< ಯೆಹೆಜ್ಕೇಲನು 46 >

1 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.
प्रभू परमेश्वर असे म्हणतो, आतल्या अंगणाचे पूर्वेकडचे दार कामाच्या सहा दिवसात बंद असेल. पण शब्बाथ व चंद्रदर्शन या दिवशी ते उघडले जाईल.
2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.
अधिपती, त्या द्वाराच्या द्वारमंडपाच्या वाटेने बाहेरून आत येईल आणि तो द्वाराच्या खांबाजवळ उभा राहील तेव्हा याजक त्याचे होमार्मण व शांत्यर्पण करील. मग त्याने दाराच्या उंबरठ्यावरून परमेश्वरास दंडवत घालून बाहेर जावे. पण द्वार संध्याकाळपर्यंत बंद केले जाणार नाही.
3 ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.
देशातील लोकांनी शब्बाथ व नवचंद्रदिनी या दोन दिवशी दारातूनच परमेश्वराची उपासना करावी.
4 ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
शब्बाथ दिवशी अधिपतीने परमेश्वरास जे अर्पण करायचे ते सहा निर्दोष कोकरे व निर्दोष मेंढा यांचे होमार्पण असे करावे.
5 ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.
त्याने मेंढ्यासाठी एक एफा अन्नार्पण करावे व कोकरांसाठी जसे त्यांची देण्याची इच्छा आहे तसे त्यांनी अन्नार्पण द्यावे. आणि प्रत्येक एफाबरोबर एक हीनभर तेल अर्पावे.
6 ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.
नवचंद्रदिनी त्याने एक निर्दोष गोऱ्हा, सहा निर्दोष कोकरे व एक निर्दोष मेंढा अर्पण करावा.
7 ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.
त्याने बैलासाठी व मेंढ्यासाठी प्रत्येकी एक एफा अन्नार्पण सिद्ध करावे. एका कोकरांसाठी त्याच्या इच्छेप्रमाणे त्याने द्यावे. आणि प्रत्येक एफाबरोबर एक हीनभर तेल अर्पावे.
8 ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
जेव्हा अधिपती दरवाजा व देवडीच्या मार्गाने आत प्रवेश करील तेव्हा त्याने त्याच मार्गाने बाहेर जावे.
9 “‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.
पण देशातले लोक नेमलेल्या सणांच्या दिवसात परमेश्वरासमोर येतील. त्यावेळी उत्तरेकडच्या दारातून आत आलेल्याने दक्षिणेकडील दारातून बाहेर जावे व दक्षिणेकडच्या दारातून आत आलेल्याने उत्तरेच्या दारातून बाहेर जावे. कोणीही आलेल्या दारानेच बाहेर जाऊ नये. तर सरळ पुढे बाहेर जावे.
10 ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.
१०आणि ते प्रवेश करीत असता अधिपती त्यांच्यामध्ये आत जाईल ते बाहेर जात असता त्याने त्यांच्याबरोबर बाहेर जावे.
11 ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
११सणांच्या आणि उत्सवाच्या दिवशी, एका गोऱ्ह्यामागे एक एफा अन्नार्पण व एक एडक्यामागे अन्नार्पण करावे. एक कोकरामागे जी काही त्याची देण्याची इच्छा असेल तसे करावे. आणि एफासाठी एक हीनभर तेल द्यावे.
12 “‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.
१२जेव्हा अधिपती परमेश्वरासाठी स्वसंतोषाचे अर्पण म्हणून होमबली व शांत्यर्पणे करील तेव्हा पूर्वेचे दार त्याच्यासाठी उघडावे. मग शब्बाथाच्या दिवसाप्रमाणे त्याने होमार्पणे व शात्यर्पणे करावी. मग त्याने बाहेर जावे आणि तो बाहेर गेल्यावर दार बंद करावे.
13 “‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
१३“परमेश्वरास रोज होमार्पण करण्यासाठी तू एक वर्षांचे निर्दोष असे कोकरु द्यावे. तू दररोज सकाळी हे करावे.
14 ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.
१४आणि दररोज सकाळी त्याबरोबर तुम्ही अन्नार्पण द्यावे. गव्हाचे पीठ एफाचा सहावा भाग व ते नरम करण्यासाठी हीनाचा तिसरा भाग तेल, असे अन्नार्पण परमेश्वरास करावे. हा सर्वकाळचा विधी सतत चालावयाचा आहे.
15 ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
१५याप्रमाणे ते रोज सकाळी निरंतरच्या होमार्पणासाठी कोकरू, अन्नार्पण व तेल रोज सकाळी सिद्ध करतील.”
16 “‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.
१६प्रभू परमेश्वर असे म्हणतो, “जर अधिपतीने आपल्या मुलापैकी एकाला काही इनाम दिले तर ते त्याच्या वतनातले असल्यामुळे त्याच्या मुलाचे होईल. ते त्याचे वतन आहे.
17 ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.
१७पण त्याने जर आपल्या वतनाचा काही भाग, आपल्या एखाद्या सेवकाला दिला, तर स्वातंत्र्याच्या वर्षापर्यंत तो त्या सेवकाचा होईल. मग तो अधिपतीकडे परत जाईल. त्याचे वतन त्याच्या मुलासच मिळेल.
18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’”
१८आणि अधिपतीने लोकांचे कोणतेही वतन घेऊन त्यास घालवून देऊ नये. त्याने आपल्या मालकीच्या जमिनीचा काही भाग आपल्या मुलांना द्यावा. म्हणजे माझ्या लोकांपैकी प्रत्येक मनुष्य आपआपल्या वतनातून विखरला जाऊ नये.”
19 ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
१९मग त्या मनुष्याने मला दाराच्या जवळून पलीकडे नेले. उत्तरेकडे तोंड असलेल्या याजकाच्या पवित्र खोल्याकडे त्याने मला नेले. आणि पाहा! तेथे अगदी पश्चिमेकडे एक जागा दिसली.
20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.
२०तो मला म्हणाला, “येथे याजक दोषार्पणे व पापार्पणे शिजवतील, ज्यात ते अन्नार्पण भाजतील ते हेच आहे यासाठी की, लोकांस पवित्र करायला त्यांनी ती अर्पणे घेऊन बाहेरच्या अंगणात जाऊ नये.”
21 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.
२१मग मला त्याने बाहेरच्या अंगणात आणले आणि त्याने मला अंगणाच्या चारी कोपऱ्यात नेले. आणि पाहा! अंगणाच्या प्रत्येक कोपऱ्यात एक अंगण होते.
22 ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
२२अंगणाच्या चारी कोपऱ्यात चाळीस हात लांब व तीस हात रुंदीची आवारे होती. चारी कोपरे सारख्याच मापाचे होते.
23 ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.
२३त्यामध्ये चाऱ्हींच्या भोवताली दगडाची भिंत होती. त्या भिंतीत दगडाच्या रांगाखाली स्वयंपाकासाठी जागा केलेली होती.
24 ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”
२४तो मनुष्य मला म्हणाला, “या पाकशाला आहेत, त्यामध्ये येथे मंदिराचे सेवक लोकांकडचा यज्ञ शिजवतील.”

< ಯೆಹೆಜ್ಕೇಲನು 46 >