< ಮಾರ್ಕನು 9 >
1 ೧ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
၁ထိုနောက်ကိုယ်တော်က ``အမှန်အကန်သင်တို့အား ငါဆိုသည်ကားတန်ခိုးအာဏာနှင့်တကွ ဘုရား သခင်၏နိုင်ငံတော်တည်သည်ကိုမမြင်မီ ဤ အရပ်ရှိလူအချို့တို့သည်မသေရကြ'' ဟု မိန့်တော်မူ၏။
2 ೨ ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
၂ခြောက်ရက်မျှကြာသော်သခင်ယေရှုသည်ပေတရု၊ ယာကုပ်၊ ယောဟန်တို့ကိုမြင့်သောတောင်ပေါ်သို့ ခေါ်ဆောင်သွားတော်မူ၏။ အခြားတစ်စုံတစ် ယောက်မျှမပါချေ။ သူတို့၏ရှေ့တွင်ကိုယ်တော် ၏အဆင်းသဏ္ဌာန်တော်သည်ပြောင်းလဲလေ၏။-
3 ೩ ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
၃အဝတ်တော်သည်တောက်ပလျက်လွန်မင်းစွာ ဖြူဖွေးလာ၏။ ဤမျှဖြူဖွေးစေရန်ဤလောက တွင်မည်သည့်ခဝါသည်မျှမတတ်နိုင်ရာ။-
4 ೪ ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
၄တပည့်တော်သုံးဦးတို့၏ရှေ့တွင် ဧလိယနှင့် မောရှေပေါ်လာ၍သခင်ယေရှုနှင့်စကား ပြောနေကြ၏။-
5 ೫ ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
၅ထိုအခါပေတရုက ``အရှင်ဘုရား၊ ဤအရပ် တွင်နေထိုင်ဖွယ်ကောင်းပါ၏။ ကိုယ်တော်ရှင်အတွက် တဲတစ်ဆောင်၊ မောရှေအတွက်တဲတစ်ဆောင်၊ ဧလိယ အတွက်တဲတစ်ဆောင်၊ တဲသုံးဆောင်ကိုအကျွန်ုပ်တို့ ဆောက်ပါရစေ'' ဟုသခင်ယေရှုအားလျှောက် ထား၏။-
6 ೬ ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
၆တပည့်တော်တို့သည်လွန်မင်းစွာကြောက်လန့်လျက် ရှိကြသဖြင့် ပေတရုသည်မည်သို့လျှောက်ထားရ မည်ကိုမသိ၍ယင်းသို့လျှောက်ထားလိုက်သတည်း။
7 ೭ ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
၇ထိုနောက်မိုးတိမ်တိုက်တစ်ခုသည်ပေါ်လာ၍သူတို့ အပေါ်သို့တိမ်ရိပ်ကျလေသည်။ ``ဤသူကားငါ ၏ချစ်သားဖြစ်၏။ သူ၏စကားကိုနားထောင် လော့'' ဟုမိုးတိမ်ကအသံတော်ထွက်ပေါ်လာ၏။-
8 ೮ ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
၈ထိုအခါတပည့်တော်တို့သည်မိမိတို့ပတ်လည် သို့လှည့်ကြည့်ကြသော်လည်း သခင်ယေရှုမှတစ် ပါးအခြားမည်သူ့ကိုမျှမတွေ့ရကြတော့ပေ။
9 ೯ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
၉ထိုနောက်ကိုယ်တော်နှင့်တပည့်တော်တို့သည် တောင် ပေါ်မှဆင်းကြ၏။ ထိုသို့ဆင်းကြစဉ်ကိုယ်တော် က ``သင်တို့တွေ့မြင်ခဲ့သည့်အခြင်းအရာကို လူသားသေခြင်းမှမထမြောက်မီအဘယ်သူ အားမျှမပြောကြနှင့်'' ဟုတပည့်တော်တို့အား ပညတ်တော်မူ၏။
10 ೧೦ ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
၁၀သူတို့သည်ဤအမိန့်ကိုလိုက်နာကြသော်လည်း ``သေခြင်းမှထမြောက်သည်ဆိုသည်ကားအဘယ် နည်း'' ဟုအချင်းချင်းဆွေးနွေးလျက်နေကြ၏။-
11 ೧೧ ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
၁၁ထိုနောက်ကိုယ်တော်အား ``ကျမ်းတတ်ဆရာတို့ က ဦးစွာပထမဧလိယကြွလာလိမ့်မည်ဟု အဘယ်ကြောင့်ဆိုပါသနည်း'' ဟုမေးလျှောက် ကြ၏။
12 ೧೨ ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
၁၂ကိုယ်တော်က ``အမှုအရာခပ်သိမ်းကိုအသင့် ပြင်ဆင်ရန် ဦးစွာပထမဧလိယကြွလာရ သည်ကားမှန်၏။ သို့ရာတွင်ကျမ်းစာတော်က လူသားသည်များစွာသောဒုက္ခဆင်းရဲကိုလည်း ကောင်း၊ ပစ်ပယ်ခြင်းကိုလည်းကောင်းခံရမည်ဟု အဘယ်ကြောင့်ဆိုသနည်း။-
13 ೧೩ ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
၁၃ဧလိယသည်ကြွလာခဲ့ပြီ။ ကျမ်းစာလာသည် အတိုင်း လူတို့သည်သူ့အားပြုလိုရာပြုခဲ့ကြ ပြီဟုသင်တို့အားငါဆိုသည်'' ဟုမိန့်တော်မူ၏။
14 ೧೪ ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
၁၄ကိုယ်တော်နှင့်တပည့်တော်သုံးဦးတို့သည် အခြား တပည့်တော်များရှိရာသို့ရောက်လာကြသောအခါ လူပရိသတ်ကြီးကိုမြင်ကြ၏။ တပည့်တော်တို့ သည်ကျမ်းတတ်ဆရာများနှင့်အခြေအတင် ပြောဆိုနေကြ၏။-
15 ೧೫ ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
၁၅လူအပေါင်းတို့သည်ကိုယ်တော်ကိုမြင်သောအခါ အံ့သြကြလျက်အထံတော်သို့ပြေး၍နှုတ်ခွန်း ဆက်ကြ၏။-
16 ೧೬ ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
၁၆ကိုယ်တော်ကတပည့်တော်တို့အား ``သင်တို့သည် ဤသူတို့နှင့်အဘယ်အကြောင်းအရာများကို အခြေအတင်ပြောဆိုနေကြသနည်း'' ဟုမေး တော်မူ၏။
17 ೧೭ ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
၁၇ပရိသတ်ထဲမှလူတစ်ယောက်က ``ဆရာတော်၊ အကျွန်ုပ်သည်မိမိ၏သားငယ်ကိုအထံတော် သို့ခေါ်ခဲ့ပါသည်။ သူသည်ဆွံ့အသည့်နတ် ပူးဝင်နေသူဖြစ်ပါသည်။-
18 ೧೮ ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
၁၈နတ်ပူးဝင်သည့်အခါတိုင်းသူသည်မြေပေါ်မှာ လဲကျတတ်ပါ၏။ ပါးစပ်မှအမြှုပ်များထွက် လျက်အံသွားများကြိတ်တတ်ပါသည်။ ထိုနောက် သူ၏ကိုယ်သည်တောင့်မာလာပါသည်။ အရှင်၏ တပည့်များအားထိုနတ်ကိုနှင်ထုတ်ပေးရန် အကျွန်ုပ်တောင်းပန်ပါသော်လည်းသူတို့သည် မတတ်နိုင်ကြပါ'' ဟုကိုယ်တော်အားလျှောက် ထား၏။
19 ೧೯ ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
၁၉ကိုယ်တော်က ``သင်တို့သည်ယုံကြည်ခြင်းကင်းမဲ့လှ ပါသည်တကား။ ငါသည်သင်တို့နှင့်မည်မျှကြာ အောင်နေရမည်နည်း။ မည်မျှကြာအောင်သင်တို့အား သည်းခံရမည်နည်း။ သူငယ်ကိုငါ့ထံသို့ခေါ်ခဲ့ကြ လော့'' ဟုမိန့်တော်မူ၏။-
20 ೨೦ ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
၂၀သူတို့သည်ထိုသူငယ်ကိုအထံတော်သို့ခေါ်ခဲ့ ကြ၏။ နတ်သည်ကိုယ်တော်ကိုမြင်လျှင်မြင်ချင်းသူငယ် အား ပြင်းထန်စွာတုန်တက်စေသဖြင့် သူငယ်သည် ပါးစပ်မှအမြှုပ်များထွက်လျက်မြေသို့လဲ ကျလူးလှိမ့်နေ၏။-
21 ೨೧ ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
၂၁သခင်ယေရှုက ``ဤသို့ဖြစ်ပျက်နေသည်မှာ ကြာပြီလော'' ဟုသူငယ်၏ဖခင်အားမေး တော်မူ၏။ ဖခင်က ``ကလေးအရွယ်မှပင်ဖြစ်ပါသည်။-
22 ೨೨ ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
၂၂နတ်သည်သူငယ်အားသေစေရန်ကြိမ်ဖန်များစွာ မီးထဲသို့ဖြစ်စေ၊ ရေထဲသို့ဖြစ်စေလဲစေတတ်ပါ သည်။ အရှင်တတ်နိုင်တော်မူလျှင် အကျွန်ုပ်တို့အား သနားသဖြင့်ကူမတော်မူပါ'' ဟုပြန်လည် လျှောက်ထား၏။
23 ೨೩ ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
၂၃သခင်ယေရှုက ``တတ်နိုင်တော်မူလျှင်'' ဟု အဘယ်ကြောင့်ဆိုဘိသနည်း။ ယုံကြည်ခြင်း ရှိသူအဖို့မဖြစ်နိုင်သောအရာမရှိ'' ဟု ထိုသူအားမိန့်တော်မူ၏။-
24 ೨೪ ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
၂၄ချက်ချင်းပင်သူငယ်၏အဖက ``အကျွန်ုပ်အကယ် ပင်ယုံကြည်ပါ၏။ ယုံကြည်ခြင်းမပြည့်စုံသည့် အတွက်အကျွန်ုပ်အားမစတော်မူပါ'' ဟုကျယ် စွာလျှောက်ထား၏။
25 ೨೫ ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
၂၅အထံတော်သို့လူပရိသတ်များပြေးလာကြ သည်ကိုကိုယ်တော်မြင်တော်မူလျှင် ``ဆွံ့အနားပင်း သောနတ်၊ သူငယ်ထံမှထွက်လော့။ အဘယ်အခါမျှ ပြန်၍မပူးမဝင်နှင့်၊ ငါအမိန့်ရှိသည်'' ဟုညစ် ညမ်းသောနတ်အားမိန့်တော်မူ၏။-
26 ೨೬ ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
၂၆နတ်သည်အော်ဟစ်ပြီးလျှင် သူငယ်ကိုပြင်းစွာတုန် တက်စေ၏။ ထိုနောက်သူ့ထံမှထွက်သွား၏။ သူငယ် သည်သူသေကဲ့သို့ဖြစ်နေသဖြင့် လူအများ ပင် ``သူငယ်သေပြီ'' ဟုပြောကြ၏။-
27 ೨೭ ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
၂၇သို့ရာတွင်သခင်ယေရှုသည်သူငယ်၏လက်ကို ကိုင်လျက်ထူမတော်မူ၏။ ထိုအခါသူငယ်သည် ထလေ၏။
28 ೨೮ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
၂၈ကိုယ်တော်သည်အိမ်သို့ပြန်ရောက်၍တစ်ကိုယ်တည်း ရှိတော်မူသောအခါ တပည့်တော်တို့က ``အကျွန်ုပ် တို့သည်ထိုနတ်ကိုအဘယ်ကြောင့်နှင်ထုတ်၍ မရပါသနည်း'' ဟုမေးလျှောက်ကြ၏။
29 ೨೯ ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
၂၉ကိုယ်တော်က ``ဆုတောင်းခြင်းမှတစ်ပါး အခြား အဘယ်နည်းနှင့်မျှဤနတ်မျိုးကိုနှင်ထုတ်၍ မရ'' ဟုမိန့်တော်မူ၏။
30 ೩೦ ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
၃၀ကိုယ်တော်နှင့်တပည့်တော်တို့သည်ထိုအရပ်မှ ထွက်ခွာကြပြီးလျှင် ဂါလိလဲပြည်ကိုဖြတ် သွားကြ၏။ ယင်းသို့ဖြတ်သွားကြောင်းကိုကိုယ် တော်သည်မည်သူ့အားမျှသိစေတော်မမူလို။-
31 ೩೧ ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
၃၁အဘယ်ကြောင့်ဆိုသော်ကိုယ်တော်သည် ``လူတို့ ၏လက်တွင်းသို့လူသားကိုအပ်နှံကြလိမ့်မည်။ သူ့ကိုသတ်ကြလိမ့်မည်။ သို့ရာတွင်သုံးရက်ကြာ သော်သူသည်သေခြင်းမှထမြောက်လိမ့်မည်'' ဟု တပည့်တော်တို့အားသွန်သင်တော်မူလျက်ရှိ သောကြောင့်ဖြစ်၏။-
32 ೩೨ ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
၃၂တပည့်တော်တို့သည်ကိုယ်တော်၏စကားတော်ကို နားမလည်ကြ။ သို့ရာတွင်ကိုယ်တော်အားမမေး မလျှောက်ဝံ့ကြ။
33 ೩೩ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
၃၃ကိုယ်တော်နှင့်တပည့်တော်တို့သည်ကပေရ နောင်မြို့သို့ရောက်ကြ၏။ အိမ်ထဲသို့ဝင်ပြီး နောက် ကိုယ်တော်က ``သင်တို့သည်လမ်းတွင် အဘယ်အကြောင်းအရာများကိုဆွေးနွေး ကြသနည်း'' ဟုတပည့်တို့အားမေးတော်မူ၏။-
34 ೩೪ ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
၃၄သူတို့သည်ဆိတ်ဆိတ်နေကြ၏။ အဘယ်ကြောင့် ဆိုသော်မိမိတို့အနက် အဘယ်သူသည်အကြီး မြတ်ဆုံးဖြစ်သည်ကိုလမ်းတွင်ဆွေးနွေးငြင်းခုံ ခဲ့ကြသောကြောင့်ဖြစ်၏။-
35 ೩೫ ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
၃၅ကိုယ်တော်သည်ထိုင်တော်မူပြီးလျှင်တစ်ကျိပ်နှစ် ပါးတို့ကိုခေါ်တော်မူ၍ ``အမြင့်ဆုံးသို့ရောက် လိုသူသည်အနိမ့်ဆုံးမှာနေရမည်။ လူခပ်သိမ်း တို့၏အစေခံလည်းဖြစ်ရမည်'' ဟုမိန့်တော်မူ၏။-
36 ೩೬ ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
၃၆ကိုယ်တော်သည်ကလေးသူငယ်တစ်ယောက်ကို ခေါ်၍ တပည့်တော်တို့အလယ်တွင်ထားတော် မူ၏။-
37 ೩೭ “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
၃၇ထိုနောက်ထိုသူငယ်ကိုပွေ့တော်မူလျက် ``ငါ ၏နာမကိုထောက်၍ ဤသို့သောသူငယ်တစ်စုံ တစ်ယောက်ကိုလက်ခံသူသည်ငါ့ကိုလက်ခံ၏။ ငါ့ကိုလက်ခံသူသည်ငါ့ကိုသာလက်ခံသည် မဟုတ်။ ငါ့ကိုစေလွှတ်တော်မူသောအရှင်ကို လည်းလက်ခံ၏'' ဟုမိန့်တော်မူ၏။
38 ೩೮ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
၃၈ယောဟန်က ``အရှင်ဘုရား၊ အရှင်၏နာမတော် ကိုအမှီပြု၍နတ်မိစ္ဆာတို့ကိုနှင်ထုတ်နေသူလူ တစ်ယောက်ကို အကျွန်ုပ်တို့တွေ့မြင်ခဲ့ပါသည်။ သူသည်အကျွန်ုပ်တို့နှင့်အတူမလိုက်။ သို့မလိုက် သဖြင့်အကျွန်ုပ်တို့သည် သူ့အားအရှင်၏နာမ တော်ကိုအသုံးမပြုရန်တားမြစ်ခဲ့ပါ၏'' ဟု ကိုယ်တော်အားလျှောက်ထား၏။-
39 ೩೯ ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
၃၉သခင်ယေရှုက ``သူ့ကိုမတားမြစ်ကြနှင့်၊ ငါ ၏နာမကိုအမှီပြု၍အံ့ဖွယ်သောအမှုကိုပြု ပြီးနောက် ငါ့အားပုတ်ခတ်ပြောဆိုနိုင်မည့်သူ တစ်စုံတစ်ယောက်မျှမရှိ။-
40 ೪೦ ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
၄၀ငါတို့အားမဆန့်ကျင်သူသည်ငါတို့ဘက်သား ဖြစ်၏။-
41 ೪೧ ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
၄၁အမှန်အကန်သင်တို့အားငါဆိုသည်ကား ငါ၏ တပည့်များဖြစ်သည်ကိုထောက်လျက် သင်တို့အား သောက်ရေတစ်ခွက်ကိုပေးသူသည်မုချအကျိုး ခံစားရလိမ့်မည်။
42 ೪೨ ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
၄၂``ငါ့ကိုယုံကြည်ကိုးစားမှုပျက်ပြားစေရန် ဤ ကလေးသူငယ်တစ်စုံတစ်ယောက်ကိုမှောက်မှား လမ်းလွဲစေသောသူသည် လည်တွင်ကြိတ်ဆုံကျောက် ကိုဆွဲလျက်ပင်လယ်ထဲသို့ပစ်ချခံရလျှင်သူ့ အဖို့သာ၍ကောင်း၏။-
43 ೪೩ ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
၄၃သင်၏လက်သည်သင်၏ယုံကြည်ခြင်းကိုပျက် ပြားစေလျှင် ထိုလက်ကိုဖြတ်ပစ်လော့။- (လောက်ကောင်များမသေ၊ မီးမငြိမ်းရာ) ငရဲမီး ထဲသို့လက်နှစ်ဖက်အစုံအလင်နှင့်ကျရောက် ရသည်ထက်၊ လက်တစ်ဖက်ချို့တဲ့လျက်ထာဝရ အသက်ကိုရခြင်းကသာ၍ကောင်း၏။- (Geenna )
45 ೪೫ ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
၄၅သင်၏ခြေသည်သင်၏ယုံကြည်ခြင်းကိုပျက် ပြားစေလျှင် ထိုခြေကိုဖြတ်ပစ်လော့။- သင်သည်(လောက်ကောင်များမသေ၊ မီးမငြိမ်းရာ) ငရဲသို့ခြေနှစ်ဖက်အစုံအလင်နှင့်ကျရသည် ထက် ခြေတစ်ဖက်ချို့တဲ့လျက်ထာဝရအသက် ကိုရခြင်းကသာ၍ကောင်း၏။- (Geenna )
47 ೪೭ ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna )
၄၇သင်၏မျက်စိသည်သင်၏ယုံကြည်ခြင်းကိုပျက်ပြား စေလျှင် ထိုမျက်စိကိုထုတ်ပစ်လော့၊ မျက်စိတစ်စုံနှင့် ငရဲသို့ကျရသည်ထက် ဘုရားသခင်၏နိုင်ငံတော် သို့မျက်စိတစ်လုံးချို့တဲ့လျက်ဝင်ရသည်ကသာ၍ ကောင်း၏။- (Geenna )
48 ೪೮ ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
၄၈ထိုနေရာသည်ဖျက်ဆီးနေသောလောက်ကောင်များ မသေ၊ မီးမငြိမ်းရာနေရာဖြစ်သည်။
49 ೪೯ “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
၄၉``ယဇ်ကောင်ကိုဆားခပ်၍သန့်စင်စေသကဲ့သို့ မီးသည်လူခပ်သိမ်းတို့ကိုသန့်စင်စေလိမ့်မည်။-
50 ೫೦ ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
၅၀ဆားသည်အသုံးဝင်၏။ သို့သော်ဆားမှအငန်ကင်း ပျောက်သွားပါမူ သင်တို့သည်ယင်းကိုအဘယ်သို့ ပြန်၍ငန်အောင်ပြုနိုင်ပါမည်နည်း။ ``သင်တို့၌မိတ်ဖွဲ့ခြင်းတည်းဟူသောဆားရှိစေ ပြီးလျှင် အချင်းချင်းငြိမ်းချမ်းစွာနေကြလော့'' ဟုမိန့်တော်မူ၏။