< ಧರ್ಮೋಪದೇಶಕಾಂಡ 15 >

1 ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.
प्रत्येक सात वर्षांच्या शेवटी तुम्ही कर्ज माफ करून टाकावे.
2 ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.
त्याची पद्धत अशी: प्रत्येकाने आपल्या इस्राएल बांधवाला दिलेले कर्ज रद्द करून टाकावे. त्यास परतफेड करायला सांगू नये. कारण परमेश्वरानेच त्यावर्षी कर्जमुक्ती जाहीर केली आहे.
3 ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು.
परक्याकडून हवी तर वसुली करावी, पण तुझ्या बांधवाकडे तुझे काही येणे असेल तर ते तू सोडून दे.
4 ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
तुमच्या देशात कोणी गरीब असता कामा नये. कारण ही भूमी तुम्हास परमेश्वराने दिली आहे आणि तो तुम्हास भरभरुन आशीर्वाद देणार आहे
5 ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ.
पण त्यासाठी तुम्ही तुमचा देव परमेश्वर याच्या आज्ञेत राहिले पाहिजे. मी आज सांगितलेल्या सर्व आज्ञा काळजीपूर्वक पाळा.
6 ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.
मग तुमचा देव परमेश्वर आपल्या वचनानुसार तुमचे कल्याण करील. तुम्ही इतर राष्ट्रांना उसने द्याल पण उसने घ्यायची तुमच्यावर वेळ येणार नाही. तुम्ही इतर राष्ट्रावर सत्ता चालवाल पण तुमच्यावर इतरांची सत्ता चालणार नाही.
7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.
तुमचा देव परमेश्वर तुम्हास देणार असलेल्या या देशात एखादा मनुष्य गरीब असेल, त्यास मदत करायला हात आखडता घेऊ नका, स्वार्थीपणाने वागू नका.
8 ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು.
त्याच्यासाठी हात सैल सोडा आणि त्याच्या गरजेपुरते उसने द्या.
9 “ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.
कर्जमाफीचे वर्ष (सातवे वर्ष) आता जवळच आले आहे अशा दुष्ट विचाराने कुणाला मदत नाकारू नका. गरजूंच्या बाबतीत असे क्षुद्र विचार मनात आणू नका. त्याच्या बाबतीत अनुदार राहू नका. तसे केले तर ते तुमच्याविरुध्द परमेश्वराकडे गाऱ्हाणे गातील. आणि तुम्हास पाप लागेल.
10 ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.
१०तेव्हा तुम्हास शक्य आहे ते त्यांना द्या. उदार अंत: करणाने द्या. या सत्कृत्याबद्दल तुम्हास परमेश्वर देवाचा आशीर्वाद मिळेल. तुम्ही जे काम हाती घ्याल त्यामध्ये तुम्हास यश मिळेल.
11 ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.
११गरीब लोक तर देशात नेहमीच असणार म्हणून मी म्हणतो की त्यांना मदत करायला तयार राहा. आपल्या देशातील गरजवंतांना सढळ हाताने मदत करा.
12 ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.
१२एखादी इब्री स्त्री किंवा पुरुष तुम्ही दास म्हणून विकत घेतलेला असेल तर सहा वर्षे चाकरी झाल्यावर, सातव्या वर्षी त्यास मुक्त करा.
13 ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.
१३पण त्यास रिक्त हाताने जाऊ देऊ नका.
14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.
१४तर तुझी गुरे, खळे, द्राक्षकुंड यातून उदार हाताने दे. तुमचा देव परमेश्वर याच्या आशीर्वादाने तुम्हास भरभरुन मिळाले आहे, त्या प्रमाणात त्यास दे.
15 ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.
१५आपण मिसरमध्ये दास होतो व तुमचा देव परमेश्वर याने तुम्हास मुक्त केले हे लक्षात ठेवा. त्यासाठीच मी तुम्हास आज ही आज्ञा देत आहे.
16 ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ,
१६असे घडेल की, तो तुम्हास म्हणेल, मी तुमच्यापासुन दूर जाणार नाही, कारण तुमच्यावर व कुटुंबावर प्रीती करीत असेल आणि आनंदात असल्यामुळे तो तुम्हास सोडून जायला तयार होणार नाही.
17 ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.
१७तेव्हा दरवाजाजवळ धरुन अरीने त्याचा कान टोचा. तो तुमचा कायमचा दास आहे हे त्यावरुन कळेल. दासीच्या बाबतीतही असेच करा.
18 ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.
१८दासांना मुक्त करून जाऊ देताना तुम्हास जड वाटू नये. पगारी नोकराला तुम्हास द्यावे लागले असते त्याच्या निम्म्या पैशातच याने तुमची सेवा केली आहे हे लक्षात ठेवा. असे केलेत तर तुम्ही जे जे कराल त्यामध्ये तुमचा देव परमेश्वर तुम्हास आशीर्वाद देईल.
19 ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.
१९तुमच्या कळपातील सर्व जनावरांचा पहिला गोऱ्हा पवित्र मानून तो परमेश्वरास अर्पण करा. पहिला गोऱ्हा कामाला जुंपू नका. पहिल्या मेंढराची लोकर कातरू नका.
20 ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.
२०दरवर्षी या सगळ्या गोऱ्हांना तुमचा देव परमेश्वर याने निवडलेल्या जागी घेऊन जा. तेथे सर्व कुटुंबियांसमवेत परमेश्वरासमोर त्याचे मांस खा.
21 ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.
२१पण यापैकी एखाद्या जनावरात लंगडेपणा, आंधळेपणा असे काही व्यंग असेल तर तुमचा देव परमेश्वर ह्याला त्याचा बली देऊ नका.
22 ಅದನ್ನು ನಿಮ್ಮ ಊರಲ್ಲಿ ಮಾಂಸಾಹಾರವಾಗಿರಲಿ. ಆಚಾರವಾಗಿ ಶುದ್ಧರೂ, ಅಶುದ್ಧರೂ ಕೂಡ ಅದನ್ನು ಕಡವೆ ಜಿಂಕೆಗಳನ್ನು ಮಾಂಸಾಹಾರವಾಗಿ ಮಾಡಿಕೊಂಡ ಹಾಗೆ ತಿನ್ನಬಹುದು.
२२वाटल्यास घरीच त्याचे मांस खा. हरणाचे किंवा सांबराचे मांस खातात त्याप्रमाणे अशुद्ध व शुद्ध कोणीही ते खावे.
23 ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
२३फक्त त्याचे रक्तसेवन करु नये. ते तेवढे पाण्याप्रमाणे जमिनीवर ओतून द्यावे.

< ಧರ್ಮೋಪದೇಶಕಾಂಡ 15 >