< ಯೆಶಾಯನು 7 >
1 ೧ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
၁ယုဒပြည်တွင် သြဇိ၏မြေး၊ ယောသံ၏သား၊ အာခတ်နန်းစံစဉ်အခါစစ်ဖြစ်လေသည်။ ရှုရိ ဘုရင်ရေဇိန်နှင့်ဣသရေလဘုရင်ရေမလိ ၏သားပေကာတို့သည် ယေရုရှလင်မြို့ကို တိုက်ခိုက်ကြသော်လည်းထိုမြို့ကိုသိမ်းယူ နိုင်စွမ်းမရှိကြ။
2 ೨ ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
၂ရှုရိတပ်များသည် ဣသရေလနယ်မြေအတွင်း သို့ရောက်ရှိနေပြီဖြစ်ကြောင်း ယုဒဘုရင်ကြား သိရသောအခါ သူနှင့်တကွသူ၏ပြည်သူ အပေါင်းသည်လွန်စွာထိတ်လန့်ကြကုန်၏။ လေ တိုက်၍လှုပ်သောသစ်ရွက်များကဲ့သို့ သူတို့ ၏စိတ်နှလုံးသည်တုန်လှုပ်လျက်နေကုန်၏။
3 ೩ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
၃ထာဝရဘုရားသည်ဟေရှာယအား``သင်၏ သားရှာယာရှုပ်ကိုခေါ်၍အာခတ်နှင့်သွား ရောက်တွေ့ဆုံလော့။ သင်သည်သူ့ကိုအထက် ရေကန်ရေသွယ်မြောင်းအဆုံးအထည်ယက် သမားများအလုပ်လုပ်သည့်နေရာအနီး ရှိလမ်းပေါ်တွင်တွေ့လိမ့်မည်။-
4 ೪ ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
၄သူ့အားသတိရှိမှု၊ တည်ငြိမ်မှုရှိရန်နှင့်ထိတ် လန့်မှုနှင့်စိတ်အနှောက်အယှက်မဖြစ်ရန် ကိုပြောကြားလော့။ ရေဇိန်မင်းနှင့်တကွ ရှုရိပြည်သူတို့၏အမျက်နှင့်ပေကာမင်း ၏အမျက်သည် ထင်းစနှစ်ခုမှအငွေ့တလူ လူထွက်လျက်နေသောမီးခိုးထက်ပို၍ ဥပဒ်မပေးနိုင်။-
5 ೫ ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
၅ရှုရိပြည်သည်ဣသရေလပြည်နှင့် ၎င်း ၏ရှင်ဘုရင်တို့နှင့်အတူ လျှို့ဝှက်သော အကြံအစည်တစ်ခုကိုပြု၏။-
6 ೬ “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
၆သူတို့သည်ယုဒပြည်ကိုချင်းနင်းဝင်ရောက် ကာပြည်သူတို့အား မိမိဘက်သို့ပါအောင် ခြိမ်းခြောက်၍တဗာလ၏သားကိုနန်းတင် ရန်ကြံရွယ်ထားကြ၏။
7 ೭ ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
၇သို့ရာတွင် အရှင်ထာဝရဘုရားဖွင့်ဟ ကြေညာသည်မှာ``ဤသို့အဘယ်အခါ ၌မျှဖြစ်ရလိမ့်မည်မဟုတ်။-
8 ೮ ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
၈အဘယ်ကြောင့်ဆိုသော်ရှုရိပြည်၏အင်အား သည် ဒမာသက်မြို့ပင်ဖြစ်၍ဒမာသက်မြို့၏ အင်အားမှာလည်း ရေဇိန်မင်းပင်ဖြစ်သော ကြောင့်တည်း။ ဣသရေလပြည်သည်လည်း ခြောက်ဆယ့်ငါးနှစ်အတွင်း ပြိုကွဲလျက် နိုင်ငံတစ်ခုအနေဖြင့်ရပ်တည်နိုင်တော့ မည်မဟုတ်။-
9 ೯ ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
၉ဣသရေလပြည်၏အင်အားသည် ရှမာရိ မြို့ဖြစ်၍ရှမာရိမြို့၏အင်အားမှာလည်း ပေကာမင်းပင်ဖြစ်ပေသည်။'' ``အကယ်၍သင်တို့သည် ခိုင်မြဲစွာဘုရားသခင်အားယုံကြည်ကိုးစားမှုမပြုလျှင် အဘယ်အခါ၌မျှရပ်တည်နိုင်ကြလိမ့် မည်မဟုတ်'' ဟုမိန့်တော်မူ၏။
10 ೧೦ ಮತ್ತೆ ಯೆಹೋವನು ಆಹಾಜನಿಗೆ,
၁၀ထာဝရဘုရားသည်အာခတ်ထံသို့ မိမိ ၏စေတမန်ကိုလွှတ်တော်မူပြန်၍၊-
11 ೧೧ “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol )
၁၁``နိမိတ်လက္ခဏာတစ်ခုကိုပြတော်မူရန် သင်၏ဘုရားသခင်ထာဝရဘုရားအား တောင်းလျှောက်လော့။ ထိုနိမိတ်လက္ခဏာသည် မရဏာနိုင်ငံမှလည်းကောင်း၊ အထက်ကောင်း ကင်ဘုံမှလည်းကောင်းဖြစ်နိုင်ပါသည်'' ဟု ပြောကြားစေတော်မူ၏။ (Sheol )
12 ೧೨ ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
၁၂အာခတ်က``ငါသည်ထာဝရဘုရားအား အကဲမစမ်းလိုပါ။ သို့ဖြစ်၍နိမိတ် လက္ခဏာကိုတောင်းလျှောက်လိမ့်မည် မဟုတ်'' ဟုဆို၏။
13 ೧೩ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
၁၃ထိုအခါဟေရှာယက``အို ဒါဝိဒ်၏သားမြေး၊ နားထောင်လော့။ သင်သည်မိမိအားပြည်သူတို့ ငြီးငွေ့အောင်ပြုရုံဖြင့်မကျေနပ်ဘဲ ထာဝရ ဘုရားလည်းငြီးငွေ့လာအောင်ပြုလိုပါ သလော။-
14 ೧೪ ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
၁၄ယခုထာဝရဘုရားကိုယ်တော်တိုင်ပင် သင့် အားနိမိတ်လက္ခဏာတစ်ခုကိုပြတော်မူ လိမ့်မည်။ အမျိုးသမီးပျိုတစ်ယောက်သည် ကိုယ်ဝန်ဆောင်၍သားယောကျာ်းကိုဖွားမြင် လိမ့်မည်။ သူသည်ထိုသားကို`ဧမာနွေလ' ဟုနာမည်ပေးလိမ့်မည်။-
15 ೧೫ ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
၁၅ထိုသူငယ်သည်အရွယ်ရောက်၍စဉ်းစား ဆုံးဖြတ်တတ်ချိန်ရောက်သည့်အခါ နို့နှင့် ပျားရည်ကိုသာစားသုံးလိမ့်မည်။-
16 ೧೬ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
၁၆ထိုအချိန်ကာလမကျမီ၌ပင်လျှင် သင် ကြောက်လန့်သည့်ဘုရင်နှစ်ပါး၏တိုင်း ပြည်များသည်လူသူဆိတ်ငြိမ်ရာဖြစ် လျက်နေလိမ့်မည်။
17 ೧೭ ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
၁၇``ဣသရေလနှင့်ယုဒနှစ်ခြမ်းကွဲချိန်မှအစ ပြု၍ မကြုံဘူးသေးသောဘေးဒုက္ခများကို ထာဝရဘုရားသည် သင်နှင့်သင်၏ပြည်သူတို့ အပေါ်သို့လည်းကောင်း၊ မင်းဆွေမင်းမျိုးမှန် သမျှအပေါ်သို့လည်းကောင်းသက်ရောက်စေ တော်မူလိမ့်မည်။ ကိုယ်တော်သည်အာရှုရိ ဘုရင်ကိုခေါ်ဆောင်လာတော်မူပေအံ့။
18 ೧೮ ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
၁၈``ထိုအချိန်ကျရောက်လာသောအခါထာဝရ ဘုရားသည် အီဂျစ်အမျိုးသားတို့အားယင် ကောင်များသဖွယ်နိုင်းမြစ်လက်တက်များ၏ အစွန်အဖျားမှလည်းကောင်း၊ အာရှုရိအမျိုး သားတို့အားပျားများသဖွယ်မိမိတို့ပြည် မှလည်းကောင်းလာရောက်ကြရန်လေချွန်သံ ဖြင့်အချက်ပေးတော်မူလိမ့်မည်။-
19 ೧೯ ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
၁၉သူတို့သည်လည်းကျောက်ထူထပ်သည့်ချိုင့် ဝှမ်းများ၊ ကျောက်ဂူများ၊ ဆူးခြုံရှိသမျှ နှင့်စားကျက်ရှိသမျှတို့ကိုကြိတ်ကြိတ် တိုးလာရောက်ကြလိမ့်မည်။
20 ೨೦ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
၂၀``ထိုအချိန်ကျရောက်လာသောအခါ၊ ထာဝရ ဘုရားသည်ဥဖရတ်မြစ်တစ်ဖက်ကမ်းမှ အာရှုရိဘုရင်တည်းဟူသောဆံပင်ညှပ် သမားကိုငှား၍သင်တို့၏မုတ်ဆိတ်များ ကိုလည်းကောင်း၊ ဆံပင်နှင့်ကိုယ်မွေးများ ကိုလည်းကောင်းရိတ်စေတော်မူလိမ့်မည်။
21 ೨೧ ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
၂၁``ထိုအချိန်ကျရောက်လာသောအခါအကယ် ၍လယ်သမားတစ်ယောက်တွင် နွားသငယ် တစ်ကောင်နှင့်ဆိတ်နှစ်ကောင်သာလျှင်ရှိ သော်လည်း၊-
22 ೨೨ ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
၂၂သူသည်မိမိစားသုံးရန်လိုသမျှသောနို့ များကိုရရှိလိမ့်မည်။ ထိုပြည်တွင်မသေဘဲ ကျန်ရစ်သမျှသောလူတို့သည်နို့နှင့်ပျား ရည်ကိုစားသုံးရကြလိမ့်မည်။
23 ೨೩ ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
၂၃ထိုအချိန်ကျရောက်လာသောအခါစပျစ် ပင်တစ်ထောင်ရှိ၍ ငွေခွက်တစ်ထောင်တန်ဖိုး ထိုက်သည့်စပျစ်ဥယျာဉ်တိုင်းပင်လျှင်ဆူး ခြုံအမျိုးမျိုးဖြင့်ဖုံးအုပ်၍နေလိမ့်မည်။-
24 ೨೪ ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
၂၄လေးမြားမပါဘဲအဘယ်သူမျှထိုအရပ် သို့သွားရဲကြလိမ့်မည်မဟုတ်။ တိုင်းပြည် တစ်ခုလုံးပင်လျှင်ဆူးခြုံအမျိုးမျိုး ဖြင့်ပြည့်၍နေလိမ့်မည်။-
25 ೨೫ ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
၂၅အခါတစ်ပါးကသီးနှံပင်များစိုက်ပျိုးခဲ့ သည့်တောင်ကုန်းမှန်သမျှသည် ဆူးခြုံအမျိုး မျိုးနှင့်ပြည့်နှက်နေသဖြင့် ထိုနေရာများသို့ အဘယ်သူမျှသွားကြလိမ့်မည်မဟုတ်။ နွား များသိုးများကျက်စားရာသာလျှင်ဖြစ် လိမ့်မည် '' ဟုဆို၏။