< ಮಾರ್ಕನು 9 >

1 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
यीशु नै उनतै कह्या, “मै थारे तै साच्ची कहूँ सूं के जो उरै खड़े सै, उन म्ह तै कई इसे माणस सै, के जिब ताहीं परमेसवर के राज्य नै सामर्थ सुधा आन्दा होया न्ही देख लेवैंगे, जद तक न्ही मरैंगे।”
2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
छ: दिनां पाच्छै यीशु नै पतरस अर याकूब अर यूहन्ना ताहीं गेल्या लिया, अर एकान्त म्ह किसे ऊँच्चे पहाड़ पै लेग्या। ओड़ै उनकै स्याम्ही उसका रूप बदल ग्या,
3 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
अर उसके लत्ते इसे चमकण लाग्गे उरै ताहीं जमा धोळाधप होया, के धरती पै कोए धोब्बी भी उसा धोळा न्ही लिकाड़ सकदा।
4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
अर उननै मूसा नबी कै गेल्या एलिय्याह नबी दिख्या; वे यीशु कै गेल्या बात करै थे।
5 ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
इसपै पतरस नै यीशु तै कह्या, “हे गुरु, म्हारा उरै रहणा ठीक सै: इस करकै हम तीन मण्डप बणावा; एक तेरे खात्तर, एक मूसा नबी खात्तर, एक एलिय्याह नबी खात्तर।”
6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
क्यूँके उसनै कोनी बेरा था, के वो के जवाब देवै, ज्यांतै के वे घणे डरगे थे।
7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
फेर एक बादळ उनपै छाग्या, अर उस बादळ म्ह तै परमेसवर नै कह्या, “यो मेरा प्यारा बेट्टा सै, इसकी सुणो।”
8 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
फेर उननै चाणचक चौगरदेकै निगांह घुमाई, अर यीशु नै छोड़ अपणे गेल्या और किसे ताहीं कोनी देख्या।
9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
पहाड़ तै उतरदी आणी यीशु नै उन ताहीं हुकम दिया के जिब ताहीं मै माणस का बेट्टा मरे होया म्ह तै जिन्दा न्ही हो जाऊँगा, तब तक जो कुछ थमनै देख्या सै वो किसे तै ना कहियो।
10 ೧೦ ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
चेल्यां नै या बात अपणे मन म्ह ए राक्खी, अर आप्पस म्ह बहस करण लाग्गे, के “मरे होया म्ह तै जी उठण का के मतलब हो सकै सै?”
11 ೧೧ ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
अर उननै उसतै बुझ्झया, “शास्त्री क्यांतै कहवै सै के एलिय्याह नबी का पैहल्या आणा जरूरी सै?”
12 ೧೨ ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
यीशु नै उन ताहीं जवाब दिया, “यो सच सै एलिय्याह नबी पैहल्या आकै सारा कुछ सुधारैगा, पर मेरे बारें म्ह पवित्र ग्रन्थ म्ह यो क्यांतै लिख्या सै के वो घणा दुख ठावैगा, अर तुच्छ गिण्या जावैगा?
13 ೧೩ ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
पर मै थमनै कहूँ सूं के एलिय्याह नबी तो (जो यूहन्ना सै) आ लिया, अर जिसा के उसकै बारें म्ह पवित्र ग्रन्थ म्ह लिख्या सै, उननै जो कुछ चाह्या उसकै गेल्या करया।”
14 ೧೪ ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
यीशु अर उसके तीन चेल्लें दुसरयां चेल्यां कै धोरै आये, तो देख्या के उनकै चौगरदे नै घणी भीड़ लागरी सै अर शास्त्री उनकै गेल्या बहस कररे सै।
15 ೧೫ ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
यीशु ताहीं देखदे ए सारे घणे हैरान होण लाग्गे, अर उननै यीशु कान्ही भाजकै उसतै नमस्कार करया।
16 ೧೬ ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
यीशु नै उनतै बुझ्झया, “थम इनतै के बहस कररे सो?”
17 ೧೭ ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
भीड़ म्ह तै एक नै उसतै जवाब दिया, “हे गुरु, मै अपणे बेट्टे ताहीं जिसम्ह ओपरी आत्मा सै, जो उसनै बोल्लण कोनी देती। मै उस ताहीं तेरे धोरै ल्याया था।
18 ೧೮ ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
जित्त किते ओपरी आत्मा उसनै पकड़ै सै, उड़ैए पटक देवै सै: अर वो मुँह म्ह तै झाग भर लावै सै, अर दाँत पिसदा, अर सुखदा जावै सै। मन्नै तेरे चेल्यां तै कह्या के वे ओपरी आत्मा नै काढ देवै, पर वे काढ न्ही सके।”
19 ೧೯ ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
न्यू सुणकै यीशु नै उनतै जवाब देकै कह्या, “हे अबिश्वासी माणसों, मै कद ताहीं थारे गेल्या रहूँगा? अर कद ताहीं थारी सहूँगा? बाळक नै मेरै धोरै ल्याओ।”
20 ೨೦ ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
फेर वे बाळक नै यीशु कै धोरै लियाये: अर जिब ओपरी आत्मा नै यीशु ताहीं देख्या, तो उस ओपरी आत्मा नै जिब्बे उस ताहीं मरोड्या, अर वो धरती पै पड़ग्या, अर मुँह तै झाग बगान्दे होए लोट्टण लाग्या।
21 ೨೧ ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
यीशु नै उसकै पिता तै बुझ्झया, “इसकी या हालत कद तै सै?” उसनै कह्या, “बाळकपण तै।
22 ೨೨ ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
उसनै इस ताहीं नाश करण खात्तर कदे आग अर कदे पाणी म्ह गेरया, पर जै तू कुछ कर सकै, तो म्हारै पै तरस खाकै म्हारा भला कर।”
23 ೨೩ ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
यीशु नै उसतै कह्या, “या के बात होई! जै तू कर सकै सै? बिश्वास करण आळा खात्तर सारा कुछ हो सकै सै।”
24 ೨೪ ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
बाळक कै पिता नै जिब्बे जोर तै कह्या, “हे प्रभु, मै बिश्वास करुँ सूं, मेरै अबिश्वास का उपाय कर।”
25 ೨೫ ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
जिब यीशु नै देख्या के माणस भाजकै भीड़ लावै सै, तो उस ओपरी आत्मा ताहीं न्यू कहकै धमकाया, “हे गूँगी अर बैहरी करण आळी ओपरी आत्मा, मै तन्नै हुकम दियुँ सूं, उस म्ह तै लिकड़ आ, अर उस म्ह फेर कदे ना बड़ीये।”
26 ೨೬ ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
फेर वा किल्की मारकै अर उस ताहीं घणा मरोड़कै, लिकड़ आई; अर बाळक मरया होया-सा होग्या, उरै ताहीं के घणे आदमी कहण लाग्गे के वो मरग्या।
27 ೨೭ ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
पर यीशु नै उसका हाथ पकड़कै उस ताहीं ठाया, अर वो खड्या होग्या।
28 ೨೮ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
जिब वो घरां आया, तो उसके चेल्यां नै एक्ले म्ह उसतै बुझ्झया, “हम उस ताहीं क्यांतै न्ही काढ सके?”
29 ೨೯ ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
उसनै उनतै कह्या, “या जात, बिना प्रार्थना किसे और उपाय तै कोनी लिकड़ सकदी।”
30 ೩೦ ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
फेर यीशु अर उसके चेल्यां नै ओड़ै तै लिकड़कै, गलील परदेस का राह लिया। यीशु न्ही चाहवै था के कोए उननै जाणै, क्यूँके वो अपणे चेल्यां ताहीं सिखाणा चाहवै था
31 ೩೧ ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
यीशु उपदेश देन्दा अर अपणे बारै म्ह चेल्यां तै कहवै था, मै “माणस का बेट्टा माणसां कै हाथ्थां म्ह पकड़वाया जाऊँगा, अर वे मन्नै मार देवैगें, अर मै मरण कै तीसरे दिन जिन्दा हो जाऊँगा।”
32 ೩೨ ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
पर या बात उनकी समझ म्ह कोनी आई, अर वे उसतै बुझ्झण तै डरै थे।
33 ೩೩ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
यीशु अर उसके चेल्लें कफरनहूम कस्बे म्ह आये; अर घर म्ह आकै उसनै चेल्यां तै बुझ्झया, “राह म्ह थम किस बात पै बहस कररे थे?”
34 ೩೪ ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
वे बोल-बाल्ले रहे, क्यूँके राह म्ह उननै आप्पस म्ह या बहस करी थी के म्हारै म्ह तै बड्ड़ा कौण सै।
35 ೩೫ ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
फेर यीशु नै बैठकै बारहा चेल्यां ताहीं बुलाया अर उनतै कह्या, “जै कोए बड्ड़ा होणा चाहवै, तो सारया तै छोट्टा अर सारया का सेवक बणै।”
36 ೩೬ ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
अर उसनै एक बाळक लेकै उनकै बिचाळै खड्या करया अर उस ताहीं गोद्दी म्ह लेकै उन ताहीं कह्या,
37 ೩೭ “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
“जो कोए मेरै नाम तै इसे बाळकां म्ह तै किसे एक नै भी अपणावै सै, वो मन्नै अपणावै सै; अर जो कोए मन्नै अपणावै सै, वो मन्नै न्ही, बल्के मेरै भेजण आळे नै अपणावै सै।”
38 ೩೮ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
यूहन्ना नै यीशु ताहीं कह्या, “हे गुरु, हमनै एक माणस ताहीं तेरे नाम तै ओपरी आत्मा नै लिकाड़दे देख्या अर हम उसनै मना करण लाग्गे, क्यूँके वो म्हारी तरियां तेरा चेल्ला न्ही था।”
39 ೩೯ ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
उसनै कह्या, “उस ताहीं मना मत करो; क्यूँके इसा कोए न्ही जो मेरै नाम तै अदभुत काम करै, अर दुसरे पल मेरी बुराई करै
40 ೪೦ ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
क्यूँके जो म्हारै बिरोध म्ह न्ही, वो म्हारै कान्ही सै।
41 ೪೧ ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
जै कोए एक कटोरा पाणी भी थमनै ज्यांतै प्यावै के थम मसीह के सो तो मै थमनै सच कहूँ सूं के वो अपणा ईनाम किसे तरियां भी न्ही खोवैगा।”
42 ೪೨ ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
पर जो कोए इन छोट्टे बाळकां कै समान जो मेरै पै बिश्वास करै सै, किसे तै भी पाप करवावै तो उसकै खात्तर भला योए सै के एक बड्डी चाक्की का पाट उसकै गळ म्ह लटकाया जावै अर वो समुंदर म्ह गेरया जावै।
43 ೪೩ ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
जै तेरा हाथ तेरे तै पाप करवावै तो उसनै काट दे। टुंडा होकै अनन्त जीवन म्ह बड़णा तेरे खात्तर भला सै इसके बजाये के दो हाथ रहंदे होए नरक की आग म्ह गेरया जावै जो कदे न्ही बुझै। (Geenna g1067)
44 ೪೪
(जड़ै उनका कीड़ा कोनी मरदा अर आग कोनी बुझदी।)
45 ೪೫ ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
जै तेरा पैर तेरे तै पाप करवावै तो उसनै काट दे। लंगड़ा होकै अनन्त जीवन म्ह बड़णा तेरे खात्तर भला सै इसके बजाये के दो पैर रहंदे होए नरक की आग म्ह गेरया जावै। (Geenna g1067)
46 ೪೬
(जड़ै उनका कीड़ा कोनी मरदा अर आग कोनी बुझदी।)
47 ೪೭ ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
जै तेरी आँख तेरे तै पाप करवावै तो उसनै लिकाड़ दे। काणा होकै परमेसवर कै राज्य म्ह बड़णा तेरे खात्तर भला सै के दो आँख रहंदे होए तू नरक म्ह गेरया जावै। (Geenna g1067)
48 ೪೮ ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
“जड़ै उनका कीड़ा कोनी मरदा अर आग कोनी बुझदी।”
49 ೪೯ “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
हरेक माणस आग तै शुद्ध करया जावैगा, जिस तरियां बलिदान नूण तै शुद्ध करया जावैगा।
50 ೫೦ ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
“नूण एक जरूरत की चीज सै, पर जै नूण का सुवाद जान्दा रहवै तो उसनै किस तरियां नमकीन करोगे? अपणे म्ह नूण जिसा गुण राक्खो, अर आप्पस म्ह मेळ-मिलाप तै रहो।”

< ಮಾರ್ಕನು 9 >