< ಇಬ್ರಿಯರಿಗೆ ಬರೆದ ಪತ್ರಿಕೆ 10 >

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
Արդարեւ Օրէնքը, ունենալով գալիք բարիքներուն շուքը, ո՛չ թէ այդ բաներուն բո՛ւն պատկերը, երբեք չի կրնար կատարեալ ընել անոնք՝ որ կը մօտենան, շարունակ ամէն տարի մատուցանուած նոյն զոհերով:
2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
Այլապէս՝ պիտի չդադրէի՞ն մատուցանուելէ, քանի որ պաշտամունք կատարողները՝ մէ՛կ անգամ մաքրուելէն ետք՝ ա՛լ խղճահարութիւն պիտի չունենային մեղքերու համար:
3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
Բայց ամէն տարի մեղքերու յիշատակութիւն կ՚ըլլայ անոնցմով.
4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
որովհետեւ նոխազներուն ու ցուլերուն արիւնը անկարող է քաւել մեղքերը:
5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
Ուստի երբ մտաւ աշխարհ՝ ըսաւ. «Զոհ եւ ընծայ չուզեցիր, հապա մարմին մը պատրաստեցիր ինծի:
6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
Ողջակէզներու եւ մեղքի պատարագներու չբարեհաճեցար:
7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
Այն ատեն ըսի. “Ահա՛ կու գամ (ի՛մ մասիս գրուած է Գիրքի պատատին մէջ) քու կամքդ գործադրելու, ո՛վ Աստուած”»:
8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
Վերը կ՚ըսէ. «Զոհ, ընծայ, ողջակէզներ ու մեղքի պատարագներ չուզեցիր եւ անոնց չբարեհաճեցար», (որոնք կը մատուցանուէին Օրէնքին համաձայն, )
9 ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
յետոյ կ՚ըսէ. «Ահա՛ կու գամ քու կամքդ գործադրելու, ո՛վ Աստուած»: Կը վերցնէ առաջինը, որպէսզի հաստատէ երկրորդը:
10 ೧೦ ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
Այդ կամքով է որ մենք սրբացանք՝ Յիսուս Քրիստոսի մարմինին մէ՛կ անգամ ընդմիշտ պատարագուելով:
11 ೧೧ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
Ամէն քահանայ ամէն օր կը կայնի՝ պաշտօն կատարելու եւ նոյն զոհերը յաճախ մատուցանելու, որոնք երբեք չեն կրնար քաւել մեղքերը:
12 ೧೨ ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Մինչդեռ ասիկա մշտնջենապէս Աստուծոյ աջ կողմը բազմեցաւ՝ մեղքերու համար մէ՛կ զոհ մատուցանելով,
13 ೧೩ ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
եւ անկէ ետք կը սպասէ, մինչեւ որ իր թշնամիները պատուանդան դրուին իր ոտքերուն.
14 ೧೪ ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
որովհետեւ մէ՛կ պատարագով մշտնջենապէս կատարեալ ըրաւ սրբացածները:
15 ೧೫ ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
Սուրբ Հոգին ալ կը վկայէ մեզի, քանի որ նախապէս ըսելէն ետք.
16 ೧೬ “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
«Սա՛ է այն ուխտը՝ որ պիտի հաստատեմ անոնց հետ այդ օրերէն ետք, - կ՚ըսէ Տէրը.- իմ օրէնքներս պիտի դնեմ անոնց սիրտին մէջ, եւ զանոնք պիտի գրեմ անոնց միտքին մէջ.
17 ೧೭ “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
անոնց մեղքերն ու անօրէնութիւնները ա՛լ պիտի չյիշեմ»:
18 ೧೮ ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
Ուստի, ո՛ւր որ ասոնց ներում տրուեցաւ, ա՛լ մեղքի համար պատարագ պէտք չէ:
19 ೧೯ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Ուրեմն, եղբայրնե՛ր, համարձակութիւն ունինք սրբարանը մտնելու՝ Յիսուսի արիւնով,
20 ೨೦
նոր ու կենարար ճամբայով մը - որուն բացումը կատարեց մեզի համար - վարագոյրին մէջէն, որ իր մարմինն է.
21 ೨೧ ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
նաեւ ունինք մեծ քահանայ մը՝ նշանակուած Աստուծոյ տան վրայ:
22 ೨೨ ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
Ուստի մօտենա՛նք ճշմարիտ սիրտով, հաւատքի լման վստահութեամբ, մեր սիրտերը սրսկումով մաքրուած չար խղճմտանքէն, եւ մեր մարմինները մաքուր ջուրով լուացուած:
23 ೨೩ ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
Ամո՛ւր բռնենք մեր յոյսին դաւանութիւնը՝ առանց երերալու, որովհետեւ հաւատարիմ է ա՛ն՝ որ խոստացաւ:
24 ೨೪ ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
Ուշադի՛ր ըլլանք զիրար հրահրելու սիրոյ ու բարի գործերու:
25 ೨೫ ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
Եւ չլքե՛նք մեր հաւաքոյթները, ինչպէս ոմանց սովորութիւնն է. հապա յորդորե՛նք զիրար, այնչափ աւելի՝ որչափ կը տեսնէք այն օրուան մօտենալը:
26 ೨೬ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
Արդարեւ եթէ կամովին մեղանչենք՝ ճշմարտութեան գիտակցութիւնը ստանալէ ետք, ա՛լ ուրիշ զոհ չի մնար մեղքերու համար,
27 ೨೭ ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
հապա կը մնայ դատաստանի ահարկու սպասում մը ու նախանձախնդրութեան կրակ մը, որ պիտի լափէ հակառակորդները:
28 ೨೮ ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Ա՛ն՝ որ կ՚անարգէր Մովսէսի Օրէնքը, կը մեռնէր առանց արգահատանքի, երկու կամ երեք վկաներով:
29 ೨೯ ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
Ա՛լ ո՜րչափ աւելի խիստ պատիժի կը կարծէք թէ պիտի արժանանայ ա՛ն՝ որ ոտնակոխ ըրած է Աստուծոյ Որդին, պիղծ համարած է ուխտին արիւնը՝ որով ինք սրբացաւ, եւ նախատած է շնորհքի Հոգին:
30 ೩೦ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
Քանի որ կը ճանչնանք ա՛ն՝ որ ըսաւ. «Վրէժխնդրութիւնը ի՛մս է, ե՛ս պիտի հատուցանեմ, - կ՚ըսէ Տէրը»: Եւ դարձեալ. «Տէ՛րը պիտի դատէ իր ժողովուրդը»:
31 ೩೧ ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
Ահարկու բան է իյնալ ապրող Աստուծոյ ձեռքը:
32 ೩೨ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Ուրեմն վերյիշեցէ՛ք նախկին օրերը, երբ՝ լուսաւորուելէ ետք՝ տոկացիք չարչարանքներու մեծ մարտի մը.
33 ೩೩ ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
երբեմն տեսարան եղաք՝ նախատինքներով ու տառապանքերով, երբեմն ալ հաղորդակցեցաք այդպիսի վիճակի մէջ եղողներուն հետ:
34 ೩೪ ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
Որովհետեւ իմ կապերուս մէջ ինծի՝՝ կարեկցեցաք, եւ ձեր ինչքին յափշտակուիլը ընդունեցիք ուրախութեամբ, գիտնալով թէ ձեզի համար լաւագոյն ու մնայուն ինչքեր ունիք երկինքը:
35 ೩೫ ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
Ուրեմն մի՛ լքէք ձեր համարձակութիւնը, որ ունի մեծ վարձատրութիւն:
36 ೩೬ ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Որովհետեւ համբերութիւն պէտք է ձեզի, որպէսզի ստանաք խոստումը՝ գործադրած ըլլալով Աստուծոյ կամքը:
37 ೩೭ “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
Քանի որ «քիչ մը ատենէն պիտի գայ ա՛ն՝ որ գալիք է, ու պիտի չուշանայ:
38 ೩೮ ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
Եւ արդարը հաւատքո՛վ պիտի ապրի. իսկ եթէ մէկը ընկրկի, իմ անձս պիտի չբարեհաճի անոր»:
39 ೩೯ ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
Բայց մենք անոնցմէ չենք՝ որ կ՚ընկրկին կորուստի համար, հապա անոնցմէ՝ որ կը հաւատան, իրենց անձին փրկութեան համար:

< ಇಬ್ರಿಯರಿಗೆ ಬರೆದ ಪತ್ರಿಕೆ 10 >