< ಯೋನನು 4 >
1 ೧ ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.
၁ဤသို့ဖြစ်ရခြင်းကြောင့်ယောနသည်လွန်စွာ စိတ်မကျေမချမ်းဖြစ်၍စိတ်ဆိုးသဖြင့်၊-
2 ೨ ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
၂``အို ထာဝရဘုရား၊ အကျွန်ုပ်သည်အကျွန်ုပ် တိုင်းပြည်မှမထွက်ခွာမီကပင်ကိုယ်တော် ဤသို့ပြုတော်မူမည်ဟု အကျွန်ုပ်ကြိုတင် ပြောခဲ့သည်မဟုတ်ပါလော။ ဤအကြောင်း ကြောင့်အကျွန်ုပ်သည်တာရှုမြို့သို့ထွက်ပြေး ရန်ကြိုးစားခဲ့ပါ၏။ ကိုယ်တော်သည်မေတ္တာ ကရုဏာရှိတော်မူသော၊ အစဉ်စိတ်ရှည် လျက်အကြင်နာတရားရှိတော်မူသော၊ အပြစ်ဒဏ်ခတ်သင့်သော်လည်းမခတ်ဘဲ ချမ်းသာပေးတော်မူသောဘုရားသခင် ဖြစ်တော်မူသည်ကိုအကျွန်ုပ်သိပါ ၏။-
3 ೩ ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.
၃သို့ဖြစ်၍ အို ထာဝရဘုရား၊ ယခုပင်လျှင် အကျွန်ုပ်အားသေရသောအခွင့်ကိုပေး တော်မူပါ။ အကျွန်ုပ်အတွက်အသက်ရှင် ရခြင်းထက်သေရခြင်းကသာ၍ကောင်း ပါ၏'' ဟုဆုတောင်းလေ၏။
4 ೪ ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.
၄ထာဝရဘုရားက``သင်ဤသို့အမျက် ထွက်သင့်သလော'' ဟုမေးတော်မူ၏။
5 ೫ ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.
၅ထိုနောက်ယောနသည်မြို့အရှေ့ဘက်သို့ ထွက်၍ မိမိအတွက်တဲထိုးပြီးလျှင်တဲ၏ အရိပ်အောက်တွင်ထိုင်လျက် နိနေဝေမြို့ မည်သို့ဖြစ်မည်ကိုစောင့်ကြည့်နေ၏။-
6 ೬ ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
၆ထိုအခါယောနအားနေပူရှိန်မှသက်သာ စေရန် ထာဝရအရှင်ဘုရားသခင်သည် ကြက်ဆူပင်တစ်ပင်ကိုပေါက်စေပြီးလျှင် ယောန၏အပေါ်သို့အရိပ်ကျစေတော် မူ၏။ ယောနသည်ထိုအပင်ပေါက်လာသည့် အတွက်အလွန်ဝမ်းသာလျက်ရှိ၏။-
7 ೭ ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
၇သို့ရာတွင်နောက်တစ်နေ့မိုးသောက်ချိန်၌ ဘုရားသခင်သည်ယောနအရိပ်ခိုနေ သောအပင်ကို ပိုးကောင်တစ်ကောင်အား ကိုက်စေသဖြင့်ထိုအပင်သေလေ၏။-
8 ೮ ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
၈နေထွက်လာပြီးနောက်ဘုရားသခင်သည် အရှေ့လေပူကိုတိုက်ခတ်စေတော်မူ၏။ ယောန သည်မိမိဦးခေါင်းပေါ်သို့ကျရောက်လာသည့် အပူရှိန်ကြောင့် မေ့လုမတတ်ဖြစ်ပြီးလျှင် သေချင်စိတ်ပေါက်လာ၏။ သို့ဖြစ်၍ယောန က``ငါ့အဖို့မှာအသက်ရှင်နေရခြင်းထက် သေရခြင်းကပို၍ကောင်းလိမ့်ဦးမည်'' ဟု မြည်တမ်း၏။
9 ೯ ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.
၉သို့ရာတွင်ဘုရားသခင်ကယောနအား``ကြက် ဆူပင်တစ်ပင်အတွက်သင်အမျက်ထွက်သင့် သလော'' ဟုမေးတော်မူ၏။ ယောနက``သေချင်အောင်အမျက်ထွက် ပါ၏'' ဟုလျှောက်၏။
10 ೧೦ ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
၁၀ထာဝရဘုရားက``သင်သည်သင်ကိုယ်တိုင် မစိုက်မပြုစုရဘဲ တစ်ညချင်းတွင်ပင် ပေါက်ပြီးတစ်ညတွင်းပင်သေသွားသော ကြက်ဆူပင်ကိုနှမြောသည်မဟုတ်လော။-
11 ೧೧ ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.
၁၁ထိုနည်းတူပင်အမှားအမှန်ကိုမဝေခွဲ နိုင်သည့်ကလေးသူငယ်တစ်သိန်းနှစ်သောင်း ကျော်နှင့်တိရစ္ဆာန်အမြောက်အများရှိသော နိနေဝေမြို့ကိုငါပို၍နှမြောသင့်သည် မဟုတ်လော'' ဟုမိန့်တော်မူ၏။ ပရောဖက်ယောန၏ဝတ္ထုပြီး၏။