< ಸಮುವೇಲನು - ಪ್ರಥಮ ಭಾಗ 30 >

1 ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
असे झाले की, दावीद व त्याची माणसे तिसऱ्या दिवशी सिकलागास आली तेव्हा अमालेकी यांनी दक्षिण प्रदेशावर व सिकलागावर घाला घातला होता आणि त्यांनी सिकलागचा पाडाव करून ते अग्नीने जाळले होते.
2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.
त्यातल्या स्त्रिया व त्यामध्ये जे लहान मोठे होते त्या सर्वांना त्यांनी धरून नेले होते; त्यांनी कोणालाही जिवे मारले नव्हते, पण त्यांना घेऊन आपल्या वाटेने गेले.
3 ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
तर दावीद व त्याची माणसे नगराजवळ आली तेव्हा पाहा ते अग्नीने जाळलेले आहे आणि त्यांच्या स्त्रिया आणि त्यांचे पुत्र व त्यांच्या मुली धरून नेलेल्या आहेत असे त्यांनी पाहिले.
4 ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.
तेव्हा दावीद व त्याच्याजवळचे लोक हेल काढून इतके रडले की आणखी रडायला त्यांना शक्ती राहिली नाही.
5 ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.
दावीदाच्या दोघी स्त्रिया अहीनवाम इज्रेलीण व पूर्वी नाबाल कर्मेली याची पत्नी होती ती अबीगईल या धरून नेलेल्या होत्या.
6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
तेव्हा दावीद मोठ्या संकटात पडला कारण त्यास धोंडमार करावा असे लोक बोलू लागले; कारण सर्व मनुष्यांचे जीव आपल्या मुलांसाठी व आपल्या मुलींसाठी दु: खित झाले होते; परंतु दावीदाने आपला देव परमेश्वर याच्याकडून आपणाला सशक्त केले.
7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.
मग दावीद अहीमलेखाचा मुलगा अब्याथार याजक याला म्हणाला, एफोद माझ्याकडे आण. मग अब्याथाराने एफोद दावीदाकडे आणले.
8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.
दावीदाने परमेश्वरास विचारले, तो म्हणाला, “जर मी या सैन्याच्या पाठीस लागलो तर मी त्यांना गाठेन काय?” त्याने त्यास उत्तर दिले की, “पाठीस लाग कारण खचित तू त्यांना गाठशील व सर्वांना सोडवून घेशील.”
9 ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.
मग दावीद त्याच्याकडील सहाशे पुरुष घेऊन बसोर नदीजवळ पोहचला. जे मागे ठेवले होते ते तेथे राहिले.
10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.
१०तेव्हा दावीद व चारशे माणसे शत्रूच्या पाठीस लागली. कारण दोनशे माणसे तेथे थांबली; ती इतकी थकली होती की त्यांच्याने बसोर नदीच्या पलीकडे जाववेना.
11 ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.
११रानांत एक मिसरी त्यांना आढळला. तेव्हा त्यांनी त्यास दावीदाकडे आणले. मग त्यांनी त्यास भाकर दिली आणि ती त्याने खाल्ली व त्यांनी त्यास पाणी पाजले.
12 ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
१२मग त्यांनी अंजिराच्या ढेपेचा तुकडा व द्राक्षाचे दोन घड त्यास दिले मग त्याने खाल्ल्यावर त्याच्या जिवात जीव आला कारण तीन दिवस व तीन रात्री त्याने भाकर खाल्ली नव्हती पाणीही तो प्याला नव्हता.
13 ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
१३तेव्हा दावीद त्यास म्हणाला, “तू कोणाचा? कोठला आहेस?” त्याने म्हटले, “मी मिसरी तरुण एका अमालेकी मनुष्याचा चाकर आहे: तीन दिवसामागे मी दुखण्यात पडलो म्हणून माझ्या धन्याने मला सोडले.
14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.
१४आम्ही करेथी यांच्या दक्षिण प्रदेशावर व यहूदाच्या प्रांतावर व कालेबाच्या दक्षिण प्रदेशावर घाला घातला आणि सिकलाग आम्ही अग्नीने जाळले.”
15 ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.
१५मग दावीद त्यास म्हणाला, “तू मला या टोळीकडे खाली नेशील काय?” त्याने म्हटले, “तुम्ही मला जिवे मारणार नाही व माझ्या धन्याच्या हाती मला देणार नाही अशी देवाची शपथ माझ्याशी वाहा म्हणजे मी तुम्हास या टोळीकडे खाली नेईन.”
16 ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
१६त्याने त्यांना खाली नेले, तेव्हा पाहा ते लोक अवघ्या भूमीवर पसरून खात व पीत व नाचत होते कारण त्यांनी पलिष्ट्यांच्या देशातून व यहूद्याच्या देशातून पुष्कळ लूट घेतली होती.
17 ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.
१७दावीद पहाटेपासून दुसऱ्या दिवसाच्या संध्याकाळपर्यंत त्यांना मारीत गेला; त्यांच्यातील चारशे तरुण माणसे उंटावर बसून पळाली. त्यांच्याशिवाय त्यांच्यातला कोणीएक सुटला नाही.
18 ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.
१८जे सर्व अमालेक्यांनी नेले होते ते दावीदाने सोडवले व आपल्या दोघी स्त्रिया सोडवल्या.
19 ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.
१९लहान किंवा मोठा, मुले किंवा मुली व लूट किंवा जे सर्व त्यांनी नेले होते त्यातले काहीच त्यांनी गमावले नाही; दावीदाने सर्व माघारी आणले.
20 ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.
२०अवघी मेंढरे व गुरे दावीदाने घेतली; ती त्यांनी इतर सामानापुढे हाकून म्हटले, “ही दावीदाची लूट आहे.”
21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.
२१मग जी दोनशे माणसे थकल्यामुळे दावीदाच्या मागे गेली नाहीत, ज्यांना त्याने बसोर नदीपाशी ठेवले होते, त्यांच्याकडे दावीद आला तेव्हा ती दावीदाला भेटायला व त्यांच्याबरोबरच्या लोकांस भेटायला सामोरी आली आणि दावीदाने त्या मनुष्यांजवळ येऊन त्यांना त्यांचे कुशल विचारले.
22 ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.
२२तेव्हा जी माणसे दावीदाबरोबर गेली होती त्यांच्यापैकी जी वाईट व दुष्ट होती. ती सर्व असे म्हणू लागली की, “ही माणसे आम्हाबरोबर आली नाहीत म्हणून जी लूट आम्ही सोडवली तिच्यातले काही आम्ही त्यांना देणार नाही; फक्त प्रत्येकाला ज्याची त्याची बायकापोरे मात्र देऊ. मग त्यांनी ती घेऊन निघून जावे.”
23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
२३तेव्हा दावीद म्हणाला, “माझ्या भावांनो जे परमेश्वराने आम्हांला दिले आहे त्याचे असे करू नका. कारण त्याने आम्हास संभाळले व जी टोळी आम्हावर आली ती आमच्या हाती दिली.
24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.
२४या गोष्टीविषयी तुमचे कोण ऐकेल? जो लढाईत गेला त्याचा जसा वाटा तसा जो सामानाजवळ राहतो त्याचा वाटा होईल; त्यांना सारखाच वाटा मिळेल.”
25 ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.
२५त्या दिवसापासून पुढे तोच नियम झाला; त्याने तसा नियम व रीत इस्राएलात आजपर्यंत करून ठेवली.
26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.
२६दावीद सिकलागास आला तेव्हा त्याने यहूदाच्या वडिलांकडे आपल्या मित्रांकडे लुटीतले काही पाठवून सांगितले की, “पाहा परमेश्वराच्या शत्रूंच्या लुटीतून तुम्हास ही भेट आहे.”
27 ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,
२७जे बेथेलात होते त्यांना जे दक्षिण प्रदेशातील रामोथात होते त्यांना, व जे यत्तीरात होते त्यांना;
28 ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,
२८जे अरोएरात होते त्यांना, व जे सिफमोथात होते त्यांना, व जे एष्टमोत होते त्यांना,
29 ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,
२९जे राखासांत होते त्यांना, व जे येरहमेली यांच्या नगरांत होते त्यांना, व जे केनी यांच्या नगरांत होते त्यांना,
30 ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,
३०जे हर्मात होते त्यांना, व जे कोराशानात होते त्यांना, व जे अथाखात होते त्यांना,
31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.
३१आणि जे हेब्रोनात होते त्यांना, जेथे दावीद व त्याची माणसे फिरत असत त्या सर्व ठिकाणाकडे त्याने लुटीतले काही पाठवले.

< ಸಮುವೇಲನು - ಪ್ರಥಮ ಭಾಗ 30 >