< ಯೋಹಾನನು 11 >

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
బేతనియ గ్రామానికి చెందిన లాజరుకు జబ్బు చేసింది. మరియ, మార్త అతని సోదరీలు.
2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
ఈ మరియే ప్రభువు పాదాలకు అత్తరు పూసి తన తల వెంట్రుకలతో తుడిచిన మరియ.
3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
అప్పుడు ఆ అక్క చెల్లెళ్ళు, “ప్రభూ, నువ్వు ప్రేమించే వాడికి జబ్బు చేసింది” అని యేసుకు కబురు పంపించారు.
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
యేసు అది విని, “ఈ జబ్బు చావు కోసం రాలేదు. దీని ద్వారా దేవుని కుమారుడికి మహిమ కలిగేలా దేవుని మహిమ కోసమే వచ్చింది” అన్నాడు.
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
మార్తను, ఆమె సోదరిని లాజరును యేసు ప్రేమించాడు.
6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
లాజరు జబ్బు పడ్డాడని యేసు విని కూడా తాను ఉన్న చోటనే ఇంకా రెండు రోజులు ఉండిపోయాడు.
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
దాని తరువాత ఆయన తన శిష్యులతో, “మనం మళ్ళీ యూదయకు వెళ్దాం పదండి” అన్నాడు.
8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
ఆయన శిష్యులు ఆయనతో, “రబ్బీ, ఇంతకు ముందే యూదులు నిన్ను రాళ్ళతో కొట్టే ప్రయత్నం చేశారు కదా, అక్కడికి మళ్ళీ వెళ్తావా?” అని అన్నారు.
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
అందుకు యేసు జవాబిస్తూ, “పగలు పన్నెండు గంటల వెలుగు ఉండదా? ఒకడు పగటి వేళ నడిస్తే తడబడడు. ఎందుకంటే అతడు వెలుగులో అన్నీ చూస్తాడు.
10 ೧೦ ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
౧౦అయితే ఒకడు రాత్రివేళ నడిస్తే అతనిలో వెలుగు లేదు కాబట్టి తడబడతాడు” అని చెప్పాడు.
11 ೧೧ ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
౧౧యేసు ఈ సంగతులు చెప్పిన తరువాత వారితో ఇలా అన్నాడు, “మన స్నేహితుడు లాజరు నిద్రపోయాడు. అతన్ని నిద్ర లేపడానికి వెళ్తున్నాను.”
12 ೧೨ ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
౧౨అందుకు శిష్యులు ఆయనతో, “ప్రభూ, అతడు నిద్రపోతూ ఉంటే బాగుపడతాడు” అన్నారు.
13 ೧೩ ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
౧౩యేసు అతని చావు గురించి మాట్లాడాడు గాని వారు నిద్రలో విశ్రాంతి తీసుకోవడం గురించి ఆయన మాట్లాడుతున్నాడు అని అనుకున్నారు.
14 ೧೪ ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
౧౪అప్పుడు యేసు వారితో స్పష్టంగా, “లాజరు చనిపోయాడు.
15 ೧೫ ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
౧౫నేను అక్కడ లేకపోవడాన్ని బట్టి సంతోషిస్తున్నాను. ఇది మీ కోసమే. మీకు నమ్మకం కలగడానికే. అతని దగ్గరకి వెళ్దాం పదండి” అన్నాడు.
16 ೧೬ ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
౧౬దిదుమ అనే మారుపేరున్న తోమా, “యేసుతో చనిపోవడానికి మనం కూడా వెళ్దాం పదండి” అని తన తోటి శిష్యులతో అన్నాడు.
17 ೧೭ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
౧౭యేసు అక్కడికి చేరుకుని, అప్పటికే నాలుగు రోజులుగా లాజరు సమాధిలో ఉన్నాడని తెలుసుకున్నాడు.
18 ೧೮ ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
౧౮బేతనియ యెరూషలేముకు దగ్గరే. సుమారు మూడు కిలోమీటర్ల దూరం ఉంటుంది.
19 ೧೯ ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
౧౯చాలామంది యూదులు మార్త, మరియలను వారి సోదరుని విషయం ఓదార్చడానికి వచ్చి, అక్కడ ఉన్నారు.
20 ೨೦ ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
౨౦అప్పుడు మార్త, యేసు వస్తున్నాడని విని ఆయనను ఎదుర్కోడానికి వెళ్ళింది గాని మరియ ఇంట్లోనే ఉండిపోయింది.
21 ೨೧ ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
౨౧అప్పుడు మార్త యేసుతో, “ప్రభూ, నువ్వు ఇక్కడ ఉండి ఉంటే, నా సోదరుడు చనిపోయేవాడు కాదు,
22 ೨೨ ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
౨౨ఇప్పుడైనా నువ్వు దేవుణ్ణి ఏమడిగినా దేవుడు నీకు ఇస్తాడని నాకు తెలుసు” అంది.
23 ೨೩ ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
౨౩యేసు ఆమెతో, “నీ సోదరుడు మళ్ళీ బతికి లేస్తాడు” అన్నాడు.
24 ೨೪ ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
౨౪మార్త ఆయనతో, “చివరి రోజున పునరుత్థానంలో బతికి లేస్తాడని నాకు తెలుసు” అంది.
25 ೨೫ ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
౨౫అందుకు యేసు, “పునరుత్థానం, జీవం నేనే. నన్ను నమ్మినవాడు చనిపోయినా మళ్ళీ బతుకుతాడు,
26 ೨೬ ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
౨౬బతికి ఉండి నన్ను నమ్మిన వారు ఎప్పుడూ చనిపోరు. ఇది నువ్వు నమ్ముతున్నావా?” అన్నాడు. (aiōn g165)
27 ೨೭ ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
౨౭ఆమె, “అవును ప్రభూ, నువ్వు లోకానికి రావలసిన దేవుని కుమారుడవైన క్రీస్తువి అని నమ్ముతున్నాను” అని ఆయనతో చెప్పింది.
28 ೨೮ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
౨౮ఈ మాట చెప్పిన తరువాత ఆమె వెళ్ళి ఎవరికీ తెలియకుండా తన సోదరి మరియను పిలిచి, “బోధకుడు ఇక్కడ ఉన్నాడు, నిన్ను పిలుస్తున్నాడు” అంది.
29 ೨೯ ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
౨౯మరియ అది విన్నప్పుడు, త్వరగా లేచి యేసు దగ్గరికి వెళ్ళింది.
30 ೩೦ ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
౩౦యేసు ఇంకా గ్రామంలోకి రాలేదు. మార్తను కలుసుకున్న చోటే ఉన్నాడు.
31 ೩೧ ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
౩౧మరియతో ఇంట్లో ఉండి ఆమెను ఓదారుస్తున్న యూదులు ఆమె త్వరగా లేచి బయటకు వెళ్ళడం చూసి ఆమె వెంట వెళ్ళారు. ఆమె ఏడవడానికి సమాధి దగ్గరికి వెళ్తూ ఉందని వారు అనుకున్నారు.
32 ೩೨ ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
౩౨అప్పుడు మరియ యేసు ఉన్న చోటికి వచ్చి, ఆయనను చూసి ఆయన కాళ్ళ మీద పడి, “ప్రభూ, నువ్వు ఇక్కడ ఉండి ఉంటే, నా సోదరుడు చనిపోయేవాడు కాదు” అంది.
33 ೩೩ ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
౩౩ఆమె ఏడవడం, ఆమెతో వచ్చిన యూదులు కూడా ఏడవడం యేసు చూసినప్పుడు, ఆయన కలవరంతో ఆత్మలో మూలుగుతూ, “అతణ్ణి ఎక్కడ పెట్టారు?” అన్నాడు.
34 ೩೪ “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
౩౪వారు, “ప్రభూ, వచ్చి చూడు” అన్నారు.
35 ೩೫ ಯೇಸು ಕಣ್ಣೀರಿಟ್ಟನು.
౩౫యేసు ఏడ్చాడు.
36 ೩೬ ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
౩౬అప్పుడు యూదులు, “ఆయన లాజరును ఎంతగా ప్రేమించాడో చూడండి” అని చెప్పుకున్నారు.
37 ೩೭ ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
౩౭వారిలో కొంతమంది, “ఆయన గుడ్డివారి కళ్ళు తెరిచాడు కదా, ఇతను చనిపోకుండా చెయ్యలేడా?” అన్నారు.
38 ೩೮ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
౩౮యేసు తనలో తాను మూలుగుతూ ఆ సమాధి గుహ దగ్గరికి వెళ్ళాడు. ఒక రాయి దానికి అడ్డంగా నిలబెట్టి ఉంది.
39 ೩೯ ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
౩౯యేసు, “ఆ రాయి తీసి వెయ్యండి” అన్నాడు. చనిపోయిన లాజరు సోదరి మార్త యేసుతో, “ప్రభూ, ఇప్పటికి నాలుగు రోజులయ్యింది. శరీరం కుళ్ళిపోతూ ఉంటుంది” అంది.
40 ೪೦ ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
౪౦యేసు ఆమెతో, “నువ్వు నమ్మితే, దేవుని మహిమను చూస్తావని నేను నీతో చెప్పలేదా?” అన్నాడు.
41 ೪೧ ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
౪౧కాబట్టి వారు ఆ రాయి తీసి వేశారు. యేసు పైకి చూస్తూ, “తండ్రీ, నా ప్రార్థన విన్నందుకు నీకు కృతజ్ఞతలు.
42 ೪೨ ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
౪౨నువ్వు నా ప్రార్థన ఎప్పుడూ వింటావని నాకు తెలుసు. కాని, నా చుట్టూ నిలుచుని ఉన్న ఈ ప్రజలు నువ్వు నన్ను పంపించావని నమ్మాలని ఈ మాట పలికాను” అన్నాడు.
43 ೪೩ ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
౪౩ఆయన ఈ మాట చెప్పిన తరువాత పెద్ద స్వరంతో కేక వేసి, “లాజరూ, బయటికి రా!” అన్నాడు.
44 ೪೪ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
౪౪అప్పుడు చనిపోయినవాడు కాళ్ళు చేతులు సమాధి బట్టలతో చుట్టి ఉండగా బయటికి వచ్చాడు. అతని ముఖానికి ఒక బట్ట చుట్టి ఉంది. అప్పుడు యేసు వారితో, “అతని కట్లు విప్పి, అతణ్ణి వెళ్ళనివ్వండి” అన్నాడు.
45 ೪೫ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
౪౫అప్పుడు మరియ దగ్గరికి వచ్చిన యూదుల్లో చాలామంది యేసు చేసింది చూసి ఆయనను నమ్మారు.
46 ೪೬ ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
౪౬కాని, వారిలో కొంతమంది వెళ్ళి యేసు చేసిన పనులు పరిసయ్యులకు చెప్పారు.
47 ೪೭ ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
౪౭అప్పుడు ముఖ్య యాజకులు, పరిసయ్యులు, మహా సభను సమావేశపరిచి, “మనం ఏం చేద్దాం? ఈ మనిషి అనేక సూచక క్రియలు చేస్తున్నాడే,
48 ೪೮ ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
౪౮మనం ఇతన్ని ఇలాగే వదిలేస్తే, అందరూ ఇతన్నే నమ్ముతారు. రోమీయులు వచ్చి మన భూమినీ, మన రాజ్యాన్నీ, రెంటినీ తీసుకుపోతారు” అన్నారు.
49 ೪೯ ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
౪౯అయితే, వారిలో ఒకడు, ఆ సంవత్సరం ప్రధాన యాజకుడిగా ఉన్న కయప వారితో, “మీకేమీ తెలియదు.
50 ೫೦ ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
౫౦మన జాతి అంతా నాశనం కాకుండా ఉండాలంటే ఒక్క మనిషి ప్రజలందరి కోసం చనిపోవడం మీకు లాభం అన్నది మీరు అర్థం చేసుకోవడం లేదు” అన్నాడు.
51 ೫೧ ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
౫౧అతడు తనంతట తానే ఈ విధంగా చెప్పలేదు గానీ ఆ సంవత్సరం ప్రధాన యాజకుడిగా ఉన్నాడు కాబట్టి, జాతి అంతటి కోసం యేసు చనిపోవాలని అతడు ప్రవచించాడు.
52 ೫೨ ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
౫౨ఆ జాతి కోసం మాత్రమే కాకుండా, వివిధ ప్రాంతాల్లోకి చెదరిపోయిన దేవుని పిల్లలను ఒకటిగా సమకూర్చేలా యేసు చనిపోవాలని అతడు ప్రవచించాడు.
53 ೫೩ ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
౫౩కాబట్టి, ఆ రోజు నుండి యేసును ఎలా చంపాలా అని వారు ఆలోచన చేస్తూ వచ్చారు.
54 ೫೪ ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
౫౪అందుచేత యేసు అప్పటినుంచి యూదుల్లో బహిరంగంగా తిరగకుండా, అక్కడనుంచి వెళ్ళి అరణ్య ప్రాంతానికి దగ్గరగా ఉన్న ఎఫ్రాయిము అనే గ్రామంలో తన శిష్యులతో కలిసి ఉన్నాడు.
55 ೫೫ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
౫౫యూదుల పస్కా పండగ దగ్గర పడింది. చాలా మంది ప్రజలు తమను తాము శుద్ధి చేసుకోడానికి పండగకు ముందే గ్రామాలనుంచి యెరూషలేముకు వచ్చారు.
56 ೫೬ ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
౫౬వారు యేసు కోసం చూస్తున్నారు. దేవాలయంలో నిలబడి, ఒకరితో ఒకరు ఇలా మాట్లాడుకుంటున్నారు, “మీరేమంటారు? ఆయన పండగకు రాడా?”
57 ೫೭ ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
౫౭యేసు ఎక్కడ ఉన్నది ఎవరికైనా తెలిస్తే, తాము ఆయనను పట్టుకోవడం కోసం, వారికి తెలియజేయాలని ముఖ్య యాజకులు, పరిసయ్యులు, ఒక ఆజ్ఞ జారీ చేశారు.

< ಯೋಹಾನನು 11 >