< ಆದಿಕಾಂಡ 14 >

1 ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
షీనారు రాజు అమ్రాపేలు, ఎల్లాసరు రాజు అర్యోకు, ఏలాము రాజు కదొర్లాయోమెరు, గోయీయుల రాజు తిదాలు అనేవారు పాలిస్తున్న రోజుల్లో
2 ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
ఆ రాజులు సొదొమ రాజు బెరాతో, గొమొర్రా రాజు బిర్షాతో, అద్మా రాజు షినాబుతో, సెబోయీయుల రాజు షెమేబెరుతో, బెల (దీన్ని సోయరు అని కూడా పిలుస్తారు) రాజుతో యుద్ధం చేశారు.
3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
వీళ్ళందరూ కలిసి సిద్దీము (ఉప్పు సముద్రం) లోయలో ఏకంగా సమకూడారు.
4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
ఈ రాజులు పన్నెండు సంవత్సరాలు కదొర్లాయోమెరుకు లొంగి ఉన్నారు. పదమూడో సంవత్సరంలో తిరుగుబాటు చేశారు.
5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
పద్నాలుగో సంవత్సరంలో కదొర్లాయోమెరు, అతనితోపాటు ఉన్న రాజులు వచ్చి అష్తారోత్‌ కర్నాయిములో రెఫాయీయులపై, హాములో జూజీయులపై, షావే కిర్యతాయిము మైదానంలో ఏమీయులపై,
6 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
శేయీరు పర్వత ప్రదేశంలో అరణ్యం వైపుగా ఉన్న ఏల్ పారాను వరకూ ఉన్న హోరీయులపై దాడి చేశారు.
7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
తరువాత మళ్ళీ ఏన్మిష్పతుకు (దీన్ని కాదేషు అనికూడా పిలుస్తారు) వచ్చి అమాలేకీయుల దేశమంతటినీ హససోను తామారులో కాపురం ఉన్న అమోరీయులను కూడా ఓడించారు.
8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
అప్పుడు సొదొమ, గొమొర్రా, అద్మా, సెబోయీము, బెల (సోయరు) రాజులు బయలుదేరి సిద్దీము లోయలో
9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
ఏలాము రాజు కదొర్లాయోమెరు, గోయీయుల రాజు తిదాలు, షీనారు రాజు అమ్రాపేలు, ఎల్లాసరు రాజు అర్యోకు అనే నలుగురితో ఈ ఐదుగురు రాజులు యుద్ధం చేశారు.
10 ೧೦ ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
౧౦ఆ సిద్దీము లోయలో తారు బంక గుంటలు ఎక్కువగా ఉన్నాయి. సొదొమ గొమొర్రాల రాజులు పారిపోయి వాటిలో పడ్డారు. మిగిలిన వాళ్ళు కొండలకు పారిపోయారు.
11 ೧೧ ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
౧౧అప్పుడు వాళ్ళు సొదొమ గొమొర్రాల ఆస్తి అంతటినీ వాళ్ళ భోజన పదార్ధాలన్నిటినీ దోచుకున్నారు.
12 ೧೨ ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
౧౨ఇంకా అబ్రాము సోదరుడి కొడుకు లోతు సొదొమలో కాపురం ఉన్నాడు గనుక అతణ్ణి, అతని ఆస్తిని కూడా దోచుకుని తీసుకుపోయారు.
13 ೧೩ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
౧౩ఒకడు తప్పించుకుని వచ్చి హెబ్రీయుడైన అబ్రాముకు ఆ సంగతి తెలియజేశాడు. ఆ సమయంలో అతడు ఎష్కోలు, ఆనేరుల సోదరుడు మమ్రే అనే అమోరీయునికి చెందిన సింధూర వృక్షాల దగ్గర కాపురం ఉన్నాడు. వీళ్ళు అబ్రాముతో పరస్పర సహాయం కోసం ఒప్పందం చేసుకున్నవాళ్ళు.
14 ೧೪ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
౧౪తన బంధువు శత్రువుల స్వాధీనంలో ఉన్నాడని అబ్రాము విని, తన ఇంట్లో పుట్టి, సుశిక్షితులైన మూడువందల పద్దెనిమిది మందిని వెంటబెట్టుకుని వెళ్లి దాను వరకూ ఆ రాజులను తరిమాడు.
15 ೧೫ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
౧౫రాత్రి సమయంలో అతడు తన సేవకులను గుంపులుగా చేశాక వాళ్ళంతా అ రాజులపై దాడి చేసి, దమస్కుకు ఎడమవైపు ఉన్న హోబా వరకూ తరిమాడు.
16 ೧೬ ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
౧౬అతడు ఆస్తి మొత్తాన్ని, అతని బంధువు లోతును, అతని ఆస్తిని, స్త్రీలను, ప్రజలను వెనక్కి తీసుకు వచ్చాడు.
17 ೧೭ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
౧౭అతడు కదొర్లాయోమెరును, అతనితో ఉన్న రాజులను ఓడించి తిరిగి వస్తున్నప్పుడు, సొదొమ రాజు అతన్ని ఎదుర్కోడానికి రాజు లోయ అనే షావే లోయ వరకూ బయలుదేరి వచ్చాడు.
18 ೧೮ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
౧౮అంతేగాక షాలేము రాజు మెల్కీసెదెకు రొట్టె, ద్రాక్షారసం తీసుకువచ్చాడు. అతడు సర్వోన్నతుడైన దేవునికి యాజకుడు.
19 ೧೯ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
౧౯అతడు అబ్రామును ఆశీర్వదించి “ఆకాశానికి భూమికి సృష్టికర్త, సర్వోన్నతుడు అయిన దేవుని వలన అబ్రాముకు ఆశీర్వాదం కలుగు గాక.
20 ೨೦ ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
౨౦నీ శత్రువులను నీ చేతికి అప్పగించిన సర్వోన్నతుడైన దేవునికి స్తుతి కలుగు గాక” అని చెప్పాడు. అప్పుడు అబ్రాము అతనికి తనకున్న దానిలో పదవ వంతు ఇచ్చాడు.
21 ೨೧ ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
౨౧సొదొమ రాజు “మనుషులను నాకు ఇచ్చి ఆస్తిని నువ్వే తీసుకో” అని అబ్రాముతో అన్నాడు.
22 ೨೨ ಅಬ್ರಾಮನು, ಸೊದೋಮಿನ ಅರಸನಿಗೆ,
౨౨అబ్రాము “దేవుడైన యెహోవా అబ్రామును ధనవంతుణ్ణి చేశాను, అని నువ్వు చెప్పకుండా ఉండేలా, ఒక్క నూలు పోగైనా, చెప్పుల పట్టీ అయినా నీ వాటిలోనుండి తీసుకోను.
23 ೨೩ “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
౨౩ఆకాశానికి భూమికి సృష్టికర్త, సర్వోన్నతుడైన దేవుడైన యెహోవా దగ్గర నా చెయ్యి ఎత్తి ఒట్టు పెట్టుకున్నాను.
24 ೨೪ ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
౨౪ఈ యువకులు తిన్నది గాక, నాతోపాటు వచ్చిన ఆనేరు, ఎష్కోలు, మమ్రే అనే వాళ్లకు ఏ వాటా రావాలో ఆ వాటాలు మాత్రం వాళ్ళను తీసుకోనివ్వు” అని సొదొమ రాజుతో చెప్పాడు.

< ಆದಿಕಾಂಡ 14 >