< ಹಗ್ಗಾಯನು 1 >

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
ဒါရိမင်းကြီးနန်းစံနှစ်နှစ်၊ ဆဌမလတရက်နေ့ တွင်၊ ပရောဖက်ဟဂ္ဂဲအားဖြင့် ယုဒမြို့ဝန်၊ ရှာလသေလ သား ဇေရုဗဗေလနှင့် ယဇ်ပုရောဟိတ်မင်း ယောဇဒက် သား ယောရှုဆီသို့ ထာဝရဘုရား၏နှုတ်ကပတ်တော် ရောက်လာ၍၊
2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
ကောင်းကင်ဗိုလ်ခြေအရှင် ထာဝရဘုရားမိန့် တော်မူသည်ကား၊ အချိန်မရောက်သေး၊ ထာဝရဘုရား၏ အိမ်တော်ကို တည်ဆောက်ရသော အချိန်မရောက်သေး ဟု၊ ဤလူများ ပြောဆိုကြသည်မှာ၊
3 ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,
ပရောဖက် ဟဂ္ဂဲအားဖြင့် ထာဝရဘုရား၏ နှုတ် ကပတ်တော်ရောက်လာသည်ကား၊
4 “ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
အချင်းလူတို့၊ သင်တို့သည် အမိုးနှစ်ထပ်နှင့် ပြည့်စုံသော အိမ်၌ နေချိန်ရှိလျက်ပင်၊ အိမ်တော်ပျက် လျက် နေရမည်လော။
5 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
ယခုမှာ ကောင်းကင်ဗိုလ်ခြေအရှင် ထာဝရ ဘုရားမိန့်တော်မူသည်ကား၊ ကိုယ်ကျင့်သော အကျင့်တို့ ကို ဆင်ခြင်ကြလော့။
6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
သင်တို့သည် များစွာသော မျိုးစေ့ကို ကြဲသော် လည်း အသီးအနှံနည်းပါးရ၏။ စားရသော်လည်း ဝစွာ မစားရကြ။ သောက်သော်လည်း ဝစွာ မသောက်ရကြ။ အဝတ်ကို ဝတ်ရသော်လည်း နွေးစွာ မဝတ်ရကြ။ အလုပ် လုပ်၍ အခကို ခံရသော်လည်း မလုံသော အိတ်ထဲမှာ သိုထားရကြ၏။
7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
ကောင်းကင်ဗိုလ်ခြေအရှင် ထာဝရဘုရားမိန့် တော်မူသည်ကား၊ ကိုယ်အကျင့်တို့ကို ဆင်ခြင်ကြလော့။
8 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
တောင်ပေါ်သို့ တက်သွား၍ သစ်သားကို ဆောင်ခဲ့ပြီးလျှင် အိမ်တော်ကို ဆောက်ကြလော့။ ငါသည် လည်း အားရ၍ ငါ၏ဘုန်းသည် ထင်ရှားလိမ့်မည်ဟု၊ ထာဝရဘုရား မိန့်တော်မူ၏။
9 ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
သင်တို့သည် များစွာရမည်ဟု မြော်လင့်သော် လည်း ရသောဥစ္စာခေါင်းပါးရ၏။ အိမ်သို့ ရောက်သော အခါ ငါမှုတ်လိုက်၏။ အဘယ်ကြောင့်နည်းဟု၊ ကောင်း ကင်ဗိုလ်ခြေအရှင် ထာဝရဘုရား မေးတော်မူ၏။ ငါ့အိမ် သည် ပျက်လျက်ရှိသောကြောင့်၎င်း၊ သင်တို့သည် အသီး အသီး မိမိတို့အိမ်သို့ ပြေးသောကြောင့်၎င်း ဖြစ်သတည်း။
10 ೧೦ ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
၁၀ထိုကြောင့် သင်တို့အပေါ်မှာ မိုဃ်းခေါင်သဖြင့် နှင်းမကျရ။ မြေသည်လည်း အသီးအနှံကို မပေးရ။
11 ೧೧ ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
၁၁မြေပေါ်၌၎င်း၊ တောင်ပေါ်၌၎င်း၊ ဆန်စပါး၊ ချိုသောစပျစ်ရည်၊ ဆီအပေါ်၌၎င်း၊ မြေထဲကထွက်သမျှ အပေါ်၌၎င်း၊ လူသတ္တဝါတိရစ္ဆာန်အပေါ်၌၎င်း၊ လုပ် ဆောင်သမျှအပေါ်၌၎င်း၊ သွေ့ခြောက်ခြင်းဘေးကို ငါမှာ လိုက်လေပြီဟု မိန့်တော်မူ၏။
12 ೧೨ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
၁၂ထိုအခါ ရှာလသေလသား ဇေရုဗဗေလနှင့် ယဇ်ပုရောဟိတ်မင်း ယောဇဒက်သား ယောရှုမှစ၍ ကျန် ကြွင်းသော သူအပေါင်းတို့သည် မိမိတို့ဘုရားသခင် ထာဝရဘုရား၏အမိန့်တော်ကို၎င်း၊ မိမိတို့ ဘုရားသခင် ထာဝရဘုရားစေခိုင်းတော်မူသောပရောဖက်ဟဂ္ဂဲစကားကို ၎င်း နားထောင်သဖြင့်၊ ထာဝရဘုရားရှေ့တော်၌ ကြောက်ရွံ့ကြ၏။
13 ೧೩ ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”
၁၃ထိုအခါ ထာဝရဘုရားမှာထားတော်မူသည် အတိုင်း ထာဝရဘုရား၏ တမန်ဟဂ္ဂဲက၊ ငါသည် သင်တို့ နှင့်အတူရှိ၏ဟု၊ ထာဝရဘုရား မိန့်တော်မူကြောင်းကို လူများတို့အား ဆင့်ဆိုလေ၏။
14 ೧೪ ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
၁၄ထာဝရဘုရားသည်လည်း၊ ယုဒမြို့ဝန်၊ ရှာလ သေလသား ဇေရုဗဗေလနှင့် ယဇ်ပုရောဟိတ်မင်း ယော ဇဒက်သား ယောရှုမှစ၍ ကျန်ကြွင်းသော သူအပေါင်းတို့ ကို နှိုးဆော်တော်မူသောအားဖြင့်၊
15 ೧೫ ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.
၁၅ဒါရိမင်းကြီး နန်းစံနှစ်နှစ်၊ ဆဌမလနှစ်ဆယ် လေးရက်နေ့တွင်၊ သူတို့သည် လာ၍ မိမိတို့ဘုရားသခင်၊ ကောင်းကင်ဗိုလ်ခြေအရှင် ထာဝရဘုရား၏အိမ်တော်၌ အလုပ်လုပ်ကြ၏။

< ಹಗ್ಗಾಯನು 1 >