< ಆದಿಕಾಂಡ 33 >

1 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
యాకోబు కళ్ళెత్తి చూసినప్పుడు ఏశావు, అతనితో నాలుగువందల మంది మనుషులు వస్తూ ఉన్నారు.
2 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
అప్పుడు అతడు తన పిల్లలను లేయా, రాహేలులకు, ఇద్దరు దాసీలకు అప్పగించాడు. అతడు ముందు దాసీలనూ వారి పిల్లలనూ, వారి వెనక లేయానూ ఆమె పిల్లలనూ, ఆ వెనక రాహేలునూ యోసేపునూ ఉంచాడు.
3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.
తాను వారి ముందు వెళ్తూ తన సోదరుణ్ణి సమీపించే వరకూ ఏడు సార్లు నేలపై సాగిలపడ్డాడు.
4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
అప్పుడు ఏశావు అతనిని ఎదుర్కోడానికి పరుగెత్తి అతనిని కౌగలించుకుని అతని మెడను కౌగలించుకుని ముద్దు పెట్టుకున్నాడు. వారిద్దరూ కన్నీళ్ళు పెట్టుకున్నారు.
5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
ఏశావు ఆ స్త్రీలనూ పిల్లలనూ చూసి “వీరు నీకేమౌతారు?” అని అడిగాడు. అతడు “వీరు దేవుడు నీ సేవకునికి దయచేసిన పిల్లలే” అని చెప్పాడు.
6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.
అప్పుడు ఆ దాసీలూ వారి పిల్లలూ దగ్గరికి వచ్చి ఏశావు ఎదుట సాగిలపడ్డారు.
7 ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
లేయా ఆమె పిల్లలూ దగ్గరికి వచ్చి సాగిలపడ్డారు. ఆ తరువాత యోసేపూ రాహేలు దగ్గరికి వచ్చి సాష్టాంగ నమస్కారం చేశారు.
8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
ఏశావు “నాకు ఎదురుగా వచ్చిన ఆ గుంపంతా ఎందుకు?” అని అడిగాడు. అతడు “నా ప్రభువు దయ నా మీద కలగడానికే” అని చెప్పాడు.
9 ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
అప్పుడు ఏశావు “తమ్ముడూ, నాకు కావలసినంత ఉంది, నీది నీవే ఉంచుకో” అని చెప్పాడు.
10 ೧೦ ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
౧౦అప్పుడు యాకోబు “అలా కాదు, నీ అనుగ్రహం నా మీద ఉంటే దయచేసి ఈ కానుకను అంగీకరించు. దేవుని ముఖం చూసినట్టుగా నీ ముఖం చూశాను. నీ దయ నా మీద ఉంది కదా.
11 ೧೧ ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
౧౧నేను నీ కోసం తెచ్చిన కానుకను దయచేసి అంగీకరించు. దేవుడు నన్ను కనికరించాడు. పైగా, నాకు కావలసినంత ఉంది” అని చెప్పి అతన్ని బలవంతం చేశాడు కాబట్టి అతడు దాన్ని పుచ్చుకుని
12 ೧೨ ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.
౧౨“మనం వెళదాం, నేను నీకు ముందుగా సాగిపోతాను” అని చెప్పగా
13 ೧೩ ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
౧౩అతడు “నాదగ్గర ఉన్న పిల్లలు పసిపిల్లలనీ, గొర్రెలు, మేకలు, పశువులు పాలిచ్చేవి అని నా ప్రభువుకు తెలుసు. ఒక్క రోజే వాటిని వేగంగా తోలితే ఈ మంద అంతా చస్తుంది.
14 ೧೪ ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.
౧౪నా ప్రభువు దయచేసి తన దాసునికి ముందుగా వెళ్ళాలి. నేను నా ప్రభువు దగ్గరికి శేయీరుకు వచ్చేవరకూ, ముందున్న మందలూ, ఈ పిల్లలూ నడవగలిగిన కొలదీ వాటిని మెల్లగా నడిపించుకుంటూ వస్తాను” అని అతనితో చెప్పాడు.
15 ೧೫ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
౧౫అప్పుడు ఏశావు “నీ కిష్టమైతే నా దగ్గర ఉన్న ఈ మనుషుల్లో కొందరిని నీ దగ్గర విడిచిపెడతాను” అనగా అతడు “అదెందుకు? నా ప్రభువు కటాక్షం నా మీద ఉంది. అది చాలు” అన్నాడు.
16 ೧೬ ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.
౧౬ఆ రోజునే ఏశావు తన దారిలో శేయీరుకు తిరిగి వెళ్ళిపోయాడు.
17 ೧೭ ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
౧౭అప్పుడు యాకోబు సుక్కోతుకు ప్రయాణమై వెళ్లి తమకొక ఇల్లు కట్టించుకుని తన పశువులకు పాకలు వేయించాడు. అందుకు ఆ చోటికి “సుక్కోతు” అనే పేరు వచ్చింది.
18 ೧೮ ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
౧౮ఆ విధంగా యాకోబు పద్దనరాములో నుండి వచ్చిన తరువాత కనాను దేశంలో ఉన్న షెకెము అనే ఊరికి సురక్షితంగా వచ్చి ఆ ఊరి ముందు తన గుడారాలు వేశాడు.
19 ೧೯ ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
౧౯అతడు గుడారాలు వేసిన పొలంలోని భాగాన్ని షెకెము తండ్రి అయిన హమోరు కుమారుల దగ్గర నూరు వెండి నాణాలకు కొన్నాడు.
20 ೨೦ ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.
౨౦అక్కడ ఒక బలిపీఠం కట్టించి దానికి “ఏల్‌ ఎలోహేయి ఇశ్రాయేలు” అని పేరు పెట్టాడు.

< ಆದಿಕಾಂಡ 33 >