< ಯಾಜಕಕಾಂಡ 1 >

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
યહોવાહે મૂસાને બોલાવીને મુલાકાતમંડપમાંથી તેની સાથે વાત કરી કે,
2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
“તું ઇઝરાયલી લોકોને એમ કહે કે, ‘જ્યારે તમારામાંનો કોઈ માણસ યહોવાહને અર્પણ ચઢાવે ત્યારે તે અર્પણ તમારે પશુમાંનું, એટલે જાનવરમાંનું ખાસ કરીને ઘેટાંબકરાંમાંનું ચઢાવવું.
3 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
જો કોઈનું અર્પણ જાનવરના દહનીયાર્પણનું હોય, તો તે નર હોવું જોઈએ અને તે ખોડખાંપણ વગરનું હોવું જોઈએ. તેણે જાનવરને મુલાકાતમંડપના પ્રવેશદ્વાર આગળ ચઢાવવું, જેથી તે પોતે યહોવાહની આગળ માન્ય થાય.
4 ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
જે વ્યક્તિ તે જાનવરને લઈને આવે તેણે પોતાનો હાથ તે દહનીયાર્પણના માથા પર મૂકવો એટલે પ્રાયશ્ચિત્ત કરવા તેનો સ્વીકાર કરવામાં આવશે.
5 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
પછી તે બળદને યહોવાહની સમક્ષ કાપે. યાજકો, એટલે હારુનના પુત્રો, તેના રક્તને લાવીને મુલાકાતમંડપના પ્રવેશદ્વાર આગળ આવેલી વેદીની ચારે બાજુએ છાંટે.
6 ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
પછી દહનીયાર્પણનું ચામડું તે ઉતારે અને કાપીને તેના ટુકડા કરે.
7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
હારુન યાજકના પુત્રો વેદી પર અગ્નિ મૂકીને અગ્નિ પર લાકડાં ગોઠવે.
8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
યાજકો, એટલે હારુનના પુત્રો, તે ટુકડા, માથું તથા ચરબી, વેદી પરના બળતા લાકડાંનાં અગ્નિ પર ગોઠવે.
9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
પણ જાનવરના આંતરિક ભાગો તથા પગ પાણીથી ધોઈ નાખે. પછી યાજક વેદી પર તે બધાનું અર્પણ કરે. તે દહનીયાર્પણ તરીકે વેદી પર મૂકવું અને એ યહોવાહને માટે સુવાસિત છે.
10 ೧೦ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
૧૦જો દહનીયાર્પણને માટે તેનું અર્પણ ટોળામાંથી એટલે કે ઘેટાંબકરાંમાંથી હોય, તો તે ખોડખાંપણ વગરનો નર પશુ જ હોવો જોઈએ.
11 ೧೧ ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
૧૧તે તેને વેદીની ઉત્તર બાજુએ યહોવાહની સમક્ષ કાપે. યાજકો, એટલે હારુનના પુત્રો, તેનું રક્ત વેદીની આગળ પાછળ અને ચારે બાજુએ છાંટે.
12 ೧೨ ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
૧૨તે તેને માથું તથા ચરબી સહિત કાપીને તેના ટુકડા કરે અને યાજક તેઓને વેદી પરના અગ્નિ પરનાં લાકડાં પર ગોઠવે.
13 ೧೩ ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
૧૩પણ આંતરિક ભાગો તથા પગને તે પાણીથી ધોઈ નાખે. પછી યાજક તે બધું અર્પીને વેદી પર તેનું અર્પણ કરે. તે યહોવાહને માટે સુવાસિત દહનીયાર્પણ એટલે હોમયજ્ઞ છે.
14 ೧೪ “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
૧૪જો યહોવાહને માટે તેનું દહનીયાર્પણ પક્ષીઓનું હોય, તો તે હોલાનું કે કબૂતરનાં બચ્ચાંનું અર્પણ ચઢાવે.
15 ೧೫ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
૧૫યાજક તેને વેદી આગળ લાવીને તેનું માથું મરડી નાખે અને વેદી પર તેનું દહન કરે. પછી તેનું રક્ત વેદીની એક બાજુએ રેડી દે.
16 ೧೬ ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
૧૬તે તેની અન્નની કોથળી તેના મેલ સહિત કાઢી લઈને વેદીની પૂર્વ બાજુએ રાખ નાખવાની જગ્યાએ ફેંકી દે.
17 ೧೭ ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
૧૭યાજક તે પક્ષીને બે પાંખો વચ્ચેથી ચીરે, પરંતુ તેના બે ભાગ જુદા થવા ન દે. પછી યાજક વેદી પરના અગ્નિ પરનાં લાકડાં પર તેનું દહન કરે. તે યહોવાહને માટે સુવાસિત દહનીયાર્પણ છે.

< ಯಾಜಕಕಾಂಡ 1 >