< ಇಬ್ರಿಯರಿಗೆ ಬರೆದ ಪತ್ರಿಕೆ 10 >
1 ೧ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
၁ယုဒပညတ်တရားသည်စစ်မှန်သည့်အရာ များ၏ တိကျမှန်ကန်သောပုံတူမဟုတ်ပေ။ သက်ရောက်လတ္တံ့သောကောင်းကျိုးချမ်းသာများ ၏အရိပ်အရောင်မျှကိုသာဖော်ပြပေသည်။ ပညတ်တရားအရနှစ်စဉ်နှစ်တိုင်းယဇ်ကို ပူဇော်ကြရ၏။ သို့ဖြစ်၍ပညတ်တရားသည် ဘုရားသခင်ထံတော်သို့ချဉ်းကပ်သူတို့အား အဘယ်သို့လျှင်ပြည့်ဝစုံလင်သူများဖြစ် လာစေနိုင်ပါမည်နည်း။-
2 ೨ ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
၂အကယ်၍သာယင်းသို့ဖြစ်လာစေနိုင်မည်ဆို ပါက၊ ကိုးကွယ်ဝတ်ပြုသူတို့သည်တစ်ခါတည်း သန့်စင်၍သွားကြမည်ဖြစ်ရာ မိမိတို့တွင် အပြစ်ရှိနေသေးသည်ဟူ၍မထင်မှတ်ကြ တော့ဘဲယဇ်များကိုပူဇော်ကြတော့မည် မဟုတ်ပေ။-
3 ೩ ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
၃ယခုမှာနွားသွေး၊ ဆိတ်သွေးတို့သည်အဘယ် အခါ၌မျှ အပြစ်ဒုစရိုက်များကိုဖယ်ရှား ၍မပေးနိုင်သဖြင့် ယင်းသို့ယဇ်ပူဇော်ခြင်း သည်လူတို့အားနှစ်စဉ်နှစ်တိုင်း မိမိတို့၏ အပြစ်များကိုသာလျှင်သတိရစေသည်။
4 ೪ ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
၄
5 ೫ ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
၅ထို့ကြောင့်ခရစ်တော်သည် ဤလောကသို့ကြွ လာတော်မူသောအခါ၌ဘုရားသခင်အား၊ ``ကိုယ်တော်သည်ယဇ်နှင့်ပူဇော်သကာကို အလိုရှိတော်မမူပါ။ သို့ရာတွင်အကျွန်ုပ်အတွက်ကိုယ်ခန္ဓာကို ပြင်ဆင်ထားတော်မူပါပြီ။
6 ೬ ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
၆မီးရှို့ရာယဇ်နှင့်အပြစ်ဖြေရာပူဇော်သကာ တို့ကို ကိုယ်တော်နှစ်သက်တော်မမူပါ။
7 ೭ ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
၇သို့ဖြစ်၍ပညတ်ကျမ်းတွင်အကျွန်ုပ်အကြောင်းကို ရေးသားဖော်ပြထားသည်နှင့်အညီ၊ `အို ဘုရားသခင်၊အကျွန်ုပ်သည်အလိုတော်ကို ဆောင်ရွက်ရန်ရောက်လာပါပြီ' ဟုအကျွန်ုပ်ဝန်ခံ ပါ၏'' ဟုလျှောက်ထားတော်မူလေသည်။-
8 ೮ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
၈ကိုယ်တော်ကမီးရှို့ရာယဇ်၊ အပြစ်ဖြေရာယဇ် အစရှိသောယဇ်များနှင့်ပူဇော်သကာများသည် ပညတ်တရားအရပြုအပ်သည့်ဝတ်များပင် ဖြစ်သော်လည်း ထိုအရာများကိုဘုရားသခင် အလိုရှိတော်မမူကြောင်း၊ အားရနှစ်သက် တော်မမူကြောင်းဦးစွာပထမဖော်ပြ၏။-
9 ೯ ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
၉ထိုနောက်``အို ဘုရားသခင်၊ အကျွန်ုပ်သည်အလို တော်ကိုဆောင်ရွက်ရန်ရောက်ရှိလာပါပြီ'' ဟု လျှောက်ထား၏။ ထိုကြောင့်ဘုရားသခင်သည် ယခင်တင်လှူပူဇော်မှုအပေါင်းကိုပယ်ဖျက်၍ ခရစ်တော်၏တင်လှူပူဇော်မှုဖြင့်အစားထိုး တော်မူသည်။-
10 ೧೦ ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
၁၀ယေရှုခရစ်သည်ဘုရားသခင်၏အလိုတော် ကိုလိုက်၍ မိမိကိုယ်ခန္ဓာကိုတစ်ခါတည်း အပြီးအပိုင်တင်လှူပူဇော်တော်မူသဖြင့် ငါတို့အပေါင်းသည်သန့်စင်မှုကိုရရှိကြ၏။
11 ೧೧ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
၁၁ယုဒယဇ်ပုရောဟိတ်သည်နေ့စဉ်နေ့တိုင်း မိမိ ၏ဝတ္တရားကိုရပ်၍ ဆောင်ရွက်လျက်အဘယ် အခါ၌မျှ အပြစ်ဖြေနိုင်စွမ်းမရှိသည့်ယဇ် ကိုအဖန်တလဲလဲပူဇော်ရ၏။-
12 ೧೨ ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
၁၂သို့သော်ခရစ်တော်မူကားအပြစ်များကို ဖြေရန် အခါခပ်သိမ်းအတွက်ယဇ်တစ်ခု တည်းကိုပူဇော်တော်မူ၏။ ထို့နောက်ဘုရား သခင်၏လက်ယာတော်ဘက်တွင်ထိုင်တော် မူပြီးလျှင်၊-
13 ೧೩ ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
၁၃ဘုရားသခင်သည်မိမိ၏ခြေဖဝါးတော် အောက်သို့ရန်သူများရောက်ရှိလာစေတော်မူ သည်တိုင်အောင်စောင့်ဆိုင်းလျက်နေတော်မူ၏။-
14 ೧೪ ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
၁၄ကိုယ်တော်သည်မိမိကိုယ်ကိုတစ်ကြိမ်တည်း ပူဇော်ခြင်းအားဖြင့် အပြစ်မှသန့်စင်လာ သူတို့အားထာဝစဉ်အပြစ်ဆိုဖွယ်မရှိ သူများဖြစ်လာစေတော်မူသတည်း။
15 ೧೫ ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
၁၅သန့်ရှင်းသောဝိညာဉ်တော်ကလည်း၊ ``နောင်အခါသူတို့နှင့်ငါပြုမည့်ပဋိညာဉ် များမူကား၊ ငါသည်သူတို့၏စိတ်နှလုံးထဲသို့ ငါ၏ပညတ်ကိုထည့်သွားမည်။ သူတို့၏နှလုံးသားပေါ်တွင်ရေးထားမည်'' ဟုဦးစွာပထမသက်သေခံတော်မူ၏။-
16 ೧೬ “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
၁၆
17 ೧೭ “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
၁၇ထိုနောက်သန့်ရှင်းသောဝိညာဉ်တော်က``သူတို့ ၏အပြစ်များနှင့်ဆိုးသွမ်းမှုများကို ငါသတိ ရတော့မည်မဟုတ်'' ဟုမိန့်တော်မူပေသည်။-
18 ೧೮ ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
၁၈ဤသို့အပြစ်များဖြေလွှတ်ခွင့်ရရှိကြသော အခါ အပြစ်ဖြေရာပူဇော်သကာများကိုဆက် သရန်လိုတော့မည်မဟုတ်ပေ။
19 ೧೯ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
၁၉သို့ဖြစ်၍ငါ၏ညီအစ်ကိုတို့၊ သခင်ယေရှု အသေခံတော်မူခြင်းအားဖြင့် ငါတို့သည် လွတ်လပ်စွာအလွန်သန့်ရှင်းရာဌာနတော် သို့ဝင်ခွင့်ရကြ၏။-
၂၀ကိုယ်တော်သည်မိမိ၏ကိုယ်ခန္ဓာတော်တည်း ဟူသောဗိမာန်တော်ကန့်လန့်ကာကိုဖြတ်၍ ဘုရားသခင်၏ရှေ့တော်မှောက်သို့ရောက်ရာ အသက်လမ်းသစ်ကိုဖွင့်၍ပေးတော်မူပြီ။-
21 ೨೧ ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
၂၁ငါတို့တွင်ဘုရားသခင်၏အိမ်ထောင်ကို အုပ်စိုးသည့်ယဇ်ပုရောဟိတ်ကြီးရှိ၏။-
22 ೨೨ ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
၂၂သို့ဖြစ်၍ငါတို့သည်မိမိတို့၏သန့်သော သြတ္တပ္ပစိတ်စင်ကြယ်လျက် ငါတို့၏ကိုယ်ခန္ဓာ များကိုရေစင်ဖြင့်ဆေးကြော၍ရိုးသားသော စိတ်၊ ခိုင်မာသောယုံကြည်ခြင်းတို့ဖြင့်ဘုရား သခင်ထံတော်သို့ချဉ်းကပ်ကြကုန်အံ့။-
23 ೨೩ ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
၂၃ငါတို့သည်ဘုရားသခင်၏ကတိတော်ကို စိတ်ချယုံကြည်နိုင်သည်ဖြစ်၍ မိမိတို့ဝန်ခံ သောမျှော်လင့်ခြင်းကိုစွဲမြဲစွာဆုပ်ကိုင်ထား ကြကုန်အံ့။-
24 ೨೪ ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
၂၄ငါတို့သည်တစ်ယောက်ကိုတစ်ယောက်အလေး ဂရုပြုလျက် ကူညီယိုင်းပင်းလျက်မေတ္တာထား လျက်ကျေးဇူးပြုလျက်နေကြကုန်အံ့။-
25 ೨೫ ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
၂၅အချင်းချင်းတွေ့ဆုံဝတ်ပြုသည့်အလေ့အထ ကို လူအချို့တို့စွန့်လွှတ်သကဲ့သို့ငါတို့သည် မပြုဘဲနေကြစို့။ တရားစီရင်တော်မူရာ နေ့ရက်နီးကပ်လာသည်ကိုထောက်သဖြင့် ငါတို့သည်ပို၍တစ်ယောက်ကိုတစ်ယောက် အားပေးကြကုန်အံ့။
26 ೨೬ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
၂၆ငါတို့သည်သမ္မာတရားကိုသိရှိကြပြီးမှ တမင်သက်သက်ဆက်လက်အပြစ်ကူးနေ ကြမည်ဆိုပါမူ၊ ငါတို့၏အပြစ်များ အတွက်ပူဇော်ရန်ယဇ်ရှိတော့မည်မဟုတ်။-
27 ೨೭ ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
၂၇ငါတို့သည်တရားစီရင်တော်မူခြင်းကိုလည်း ကောင်း၊ ဘုရားသခင်ကိုအတိုက်အခံပြုသူ တို့အားကျွမ်းလောင်စေမည့်အမျက်တော်မီး ကိုလည်းကောင်းကြောက်ရွံ့တုန်လှုပ်လျက်စောင့် မျှော်နေကြရန်သာရှိတော့၏။-
28 ೨೮ ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
၂၈မောရှေ၏ပညတ်တရားကိုမစောင့်ထိန်းသူ ယုဒအမျိုးသားမှန်သမျှသည် အသိသက် သေနှစ်ဦးသုံးဦး၏ထွက်ဆိုချက်အရ အပြစ်ရှိကြောင်းတွေ့ရှိရပါမူ၊ သနား ညှာတာမှုမရှိဘဲသေဒဏ်ပေးခြင်းကို ခံကြရ၏။-
29 ೨೯ ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
၂၉ဘုရားသခင်၏သားတော်ကိုရှုတ်ချ၍ မိမိ အားအပြစ်မှသန့်စင်စေသည့်ပဋိညာဉ် တရားဆိုင်ရာသွေးတော်ကိုမထီမဲ့မြင် ပြုလျက် ကျေးဇူးတော်ကိုပေးသည့်ဝိညာဉ် တော်ကိုစော်ကားသောသူမူကား အဘယ်မျှ ကြီးလေးသောအပြစ်ဒဏ်ခံရမည်ကို စဉ်းစား၍ကြည့်ကြလော့။-
30 ೩೦ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
၃၀``ငါသည်လက်စားချေမည်၊ ငါသည်ဆပ်ပေး မည်'' ဟူ၍လည်းကောင်း``ထာဝရဘုရားသည် မိမိ၏လူစုတော်အားတရားစီရင်တော်မူ မည်'' ဟူ၍လည်းကောင်း မိန့်တော်မူသောအရှင် သည်မည်သူဖြစ်သည်ကိုငါတို့သိကြ၏။-
31 ೩೧ ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
၃၁အသက်ရှင်တော်မူသောဘုရားသခင်၏ လက်တော်သို့ကျရောက်ရခြင်းသည် ကြောက် မက်ဖွယ်ကောင်းလှပါသည်တကား။
32 ೩೨ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
၃၂ယခင်နေ့ရက်များကိုသတိရကြလော့။ ထို စဉ်အခါကသင်တို့သည်ဘုရားသခင် ၏အလင်းတော်ကိုခံယူရရှိပြီးနောက် ဆင်းရဲဒုက္ခကိုပြင်းထန်စွာခံစားကြ ရသော်လည်းခံနိုင်ရည်ရှိခဲ့ကြ၏။-
33 ೩೩ ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
၃၃သင်တို့သည်တစ်ခါတစ်ရံလူတို့ရှေ့တွင် ကဲ့ရဲ့ ညှဉ်းဆဲခြင်းကိုခံကြရ၏။ တစ်ခါတစ်ရံ အခြားသူတို့ကဲ့ရဲ့ညှဉ်းဆဲခြင်းခံရသော အခါ၌ သင်တို့လည်းပါဝင်ကဲ့ရဲ့ညှဉ်းဆဲ ခြင်းခံရန်အသင့်ရှိကြသည်။-
34 ೩೪ ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
၃၄သင်တို့သည်အကျဉ်းခံနေရသူတို့အတွက် ကြောင့် ကြင်နာသောစိတ်ရှိကြ၏။ မိမိတို့၏ ဥစ္စာပစ္စည်းများကိုအတင်းအဋ္ဌမ္မသိမ်းယူ သည်ကိုလည်းဝမ်းမြောက်စွာခံကြ၏။ အဘယ် ကြောင့်ဆိုသော်မိမိတို့၌ထိုအရာများ ထက်ပို၍ ကောင်းမြတ်တည်မြဲသည့်အရာ ရှိကြောင်းကိုသိကြသောကြောင့်ပင်ဖြစ် ပေသည်။-
35 ೩೫ ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
၃၅သို့ဖြစ်၍ရဲစွမ်းသတ္တိရှိကြလော့။ ရဲစွမ်း သတ္တိရှိခြင်းသည်ကြီးမြတ်သောဆုလာဘ် ကိုရရှိစေလိမ့်မည်။-
36 ೩೬ ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
၃၆ဘုရားသခင်၏အလိုတော်ကိုလိုက်လျှောက် နိုင်ရန်နှင့် ကတိတော်နှင့်အညီခံစားနိုင်ရန် သင်တို့သည်သည်းခံစိတ်ရှိရမည်။
37 ೩೭ “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
၃၇``ကြွလာတော်မူမည့်အရှင်သည်အချိန် အနည်းငယ်အတွင်း၌ကြွလာတော်မူလိမ့် မည်။ နှောင့်နှေးလျက်နေတော်မူလိမ့်မည်မဟုတ်။
38 ೩೮ ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
၃၈ဖြောင့်မတ်သူများဖြစ်ကြသောငါ၏လူစု တော်သည် ယုံကြည်၍အသက်ရှင်လိမ့်မည်။ သို့ရာတွင်တွန့်ဆုတ်သွားသူကိုမူကား ငါသည်နှစ်သက်လိမ့်မည်မဟုတ်'' ဟုကျမ်းစာတော်တွင်ဖော်ပြပါရှိ၏။-
39 ೩೯ ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
၃၉ငါတို့သည်တွန့်ဆုတ်သဖြင့်ဆုံးပါးပျက် စီးရသူများမဟုတ်ဘဲ ယုံကြည်သဖြင့် ကယ်တင်ခြင်းကိုခံရသူများဖြစ်ကြ၏။