< ಲೂಕನು 19 >
1 ೧ ಯೇಸು ಯೆರಿಕೋ ಊರನ್ನು ಪ್ರವೇಶಿಸಿ ಹಾದುಹೋಗುವಾಗ,
၁သခင်ယေရှုသည်ယေရိခေါမြို့ကိုဖြတ်၍ ကြွတော်မူ၏။-
2 ೨ ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.
၂ထိုအရပ်တွင်ဇက္ခဲနာမည်ရှိသောအကောက်ခွန် မှူးတစ်ယောက်ရှိ၏။ သူသည်ချမ်းသာကြွယ်ဝသူ ဖြစ်၏။-
3 ೩ ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
၃သခင်ယေရှုကားအဘယ်သူဖြစ်သည်ကိုတွေ့ မြင်လိုသဖြင့်ကြိုးစား၍ကြည့်၏။ သို့ရာတွင် အရပ်ပုသူဖြစ်သည့်အလျောက် လူပရိသတ် များကွယ်လျက်နေသဖြင့်ကိုယ်တော်ကိုမမြင် နိုင်။-
4 ೪ ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
၄ထို့ကြောင့်ကိုယ်တော်ကိုတွေ့မြင်နိုင်ရန်ကြွတော် မူမည့်လမ်းအတိုင်းရှေ့သို့ပြေး၍ သဖန်းပိုး စာပင်ပေါ်ကိုတက်၏။-
5 ೫ ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
၅ကိုယ်တော်သည်ထိုနေရာသို့ရောက်သောအခါ မော်၍ကြည့်တော်မူပြီးလျှင် ``ဇက္ခဲ၊ အမြန်ဆင်း ခဲ့လော့။ ယနေ့သင်၏အိမ်တွင်ငါတည်းခိုမည်'' ဟု မိန့်တော်မူ၏။
6 ೬ ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
၆ဇက္ခဲသည်သစ်ပင်ပေါ်မှအမြန်ဆင်း၍ ကိုယ်တော်အားဝမ်းမြောက်စွာကြိုဆို၏။-
7 ೭ ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
၇ဤအခြင်းအရာကိုမြင်သောအခါလူတို့ က ``ထိုသူသည်အပြစ်ကူးသူတစ်ယောက်၏ အိမ်တွင်တည်းခိုရန်သွားလေပြီတကား'' ဟု ညည်းညူကြ၏။
8 ೮ ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
၈ဇက္ခဲသည်ရပ်လျက်သခင်ဘုရားအား ``အရှင်၊ အကျွန်ုပ်၏ဥစ္စာပစ္စည်းတစ်ဝက်ကိုဆင်းရဲသူ တို့အားပေးကမ်းပါမည်။ အကယ်၍အကျွန်ုပ် သည်လူတစ်စုံတစ်ယောက်ထံမှ မတရား တောင်းယူထားမိသောငွေရှိပါလျှင် ထိုငွေ ၏လေးဆကိုပြန်၍ပေးပါမည်'' ဟုလျှောက်၏။
9 ೯ ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
၉သခင်ယေရှုက ``ဤသူသည်လည်းအာဗြဟံ ၏သားမြေးဖြစ်သဖြင့်ကယ်တင်ခြင်းကျေးဇူး သည်ယနေ့ပင်ဤအိမ်ပေါ်သို့သက်ရောက်လေပြီ။-
10 ೧೦ ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
၁၀လူသားသည်ပျောက်ဆုံးသူများကိုရှာရန် နှင့်ကယ်တင်ရန်ကြွလာသတည်း'' ဟုဇက္ခဲ အားမိန့်တော်မူ၏။
11 ೧೧ ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
၁၁ကိုယ်တော်သည်ယေရုရှလင်မြို့အနီးသို့ ရောက်တော်မူသဖြင့် ဘုရားသခင်၏နိုင်ငံ တော်ပေါ်ထွန်းတော့မည်ဟုထင်မှတ်ကြ သောကြောင့် အထက်တရားစကားများ ကိုကြားနာနေသူတို့အား ပုံဥပမာဆောင် ၍ ``မင်းညီမင်းသားတစ်ပါးသည်ရှင်ဘုရင် အရာကိုခံယူ၍ပြန်လာရန်တိုင်းတစ်ပါး သို့သွား၏။-
12 ೧೨ ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
၁၂
13 ೧೩ ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
၁၃ခရီးမပြုမီမိမိ၏အစေခံဆယ်ယောက်ကို ခေါ်ယူကာ `ငါပြန်လာသည်အထိကုန်သွယ် လျက်နေကြလော့' ဟုဆို၍ရွှေဒင်္ဂါးတစ်ပြား စီပေး၏။-
14 ೧೪ ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
၁၄သို့ရာတွင်သူ၏ပြည်သူပြည်သားတို့သည် သူ့ကိုမုန်းကြသဖြင့် `ထိုသူ၏အအုပ်အချုပ် ကိုငါတို့မခံလို' ဟုစေတမန်များကိုသူ့ နောက်သို့လွှတ်၍လျှောက်ထားစေ၏။
15 ೧೫ ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
၁၅ထိုသူကားဘုရင်အရာကိုခံယူ၍ပြန်လာ၏။ သူသည်ချက်ချင်းပင်မိမိရင်းနှီးငွေပေးခဲ့သည့် အစေခံများကို ကုန်သွယ်၍အဘယ်မျှလောက် အမြတ်ရသည်ကိုသိလိုသဖြင့်သူတို့အား ဆင့်ခေါ်၏။-
16 ೧೬ ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
၁၆ပထမအစေခံသည်လာ၍`အရှင်၊ အရှင်ပေး ခဲ့သည့်ရွှေဒင်္ဂါးတစ်ပြားဖြင့်အမြတ်ဆယ်ပြား ရပါသည်' ဟုလျှောက်၏။-
17 ೧೭ ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
၁၇မင်းကြီးက `ကောင်းလေစွ၊ သင်သည်အစေခံ ကောင်းတစ်ယောက်ဖြစ်ပေ၏။ သေးငယ်သောအမှု တွင်သစ္စာရှိသူဖြစ်သဖြင့် သင့်အားငါသည်မြို့ ကြီးဆယ်မြို့ကိုအပိုင်စားပေး၏' ဟုမိန့်တော် မူ၏။-
18 ೧೮ ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
၁၈ဒုတိယအစေခံသည်လည်းလာ၍ `အရှင်၊ အရှင် ပေးခဲ့သည့်ရွှေဒင်္ဂါးတစ်ပြားဖြင့်အမြတ်ငါးပြား ရပါသည်' ဟုလျှောက်၏။-
19 ೧೯ ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
၁၉မင်းကြီးက `သင့်အားလည်းမြို့ကြီးငါးမြို့ ကိုအပိုင်စားပေး၏' ဟုဆို၏။-
20 ೨೦ ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
၂၀အခြားသောအစေခံသည်လာ၍ `အရှင်၊ အရှင် ပေးခဲ့သည့်ရွှေဒင်္ဂါးဤမှာရှိပါ၏။ ထိုငွေကို အကျွန်ုပ်သည်အဝတ်ဖြင့်ထုပ်၍သိမ်းဆည်း ထားပါ၏။-
၂၁အရှင်သည်ခက်ထန်သူဖြစ်သဖြင့်အရှင့် အားကျွန်ုပ်ကြောက်ရွံ့ပါ၏။ အရှင်သည်မိမိ မပိုင်သည့်အရာကိုသိမ်းယူတတ်ပါ၏။ မိမိ မစိုက်မပျိုးသည့်အသီးအနှံကိုရိတ်သိမ်း တတ်ပါ၏' ဟုလျှောက်၏။-
22 ೨೨ ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
၂၂မင်းကြီးက `အချင်းအစေခံဆိုး၊ သင့်နှုတ်ထွက် စကားအတိုင်းသင့်ကိုငါစီရင်မည်။ ငါသည် ခက်ထန်သူဖြစ်၍မိမိမပိုင်သည့်အရာကို သိမ်းယူတတ်သည်ကိုလည်းကောင်း၊ မိမိမစိုက် မပျိုးသည့်အသီးအနှံကိုရိတ်သိမ်းတတ် သည်ကိုလည်းကောင်းသိပါလျက်နှင့်။-
23 ೨೩ ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
၂၃ငါပေးသည့်ငွေကိုငါပြန်လာချိန်အတိုးနှင့် တကွပြန်လည်ပေးဆပ်နိုင်ရန်အဘယ်ကြောင့် ဘဏ်တွင်အပ်နှံ၍မထားသနည်း' ဟုမေး၏။-
24 ೨೪ ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.
၂၄အနီးတွင်ရပ်နေသူများအားမင်းကြီးက `ထို သူထံမှရွှေဒင်္ဂါးကိုယူ၍ရွှေဒင်္ဂါးဆယ်ပြား ရှိသူအားပေးကြလော့' ဟုမိန့်တော်မူလျှင်။-
25 ೨೫ ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.
၂၅လူတို့က `အရှင်ထိုသူထံတွင်ရွှေဒင်္ဂါးဆယ် ပြားရှိပြီးဖြစ်ပါ၏' ဟုလျှောက်ကြ၏။-
26 ೨೬ ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
၂၆မင်းကြီးက `သင်တို့အားငါဆိုသည်ကား ကြွယ်ဝချမ်းသာသောသူအားထပ်၍ပေးဦး မည်။ ဆင်းရဲသောသူထံမှရှိသမျှကိုပင် သိမ်းယူမည်။-
27 ೨೭ ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
၂၇ထိုမှတစ်ပါးငါ၏အအုပ်အချုပ်ကိုမခံ လိုသောငါ၏ရန်သူများအားခေါ်၍ ငါ၏ရှေ့ မှောက်တွင်ကွပ်မျက်လော့' ဟုစီရင်တော်မူသည်'' ဟုမိန့်တော်မူ၏။
28 ೨೮ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
၂၈ထိုသို့မိန့်တော်မူပြီးနောက်ကိုယ်တော်သည် ယေရုရှလင်မြို့သို့တပည့်တော်တို့၏ရှေ့ ကကြွတော်မူ၏။-
29 ೨೯ ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,
၂၉သံလွင်နာမည်တွင်သောတောင်အနီးရှိဗက်ဖာ ဂေနှင့်ဗေသနိရွာများအနီးသို့ရောက်တော်မူ သောအခါ တပည့်တော်နှစ်ယောက်တို့အား``သင် တို့ရှေ့တွင်ရှိသောရွာသို့သွားကြလော့။-
30 ೩೦ “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
၃၀ရွာကိုဝင်လျှင်ဝင်ချင်းမည်သူမျှမစီးဘူးသေး သောမြည်းကလေးတစ်ကောင်ကိုတွေ့လိမ့်မည်။ ထိုမြည်းကိုကြိုးဖြင့်လှန်ထား၏။ ကြိုးဖြေ၍ မြည်းကိုယူခဲ့လော့။-
31 ೩೧ ಯಾವನಾದರೂ ನಿಮ್ಮನ್ನು ‘ಮರಿಯನ್ನು ಯಾಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ ‘ಇದು ಕರ್ತನಿಗೆ ಬೇಕಾಗಿದೆ ಅನ್ನಿರಿ’” ಎಂದು ಹೇಳಿಕಳುಹಿಸಿದನು.
၃၁အကယ်၍လူတစ်စုံတစ်ယောက်ကသင်တို့ အား `အဘယ်ကြောင့်မြည်းကိုဖြေသနည်း' ဟု မေးလျှင် `ထိုမြည်းကိုအကျွန်ုပ်တို့သခင် အသုံးပြုလိုပါသည်' ဟုဖြေကြလော့'' ဟုမှာကြားစေလွှတ်တော်မူ၏။
32 ೩೨ ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
၃၂စေလွှတ်ခြင်းခံရသူတို့သည်လည်းသွားကြ သောအခါ ကိုယ်တော်မိန့်ကြားတော်မူသည့် အတိုင်းအရာခပ်သိမ်းကိုတွေ့မြင်ကြ၏။ -
33 ೩೩ ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
၃၃သူတို့သည်မြည်းကြိုးကိုဖြေနေစဉ်မြည်းရှင် က ``သင်တို့အဘယ်ကြောင့်မြည်းကြိုးကိုဖြေ သနည်း'' ဟုမေး၏။
34 ೩೪ ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.
၃၄သူတို့က ``ထိုမြည်းကိုအကျွန်ုပ်တို့သခင် အသုံးပြုလိုပါသည်'' ဟုဖြေကြား၏။-
35 ೩೫ ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
၃၅ထိုနောက်မြည်းကိုသခင်ယေရှုထံတော်သို့ ဆောင်ခဲ့ကြ၏။ မြည်း၏ကျောပေါ်မှာမိမိတို့ ၏အဝတ်များကိုလွှမ်းတင်ကာ သခင်ယေရှု အားထိုမြည်းကိုစီးစေကြ၏။-
36 ೩೬ ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
၃၆ကိုယ်တော်မြည်းစီး၍ကြွတော်မူစဉ်လူတို့ သည် မိမိတို့၏အဝတ်များကိုလမ်းပေါ်မှာ ဖြန့်ခင်းကြ၏။
37 ೩೭ ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
၃၇ယေရုရှလင်မြို့သို့ကိုယ်တော်ချဉ်းကပ်လာ စဉ်သံလွင်တောင်အဆင်းလမ်းတွင်တပည့် နောက်လိုက်ပရိသတ်ကြီးသည် မိမိတို့တွေ့ မြင်ခဲ့ရသည့်အံ့သြဖွယ်အမှုအရာအပေါင်း အတွက်ဝမ်းမြောက်ရွှင်လန်းလျက် ဘုရားသခင် ၏ဂုဏ်တော်ကိုအသံကျယ်စွာချီးကူးကြ ၏။-
38 ೩೮ “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
၃၈ထိုသူတို့က ``ထာဝရဘုရား၏နာမတော်နှင့် ကြွလာသောဘုရင်သည်မင်္ဂလာရှိတော်မူစေ သတည်း။ ကောင်းကင်ဘုံတွင်ငြိမ်သက်ခြင်းရှိ စေသတည်း။ ဘုရားသခင်သည်ဘုန်းကြီးတော်မူ စေသတည်း'' ဟုကြွေးကြော်ကြ၏။
39 ೩೯ ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,
၃၉ထိုအခါလူပရိသတ်အထဲမှဖာရိရှဲအချို့ တို့က ``ဆရာတော်၊ ကိုယ်တော်၏တပည့်တော် များအားတိတ်ဆိတ်စေရန်ဆုံးမတော်မူပါ'' ဟု ကိုယ်တော်အားလျှောက်ထားကြ၏။
40 ೪೦ ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.
၄၀ကိုယ်တော်က ``သင်တို့အားငါဆိုသည်ကား ဤသူတို့တိတ်ဆိတ်စွာနေကြလျှင်ကျောက် ခဲများကကြွေးကြော်ကြလိမ့်မည်'' ဟုမိန့် တော်မူ၏။
41 ೪೧ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,
၄၁ကိုယ်တော်သည်ယေရုရှလင်မြို့အနီးသို့ရောက် ၍ ထိုမြို့ကိုမြင်တော်မူလျှင်ငိုကြွေးတော်မူ၏။-
42 ೪೨ “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
၄၂ကိုယ်တော်က ``အချင်းမြို့၊ သင်သည်ငြိမ်းချမ်း သာယာမှုကိုရစေသည့်လမ်းကိုယနေ့သိ မြင်လျှင်မင်္ဂလာရှိ၏။ သို့ရာတွင်ထိုလမ်းကို သင်သည်မသိမမြင်နိုင်။-
43 ೪೩ ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.
၄၃ရန်သူများသည်သင့်အားရင်တားဖြင့်ကာဆီး လျက် အဘက်ဘက်မှဝိုင်းရံပိတ်ဆို့နေသည့် အချိန်ကာလကျရောက်လာလိမ့်မည်။-
၄၄သူတို့သည်သင့်ကိုလည်းကောင်း၊ သင်၏မြို့ရိုး အတွင်းရှိလူအပေါင်းတို့ကိုလည်းကောင်း ဖျက် ဆီးသုတ်သင်ကြလိမ့်မည်။ ကျောက်တစ်ချပ် ပေါ်တစ်ချပ်မျှတင်၍နေလိမ့်မည်မဟုတ်။ အဘယ်ကြောင့်ဆိုသော်သင်သည်မိမိအား ကယ်တင်ရန် ဘုရားသခင်ကြွလာသည့် အချိန်ကာလကိုမသိမမြင်သောကြောင့် ဖြစ်၏'' ဟုမိန့်တော်မူ၏။
45 ೪೫ ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ,
၄၅ထိုနောက်သခင်ယေရှုသည်ဗိမာန်တော်သို့ ဝင်တော်မူ၏။ ကိုယ်တော်က `ငါ၏အိမ်တော်ကို ဆုတောင်းပတ္ထနာပြုရာအိမ်တော်ဟုခေါ်ဝေါ် လတ္တံ့' ဟုကျမ်းစာလာသည်မဟုတ်လော။ သို့ ရာတွင်သင်တို့သည်အိမ်တော်ကိုဋ္ဌားပြခို အောင်းရာဖြစ်စေကြပြီ'' ဟုဆို၍ဗိမာန် တော်အတွင်းမှာရောင်းဝယ်နေသူတို့ကို နှင်ထုတ်တော်မူ၏။
46 ೪೬ “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
၄၆
47 ೪೭ ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
၄၇ကိုယ်တော်သည်နေ့စဉ်နေ့တိုင်းဗိမာန်တော်၌ ဟောပြောသွန်သင်တော်မူ၏။ ယဇ်ပုရောဟိတ် ကြီးများကျမ်းတတ်ဆရာများနှင့်ယုဒ အမျိုးသားခေါင်းဆောင်များသည် ကိုယ်တော် ကိုသတ်ရန်အခွင့်ရှာလျက်နေကြ၏။-
48 ೪೮ ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
၄၈သို့ရာတွင်လူအပေါင်းတို့ကကိုယ်တော်၏ တရားစကားများကိုအထူးအာရုံစိုက်၍ နာယူနေကြသောကြောင့်ကိုယ်တော်အား အဘယ်နည်းဖြင့်သတ်ရမည်ကိုမသိကြ။