< ಆದಿಕಾಂಡ 14 >

1 ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
त्यानंतर शिनाराचा राजा अम्राफेल, एल्लासाराचा राजा अर्योक, एलामाचा राजा कदार्लागोमर आणि गोयिमाचा राजा तिदाल यांच्या दिवसात असे झाले की,
2 ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
त्यांनी सदोमाचा राजा बेरा, गमोराचा राजा बिर्शा, अदमाचा राजा शिनाब, सबोयिमाचा राजा शमेबर आणि बेला ज्याला सोअर म्हणतात त्याच्या राजांशी युद्ध केले.
3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
नंतर हे पाच राजे सिद्दीम खोऱ्यात एकत्र जमले. या खोऱ्याला क्षार समुद्र असेही म्हणतात.
4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
त्यांनी बारा वर्षे कदार्लागोमरची सेवा केली होती, परंतु तेराव्या वर्षी त्यांनी त्याच्या विरूद्ध बंड केले.
5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
त्यानंतर चौदाव्या वर्षी कदार्लागोमर व त्याच्या बरोबरचे राजे आले आणि त्यांनी अष्टरोथ-कर्णईम येथे रेफाईम लोकांस, हाम येथे जूजीम लोकांस, शावेह किर्याथाईम येथे एमीम या लोकांस मारले.
6 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
आणि होरी यांना त्यांच्या सेईर डोंगराळ प्रदेशात जे एल पारान रान आहे तेथपर्यंत त्यांनी जाऊन मारले.
7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
नंतर ते मागे फिरून एन-मिशपात म्हणजे कादेश येथे आले. आणि त्यांनी सर्व अमालेकी देशाचा आणि तसेच हससोन-तामार येथे राहणाऱ्या अमोरी लोकांचाही पराभव केला.
8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
नंतर सदोमाचा राजा, गमोराचा राजा, अदमाचा राजा, सबोयिमाचा राजा आणि बेला म्हणजे सोअराचा राजा ह्यांनी लढाईची तयारी केली.
9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
एलामाचा राजा कदार्लागोमर, गोयिमाचा राजा तिदाल, शिनाराचा राजा अम्राफेल आणि एल्लासाराचा राजा अर्योक यांच्या विरूद्ध ते लढले. हे चार राजे पाच राजांविरूद्ध लढले.
10 ೧೦ ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
१०सिद्दीम खोऱ्यात पूर्ण डांबराने भरलेले खड्डे होते आणि सदोम व गमोराचे राजे पळून जाताना त्यामध्ये पडले, जे राहिले ते डोंगराकडे पळून गेले.
11 ೧೧ ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
११अशा रीतीने शत्रूंनी सदोम व गमोरा नगराच्या सर्व वस्तू आणि त्यांचा सर्व अन्नसाठा लुटून घेऊन माघारी गेले.
12 ೧೨ ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
१२ते गेले तेव्हा त्यांनी अब्रामाच्या भावाचा मुलगा लोट जो सदोमात राहत होता, त्यालासुद्धा त्याच्या सर्व मालमत्तेसह नेले.
13 ೧೩ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
१३तेथून पळून आलेल्या एकाने अब्राम इब्रीला हे सांगितले. तो तर अष्कोल व आनेर ह्यांचा भाऊ मम्रे अमोरी याच्या एलोन झाडांजवळ राहत होता आणि ते सर्व अब्रामाचे सहकारी होते.
14 ೧೪ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
१४जेव्हा अब्रामाने ऐकले की, त्याच्या नातेवाइकांना शत्रूंनी पकडून नेले आहे तेव्हा त्याने आपल्या घरी जन्मलेली, लढाईचे शिक्षण घेतलेली तीनशे अठरा माणसे घेऊन सरळ दान नगरापर्यंत शत्रूंचा पाठलाग केला.
15 ೧೫ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
१५त्याने रात्री त्याचे लोक त्यांच्याविरुद्ध विभागले आणि त्यांच्यावर हल्ला केला आणि दिमिष्काच्या डावीकडे होबापर्यंत त्यांचा पाठलाग केला.
16 ೧೬ ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
१६अब्रामाने सगळी मालमत्ता आणि त्याचा नातेवाइक लोट आणि त्याच्या वस्तू, त्याचप्रमाणे स्त्रिया आणि इतर लोक यांना परत आणले.
17 ೧೭ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
१७मग कदार्लागोमर व त्याच्याबरोबरचे राजे यांचा पराभव केल्यावर अब्राम परत आला तेव्हा सदोमाचा राजा शावेच्या खोऱ्यात त्यास भेटायला बाहेर आला. या खोऱ्याला राजाचे खोरे असे म्हणतात.
18 ೧೮ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
१८देवाचा याजक असलेला शालेमाचा राजा मलकीसदेक भाकर व द्राक्षरस घेऊन अब्रामाला भेटण्यास आला. हा परात्पर देवाचा याजक होता.
19 ೧೯ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
१९त्याने अब्रामाला आशीर्वाद देऊन म्हटले, “अब्रामा, आकाश व पृथ्वी यांचा उत्पन्नकर्ता परात्पर देव तुला आशीर्वाद देवो.
20 ೨೦ ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
२०परात्पर देव ज्याने तुझे शत्रू तुझ्या हाती दिले तो धन्यवादित असो.” तेव्हा अब्रामाने त्यास सर्वाचा दहावा भाग दिला.
21 ೨೧ ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
२१सदोमाचा राजा अब्रामास म्हणाला, “मला फक्त माझे लोक द्या आणि तुमच्यासाठी वस्तू घ्या.”
22 ೨೨ ಅಬ್ರಾಮನು, ಸೊದೋಮಿನ ಅರಸನಿಗೆ,
२२अब्राम सदोमाच्या राजाला म्हणाला, “आकाश व पृथ्वीचा उत्पन्नकर्ता परमेश्वर परात्पर देव याच्यासमोर आपला हात उंचावून मी वचन देतो की,
23 ೨೩ “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
२३तुझा दोरा, चपलेचा बंध, किंवा जे तुझे आहे त्यातून मी काहीच घेणार नाही, नाहीतर तू म्हणशील, ‘अब्रामाला मी धनवान केले.’
24 ೨೪ ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
२४माझ्या या तरुणांनी जे अन्न खाल्ले आहे तेवढे पुरे. आनेर, अष्कोल व मम्रे हे जे पुरुष माझ्याबरोबर गेले त्यांना आपापला वाटा घेऊ द्या.”

< ಆದಿಕಾಂಡ 14 >