< ಯೆರೆಮೀಯನು 47 >

1 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
यिर्मया संदेष्ट्याला परमेश्वराकडून पलिष्ट्यांबाबत जे वचन आले ते हे आहे. फारोने गज्जावर हल्ला करण्यापूर्वी हे वचन त्याच्याकडे आले.
2 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
परमेश्वर असे म्हणतो, “पाहा, उत्तरेला पुराचे पाणी चढत आहे. ते तुडूंब भरून वाहणाऱ्या नदीप्रमाणे होत आहे! मग देश व त्यातील सर्वकाही, नगरे आणि त्यातील रहिवासी यांना ते बुडवून टाकतील. म्हणून प्रत्येकजण मदतीसाठी आक्रोश करतील, आणि त्या देशात राहणारे सर्व विलाप करतील.
3 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
त्यांच्या बलवान घोड्यांच्या टापांच्या आवाजामुळे, त्यांच्या रथांचा गडगडाट व त्यांच्या चाकांचा खडखडाट, आपल्या स्वतःच्या अशक्तपणामुळे वडील आपल्या मुलांना ते मदत करु शकणार नाहीत.
4 ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
कारण सर्व पलिष्ट्यांच्या नाशाची वेळ आली आहे, सोर आणि सीदोन यांतून वाचलेला प्रत्येक जो कोणी त्यांचे सहाय्य करणारा त्याचा नाश होईल. कारण परमेश्वर पलिष्ट्यांचा म्हणजे कफतोराच्या द्विपातील वाचलेल्यांचाही नाश करणार आहे.
5 “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
गज्जाला टक्कल पडले आहे. त्यांच्या खोऱ्यातील उरलेले अष्कलोनाचे लोक शांत झाले आहेत. तुम्ही कोठवर शोकाने आपल्या स्वत: ला जखमा करून घेणार?
6 ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
हे परमेश्वराच्या तलवारी, तू किती वेळपर्यंत शांत राहणार? तू परत आपल्या म्यानात जा. थांब आणि शांत रहा.
7 ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
तू शांत कशी राहू शकशील, कारण परमेश्वराने तुला आज्ञा दिली आहे. त्याने अष्कलोनाविरूद्ध व समुद्रकिनाऱ्याविरूद्ध हल्ला करण्यास तिला नेमले आहे.”

< ಯೆರೆಮೀಯನು 47 >