသည်။
9 ೯ “ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.
၉``ထိုနောက်အကျွန်ုပ်တို့သည်ပြည်သူ့ခေါင်းဆောင်များအား ထိုဗိမာန်ကိုအဘယ်သူ၏အမိန့်ခွင့်ပြုချက်အရပြန်လည်တည်ဆောက်ကြသည်ကိုမေးမြန်းပါသည်။-
10 ೧೦ ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
၁၀ထိုတည်ဆောက်မှုကိုခေါင်းဆောင်သူများ၏အမည်များကိုလည်း အရှင့်ထံအကြောင်းကြားနိုင်ရန်အကျွန်ုပ်တို့တောင်းယူကြပါသည်။-
11 ೧೧ ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.
၁၁သူတို့က`ငါတို့သည်မိုးမြေရှင်ဘုရားသခင်အစေခံများဖြစ်၍ ရှေးနှစ်ပေါင်းများစွာကပင်တန်ခိုးကြီးမားသည့် ဣသရေလဘုရင်တစ်ပါးတည်ဆောက်မွမ်းမံထားခဲ့သည့်ဗိမာန်တော်ကို ပြန်လည်တည်ဆောက်မွမ်းမံကြခြင်းဖြစ်ပါသည်။-
12 ೧೨ ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
၁၂သို့ရာတွင်ငါတို့သည်မိုးကောင်းကင်ဘုံရှင်ဘုရားသခင်၏အမျက်တော်ကိုလှုံ့ဆော်ခဲ့ကြသဖြင့် ကိုယ်တော်သည်ငါတို့အားဗာဗုလုန်ဘုရင်နေဗုခဒ်နေဇာ၏လက်သို့အပ်တော်မူလေသည်။ ဗိမာန်တော်သည်လည်းပြိုပျက်၍ပြည်သူတို့သည် ဗာဗုလုန်မြို့သို့ပြည်နှင်ဒဏ်သင့်ကြရပါ၏'' ဟုပြောကြားကြပါသည်။-
13 ೧೩ ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.
၁၃ထို့နောက်သူတို့က`ဗာဗုလုန်ဧကရာဇ်ဘုရင်ကုရုသည် မိမိနန်းစံပထမနှစ်၌ဗိမာန်တော်ကိုပြန်လည်တည်ဆောက်ရန် အမိန့်ထုတ်ဆင့်တော်မူပါ၏။-
14 ೧೪ ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.
၁၄ထိုမင်းသည်ယေရုရှလင်မြို့ဗိမာန်တော်မှနေဗုခဒ်နေဇာသိမ်းယူကာ ဗာဗုလုန်မြို့ဘုရားဗိမာန်တွင်ထားရှိသည့်ဗိမာန်တော်ဆိုင်ရာရွှေ၊ ငွေအသုံးအဆောင်တော်များကိုပြန်လည်ပေးအပ်တော်မူခဲ့ပါ၏။-
15 ೧೫ ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.
၁၅ကုရုမင်းသည်ယုဒဘုရင်ခံအဖြစ် မိမိခန့်ထားသည့်ရှေရှဗာဇာအမည်ရှိသူ၏လက်သို့ ထိုအသုံးအဆောင်တော်များကိုအပ်နှံတော်မူ၍ ယေရုရှလင်မြို့ဗိမာန်တော်သို့ပြန်လည်ယူဆောင်သွားစေပြီးလျှင် ထိုဗိမာန်တော်ကိုနေရာဟောင်းတွင် ပြန်လည်တည်ဆောက်ရန်မိန့်မှာတော်မူပါ၏။-
16 ೧೬ ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.
၁၆သို့ဖြစ်၍ရှေရှဗာဇာသည်လာရောက်ပြီးနောက် ဗိမာန်တော်အုတ်မြစ်ကိုချပါ၏။ ထိုဗိမာန်တော်တည်ဆောက်မှုမှာ ယနေ့တိုင်ဆက်လက်လုပ်ကိုင်လာခဲ့သော်လည်းမပြီးပြတ်သေးပါ' ဟုပြန်လည်ပြောကြားကြပါသည်။
17 ೧೭ “ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.
၁၇``ယေရုရှလင်မြို့ဗိမာန်တော်ကိုပြန်လည်တည်ဆောက်စေရန် ကုရုမင်းအမိန့်တော်ရှိမရှိသိနိုင်ရန် အရှင်မင်းကြီးအလိုရှိတော်မူပါလျှင် နန်းတွင်းမှတ်တမ်းများတွင်ယခုရှာဖွေ၍ကြည့်စေတော်မူပါ။ ထိုနောက်ဤအမှုကိုအရှင်အဘယ်သို့ပြုစေတော်မူလိုသည်ကို အကျွန်ုပ်တို့အားအမိန့်ရှိတော်မူပါ'' ဟုဖော်ပြပါရှိလေသည်။