< ಯೆಶಾಯನು 7 >

1 ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.
और शाह — ए — यहूदाह आख़ज़ बिन यूताम बिन उज़्ज़ियाह के दिनों में यूँ हुआ कि रज़ीन, शाह — ए — इराम फ़िक़ह बिन रमलियाह, शाह — ए — इस्राईल ने येरूशलेम पर चढ़ाई की; लेकिन उस पर ग़ालिब न आ सके।
2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
उस वक़्त दाऊद के घराने को यह ख़बर दी गई कि अराम इफ़्राईम के साथ मुत्तहिद है इसलिए उसके दिल ने और उसके लोगों के दिलों ने यूँ जुम्बिश खाई, जैसे जंगल के दरख़्त आँधी से जुम्बिश खाते हैं।
3 ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
तब ख़ुदावन्द ने यसा'याह को हुक्म किया, कि “तू अपने बेटे शियार याशूब को लेकर ऊपर के चश्मे की नहर के सिरे पर, जो धोबियों के मैदान के रास्ते में है, आख़ज़ से मुलाक़ात कर,
4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
और उसे कह, 'ख़बरदार हो, और बेक़रार न हो; इन लुक्टियों के दो धुवें वाले टुकड़ों से, या'नी अरामी रज़ीन और रमलियाह के बेटे की क़हरअंगेज़ी से न डर, और तेरा दिल न घबराए।
5 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,
चूँकि अराम और इफ़्राईम और रमलियाह का बेटा तेरे ख़िलाफ़ मश्वरत करके कहते हैं,
6 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
कि आओ, हम यहूदाह पर चढ़ाई करें और उसे तंग करें, और अपने लिए उसमें रख़ना पैदा करे और ताबील के बेटे को उसके बीच तख़्तनशीन करें।
7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
इसलिए ख़ुदावन्द ख़ुदा फ़रमाता है कि इसको पायदारी नहीं, बल्कि ऐसा हो भी नहीं सकता।
8 ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
क्यूँकि अराम का दारुस — सल्तनत दमिश्क़ ही होगा, और दमिश्क़ का सरदार रज़ीन; और पैंसठ बरस के अन्दर इफ़्राईम ऐसा कट जाएगा कि क़ौम न रहेगी।
9 ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
इफ़्राईम का भी दारुस — सल्तनत सामरिया ही होगा, और सामरिया का सरदार रमलियाह का बेटा। अगर तुम ईमान न लाओगे तो यक़ीनन तुम भी क़ाईम न रहोगे।
10 ೧೦ ಮತ್ತೆ ಯೆಹೋವನು ಆಹಾಜನಿಗೆ,
फिर ख़ुदावन्द ने आख़ज़ से फ़रमाया,
11 ೧೧ “ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು. (Sheol h7585)
ख़ुदावन्द अपने ख़ुदा से कोई निशान तलब कर चाहे नीचे पाताल में चाहे ऊपर बुलन्दी पर।” (Sheol h7585)
12 ೧೨ ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.
लेकिन आख़ज़ ने कहा, कि मैं तलब नहीं करूँगा और ख़ुदावन्द को नहीं, आज़माऊँगा।
13 ೧೩ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
तब उसने कहा, ऐ दाऊद के खान्दान, अब सुनो क्या तुम्हारा इंसान को बेज़ार करना कोई हल्की बात है कि मेरे ख़ुदा को भी बेज़ार करोगे?
14 ೧೪ ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
लेकिन ख़ुदावन्द आप तुम को एक निशान बख़्शेगा। देखो, एक कुँवारी हामिला होगी, और बेटा पैदा होगा और वह उसका नाम' इम्मानुएल रख्खेगी।
15 ೧೫ ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.
वह दही और शहद खाएगा, जब तक कि वह नेकी और बदी के रद्द — ओ — क़ुबूल के क़ाबिल न हो।
16 ೧೬ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
लेकिन इससे पहले कि ये लड़का नेकी और बदी के रद्द — ओ — क़ुबूल के क़ाबिल हो, ये मुल्क जिसके दोनों बादशाहों से तुझ को नफ़रत है, वीरान हो जाएगा।
17 ೧೭ ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
ख़ुदावन्द तुझ पर और तेरे लोगों और तेरे बाप के घराने पर ऐसे दिन लाएगा जैसे उस दिन से जब इफ़्राईम यहूदाह से जुदा हुआ, आज तक कभी न लाया या'नी शाह — ए — असूर के दिन।
18 ೧೮ ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
और उस वक़्त यूँ होगा कि ख़ुदावन्द मिस्र की नहरों के उस सिरे पर से मक्खियों को, और असूर के मुल्क से ज़म्बूरों को सुसकार कर बुलाएगा।
19 ೧೯ ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
इसलिए वह सब आएँगे और वीरान वादियों में, और चटटानों की दराड़ों में, और सब ख़ारिस्तानों में, और सब चरागाहों में छा जाएँगे।
20 ೨೦ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
उसी रोज़ ख़ुदावन्द उस उस्तरे से जो दरिया — ए — फ़रात के पार से किराये पर लिया या'नी असूर के बादशाह से, सिर और पाँव के बाल मूण्डेगा और इससे दाढ़ी भी खुर्ची जाएगी।
21 ೨೧ ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
और उस वक़्त यूँ होगा कि आदमी सिर्फ़ एक गाय और दो भेड़ें पालेगा,
22 ೨೨ ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
और उनके दूध की फ़िरावानी से लोग मक्खन खाएँगे; क्यूँकि हर एक जो इस मुल्क में बच रहेगा मख्खन और शहद ही खाया करेगा।
23 ೨೩ ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
और उस वक़्त यह हालत हो जाएगी कि हर जगह हज़ारों रुपये के बाग़ों की जगह ख़ारदार झाड़ियाँ होंगी।
24 ೨೪ ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
लोग तीर और कमाने लेकर वहाँ आयेंगे क्यूँकि तमाम मुल्क काँटों और झाड़ियों से पुर होगा।
25 ೨೫ ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
मगर उन सब पहाड़ियों पर जो कुदाली से खोदी जाती थीं, झाड़ियों और काँटों के ख़ौफ़ से तू फिर न चढ़ेगा लेकिन वह गाय बैल और भेड़ बकरियों की चरागाह होंगी।

< ಯೆಶಾಯನು 7 >